Thursday, June 11, 2026
Contact Us
UdayaNews
  • ಪ್ರಮುಖ ಸುದ್ದಿ
    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

  • ರಾಜ್ಯ
    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    ‘ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗುವ ಮೈಲಿಗಲ್ಲು’; ಮೋದಿ ದಾಖಲೆ ಸಾಧನೆಗೆ ಯಡಿಯೂರಪ್ಪ ಅಭಿನಂದನೆ

    ‘ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗುವ ಮೈಲಿಗಲ್ಲು’; ಮೋದಿ ದಾಖಲೆ ಸಾಧನೆಗೆ ಯಡಿಯೂರಪ್ಪ ಅಭಿನಂದನೆ

    ಸಿಎಂ ಡಿ.ಕೆ. ಶಿವಕುಮಾರ್‌ಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

    ಸಿಎಂ ಡಿ.ಕೆ. ಶಿವಕುಮಾರ್‌ಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

    ರಸ್ತೆ ಹೊಂಡಗಳಿಂದ ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಯು.ಟಿ. ಖಾದರ್ ಎಚ್ಚರಿಕೆ

    ರಸ್ತೆ ಹೊಂಡಗಳಿಂದ ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಯು.ಟಿ. ಖಾದರ್ ಎಚ್ಚರಿಕೆ

    ‘ಐಡಿ ಇಲ್ಲದೆ ಪಬ್‌, ಬಾರ್ ಪ್ರವೇಶವಿಲ್ಲ’ ಅಪ್ರಾಪ್ತರ ಮದ್ಯಪಾನ ತಡೆಗೆ ಗೃಹ ಸಚಿವರ ಖಡಕ್ ಸೂಚನೆ

    ‘ಐಡಿ ಇಲ್ಲದೆ ಪಬ್‌, ಬಾರ್ ಪ್ರವೇಶವಿಲ್ಲ’ ಅಪ್ರಾಪ್ತರ ಮದ್ಯಪಾನ ತಡೆಗೆ ಗೃಹ ಸಚಿವರ ಖಡಕ್ ಸೂಚನೆ

    ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ: ‘ಈಡೇರದ ಭರವಸೆಗಳ ಪಟ್ಟಿ’ ಬಿಡುಗಡೆ

    ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ: ‘ಈಡೇರದ ಭರವಸೆಗಳ ಪಟ್ಟಿ’ ಬಿಡುಗಡೆ

    ಜಾತಿ ಸಮೀಕರಣದ ಮೇಲೆ ಬಿಜೆಪಿ ಲೆಕ್ಕಾಚಾರ: ಮೇಲ್ಮನೆಗೆ ಇಬ್ಬರು ಸಂಘಟನಾ ಚತುರರು

    ಜಾತಿ ಸಮೀಕರಣದ ಮೇಲೆ ಬಿಜೆಪಿ ಲೆಕ್ಕಾಚಾರ: ಮೇಲ್ಮನೆಗೆ ಇಬ್ಬರು ಸಂಘಟನಾ ಚತುರರು

    ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

    ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

  • ದೇಶ
    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    GeM ಮೂಲಕ MSME ಖರೀದಿ ₹8.69 ಲಕ್ಷ ಕೋಟಿ ದಾಟಿದೆ; ಮಹಿಳಾ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ ಭಾಗವಹಿಸುವಿಕೆ ಹೆಚ್ಚಳ

    GeM ಮೂಲಕ MSME ಖರೀದಿ ₹8.69 ಲಕ್ಷ ಕೋಟಿ ದಾಟಿದೆ; ಮಹಿಳಾ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ ಭಾಗವಹಿಸುವಿಕೆ ಹೆಚ್ಚಳ

    ಉರಿ ಸೆಕ್ಟರ್‌ನಲ್ಲಿ ಸ್ಫೋಟ: ಇಬ್ಬರು ಸೈನಿಕರು ಹುತಾತ್ಮ

    ಉರಿ ಸೆಕ್ಟರ್‌ನಲ್ಲಿ ಸ್ಫೋಟ: ಇಬ್ಬರು ಸೈನಿಕರು ಹುತಾತ್ಮ

    ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

    ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

    ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪ ತಳ್ಳಿ ಹಾಕಿದ ಟ್ರಸ್ಟ್

    ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪ ತಳ್ಳಿ ಹಾಕಿದ ಟ್ರಸ್ಟ್

    ‘ವಿಕ್ಷಿತ ಭಾರತ’ ರಾಷ್ಟ್ರೀಯ ಪ್ರತಿಜ್ಞೆ; ಎಲ್ಲರ ಸಹಭಾಗಿತ್ವ ಅಗತ್ಯ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

    ‘ವಿಕ್ಷಿತ ಭಾರತ’ ರಾಷ್ಟ್ರೀಯ ಪ್ರತಿಜ್ಞೆ; ಎಲ್ಲರ ಸಹಭಾಗಿತ್ವ ಅಗತ್ಯ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

  • ವಿದೇಶ
    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

    ದಾಖಲೆ ಅವಧಿ ಪೂರೈಸಿದ ಮೋದಿ ಅವರಿಗೆ ವಿಶ್ವ ನಾಯಕರ ಅಭಿನಂದನೆ

    ದಾಖಲೆ ಅವಧಿ ಪೂರೈಸಿದ ಮೋದಿ ಅವರಿಗೆ ವಿಶ್ವ ನಾಯಕರ ಅಭಿನಂದನೆ

    H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ

    H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ

    ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

    ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

    ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

    ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

  • ಆಧ್ಯಾತ್ಮ
    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

  • ರಾಜ್ಯ
    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    ‘ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗುವ ಮೈಲಿಗಲ್ಲು’; ಮೋದಿ ದಾಖಲೆ ಸಾಧನೆಗೆ ಯಡಿಯೂರಪ್ಪ ಅಭಿನಂದನೆ

    ‘ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗುವ ಮೈಲಿಗಲ್ಲು’; ಮೋದಿ ದಾಖಲೆ ಸಾಧನೆಗೆ ಯಡಿಯೂರಪ್ಪ ಅಭಿನಂದನೆ

    ಸಿಎಂ ಡಿ.ಕೆ. ಶಿವಕುಮಾರ್‌ಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

    ಸಿಎಂ ಡಿ.ಕೆ. ಶಿವಕುಮಾರ್‌ಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

    ರಸ್ತೆ ಹೊಂಡಗಳಿಂದ ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಯು.ಟಿ. ಖಾದರ್ ಎಚ್ಚರಿಕೆ

    ರಸ್ತೆ ಹೊಂಡಗಳಿಂದ ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಯು.ಟಿ. ಖಾದರ್ ಎಚ್ಚರಿಕೆ

    ‘ಐಡಿ ಇಲ್ಲದೆ ಪಬ್‌, ಬಾರ್ ಪ್ರವೇಶವಿಲ್ಲ’ ಅಪ್ರಾಪ್ತರ ಮದ್ಯಪಾನ ತಡೆಗೆ ಗೃಹ ಸಚಿವರ ಖಡಕ್ ಸೂಚನೆ

    ‘ಐಡಿ ಇಲ್ಲದೆ ಪಬ್‌, ಬಾರ್ ಪ್ರವೇಶವಿಲ್ಲ’ ಅಪ್ರಾಪ್ತರ ಮದ್ಯಪಾನ ತಡೆಗೆ ಗೃಹ ಸಚಿವರ ಖಡಕ್ ಸೂಚನೆ

    ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ: ‘ಈಡೇರದ ಭರವಸೆಗಳ ಪಟ್ಟಿ’ ಬಿಡುಗಡೆ

    ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ: ‘ಈಡೇರದ ಭರವಸೆಗಳ ಪಟ್ಟಿ’ ಬಿಡುಗಡೆ

    ಜಾತಿ ಸಮೀಕರಣದ ಮೇಲೆ ಬಿಜೆಪಿ ಲೆಕ್ಕಾಚಾರ: ಮೇಲ್ಮನೆಗೆ ಇಬ್ಬರು ಸಂಘಟನಾ ಚತುರರು

    ಜಾತಿ ಸಮೀಕರಣದ ಮೇಲೆ ಬಿಜೆಪಿ ಲೆಕ್ಕಾಚಾರ: ಮೇಲ್ಮನೆಗೆ ಇಬ್ಬರು ಸಂಘಟನಾ ಚತುರರು

    ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

    ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

  • ದೇಶ
    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    GeM ಮೂಲಕ MSME ಖರೀದಿ ₹8.69 ಲಕ್ಷ ಕೋಟಿ ದಾಟಿದೆ; ಮಹಿಳಾ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ ಭಾಗವಹಿಸುವಿಕೆ ಹೆಚ್ಚಳ

    GeM ಮೂಲಕ MSME ಖರೀದಿ ₹8.69 ಲಕ್ಷ ಕೋಟಿ ದಾಟಿದೆ; ಮಹಿಳಾ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ ಭಾಗವಹಿಸುವಿಕೆ ಹೆಚ್ಚಳ

    ಉರಿ ಸೆಕ್ಟರ್‌ನಲ್ಲಿ ಸ್ಫೋಟ: ಇಬ್ಬರು ಸೈನಿಕರು ಹುತಾತ್ಮ

    ಉರಿ ಸೆಕ್ಟರ್‌ನಲ್ಲಿ ಸ್ಫೋಟ: ಇಬ್ಬರು ಸೈನಿಕರು ಹುತಾತ್ಮ

    ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

    ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

    ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪ ತಳ್ಳಿ ಹಾಕಿದ ಟ್ರಸ್ಟ್

    ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪ ತಳ್ಳಿ ಹಾಕಿದ ಟ್ರಸ್ಟ್

    ‘ವಿಕ್ಷಿತ ಭಾರತ’ ರಾಷ್ಟ್ರೀಯ ಪ್ರತಿಜ್ಞೆ; ಎಲ್ಲರ ಸಹಭಾಗಿತ್ವ ಅಗತ್ಯ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

    ‘ವಿಕ್ಷಿತ ಭಾರತ’ ರಾಷ್ಟ್ರೀಯ ಪ್ರತಿಜ್ಞೆ; ಎಲ್ಲರ ಸಹಭಾಗಿತ್ವ ಅಗತ್ಯ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

  • ವಿದೇಶ
    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

    ದಾಖಲೆ ಅವಧಿ ಪೂರೈಸಿದ ಮೋದಿ ಅವರಿಗೆ ವಿಶ್ವ ನಾಯಕರ ಅಭಿನಂದನೆ

    ದಾಖಲೆ ಅವಧಿ ಪೂರೈಸಿದ ಮೋದಿ ಅವರಿಗೆ ವಿಶ್ವ ನಾಯಕರ ಅಭಿನಂದನೆ

    H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ

    H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ

    ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

    ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

    ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

    ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

  • ಆಧ್ಯಾತ್ಮ
    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

KSRTCಯಲ್ಲಿ ಪ್ರಯಾಣ ಮತ್ತಷ್ಟು ಅಹ್ಲಾದಕರ.. ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ

by Udaya News
October 30, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
2 min read
0
KSRTCಯಲ್ಲಿ ಪ್ರಯಾಣ ಮತ್ತಷ್ಟು ಅಹ್ಲಾದಕರ.. ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ
Share on FacebookShare via: WhatsApp

ಬೆಂಗಳೂರು. ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಕ್ಕೆ ಆಧುನಿಕ ಸ್ಪರ್ಷ ಸಿಕ್ಕಿದೆ. ನಿಗಮದ ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ ನೋಡಲಾಯಿತು.

ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಮುಂಭಾಗದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್ಸಾರ್ಟಿಸಿ ಅಧ್ಯಕ್ಷ ಎಸ್.‌ ಆರ್.‌ ಶ್ರೀನಿವಾಸ್‌ (ವಾಸು) ಹಾಗೂ ಉಪಾಧ್ಯಕ್ಷ ಮೊಹಮ್ಮದ್‌ ರಿಜ್ವಾನ್‌ ನವಾಬ್‌ ಉಪಸ್ಥಿತಿಯಲ್ಲಿ, ನೂತನ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲಾಯಿತು.

RelatedPosts

ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಈ ಸಂದರ್ಭದಲ್ಲಿ ನಿಗಮದಲ್ಲಿ ಸೇವೆ ಸಲ್ಲಿಸುತ್ತಿರುವಾಗ ಅಪಘಾತಕ್ಕೆ ಒಳಪಟ್ಟು ಮೃತರಾದ 2 ಸಿಬ್ಬಂದಿಗಳ ಅವಲಂಭಿತರಿಗೆ ಸಾರಿಗೆ ಸುರಕ್ಷಾ ಪರಿಹಾರ ವಿಮಾ ಯೋಜನಡಿ ತಲಾ ರೂ.1 ಕೋಟಿ ಪರಿಹಾರ ಚೆಕ್‌ನ್ನು ಹಾಗೂ ಅಪಘಾತ ಹೊರತುಪಡಿಸಿ ಖಾಯಿಲೆ ಇತ್ಯಾದಿ ಕಾರಣಗಳಿಂದ ಮೃತರಾದ 5 ಸಿಬ್ಬಂದಿಗಳ ಅವಲಂಭಿತರಿಗೆ ಕುಟುಂಬ ಕಲ್ಯಾಣ ಯೋಜನೆ ಅಡಿ ತಲಾ ರೂ.10 ಲಕ್ಷಗಳ ಪರಿಹಾರ ಚೆಕ್‌ನ್ನು ವಿತರಿಸಲಾಯಿತು. ಖಾಸಗಿ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು  (ನಾಗರಾಜು ಎಂ.ಎನ್.‌ ನಿರ್ವಾಹಕ, ರಾಮನಗರ ವಿಭಾಗ ಹಾಗೂ ಶಿವಣ್ಣ, ಚಾಲಕ ಕಂ ನಿರ್ವಾಹಕ, ಮೈಸೂರು ನಗರ ವಿಭಾಗ ರವರ) ಅವಲಂಬಿತರಿಗೆ ತಲಾ ರೂ. 1 ಕೋಟಿ ಚೆಕ್ ನೀಡಲಾಗಿದೆ. ಈವರೆಗೂ 22 ಸಿಬ್ಬಂದಿಗಳ ಅವಲಂಭಿತರಿಗೆ ರೂ.22 ಕೋಟಿ ಪರಿಹಾರ ನೀಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರಾರಸಾ ನಿಗಮವು ಈ ರೀತಿಯ ವಿನೂತನ ಪರಿಹಾರ ಯೋಜನೆಯನ್ನು ಜಾರಿ ಮಾಡಿರುವ ಭಾರತದಲ್ಲಿಯೇ ಪ್ರಥಮ ಸಾರಿಗೆ ಸಂಸ್ಥೆಯಾಗಿದ್ದು, ಸಾರಿಗೆ ಸಚಿವರ ಮಾರ್ಗದರ್ಶನದಲ್ಲಿ ಅತ್ಯತ್ತಮ ಕಾರ್ಯಗಳನ್ನು ನಿರ್ವಹಿಸಿ ಸರ್ಕಾರಕ್ಕೆ ಗೌರವವನ್ನು ತಂದಿದ್ದು, ಇದಕ್ಕೆ ನಿಗಮದ ಎಲ್ಲಾ ಸಿಬ್ಬಂದಿಗಳು ಅಭಿನಂದನೆಗೆ ಅರ್ಹರೆಂದು ತಿಳಿಸಿದರು.

ನಿಗಮದ ಅಧ್ಯಕ್ಷರು ಮಾತನಾಡಿ, ನಿಗಮವು ಹಲವಾರು ಕಾರ್ಮಿಕ ಪರ ಯೋಜನೆಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಿ, ಪ್ರಖ್ಯಾತವಾಗಿದೆ. ಮುಂಬರುವ ದಿನಗಳಲ್ಲಿಯೂ ಸಹ ನಿಗಮದ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಹಾಗೂ ರಾಜ್ಯದ ಜನತೆಗೆ ಉತ್ತಮ ಸೇವೆಯನ್ನು ಒದಗಿಸಲು ವಿನೂತನ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.

  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರತಿ ದಿನ 8849 ವಾಹನಗಳ ಮೂಲಕ 8068 ಅನುಸೂಚಿಗಳಿಂದ 28.50 ಲಕ್ಷ ಕಿ.ಮೀ ಕ್ರಮಿಸಿ 34.92 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಒದಗಿಸುತ್ತಿದ್ದು, ಇದರಲ್ಲಿ ಶೇ.17 ರಷ್ಟು ವಿದ್ಯಾರ್ಥಿಗಳಿಗೆ ಸಾರಿಗೆ ಸೇವೆಯನ್ನು ಕಲ್ಪಿಸಲಾಗುತ್ತಿದೆ.

  • ಕರ್ನಾಟಕ ರಾಜ್ಯವು ದೇಶದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿಯೇ 24,282 ರಾಜ್ಯ ಸಾರಿಗೆ ಬಸ್ಸುಗಳನ್ನು ಹೊಂದಿದ್ದು, ಪ್ರಥಮ ಸ್ಥಾನದಲ್ಲಿದೆ. ಇದರ ಅರ್ಥ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳನ್ನು ಸಶಕ್ತಗೊಳಿಸಿದೆ.

  • ನಮ್ಮ ಸರ್ಕಾರವು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 5800 ಹೊಸ ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಈ ಪೈಕಿ ನಾಲ್ಕು ನಿಗಮಗಳಲ್ಲಿ ಕಳೆದ ಒಂದು ವರ್ಷದಲ್ಲಿ 3417 ಬಸ್ಸುಗಳನ್ನು ಸೇರ್ಪಡೆಗೊಳಿಸಲಾಗಿದೆ.

  •  ನಾಲ್ಕು ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ನಮ್ಮ ಸರ್ಕಾರವು ಅನುಮತಿ ನೀಡಿದ್ದು, ಈ ಪೈಕಿ 1883, ಚಾಲಕ ಕಂ ನಿರ್ವಾಹಕ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. 6500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು.

  •  ಶಕ್ತಿ ಯೋಜನೆ ನಿಗಮಗಳ ವಾಹನಗಳಲ್ಲಿ 317.18 ಕೋಟಿ ಮಹಿಳೆಯರು ಪ್ರಯಾಣಿಸಿದ್ದು ಅವರ ಪ್ರಯಾಣದ ಶೂನ್ಯ ಟಿಕೇಟ್ ಮೌಲ್ಯ ರೂ. 7656.33 ಕೋಟಿಗಳಾಗಿರುತ್ತದೆ. ಮಹಿಳಾ ಪ್ರಯಾಣಿಕರ ಪ್ರಯಾಣದ ಪ್ರಮಾಣ ಶೇ.58.10 ಆಗಿರುತ್ತದೆ. ಶಕ್ತಿ ಯೋಜನೆ ಜಾರಿಗೆ ಮುನ್ನ ನಾಲ್ಕು ನಿಗಮಗಳ ವಾಹನಗಳಲ್ಲಿ ಸರಾಸರಿ 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಪ್ರಸ್ತುತ ಈ ಸಂಖ್ಯೆಯು 108.09 ಲಕ್ಷಗಳಿಗೆ ಹೆಚ್ಚಳವಾಗಿರುತ್ತದೆ.

  •  ಶಕ್ತಿ ಯೋಜನೆ ಜಾರಿಗೆ ಬರುವ ಮುನ್ನ ಪ್ರತಿದಿನ ನಾಲ್ಕು ನಿಗಮಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೊಳಿಸುತ್ತಿದ್ದ 158909 ಟ್ರಿಪ್ಗಳ ಪ್ರಮಾಣವು 172333 ಗೆ ಹೆಚ್ಚಳ, ಪ್ರತಿ ದಿನ 13424 ಹೆಚ್ಚುವರಿ ಟ್ರಿಪ್ಪುಗಳ ಕಾರ್ಯಾಚರಣೆಯಾಗಿರುತ್ತದೆ.

  •  ಕಳೆದ ಒಂದು ವರ್ಷದ ಅವಧಿಯಲ್ಲಿ ನಾಲ್ಕು ನಿಗಮಗಳಲ್ಲಿ 1000 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಆದೇಶ ನೀಡಲಾಗಿದೆ.

ಸಾರಿಗೆ ಸುರಕ್ಷಾ ರೂ. 1 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿರುತ್ತದೆ.

ಇದುವರೆವಿಗೂ 20 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಇಂದು, ಖಾಸಗಿ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಅವಲಂಬಿತರಿಗೆ ತಲಾ ರೂ. 1 ಕೋಟಿ ಚೆಕ್ ನೀಡಲಾಗಿದೆ. ಈವರೆಗೂ 22 ಸಿಬ್ಬಂದಿಗಳ ಅವಲಂಭಿತರಿಗೆ ರೂ.22 ಕೋಟಿ ಪರಿಹಾರ ನೀಡಲಾಗಿದೆ.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ:

ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಅವರಿಗೆ ನೆರವಾಗಲು ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡಲಾಗುತ್ತಿದ್ದ ಪರಿಹಾರ ಮೊತ್ತವಾದ ರೂ. 3 ಲಕ್ಷಗಳನ್ನು ದಿನಾಂಕ: 01.11.2023 ರಿಂದ ರೂ.10 ಲಕ್ಷಗಳಿಗೆ ಹೆಚ್ಚಿಸಿ ಮರಣ ಪ್ರಕರಣಗಳಿಗೆ ಅನ್ವಯವಾಗುವಂತೆ ಜಾರಿಗೆ ತರಲಾಗಿರುತ್ತದೆ.

ಈ ಪರಿಷ್ಕೃತ ಪರಿಹಾರ ಯೋಜನೆ ಅಡಿ ಈವರೆಗೂ 76 ಪ್ರಕರಣಗಳಲ್ಲಿ ರೂ.10 ಲಕ್ಷಗಳ ಪರಿಹಾರ ಧನವನ್ನು ನೀಡಿದ್ದು, ನಂತರದಲ್ಲಿ ಕಾಯಿಲೆಗಳಿಂದ ಮರಣ ಹೊಂದಿದ 5 ಸಿಬ್ಬಂದಿಗಳ (ಬಿ. ನಾರಾಯಣಪ್ಪ, ನಿರ್ವಾಹಕ, ಕೋಲಾರ, ಸೋಮಶೇಖರಪ್ಪ, ಚಾಲಕ ಕಂ ನಿರ್ವಾಹಕ, ಶಿವಮೊಗ್ಗ, ರಾಜಶೇಖರ ಎನ್.ಎ, ಕುಶಲಕರ್ಮಿ, ಕೋಲಾರ, ಎಂ. ಸೀನಪ್ಪ, ಚಾಲಕ, ಕೋಲಾರ ಮತ್ತು ಜಿಲಾನಿ, ಚಾಲಕ, ಮಂಗಳೂರು ವಿಭಾಗ) ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ ರೂ.10.00 ಲಕ್ಷಗಳ ಪರಿಹಾರದ ಚೆಕ್ಅನ್ನು ಇಂದು ವಿತರಿಸಲಾಯಿತ್ತು. ಈವರೆಗೂ 81 ಸಿಬ್ಬಂದಿಗಳ ಅವಲಂಭಿತರಿಗೆ ರೂ. 8.10 ಕೋಟಿಗಳ ಪರಿಹಾರ ನೀಡಲಾಗಿದೆ.

ಬಸ್ಸುಗಳ ಪುನಶ್ಚೇತನ ಕಾರ್ಯ:

ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕರು ಸಂಚರಿಸದ ಕಾರಣ ನಿಗಮವು ಸಂಪೂರ್ಣವಾಗಿ ವಾಹನಗಳ ಕಾರ್ಯಾಚರಣೆ ಮಾಡಲಾಗದೆ ಆರ್ಥಿಕ ಸಂಕಷ್ಟವನ್ನು ಅನುಭವಿಸಿತ್ತು. ಕೋವಿಡ್ ನಂತರ ಪ್ರಯಾಣಿಕರ ಬೇಡಿಕೆ ಹೆಚ್ಚಾದಾಗ ನೂತನ ವಾಹನಗಳನ್ನು ಖರೀದಿಸಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿದ್ದಾಗ 9 ರಿಂದ 10 ಲಕ್ಷ ಕಿ.ಮೀ ಕ್ರಮಿಸಿ ಕವಚ ದುರಸ್ಥಿಯಿಂದ ಕೂಡಿದ ಹಳೆಯ ವಾಹನಗಳನ್ನು ಪುನಶ್ಚೇತನಗೊಳಿಸಲು ಯೋಜನೆಯನ್ನು ರೂಪಿಸಿ, ನಿಗಮದ 2 ಪ್ರಾದೇಶಿಕ ಕಾರ್ಯಾಗಾರಗಳಲ್ಲಿ ಈ ಕಾರ್ಯವನ್ನು ಆರಂಭಿಸಲಾಯಿತು. ಈ ರೀತಿಯ ಪುನಶ್ಚೇತನಗೊಂಡ ವಾಹನಗಳು ಬಹಳ ಆಕರ್ಷಕವಾಗಿದ್ದು, ನೂತನ ವಾಹನಗಳಂತೆ ಪ್ರಯಾಣಿಕರಿಂದ ಸ್ವಾಗತಿಸಲ್ಪಟ್ಟ ಕಾರಣ, ಈ ಕಾರ್ಯವನ್ನು ವಿಭಾಗಗಳಲ್ಲಿಯೂ ಸಹ ಆರಂಭಿಸಲಾಯಿತು. ಇಂದಿನವರೆಗೆ ಎರಡು ಪ್ರಾದೇಶಿಕ ಕಾರ್ಯಗಾರಗಳಲ್ಲಿ 806 ಹಾಗೂ 16 ವಿಭಾಗಗಳಲ್ಲಿ 344 ವಾಹನಗಳು ಸೇರಿದಂತೆ ಒಟ್ಟಾರೆ 1150 ಹಳೆಯ ವಾಹನಗಳನ್ನು ಪುನಶ್ಚೇತನಗೊಳಿಸಲಾಗಿದೆ.

ವೋಲ್ವೋ ವಾಹನಗಳ ಪುನಶ್ಚೇತನ

ಇದೇ ರೀತಿ ಇತ್ತೀಚೆಗೆ 10 ರಿಂದ 11 ವರ್ಷಗಳ ಕಾರ್ಯಾಚರಣೆ ಮಾಡಿದ ಪ್ರತಿಷ್ಟಿತ ಹವಾನಿಯಂತ್ರಿತ ವಾಹನಗಳನ್ನೂ ಸಹ ಪುನಶ್ಚೇತನಗೊಳಿಸುತ್ತಿದ್ದು, ಇದುವರೆವಿಗೂ 6 ಪ್ರತಿಷ್ಠಿತ ಹವಾನಿಯಂತ್ರಿತ ವಾಹನಗಳನ್ನು ಪುನಶ್ಚೇತನಗೊಳಸಲಾಗಿದೆ. ಈ ರೀತಿಯ ಪುನಶ್ಚೇತನಗೊಳಿಸಿದ ವಾಹನಗಳನ್ನು ಇನ್ನೂ 3 ರಿಂದ 4 ಲಕ್ಷ ಕಿ.ಮಿ.ಗಳವರೆಗೆ ಅಥವಾ ವಾಹನಗಳ ಜೀವಿತಾವಧಿಯವರೆಗೆ ಕಾರ್ಯಾಚರಣೆ ಮಾಡಬಹುದಾಗಿದ್ದು, ನಿಗಮವು ನೂತನ ಆಧುನಿಕ ವಿಧಾನಗಳನ್ನು ಹಾಗೂ ತಾಂತ್ರಿಕತೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಸಾಕ್ಷಿಯಾಗಿದೆ.

ನಿಗಮವು 2024ನೇ ವರ್ಷವನ್ನು ಪ್ರಯಾಣಿಕ ಸ್ನೇಹಿ ವರ್ಷವೆಂದು ಘೋಷಣೆ ಮಾಡಿದೆ.

ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಅಪಘಾತದಿಂದ ಮೃತಪಟ್ಟ ಸಂದರ್ಭದಲ್ಲಿ ಪ್ರಯಾಣಿಕರ ವಾರಸುದಾರರಿಗೆ ಅಪಘಾತ ಪರಿಹಾರ ನಿಧಿಯಿಂದ ಈ ಹಿಂದೆ ರೂ.3.00 ಲಕ್ಷಗಳ ಪರಿಹಾರವನ್ನು ನೀಡಲಾಗುತ್ತಿದ್ದು, ಸದರಿ ಮೊತ್ತವನ್ನು ದಿನಾಂಕ 01-01-2024 ರಿಂದ ಜಾರಿಗೆ ಬರುವಂತೆ ಈ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಹೆಚ್. ಆರ್.‌ ಎಂ. ಎಸ್‌ ಅನುಷ್ಠಾನ

ನಿಗಮವು ತಂತ್ರಜ್ಞಾನ ಆಳವಡಿಕೆಯಲ್ಲಿ ಸದಾ ಕಾರ್ಯ ಪ್ರವೃತ್ತವಾಗಿದ್ದು, ಆ ನಿಟ್ಟಿನಲ್ಲಿ ಘಟಕಗಳ ಗಣಕೀಕರಣ, ಆನ್‌ಲೈನ್ ರಜಾ ನಿರ್ವಹಣಾ ವ್ಯವಸ್ಥೆ, ಸಿಬ್ಬಂದಿಗಳ ಸೇವಾ ಪುಸ್ತಕ ಹಾಗೂ ವೈಯಕ್ತಿಕ ವಿವರಗಳನ್ನು ಗಣಕೀಕರಣಗೊಳಿಸಿದೆ.

ಪ್ರಸ್ತುತ ಕೇಂದ್ರ ಕಛೇರಿ ಹಾಗೂ ವಿಭಾಗಗಳ ಸಿಬ್ಬಂದಿಗಳ ಹಾಜರಾತಿಯನ್ನು ಹೆಚ್.ಆರ್.ಎಂ.ಎಸ್ ಯೋಜನೆ ಅಡಿ ಪಡೆಯಲಾಗುತ್ತಿದೆ. ಕೇಂದ್ರ ಕಛೇರಿ ಮಟ್ಟದಲ್ಲಿ ಮಾಹಿತಿಯನ್ನು ತ್ವರಿತವಾಗಿ ಹಾಗೂ ಸುಲಭವಾಗಿ ನಿರ್ವಹಣೆ ಮಾಡಲು ಹಾಜರಾತಿ, ರಜೆ ನಿರ್ವಹಣೆ, ಪೇರೋಲ್, ಸಿಬ್ಬಂದಿ ಆಗಮನ/ನಿರ್ಗಮನ, ವರ್ಗಾವಣೆ ಮಾಹಿತಿ, ಶಿಸ್ತು, ಮುಂಬಡ್ತಿ, ತರಬೇತಿ ಹಾಗೂ ಎಂ.ಐ.ಎಸ್‌ಗಳನ್ನು ಒಳಗೊಂಡಂತೆ ಗಣಕೀಕರಣಗೊಳಿಸಿ, ನೂತನ ಸಾರಿಗೆ ಮಿತ್ರ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಿಂದ ಸಿಬ್ಬಂದಿಗಳಿಗೆ ಹೆಚ್ಚಿನ ಅನುಕೂಲತೆಗಳನ್ನು ತ್ವರಿತವಾಗಿ ಒದಗಿಸಲು ಸಹಾಯವಾಗುತ್ತದೆ.

ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟಿಂಗ್ ವ್ಯವಸ್ಥೆ:

ಪ್ರಯಾಣಿಕರಿಗೆ ಗರಿಷ್ಠ ಪ್ರಯಾಣ ಸೌಕರ್ಯ, ಅನುಕೂಲತೆ, ಸುರಕ್ಷತೆ ಮತ್ತು ಪರಿಚಿತತೆಯನ್ನು ಖಚಿತಪಡಿಸುವುದು ಕ.ರಾ.ರ.ಸಾ. ನಿಗಮದ ಮಾರ್ಗದರ್ಶಿ ತತ್ವವಾಗಿದೆ. ಲಭ್ಯವಿರುವ ತಂತ್ರಜ್ಞಾನದ ಪ್ರಕಾರ ಬಸ್ಗಳಲ್ಲಿ ಟಿಕೇಟ್ ವಿತರಿಸುವಾಗ ಡಿಜಿಟಲ್ ಪಾವತಿಗೆ ಅವಕಾಶ ಮಾಡಿಕೊಡಬೇಕೆಂಬ ಸಾರ್ವಜನಿಕ ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ನಿಗಮವು ಪ್ರಯಾಣಿಕರಿಗೆ ಟಿಕೆಟ್ ಮತ್ತು ಪಾಸ್ಗಳ ವಿತರಣೆಯ ಸಮಯದಲ್ಲಿ ಡಿಜಿಟಲ್ ಪಾವತಿಗಳನ್ನು ಸಕ್ರಿಯಗೊಳಿಸುವ ಮೂಲಕ ಬಳಕೆದಾರ ಸ್ನೇಹಿ ಟಿಕೆಟಿಂಗ್ ಯಂತ್ರಗಳು ಮತ್ತು ಟಿಕೆಟಿಂಗ್ ತಂತ್ರಾಂಶವನ್ನು ಜಾರಿಗೆ ತಂದಿದೆ

ಇದು 4G/Wi-Fi ಮೂಲಕ ಕೇಂದ್ರೀಕೃತ ಸರ್ವರ್ಗೆ ನೈಜ ಸಮಯದ ಟಿಕೆಟ್ ಮಾಹಿತಿಯನ್ನು ವರ್ಗಾಯಿಸಲು Android ಆಧಾರಿತ ಸಾಧನವಾಗಿದೆ. ಸಾಧನವು QR ಕೋಡ್ ಮತ್ತು UPI/Debit/Credit card ಮತ್ತು ಇತರ ಡಿಜಿಟಲ್ ವಹಿವಾಟುಗಳನ್ನು ಬೆಂಬಲಿಸುವ RFID ರೀಡರ್ಗಳೊಂದಿಗೆ ಅಂತರ್ಗತವಾಗಿರುತ್ತದೆ. ಈ ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟಿಂಗ್ Dynamic QR Code ವ್ಯವಸ್ಥೆಯನ್ನು ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾಗಿ ಪರಿಚಯಿಸಲಾಗಿದೆ.

ನಗದು ರಹಿತ ವೈದ್ಯಕೀಯ ಚಿಕಿತ್ಸೆ:

ನಿಗಮವು ಕಾರ್ಮಿಕರ ಶ್ರೇಯೋಭಿವೃಧ್ಧಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಕಾರ್ಮಿಕರ ಆರೋಗ್ಯ ದೃಷ್ಠಿಯನ್ನು ಗಮನದಲ್ಲಿರಿಸಿ ಸಮಸ್ತ ಸಿಬ್ಬಂದಿ ವರ್ಗದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ರಾಜ್ಯದ ಪ್ರಮುಖ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುತ್ತಿದ್ದು ಇದರಿಂದ ಸುಮಾರು 33000 ಸಿಬ್ಬಂದಿಗಳು ಮತ್ತು ಅವರ ಕುಟುಂಬದ ಸದಸ್ಯರು ವೈದ್ಯಕೀಯ ಸೇವೆಯನ್ನು ಪಡೆಯಬಹುದಾಗಿದೆ.

ಸಾರಿಗೆ ವಿದ್ಯಾ ಚೇತನʼ:

ಕ.ರಾ.ರ.ಸಾ. ನಿಗಮದ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾ ಸಹಾಯ ನಿಧಿ ಅಡಿಯಲ್ಲಿ ʼಸಾರಿಗೆ ವಿದ್ಯಾ ಚೇತನʼ ಯೋಜನೆ ಜಾರಿಗೊಳಿಸಿ ಶಿಕ್ಷಣಕ್ಕೆ ಸ್ಕಾಲರ್‌ಶಿಪ್‌ ನೀಡಲಾಗುತ್ತಿದೆ. 2023-24 ಹಾಗೂ 2024-25ನೇ ಸಾಲಿನಲ್ಲಿ 4689 ಫಲಾನುಭವಿಗಳಿಗೆ ರೂ. 2.34 ಕೋಟಿ ಸ್ಕಾಲರ್‌ಶಿಪ್‌ ನೀಡಲಾಗಿದ್ದು, ಸದರಿ ಕಾರ್ಯವು ಪ್ರಗತಿಯಲ್ಲಿದೆ.

ನಿಗಮಕ್ಕೆ ಲಭಿಸಿರುವ ಪ್ರಶಸ್ತಿಗಳು:

ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 117 ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿರುತ್ತದೆ.

ಐರಾವತ ಕ್ಲಬ್‌ ಕ್ಲಾಸ್‌ ವಾಹನಗಳನ್ನು ಕೆಳಕಂಡ ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ.

ಶಿವಮೊಗ್ಗ-ಬೆಂಗಳೂರು-1
ಬೆಂಗಳೂರು-ತಿರುಪತಿ-1
ದಾವಣಗೆರೆ-ಬೆಂಗಳೂರು-1
ಬೆಂಗಳೂರು-ಬಳ್ಳಾರಿ -1
ಕುಂದಾಪುರ-ಬೆಂಗಳೂರು-2
ಮಂಗಳೂರು-ಬೆಂಗಳೂರು-1
ಬೆಂಗಳೂರು-ತಿರುಪತಿ-1
ಮೈಸೂರು-ಬೆಂಗಳೂರು-1
ಬೆಂಗಳೂರು-ಹೈದರಾಬಾದ್-1
ಮೈಸೂರು-ಬೆಂಗಳೂರು-1
ಬೆಂಗಳೂರು-ಚನ್ನೈ-1
ಬೆಂಗಳೂರು-ರಾಯಚೂರು-2
ಬೆಂಗಳೂರು-ಶ್ರೀ ಹರಿಕೋಟಾ-2
ಬೆಂಗಳೂರು-ಕಾಸರಗೂಡು-2
ಬೆಂಗಳೂರು-ಕ್ಯಾಲಿಕಟ್-2

‘ಐರಾವತ ಕ್ಲಬ್‌ ಕ್ಲಾಸ್‌  2.0′ ಬಸ್ಸು’ 15 ಮೀಟರ್ ಉದ್ದವಿದ್ದು ಕೆಳಕಂಡ ಪ್ರಮುಖ ವಿಶಿಷ್ಟತೆಗಳನ್ನು ಹೊಂದಿರುತ್ತದೆ.

  • 51 ಆಸನಗಳು 2×2 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.

  •  ಇದು ಶಕ್ತಿಯುತ ಹಾಲೋಜನ್ ಹೆಡ್‌ಲೈಟ್ಗಳು ಮತ್ತು ಡೇಟೈಮ್ ರನ್ನಿಂಗ್ ಲೈಟ್ಗಳನ್ನು (DRL) ಹೊಂದಿರುತ್ತದೆ.

  •  ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎಕ್ಸ್‌ಟೀರಿಯರ್ಸ್‌ನ್ನು ಹೊಂದಿದೆ, ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ.

  • ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತದೆ.

  • ಒಟ್ಟು ಬಸ್ ಉದ್ದದಲ್ಲಿ 3.5% ಏರಿಕೆಯಿಂದ ಪ್ರಯಾಣಿಕರ ಆಸನಗಳ ನಡುವೆ ಹೆಚ್ಚು ಸ್ಥಳವನ್ನು ಒದಗಿಸುತ್ತದೆ. ಒಟ್ಟು ಬಸ್ ಎತ್ತರದಲ್ಲಿ 5.6% ಏರಿಕೆಯಿಂದ ಹೆಚ್ಚಿನ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ.

  • ಚಾಲಕರ ದೃಶ್ಯಾವಧಿಯನ್ನು ಸುಧಾರಿಸಲು ಮತ್ತು ಬ್ಲೈಂಡ್ ಸ್ಪಾಟ್ ಕಡಿಮೆ ಮಾಡಲು ಮುಂಭಾಗದ ಗಾಜು 9.5% ಅಗಲವಾಗಿದೆ.

  • ಹಳೆಯ ಬಸ್‌ಗಳಿಗಿಂತ 20% ಹೊಂದಿರುವುದರಿಂದ ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ದೊಡ್ಡ ಲಗೇಜ್ ಸ್ಥಳ, ಇದರಿಂದಾಗಿ ಇಷ್ಟು ದೊಡ್ಡ ಲಗೇಜ್ ಸ್ಥಳವನ್ನು ಹೊಂದಿರುವ ಮೊದಲ ಬಸ್ ಆಗಿದೆ.

  • ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು, ಯುಎಸ್‌ಬಿ ಮತ್ತು C-ಟೈಪ್, ಹೊಂದಿಸಲಾಗಿದೆ.

  •  ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ, ಇದರಿಂದಾಗಿ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳು ಮತ್ತು ಉತ್ತಮ ಗುಣಮಟ್ಟದ ವಸ್ತುಗಳಿಂದ ಆದ ಅನುಕೂಲವನ್ನು ಒದಗಿಸುತ್ತದೆ.

  • ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.

  •  ರಾತ್ರಿ ಸಮಯದಲ್ಲಿ ಚಾಲನೆ ಮಾಡುವಾಗ ಹೆಚ್ಚಿನ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ಗಳು. ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್‌ಗಳನ್ನು ಹೊಂದಿವೆ.

  •  ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಸ್ಥಾಪಿಸಲಾಗಿದೆ. ಬೆಂಕಿ ಅಪಘಾತಗಳ ಸಂದರ್ಭದಲ್ಲಿ ನೀರನ್ನು ಸಿಂಪಡಿಸಲು ಪ್ರಯಾಣಿಕರ ಆಸನಗಳ ಎರಡೂ ಬದಿಗಳಲ್ಲಿರುವ 30 ನೊಝಲ್ಗಳ ನೀರು ಪೈಪುಗಳನ್ನು ಅಳವಡಿಸಲಾಗಿದೆ.

  • ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾದ ಕಾರಣ, ಪಾದಚಾರಿ ಸುರಕ್ಷತೆಯನ್ನು ಸುಧಾರಿಸಿದೆ.

ಈ ಸಮಾರಂಭದಲ್ಲಿ  ಉನ್ನತ ಶಿಕ್ಷಣ ಸಚಿವ‌ ಸುಧಾಕರ್, ಶಾಸಕರಾದ  ನಾಗರಾಜ್‌ ಯಾದವ್‌,  ರಿಜ್ವಾನ್ ಅರ್ಷದ್, ಡಾ. ಎನ್.ವಿ. ಪ್ರಸಾದ್, ಕೆಎಸ್ಸಾರ್ಟಿಸಿ ನಿರ್ದೇಶಕ  ವಿ. ಅನ್ಬುಕುಮಾರ್‌, ಬಿಎಂಟಿಸಿ  ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್,  ನಿರ್ದೇಶಕರು (ಸಿ ಮತ್ತು ಜಾ) ಡಾ. ನಂದಿನಿದೇವಿ ಸೇರಿದಂತೆ ಅಧಿಕಾರಿಗಳು, ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು..

ShareSendTweetShare
Previous Post

ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು; ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುವಂತಿಲ್ಲ; ದರ್ಶನ್‌ಗೆ ಹೈಕೋರ್ಟ್ ಆದೇಶ

Next Post

ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರ ತಯಾರಿ

Related Posts

ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ
ಪ್ರಮುಖ ಸುದ್ದಿ

ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

June 11, 2026 02:06 AM
‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್
ಪ್ರಮುಖ ಸುದ್ದಿ

‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

June 11, 2026 01:06 AM
ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ದೇಶ

ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

June 11, 2026 01:06 AM
ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು
ದೇಶ

ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

June 11, 2026 01:06 AM
ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ
ದೇಶ

ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

June 11, 2026 01:06 AM
NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್
ದೇಶ

NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

June 11, 2026 01:06 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಗುಡ್ ನ್ಯೂಸ್.. ಅನ್‌ಲಾಕ್ ನಂತರ ಜನರಿಗೆ ರಿಲೀಫ್..

    0 shares
    Share 0 Tweet 0
  • ಮುದ್ರಣ ಶಾಯಿಯಲ್ಲಿ ಹಾನಿಕಾರಕ ರಾಸಾಯನಿಕ; ಪತ್ರಿಕೆಯಲ್ಲಿ ಆಹಾರ ಬಡಿಸಬೇಡಿ ಎಂದು FSSAI ಎಚ್ಚರಿಕೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In