Sunday, June 22, 2025
Contact Us
UdayaNews
  • ಪ್ರಮುಖ ಸುದ್ದಿ
    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಪಾಕ್ ಸ್ವಾಧೀನ ಪ್ರದೇಶದ ಮೇಲೆ ಭಾರತ ‘ಏರ್ ಸ್ಟ್ರೈಕ್’; ಉಗ್ರರ ಅಡಗುತಾಣಗಳು ಧ್ವಂಸ

    ಆಪರೇಷನ್ ಸಿಂದೂರ್ ನಿಂದ ‘ನವ ಭಾರತ ಶಕ್ತಿ’ ಅನಾವರಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

    ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲು ಸರ್ಕಾರ ಚಿಂತನೆ; ನಿರಾಣಿ

    ‘ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ’: ಏನಿದು ಹೊಸ ಮಸೂದೆ?

  • ರಾಜ್ಯ
    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

    ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲು ಸರ್ಕಾರ ಚಿಂತನೆ; ನಿರಾಣಿ

    ‘ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ’: ಏನಿದು ಹೊಸ ಮಸೂದೆ?

    ‘ಬಂಧು’ವಾಗಿ ಬಂದು ಹೋದ ಸಿದರಾಮಯ್ಯ; ಬಕ್ರೀದ್ ಪ್ರಾರ್ಥನೆಯಲ್ಲಿ ಭಾಗಿ, ಮುಸ್ಲಿಮರಲ್ಲಿ ಸಂಭ್ರಮ

    ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆ? ವಿಜಯೇಂದ್ರ ಆರೋಪ

    ಮಾ.15ರೊಳಗೆ ಮೀಸಲಾತಿ ಘೋಷಿಸದಿದ್ದರೆ ಚುನಾವಣೆಯಲ್ಲಿ ಉತ್ತರ: ಆಡಳಿತಾರೂಢ ಪಕ್ಷಕ್ಕೆ ಪಂಚಮಸಾಲಿ ಲಿಂಗಾಯತರ ಖಡಕ್ ಸಂದೇಶ..

    OBC ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ ತೀವ್ರ; ಈ ಬಾರಿ ಉಳವಿ ಕ್ಷೇತ್ರದಲ್ಲಿ ಸಂಕಲ್ಪ ಸಭೆ

    ‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

    ‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

    ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ: ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ: ಬಿಜೆಪಿ ತೀವ್ರ ಆಕ್ಷೇಪ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ‘ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ’ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ?

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಬಳ್ಳಾರಿ ಮೂವರು ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣು

  • ದೇಶ-ವಿದೇಶ
    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಪಾಕ್ ಸ್ವಾಧೀನ ಪ್ರದೇಶದ ಮೇಲೆ ಭಾರತ ‘ಏರ್ ಸ್ಟ್ರೈಕ್’; ಉಗ್ರರ ಅಡಗುತಾಣಗಳು ಧ್ವಂಸ

    ಆಪರೇಷನ್ ಸಿಂದೂರ್ ನಿಂದ ‘ನವ ಭಾರತ ಶಕ್ತಿ’ ಅನಾವರಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

  • ಬೆಂಗಳೂರು
    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

    ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲು ಸರ್ಕಾರ ಚಿಂತನೆ; ನಿರಾಣಿ

    ‘ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ’: ಏನಿದು ಹೊಸ ಮಸೂದೆ?

    ‘ಬಂಧು’ವಾಗಿ ಬಂದು ಹೋದ ಸಿದರಾಮಯ್ಯ; ಬಕ್ರೀದ್ ಪ್ರಾರ್ಥನೆಯಲ್ಲಿ ಭಾಗಿ, ಮುಸ್ಲಿಮರಲ್ಲಿ ಸಂಭ್ರಮ

    ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆ? ವಿಜಯೇಂದ್ರ ಆರೋಪ

    ಮಾ.15ರೊಳಗೆ ಮೀಸಲಾತಿ ಘೋಷಿಸದಿದ್ದರೆ ಚುನಾವಣೆಯಲ್ಲಿ ಉತ್ತರ: ಆಡಳಿತಾರೂಢ ಪಕ್ಷಕ್ಕೆ ಪಂಚಮಸಾಲಿ ಲಿಂಗಾಯತರ ಖಡಕ್ ಸಂದೇಶ..

    OBC ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ ತೀವ್ರ; ಈ ಬಾರಿ ಉಳವಿ ಕ್ಷೇತ್ರದಲ್ಲಿ ಸಂಕಲ್ಪ ಸಭೆ

    ‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

    ‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

    ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ: ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ: ಬಿಜೆಪಿ ತೀವ್ರ ಆಕ್ಷೇಪ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ‘ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ’ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ?

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಬಳ್ಳಾರಿ ಮೂವರು ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣು

  • ವೈವಿಧ್ಯ
    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

  • ಸಿನಿಮಾ
    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ಶಿಲ್ಪಾ ಶೆಟ್ಟಿ ‘ಸುಖೀ’ ಬಗ್ಗೆ ಸಕತ್ ಕುತೂಹಲ

    50ನೇ ಹುಟ್ಟುಹಬ್ಬ ಸಂದರ್ಭ ತಮ್ಮ ಸಿನಿಪಯಣ, ಜೀವನಗಾಥೆಯನ್ನು ನೆನಪಿಸಿಕೊಂಡ ಶಿಲ್ಪಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ
    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಬಿಜೆಪಿಯ ‘ಜನಸೇವಕ ಸಮಾವೇಶ’ದ ಸಮಾರೋಪಕ್ಕೆ ಅಮಿತ್ ಶಾ

    ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

No Result
View All Result
UdayaNews
  • ಪ್ರಮುಖ ಸುದ್ದಿ
    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಪಾಕ್ ಸ್ವಾಧೀನ ಪ್ರದೇಶದ ಮೇಲೆ ಭಾರತ ‘ಏರ್ ಸ್ಟ್ರೈಕ್’; ಉಗ್ರರ ಅಡಗುತಾಣಗಳು ಧ್ವಂಸ

    ಆಪರೇಷನ್ ಸಿಂದೂರ್ ನಿಂದ ‘ನವ ಭಾರತ ಶಕ್ತಿ’ ಅನಾವರಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

    ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲು ಸರ್ಕಾರ ಚಿಂತನೆ; ನಿರಾಣಿ

    ‘ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ’: ಏನಿದು ಹೊಸ ಮಸೂದೆ?

  • ರಾಜ್ಯ
    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

    ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲು ಸರ್ಕಾರ ಚಿಂತನೆ; ನಿರಾಣಿ

    ‘ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ’: ಏನಿದು ಹೊಸ ಮಸೂದೆ?

    ‘ಬಂಧು’ವಾಗಿ ಬಂದು ಹೋದ ಸಿದರಾಮಯ್ಯ; ಬಕ್ರೀದ್ ಪ್ರಾರ್ಥನೆಯಲ್ಲಿ ಭಾಗಿ, ಮುಸ್ಲಿಮರಲ್ಲಿ ಸಂಭ್ರಮ

    ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆ? ವಿಜಯೇಂದ್ರ ಆರೋಪ

    ಮಾ.15ರೊಳಗೆ ಮೀಸಲಾತಿ ಘೋಷಿಸದಿದ್ದರೆ ಚುನಾವಣೆಯಲ್ಲಿ ಉತ್ತರ: ಆಡಳಿತಾರೂಢ ಪಕ್ಷಕ್ಕೆ ಪಂಚಮಸಾಲಿ ಲಿಂಗಾಯತರ ಖಡಕ್ ಸಂದೇಶ..

    OBC ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ ತೀವ್ರ; ಈ ಬಾರಿ ಉಳವಿ ಕ್ಷೇತ್ರದಲ್ಲಿ ಸಂಕಲ್ಪ ಸಭೆ

    ‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

    ‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

    ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ: ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ: ಬಿಜೆಪಿ ತೀವ್ರ ಆಕ್ಷೇಪ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ‘ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ’ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ?

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಬಳ್ಳಾರಿ ಮೂವರು ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣು

  • ದೇಶ-ವಿದೇಶ
    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಪಾಕ್ ಸ್ವಾಧೀನ ಪ್ರದೇಶದ ಮೇಲೆ ಭಾರತ ‘ಏರ್ ಸ್ಟ್ರೈಕ್’; ಉಗ್ರರ ಅಡಗುತಾಣಗಳು ಧ್ವಂಸ

    ಆಪರೇಷನ್ ಸಿಂದೂರ್ ನಿಂದ ‘ನವ ಭಾರತ ಶಕ್ತಿ’ ಅನಾವರಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

  • ಬೆಂಗಳೂರು
    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

    ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲು ಸರ್ಕಾರ ಚಿಂತನೆ; ನಿರಾಣಿ

    ‘ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ’: ಏನಿದು ಹೊಸ ಮಸೂದೆ?

    ‘ಬಂಧು’ವಾಗಿ ಬಂದು ಹೋದ ಸಿದರಾಮಯ್ಯ; ಬಕ್ರೀದ್ ಪ್ರಾರ್ಥನೆಯಲ್ಲಿ ಭಾಗಿ, ಮುಸ್ಲಿಮರಲ್ಲಿ ಸಂಭ್ರಮ

    ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆ? ವಿಜಯೇಂದ್ರ ಆರೋಪ

    ಮಾ.15ರೊಳಗೆ ಮೀಸಲಾತಿ ಘೋಷಿಸದಿದ್ದರೆ ಚುನಾವಣೆಯಲ್ಲಿ ಉತ್ತರ: ಆಡಳಿತಾರೂಢ ಪಕ್ಷಕ್ಕೆ ಪಂಚಮಸಾಲಿ ಲಿಂಗಾಯತರ ಖಡಕ್ ಸಂದೇಶ..

    OBC ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ ತೀವ್ರ; ಈ ಬಾರಿ ಉಳವಿ ಕ್ಷೇತ್ರದಲ್ಲಿ ಸಂಕಲ್ಪ ಸಭೆ

    ‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

    ‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

    ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ: ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ: ಬಿಜೆಪಿ ತೀವ್ರ ಆಕ್ಷೇಪ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ‘ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ’ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ?

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಬಳ್ಳಾರಿ ಮೂವರು ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣು

  • ವೈವಿಧ್ಯ
    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

  • ಸಿನಿಮಾ
    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ಶಿಲ್ಪಾ ಶೆಟ್ಟಿ ‘ಸುಖೀ’ ಬಗ್ಗೆ ಸಕತ್ ಕುತೂಹಲ

    50ನೇ ಹುಟ್ಟುಹಬ್ಬ ಸಂದರ್ಭ ತಮ್ಮ ಸಿನಿಪಯಣ, ಜೀವನಗಾಥೆಯನ್ನು ನೆನಪಿಸಿಕೊಂಡ ಶಿಲ್ಪಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ
    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಬಿಜೆಪಿಯ ‘ಜನಸೇವಕ ಸಮಾವೇಶ’ದ ಸಮಾರೋಪಕ್ಕೆ ಅಮಿತ್ ಶಾ

    ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

No Result
View All Result
UdayaNews
No Result
View All Result
Home Focus

‘ರೈತರ ಸಾಲ ಮನ್ನಾ ಮಾಡುತ್ತೇವೆ. ಬಡ ಮಹಿಳೆಯರಿಗೆ 1 ಲಕ್ಷ ರೂ ಕೊಡುತ್ತೇವೆ, ಸಮಾನತೆ ಹೋಗಲಾಡಿಸುತ್ತೇವೆ’; ರಾಹುಲ್ ವಾಗ್ದಾನ

by Udaya News
April 17, 2024
in Focus, ಪ್ರಮುಖ ಸುದ್ದಿ, ರಾಜ್ಯ
1 min read
0
KSRTC ಪ್ರಯಾಣಿಕರ ಪಾಲಿಗೆ ಇದೀಗ ‘EV ಪವರ್ ಪ್ಲಸ್’ ಯುಗ; ಅಂತರ್ ನಗರ ಬಸ್‌ಗಳ ಲೋಕಾರ್ಪಣೆ
Share on FacebookShare via: WhatsApp

ಕೋಲಾರ; ಈ ಬಾರಿ ಗೆದ್ದು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇವೆ. ಬಡ ಮಹಿಳೆಯರಿಗೆ 1 ಲಕ್ಷ ರೂ ಕೊಡುತ್ತೇವೆ, ಸಮಾನತೆ ಹೋಗಲಾಡಿಸುತ್ತೇವೆ’ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ವಾಗ್ದಾನ ಮಾಡಿದ್ದಾರೆ.

ಕೋಲಾರದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಚುನಾವಣಾ ಪ್ರಚಾರದಲ್ಲಿ ರಾಹಿಲ್ ಗಾಂಧಿ ಭಾಗವಹಿಸಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು.‌ ‘ಪ್ರಜಾಧ್ವನಿ 2’ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಈ ದೇಶದಲ್ಲಿ ಇರುವ ಅಸಮಾನತೆ ಹೋಗಲಾಡಿಸುವುದೇ ನಮ್ಮ ಗುರಿ. ರೈತರಿಗೆ ಬೆಂಬಲ ಬೆಲೆ ಕೊಡುತ್ತೇವೆ. ರೈತರ ಸಾಲಮನ್ನಾ ಮಾಡುತ್ತೇವೆ. ದೇಶದ ಬಡ ಮಹಿಳೆಯರಿಗೆ 1 ಲಕ್ಷ ಕೊಡುತ್ತೇವೆ. ನಮಗೆ ಸಮಾನವಾದ, ಅಸಮಾನತೆ ಇಲ್ಲದ, ಶೋಷಣೆ ಇಲ್ಲದ ಭಾರತ ಬೇಕು ಎಂದರು.

RelatedPosts

ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

ಮೋದಿಯವರೇ ನೀವು ಕೋಟಿ ಕೋಟಿ ಹಣವನ್ನು ಅದಾನಿ, ಅಂಬಾನಿಗೆ ನೀಡುತ್ತಿದ್ದೀರಿ. ಆದರೆ ನಾವು ಕೋಟಿ ಕೋಟಿ ಹಣವನ್ನು ದೇಶದ ಮಹಿಳೆಯರಿಗೆ ಕೊಡುತ್ತೇವೆ. ಈ ದೇಶದ ಬಡ ಮಹಿಳೆಯರ ಖಾತೆಗೆ ತಿಂಗಳಿಗೆ 8,500 ಸಾವಿರ ಅಂದರೆ ವರ್ಷಕ್ಕೆ 1 ಲಕ್ಷ ಕೊಡುತ್ತೇವೆ. ಜಾತಿ ಗಣತಿ ಮಾಡುತ್ತೇವೆ. ನಮ್ಮದು ಕ್ರಾಂತಿಕಾರಕ ಹೆಜ್ಜೆ ಎಂದ ರಾಹುಲ್ ಗಾಂಧಿ, ರೈತರ ಸಾಲಮನ್ನಾ ಮಾಡಿದಾಗ ರೈತರನ್ನು ಹಾಳು ಮಾಡುತ್ತಿದ್ದೀರಿ ಎಂದು ಬಿಜೆಪಿ ಹೇಳಿತು. ಮಾನ್ಯ ಮೋದಿಯವರೇ ಶ್ರೀಮಂತರ ಸಾಲಮನ್ನಾ ಮಾಡಿದರೆ ದೇಶ ಹಾಳಾಗಲಿಲ್ಲವೇ? ಈ ದೇಶದ ಮಾಧ್ಯಮಗಳು ದಿನದ 24 ಗಂಟೆಯೂ ಮೋದಿಯ ಮುಖ ತೋರಿಸುತ್ತಾರೆ. ಕ್ರಿಕೆಟ್ ಆಟಗಾರರನ್ನು ತೋರಿಸುತ್ತಾರೆ ಹೊರತು ಬಡವರ, ರೈತರ, ಕಾರ್ಮಿಕರ, ಮುಖ ತೋರಿಸುವುದಿಲ್ಲ ಎಂದರು.

ನಾವು ಜಾತಿಗಣತಿ ಮಾಡುತ್ತೇವೆ ಎಂದರೆ ಮೋದಿ ಅವರು ಬಾಯಿಯೇ ಬಿಡುವುದಿಲ್ಲ. ಮೋದಿಯವರೇ ನೀವು ಜಾತಿಗಣತಿ ಪರವಾಗಿ ಇದ್ದಿರೋ ಅಥವಾ ವಿರುದ್ಧವಾಗಿ ಇದ್ದಿರೋ ಹೇಳಿ. ನಾನು ಚಿಕ್ಕವನಾಗಿದ್ಧಾಗ ಇಂದಿರಾಗಾಂಧಿ ಅವರ ಜೊತೆ ಕೆಜಿಎಫ್ ಚಿನ್ನದ ಗಣಿಗೆ ಬಂದಿದ್ದೆ. ಗಣಿಯ ಸುರಂಗದ ಒಳಗೆ ಹೋಗಿ ಅಲ್ಲಿನ ಕಾರ್ಮಿಕರನ್ನು ಮಾತನಾಡಿಸಿದ್ದೆ. ಚಿನ್ನದ ಇಟ್ಟಿಗೆ ನೋಡಿದಾಗ ಶ್ರಮದ ಸಂಪತ್ತು ಇಲ್ಲಿದೆ ಎನಿಸಿತು. ಅದೇ ಕಾರ್ಮಿಕರು ಈಗ ವ್ಯವಸಾಯ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ನಾನು ಇಂದಿರಾಗಾಂಧಿ ಅವರಿಂದ ರಾಜಕೀಯ ಕಲಿತಿದ್ದೇನೆ. ನಾನು ಚಿಕ್ಕವನಾಗಿದ್ದಾಗ ಅವರು ಹೇಳುತ್ತಿದ್ದ ಮಾತುಗಳು ಅರ್ಥವಾಗುತ್ತಿರಲಿಲ್ಲ. ಆದರೆ ಅವರು ನನ್ನನ್ನು ರಾಜಕೀಯಕ್ಕೆ ತಯಾರು ಮಾಡುತ್ತಿದ್ದರು. ಕೆಲವರು ರಾಜಕೀಯ ಎಂದರೆ ಚದುರಂಗದ ಆಟ ಎಂದುಕೊಂಡಿದ್ದಾರೆ. ಆದರೆ ಅಜ್ಜಿ ಇಂದಿರಾ ಗಾಂಧಿ ಅವರು ಹೇಳಿದರು. ನಾಯಕನಾದವನು ಸಮಾಜದಲ್ಲಿ ತಾರತಮ್ಯಗಳನ್ನು ಹುಡುಕಿ ಬಗೆಹರಿಸಬೇಕು ಎಂದು ಪಾಠ ಹೇಳಿಕೊಟ್ಟರು ಎಂದ ರಾಹುಲ್, ನೀವು ಸಮಾಜದಲ್ಲಿ ಇರುವ ತಾರತಮ್ಯಗಳನ್ನು ಪ್ರಶ್ನೆ ಮಾಡಿದಾಗ ನಿಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ನಿಮ್ಮ ಮೇಲೆ ಹಲ್ಲೆ ಮಾಡುತ್ತಾರೆ ಎಂದರೆ ನೀವು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಇದ್ದೀರಿ ಎಂದರ್ಥ. ಯಾವತ್ತು ಭಯ ಪಡಬಾರದು, ಇಟ್ಟ ಹೆಜ್ಜೆಯನ್ನು ಹಿಂದಕ್ಕೆ ಇಡಬಾರದು ಎಂದರು.

ದೆಹಲಿಯಲ್ಲಿ ಕುಳಿತಿರುವ ಸರ್ಕಾರ ಅಸಮಾನತೆಯನ್ನು ದೇಶದ ತುಂಬಾ ಹರಡುತ್ತಿದೆ. ದೇಶದ 22 ಉದ್ಯಮಿಗಳ 17 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದಾರೆ. 22 ಜನ ಉದ್ಯಮಿಗಳ ಸಾಲ ಮನ್ನಾ ಮಾಡಿರುವ ಹಣದಲ್ಲಿ ನರೇಗಾ ಯೋಜನೆಯನ್ನು 25 ವರ್ಷಗಳ ಕಾಲ ನಡೆಸಬಹುದು ಎಂದ ಅವರು, ನಮ್ಮ ಕಾಂಗ್ರೆಸ್ ಸರ್ಕಾರ ಕೆಂದ್ರದಲ್ಲಿ ರೈತರ ಸಾಲವನ್ನು ಮನ್ನಾ ಮಾಡಿತ್ತು. ಈದೇಶದ ಕೋಟ್ಯಂತರ ರೈತರ ಬದುಕನ್ನು ಕಟ್ಟಿದ್ದು ಕಾಂಗ್ರೆಸ್ ಸರ್ಕಾರ. ಮೋದಿ ಅವರು ತಮ್ಮ ಸ್ನೇಹಿತರ ಸಾಲಮನ್ನಾ ಮಾಡಿರುವ ಹಣದಲ್ಲಿ ಈ ದೇಶದ ರೈತರ ಸಾಲವನ್ನು ಮುಂದಿನ 25 ವರ್ಷಗಳ ಕಾಲ ಮನ್ನಾ ಮಾಡಬಹುದು. ಅಷ್ಟು ಹಣವನ್ನು ತಮ್ಮ ಸ್ನೇಹಿತರಿಗೆ ಕೊಟ್ಟಿದ್ದಾರೆ. ಮೋದಿಯವರೇ ನೀವು ನಿಮ್ಮ 22 ಜನ ಸ್ನೇಹಿತರಿಗೆ ಮಾಡಿರುವ ಸಹಾಯ, ಈ ದೇಶದ ರೈತರಿಗೆ ಮಾಡಿರುವ ಅಪಮಾನ. ರೈತರು ಸಾಲಮನ್ನಾ ಮಾಡಿ ಎಂದು ಮನವಿ ಮಾಡಿದರೆ ಒಂದೇ ಒಂದು ಮಾತು ನಿಮ್ಮ ಬಾಯಿಂದ ಬರಲಿಲ್ಲ ಎಂದರು.

ಈ ದೇಶದ 22 ಜನರ ಹತ್ರ ಇರುವ ಹಣ ದೇಶದ 70 ಕೋಟಿ ಜನರ ಬಳಿ ಇದೆ. ಈ ದೇಶದ 22 ಜನರ ಬಳಿ ನಮ್ಮ ಕಲ್ಪನೆಗೂ ಮೀರಿದ ಹಣ ಇದೆ. ಅದಾನಿ, ಅಂಬಾನಿ ಈ ಭೂಮಿ ನಮಗೆ ಬೇಕು ಎಂದರೆ ಪ್ರಧಾನಿ ಮೋದಿ ರೈತನ ಭೂಮಿಯನ್ನು ಕಿತ್ತು ಅವರಿಗೆ ಕೊಡುತ್ತಾರೆ ಎಂದು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮುಂಬೈ ಏರ್ಪೋರ್ಟ್ ಮಾಲಿಕನ ಮೇಲೆ ಸಿಬಿಐ ಕೇಸ್ ಹಾಕಿಸಿ ಅದನ್ನು ಅದಾನಿಗೆ ಕೊಡಿಸುತ್ತಾರೆ. ಅದಾನಿ ಏನು ಬೇಕು ಅನ್ನುತ್ತಾರೋ ಅದನ್ನು ಮೋದಿ ಕೊಡುತ್ತಾರೆ. ಈ ದೇಶದಲ್ಲಿ ಶೇ 15 ರಷ್ಟು ಜನ ದಲಿತರು, ಶೇ 8 ರಷ್ಟು ಜನ ಆದಿವಾಸಿಗಳು, ಶೇ 50 ರಷ್ಟು ಜನ ಓಬಿಸಿಗಳು, ಶೇ 15 ರಷ್ಟು ಅಲ್ಪಸಂಖ್ಯಾತರು ಇದ್ದಾರೆ. ಆದರೆ ಯಾವುದೇ ಇಲಾಖೆಗೆ ಹೋದರು ಇವರ ಪ್ರಾತಿನಿಧ್ಯವೇ ಇಲ್ಲ. ಮಾಧ್ಯಮಗಳಲ್ಲಿ ಪ್ರಸಿದ್ದಿ ಪಡೆದಿರುವ ನಿರೂಪಕರು ಬೆಲೆ ಏರಿಕೆ, ನಿರುದ್ಯೋಗ, ಬಡತನ ಬಗ್ಗೆ ಮಾತೇ ಆಡುವುದಿಲ್ಲ. ಈ ಮಾಧ್ಯಮಗಳ ಮಾಲೀಕರಲ್ಲಿ ಒಬ್ಬರೇ ಒಬ್ಬರು ದಲಿತ, ಓಬಿಸಿ, ಅಲ್ಲಪಸಂಖ್ಯಾತರ ಹೆಸರಿಲ್ಲ. ಇಲ್ಲಿ ಬಡವರಿಗೆ ಅವಕಾಶ ಸಿಗುವುದಿಲ್ಲ ಎಂದರು.

ಈ ದೇಶದ ಪ್ರಮುಖ 200 ಕಂಪನಿಗಳ ಪಟ್ಟಿ ತೆಗೆದು ನೋಡಿ, ಉನ್ನತ ಅಧಿಕಾರಿಗಳ ಪಟ್ಟಿ ತೆಗೆದುನೋಡಿ ಎಲ್ಲಿಯೂ ಸಹ ದಲಿತರು, ಅಲ್ಪಸಂಖ್ಯಾತರು, ಓಬಿಸಿಗಳು ಇಲ್ಲ. ಅಲ್ಲದೇ ಯಾವುದೇ ಮ್ಯಾನೇಜ್ ಮೆಂಟ್ಗಳಲ್ಲೂ ಸಹ ಈ ದೇಶದ ಜನಸಾಮಾನ್ಯರ ಪ್ರಾತಿನಿಧ್ಯವೇ ಇಲ್ಲ ಎಂದು ಗಮನಸೆಳೆದ ಅವರು, ದೇಶವನ್ನು ನಡೆಸುವ 90 ಐಎಎಸ್ ಅಧಿಕಾರಿಗಳ ಪಟ್ಟಿ ತೆಗೆದು ನೋಡಿದರೆ ಅಲ್ಲಿ ಕೇವಲ 3 ಮಂದಿ ಓಬಿಸಿಗಳು, 3 ಮಂದಿ ದಲಿತರು, ಒಬ್ಬ ದಲಿತ ಅಧಿಕಾರಿ ಇದ್ದಾರೆ. ಈ ದೇಶಕ್ಕೆ 100 ರೂಪಾಯಿ ಆದಾಯ ಬಂದರೆ ಅದರಲ್ಲಿ ದಲಿತರು, ಓಬಿಸಿಗಳು, ಅಲ್ಪಸಂಖ್ಯಾತರಿಗೆ ಇರುವ ಅಧಿಕಾರ ಕೇವಲ 6 ರೂಪಾಯಿ ಮಾತ್ರ. ದೇಶದ ಜನಕ್ಕೆ ಬಜೆಟ್ ಹೇಗೆ ಆಗುತ್ತದೆ ಎಂದು ಗೊತ್ತೇ ಆಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

Tags: AiccKolar Congress Prajadhwani 2' Yatra; Rahul GandhiRahul gandhiಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿರಾಹುಲ್ ಗಾಂಧಿ
ShareSendTweetShare
Previous Post

ಬಿಜೆಪಿ ಪ್ರಚಾರಕ್ಕೆ ವೇಗ; ಏಪ್ರಿಲ್ 20ರಿಂದ ರಾಜ್ಯದಲ್ಲಿ ಮೋದಿ, ಶಾ, ಯೋಗಿಯಿಂದ ಪ್ರಚಾರ

Next Post

ಬೆಂಗಳೂರು ಕೇಂದ್ರದಲ್ಲಿ ಬದಲಾವಣೆ ಪರ್ವ? ಕ್ಷೇತ್ರದಲ್ಲಿ ಮೇಲು’ಕೈ’ ಸಾಧಿಸಲು ಕಾಂಗ್ರೆಸ್ ಹರಸಾಹಸ

Related Posts

ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ
Focus

ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

June 21, 2025 09:06 AM
‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ
Focus

‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

June 21, 2025 09:06 AM
‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ
Focus

‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

June 21, 2025 08:06 AM
ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ
Focus

ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

June 21, 2025 08:06 AM
ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ
Focus

ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

June 21, 2025 07:06 AM
‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್
Focus

ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

June 21, 2025 07:06 AM

Popular Stories

  • ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    0 shares
    Share 0 Tweet 0
  • ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    0 shares
    Share 0 Tweet 0
  • ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    0 shares
    Share 0 Tweet 0
  • ಅಹ್ಮದಾಬಾದ್ ಬಳಿ ಭೀಕರ ವಿಮಾನ ಅಪಘಾತ

    0 shares
    Share 0 Tweet 0
  • ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In