ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮಂಗಳವಾರ 29.79 ಕೋಟಿ ರೂ.ಗಳ ಡಿವಿಡೆಂಡ್ ಮೊತ್ತವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಹಸ್ತಾಂತರಿಸಿದರು. ಶಾಸಕ ರವಿಸುಬ್ರಹ್ಮಣ್ಯ, ನಿಗಮದ ಅಧ್ಯಕ್ಷ ಲಿಂಗಮೂರ್ತಿ ಉಪಸ್ಥಿತರಿದ್ದರು.
© 2020 Udaya News – Powered by RajasDigital.