Wednesday, July 29, 2026
Contact Us
UdayaNews
  • ಪ್ರಮುಖ ಸುದ್ದಿ
    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

  • ರಾಜ್ಯ
    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

    ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

    ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

    ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

    ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

    ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

    ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

    ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

  • ದೇಶ
    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

  • ವಿದೇಶ
    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

  • ಆಧ್ಯಾತ್ಮ
    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

  • ರಾಜ್ಯ
    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

    ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

    ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

    ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

    ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

    ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

    ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

    ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

  • ದೇಶ
    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

  • ವಿದೇಶ
    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

  • ಆಧ್ಯಾತ್ಮ
    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

KSRTCಯಲ್ಲಿ ಪ್ರಯಾಣ ಮತ್ತಷ್ಟು ಅಹ್ಲಾದಕರ.. ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ

by Udaya News
October 30, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
2 min read
0
KSRTCಯಲ್ಲಿ ಪ್ರಯಾಣ ಮತ್ತಷ್ಟು ಅಹ್ಲಾದಕರ.. ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ
Share on FacebookShare via: WhatsApp

ಬೆಂಗಳೂರು. ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಕ್ಕೆ ಆಧುನಿಕ ಸ್ಪರ್ಷ ಸಿಕ್ಕಿದೆ. ನಿಗಮದ ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ ನೋಡಲಾಯಿತು.

ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಮುಂಭಾಗದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್ಸಾರ್ಟಿಸಿ ಅಧ್ಯಕ್ಷ ಎಸ್.‌ ಆರ್.‌ ಶ್ರೀನಿವಾಸ್‌ (ವಾಸು) ಹಾಗೂ ಉಪಾಧ್ಯಕ್ಷ ಮೊಹಮ್ಮದ್‌ ರಿಜ್ವಾನ್‌ ನವಾಬ್‌ ಉಪಸ್ಥಿತಿಯಲ್ಲಿ, ನೂತನ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲಾಯಿತು.

RelatedPosts

ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

ಈ ಸಂದರ್ಭದಲ್ಲಿ ನಿಗಮದಲ್ಲಿ ಸೇವೆ ಸಲ್ಲಿಸುತ್ತಿರುವಾಗ ಅಪಘಾತಕ್ಕೆ ಒಳಪಟ್ಟು ಮೃತರಾದ 2 ಸಿಬ್ಬಂದಿಗಳ ಅವಲಂಭಿತರಿಗೆ ಸಾರಿಗೆ ಸುರಕ್ಷಾ ಪರಿಹಾರ ವಿಮಾ ಯೋಜನಡಿ ತಲಾ ರೂ.1 ಕೋಟಿ ಪರಿಹಾರ ಚೆಕ್‌ನ್ನು ಹಾಗೂ ಅಪಘಾತ ಹೊರತುಪಡಿಸಿ ಖಾಯಿಲೆ ಇತ್ಯಾದಿ ಕಾರಣಗಳಿಂದ ಮೃತರಾದ 5 ಸಿಬ್ಬಂದಿಗಳ ಅವಲಂಭಿತರಿಗೆ ಕುಟುಂಬ ಕಲ್ಯಾಣ ಯೋಜನೆ ಅಡಿ ತಲಾ ರೂ.10 ಲಕ್ಷಗಳ ಪರಿಹಾರ ಚೆಕ್‌ನ್ನು ವಿತರಿಸಲಾಯಿತು. ಖಾಸಗಿ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು  (ನಾಗರಾಜು ಎಂ.ಎನ್.‌ ನಿರ್ವಾಹಕ, ರಾಮನಗರ ವಿಭಾಗ ಹಾಗೂ ಶಿವಣ್ಣ, ಚಾಲಕ ಕಂ ನಿರ್ವಾಹಕ, ಮೈಸೂರು ನಗರ ವಿಭಾಗ ರವರ) ಅವಲಂಬಿತರಿಗೆ ತಲಾ ರೂ. 1 ಕೋಟಿ ಚೆಕ್ ನೀಡಲಾಗಿದೆ. ಈವರೆಗೂ 22 ಸಿಬ್ಬಂದಿಗಳ ಅವಲಂಭಿತರಿಗೆ ರೂ.22 ಕೋಟಿ ಪರಿಹಾರ ನೀಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರಾರಸಾ ನಿಗಮವು ಈ ರೀತಿಯ ವಿನೂತನ ಪರಿಹಾರ ಯೋಜನೆಯನ್ನು ಜಾರಿ ಮಾಡಿರುವ ಭಾರತದಲ್ಲಿಯೇ ಪ್ರಥಮ ಸಾರಿಗೆ ಸಂಸ್ಥೆಯಾಗಿದ್ದು, ಸಾರಿಗೆ ಸಚಿವರ ಮಾರ್ಗದರ್ಶನದಲ್ಲಿ ಅತ್ಯತ್ತಮ ಕಾರ್ಯಗಳನ್ನು ನಿರ್ವಹಿಸಿ ಸರ್ಕಾರಕ್ಕೆ ಗೌರವವನ್ನು ತಂದಿದ್ದು, ಇದಕ್ಕೆ ನಿಗಮದ ಎಲ್ಲಾ ಸಿಬ್ಬಂದಿಗಳು ಅಭಿನಂದನೆಗೆ ಅರ್ಹರೆಂದು ತಿಳಿಸಿದರು.

ನಿಗಮದ ಅಧ್ಯಕ್ಷರು ಮಾತನಾಡಿ, ನಿಗಮವು ಹಲವಾರು ಕಾರ್ಮಿಕ ಪರ ಯೋಜನೆಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಿ, ಪ್ರಖ್ಯಾತವಾಗಿದೆ. ಮುಂಬರುವ ದಿನಗಳಲ್ಲಿಯೂ ಸಹ ನಿಗಮದ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಹಾಗೂ ರಾಜ್ಯದ ಜನತೆಗೆ ಉತ್ತಮ ಸೇವೆಯನ್ನು ಒದಗಿಸಲು ವಿನೂತನ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.

  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರತಿ ದಿನ 8849 ವಾಹನಗಳ ಮೂಲಕ 8068 ಅನುಸೂಚಿಗಳಿಂದ 28.50 ಲಕ್ಷ ಕಿ.ಮೀ ಕ್ರಮಿಸಿ 34.92 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಒದಗಿಸುತ್ತಿದ್ದು, ಇದರಲ್ಲಿ ಶೇ.17 ರಷ್ಟು ವಿದ್ಯಾರ್ಥಿಗಳಿಗೆ ಸಾರಿಗೆ ಸೇವೆಯನ್ನು ಕಲ್ಪಿಸಲಾಗುತ್ತಿದೆ.

  • ಕರ್ನಾಟಕ ರಾಜ್ಯವು ದೇಶದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿಯೇ 24,282 ರಾಜ್ಯ ಸಾರಿಗೆ ಬಸ್ಸುಗಳನ್ನು ಹೊಂದಿದ್ದು, ಪ್ರಥಮ ಸ್ಥಾನದಲ್ಲಿದೆ. ಇದರ ಅರ್ಥ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳನ್ನು ಸಶಕ್ತಗೊಳಿಸಿದೆ.

  • ನಮ್ಮ ಸರ್ಕಾರವು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 5800 ಹೊಸ ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಈ ಪೈಕಿ ನಾಲ್ಕು ನಿಗಮಗಳಲ್ಲಿ ಕಳೆದ ಒಂದು ವರ್ಷದಲ್ಲಿ 3417 ಬಸ್ಸುಗಳನ್ನು ಸೇರ್ಪಡೆಗೊಳಿಸಲಾಗಿದೆ.

  •  ನಾಲ್ಕು ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ನಮ್ಮ ಸರ್ಕಾರವು ಅನುಮತಿ ನೀಡಿದ್ದು, ಈ ಪೈಕಿ 1883, ಚಾಲಕ ಕಂ ನಿರ್ವಾಹಕ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. 6500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು.

  •  ಶಕ್ತಿ ಯೋಜನೆ ನಿಗಮಗಳ ವಾಹನಗಳಲ್ಲಿ 317.18 ಕೋಟಿ ಮಹಿಳೆಯರು ಪ್ರಯಾಣಿಸಿದ್ದು ಅವರ ಪ್ರಯಾಣದ ಶೂನ್ಯ ಟಿಕೇಟ್ ಮೌಲ್ಯ ರೂ. 7656.33 ಕೋಟಿಗಳಾಗಿರುತ್ತದೆ. ಮಹಿಳಾ ಪ್ರಯಾಣಿಕರ ಪ್ರಯಾಣದ ಪ್ರಮಾಣ ಶೇ.58.10 ಆಗಿರುತ್ತದೆ. ಶಕ್ತಿ ಯೋಜನೆ ಜಾರಿಗೆ ಮುನ್ನ ನಾಲ್ಕು ನಿಗಮಗಳ ವಾಹನಗಳಲ್ಲಿ ಸರಾಸರಿ 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಪ್ರಸ್ತುತ ಈ ಸಂಖ್ಯೆಯು 108.09 ಲಕ್ಷಗಳಿಗೆ ಹೆಚ್ಚಳವಾಗಿರುತ್ತದೆ.

  •  ಶಕ್ತಿ ಯೋಜನೆ ಜಾರಿಗೆ ಬರುವ ಮುನ್ನ ಪ್ರತಿದಿನ ನಾಲ್ಕು ನಿಗಮಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೊಳಿಸುತ್ತಿದ್ದ 158909 ಟ್ರಿಪ್ಗಳ ಪ್ರಮಾಣವು 172333 ಗೆ ಹೆಚ್ಚಳ, ಪ್ರತಿ ದಿನ 13424 ಹೆಚ್ಚುವರಿ ಟ್ರಿಪ್ಪುಗಳ ಕಾರ್ಯಾಚರಣೆಯಾಗಿರುತ್ತದೆ.

  •  ಕಳೆದ ಒಂದು ವರ್ಷದ ಅವಧಿಯಲ್ಲಿ ನಾಲ್ಕು ನಿಗಮಗಳಲ್ಲಿ 1000 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಆದೇಶ ನೀಡಲಾಗಿದೆ.

ಸಾರಿಗೆ ಸುರಕ್ಷಾ ರೂ. 1 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿರುತ್ತದೆ.

ಇದುವರೆವಿಗೂ 20 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಇಂದು, ಖಾಸಗಿ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಅವಲಂಬಿತರಿಗೆ ತಲಾ ರೂ. 1 ಕೋಟಿ ಚೆಕ್ ನೀಡಲಾಗಿದೆ. ಈವರೆಗೂ 22 ಸಿಬ್ಬಂದಿಗಳ ಅವಲಂಭಿತರಿಗೆ ರೂ.22 ಕೋಟಿ ಪರಿಹಾರ ನೀಡಲಾಗಿದೆ.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ:

ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಅವರಿಗೆ ನೆರವಾಗಲು ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡಲಾಗುತ್ತಿದ್ದ ಪರಿಹಾರ ಮೊತ್ತವಾದ ರೂ. 3 ಲಕ್ಷಗಳನ್ನು ದಿನಾಂಕ: 01.11.2023 ರಿಂದ ರೂ.10 ಲಕ್ಷಗಳಿಗೆ ಹೆಚ್ಚಿಸಿ ಮರಣ ಪ್ರಕರಣಗಳಿಗೆ ಅನ್ವಯವಾಗುವಂತೆ ಜಾರಿಗೆ ತರಲಾಗಿರುತ್ತದೆ.

ಈ ಪರಿಷ್ಕೃತ ಪರಿಹಾರ ಯೋಜನೆ ಅಡಿ ಈವರೆಗೂ 76 ಪ್ರಕರಣಗಳಲ್ಲಿ ರೂ.10 ಲಕ್ಷಗಳ ಪರಿಹಾರ ಧನವನ್ನು ನೀಡಿದ್ದು, ನಂತರದಲ್ಲಿ ಕಾಯಿಲೆಗಳಿಂದ ಮರಣ ಹೊಂದಿದ 5 ಸಿಬ್ಬಂದಿಗಳ (ಬಿ. ನಾರಾಯಣಪ್ಪ, ನಿರ್ವಾಹಕ, ಕೋಲಾರ, ಸೋಮಶೇಖರಪ್ಪ, ಚಾಲಕ ಕಂ ನಿರ್ವಾಹಕ, ಶಿವಮೊಗ್ಗ, ರಾಜಶೇಖರ ಎನ್.ಎ, ಕುಶಲಕರ್ಮಿ, ಕೋಲಾರ, ಎಂ. ಸೀನಪ್ಪ, ಚಾಲಕ, ಕೋಲಾರ ಮತ್ತು ಜಿಲಾನಿ, ಚಾಲಕ, ಮಂಗಳೂರು ವಿಭಾಗ) ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ ರೂ.10.00 ಲಕ್ಷಗಳ ಪರಿಹಾರದ ಚೆಕ್ಅನ್ನು ಇಂದು ವಿತರಿಸಲಾಯಿತ್ತು. ಈವರೆಗೂ 81 ಸಿಬ್ಬಂದಿಗಳ ಅವಲಂಭಿತರಿಗೆ ರೂ. 8.10 ಕೋಟಿಗಳ ಪರಿಹಾರ ನೀಡಲಾಗಿದೆ.

ಬಸ್ಸುಗಳ ಪುನಶ್ಚೇತನ ಕಾರ್ಯ:

ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕರು ಸಂಚರಿಸದ ಕಾರಣ ನಿಗಮವು ಸಂಪೂರ್ಣವಾಗಿ ವಾಹನಗಳ ಕಾರ್ಯಾಚರಣೆ ಮಾಡಲಾಗದೆ ಆರ್ಥಿಕ ಸಂಕಷ್ಟವನ್ನು ಅನುಭವಿಸಿತ್ತು. ಕೋವಿಡ್ ನಂತರ ಪ್ರಯಾಣಿಕರ ಬೇಡಿಕೆ ಹೆಚ್ಚಾದಾಗ ನೂತನ ವಾಹನಗಳನ್ನು ಖರೀದಿಸಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿದ್ದಾಗ 9 ರಿಂದ 10 ಲಕ್ಷ ಕಿ.ಮೀ ಕ್ರಮಿಸಿ ಕವಚ ದುರಸ್ಥಿಯಿಂದ ಕೂಡಿದ ಹಳೆಯ ವಾಹನಗಳನ್ನು ಪುನಶ್ಚೇತನಗೊಳಿಸಲು ಯೋಜನೆಯನ್ನು ರೂಪಿಸಿ, ನಿಗಮದ 2 ಪ್ರಾದೇಶಿಕ ಕಾರ್ಯಾಗಾರಗಳಲ್ಲಿ ಈ ಕಾರ್ಯವನ್ನು ಆರಂಭಿಸಲಾಯಿತು. ಈ ರೀತಿಯ ಪುನಶ್ಚೇತನಗೊಂಡ ವಾಹನಗಳು ಬಹಳ ಆಕರ್ಷಕವಾಗಿದ್ದು, ನೂತನ ವಾಹನಗಳಂತೆ ಪ್ರಯಾಣಿಕರಿಂದ ಸ್ವಾಗತಿಸಲ್ಪಟ್ಟ ಕಾರಣ, ಈ ಕಾರ್ಯವನ್ನು ವಿಭಾಗಗಳಲ್ಲಿಯೂ ಸಹ ಆರಂಭಿಸಲಾಯಿತು. ಇಂದಿನವರೆಗೆ ಎರಡು ಪ್ರಾದೇಶಿಕ ಕಾರ್ಯಗಾರಗಳಲ್ಲಿ 806 ಹಾಗೂ 16 ವಿಭಾಗಗಳಲ್ಲಿ 344 ವಾಹನಗಳು ಸೇರಿದಂತೆ ಒಟ್ಟಾರೆ 1150 ಹಳೆಯ ವಾಹನಗಳನ್ನು ಪುನಶ್ಚೇತನಗೊಳಿಸಲಾಗಿದೆ.

ವೋಲ್ವೋ ವಾಹನಗಳ ಪುನಶ್ಚೇತನ

ಇದೇ ರೀತಿ ಇತ್ತೀಚೆಗೆ 10 ರಿಂದ 11 ವರ್ಷಗಳ ಕಾರ್ಯಾಚರಣೆ ಮಾಡಿದ ಪ್ರತಿಷ್ಟಿತ ಹವಾನಿಯಂತ್ರಿತ ವಾಹನಗಳನ್ನೂ ಸಹ ಪುನಶ್ಚೇತನಗೊಳಿಸುತ್ತಿದ್ದು, ಇದುವರೆವಿಗೂ 6 ಪ್ರತಿಷ್ಠಿತ ಹವಾನಿಯಂತ್ರಿತ ವಾಹನಗಳನ್ನು ಪುನಶ್ಚೇತನಗೊಳಸಲಾಗಿದೆ. ಈ ರೀತಿಯ ಪುನಶ್ಚೇತನಗೊಳಿಸಿದ ವಾಹನಗಳನ್ನು ಇನ್ನೂ 3 ರಿಂದ 4 ಲಕ್ಷ ಕಿ.ಮಿ.ಗಳವರೆಗೆ ಅಥವಾ ವಾಹನಗಳ ಜೀವಿತಾವಧಿಯವರೆಗೆ ಕಾರ್ಯಾಚರಣೆ ಮಾಡಬಹುದಾಗಿದ್ದು, ನಿಗಮವು ನೂತನ ಆಧುನಿಕ ವಿಧಾನಗಳನ್ನು ಹಾಗೂ ತಾಂತ್ರಿಕತೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಸಾಕ್ಷಿಯಾಗಿದೆ.

ನಿಗಮವು 2024ನೇ ವರ್ಷವನ್ನು ಪ್ರಯಾಣಿಕ ಸ್ನೇಹಿ ವರ್ಷವೆಂದು ಘೋಷಣೆ ಮಾಡಿದೆ.

ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಅಪಘಾತದಿಂದ ಮೃತಪಟ್ಟ ಸಂದರ್ಭದಲ್ಲಿ ಪ್ರಯಾಣಿಕರ ವಾರಸುದಾರರಿಗೆ ಅಪಘಾತ ಪರಿಹಾರ ನಿಧಿಯಿಂದ ಈ ಹಿಂದೆ ರೂ.3.00 ಲಕ್ಷಗಳ ಪರಿಹಾರವನ್ನು ನೀಡಲಾಗುತ್ತಿದ್ದು, ಸದರಿ ಮೊತ್ತವನ್ನು ದಿನಾಂಕ 01-01-2024 ರಿಂದ ಜಾರಿಗೆ ಬರುವಂತೆ ಈ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಹೆಚ್. ಆರ್.‌ ಎಂ. ಎಸ್‌ ಅನುಷ್ಠಾನ

ನಿಗಮವು ತಂತ್ರಜ್ಞಾನ ಆಳವಡಿಕೆಯಲ್ಲಿ ಸದಾ ಕಾರ್ಯ ಪ್ರವೃತ್ತವಾಗಿದ್ದು, ಆ ನಿಟ್ಟಿನಲ್ಲಿ ಘಟಕಗಳ ಗಣಕೀಕರಣ, ಆನ್‌ಲೈನ್ ರಜಾ ನಿರ್ವಹಣಾ ವ್ಯವಸ್ಥೆ, ಸಿಬ್ಬಂದಿಗಳ ಸೇವಾ ಪುಸ್ತಕ ಹಾಗೂ ವೈಯಕ್ತಿಕ ವಿವರಗಳನ್ನು ಗಣಕೀಕರಣಗೊಳಿಸಿದೆ.

ಪ್ರಸ್ತುತ ಕೇಂದ್ರ ಕಛೇರಿ ಹಾಗೂ ವಿಭಾಗಗಳ ಸಿಬ್ಬಂದಿಗಳ ಹಾಜರಾತಿಯನ್ನು ಹೆಚ್.ಆರ್.ಎಂ.ಎಸ್ ಯೋಜನೆ ಅಡಿ ಪಡೆಯಲಾಗುತ್ತಿದೆ. ಕೇಂದ್ರ ಕಛೇರಿ ಮಟ್ಟದಲ್ಲಿ ಮಾಹಿತಿಯನ್ನು ತ್ವರಿತವಾಗಿ ಹಾಗೂ ಸುಲಭವಾಗಿ ನಿರ್ವಹಣೆ ಮಾಡಲು ಹಾಜರಾತಿ, ರಜೆ ನಿರ್ವಹಣೆ, ಪೇರೋಲ್, ಸಿಬ್ಬಂದಿ ಆಗಮನ/ನಿರ್ಗಮನ, ವರ್ಗಾವಣೆ ಮಾಹಿತಿ, ಶಿಸ್ತು, ಮುಂಬಡ್ತಿ, ತರಬೇತಿ ಹಾಗೂ ಎಂ.ಐ.ಎಸ್‌ಗಳನ್ನು ಒಳಗೊಂಡಂತೆ ಗಣಕೀಕರಣಗೊಳಿಸಿ, ನೂತನ ಸಾರಿಗೆ ಮಿತ್ರ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಿಂದ ಸಿಬ್ಬಂದಿಗಳಿಗೆ ಹೆಚ್ಚಿನ ಅನುಕೂಲತೆಗಳನ್ನು ತ್ವರಿತವಾಗಿ ಒದಗಿಸಲು ಸಹಾಯವಾಗುತ್ತದೆ.

ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟಿಂಗ್ ವ್ಯವಸ್ಥೆ:

ಪ್ರಯಾಣಿಕರಿಗೆ ಗರಿಷ್ಠ ಪ್ರಯಾಣ ಸೌಕರ್ಯ, ಅನುಕೂಲತೆ, ಸುರಕ್ಷತೆ ಮತ್ತು ಪರಿಚಿತತೆಯನ್ನು ಖಚಿತಪಡಿಸುವುದು ಕ.ರಾ.ರ.ಸಾ. ನಿಗಮದ ಮಾರ್ಗದರ್ಶಿ ತತ್ವವಾಗಿದೆ. ಲಭ್ಯವಿರುವ ತಂತ್ರಜ್ಞಾನದ ಪ್ರಕಾರ ಬಸ್ಗಳಲ್ಲಿ ಟಿಕೇಟ್ ವಿತರಿಸುವಾಗ ಡಿಜಿಟಲ್ ಪಾವತಿಗೆ ಅವಕಾಶ ಮಾಡಿಕೊಡಬೇಕೆಂಬ ಸಾರ್ವಜನಿಕ ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ನಿಗಮವು ಪ್ರಯಾಣಿಕರಿಗೆ ಟಿಕೆಟ್ ಮತ್ತು ಪಾಸ್ಗಳ ವಿತರಣೆಯ ಸಮಯದಲ್ಲಿ ಡಿಜಿಟಲ್ ಪಾವತಿಗಳನ್ನು ಸಕ್ರಿಯಗೊಳಿಸುವ ಮೂಲಕ ಬಳಕೆದಾರ ಸ್ನೇಹಿ ಟಿಕೆಟಿಂಗ್ ಯಂತ್ರಗಳು ಮತ್ತು ಟಿಕೆಟಿಂಗ್ ತಂತ್ರಾಂಶವನ್ನು ಜಾರಿಗೆ ತಂದಿದೆ

ಇದು 4G/Wi-Fi ಮೂಲಕ ಕೇಂದ್ರೀಕೃತ ಸರ್ವರ್ಗೆ ನೈಜ ಸಮಯದ ಟಿಕೆಟ್ ಮಾಹಿತಿಯನ್ನು ವರ್ಗಾಯಿಸಲು Android ಆಧಾರಿತ ಸಾಧನವಾಗಿದೆ. ಸಾಧನವು QR ಕೋಡ್ ಮತ್ತು UPI/Debit/Credit card ಮತ್ತು ಇತರ ಡಿಜಿಟಲ್ ವಹಿವಾಟುಗಳನ್ನು ಬೆಂಬಲಿಸುವ RFID ರೀಡರ್ಗಳೊಂದಿಗೆ ಅಂತರ್ಗತವಾಗಿರುತ್ತದೆ. ಈ ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟಿಂಗ್ Dynamic QR Code ವ್ಯವಸ್ಥೆಯನ್ನು ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾಗಿ ಪರಿಚಯಿಸಲಾಗಿದೆ.

ನಗದು ರಹಿತ ವೈದ್ಯಕೀಯ ಚಿಕಿತ್ಸೆ:

ನಿಗಮವು ಕಾರ್ಮಿಕರ ಶ್ರೇಯೋಭಿವೃಧ್ಧಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಕಾರ್ಮಿಕರ ಆರೋಗ್ಯ ದೃಷ್ಠಿಯನ್ನು ಗಮನದಲ್ಲಿರಿಸಿ ಸಮಸ್ತ ಸಿಬ್ಬಂದಿ ವರ್ಗದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ರಾಜ್ಯದ ಪ್ರಮುಖ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುತ್ತಿದ್ದು ಇದರಿಂದ ಸುಮಾರು 33000 ಸಿಬ್ಬಂದಿಗಳು ಮತ್ತು ಅವರ ಕುಟುಂಬದ ಸದಸ್ಯರು ವೈದ್ಯಕೀಯ ಸೇವೆಯನ್ನು ಪಡೆಯಬಹುದಾಗಿದೆ.

ಸಾರಿಗೆ ವಿದ್ಯಾ ಚೇತನʼ:

ಕ.ರಾ.ರ.ಸಾ. ನಿಗಮದ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾ ಸಹಾಯ ನಿಧಿ ಅಡಿಯಲ್ಲಿ ʼಸಾರಿಗೆ ವಿದ್ಯಾ ಚೇತನʼ ಯೋಜನೆ ಜಾರಿಗೊಳಿಸಿ ಶಿಕ್ಷಣಕ್ಕೆ ಸ್ಕಾಲರ್‌ಶಿಪ್‌ ನೀಡಲಾಗುತ್ತಿದೆ. 2023-24 ಹಾಗೂ 2024-25ನೇ ಸಾಲಿನಲ್ಲಿ 4689 ಫಲಾನುಭವಿಗಳಿಗೆ ರೂ. 2.34 ಕೋಟಿ ಸ್ಕಾಲರ್‌ಶಿಪ್‌ ನೀಡಲಾಗಿದ್ದು, ಸದರಿ ಕಾರ್ಯವು ಪ್ರಗತಿಯಲ್ಲಿದೆ.

ನಿಗಮಕ್ಕೆ ಲಭಿಸಿರುವ ಪ್ರಶಸ್ತಿಗಳು:

ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 117 ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿರುತ್ತದೆ.

ಐರಾವತ ಕ್ಲಬ್‌ ಕ್ಲಾಸ್‌ ವಾಹನಗಳನ್ನು ಕೆಳಕಂಡ ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ.

ಶಿವಮೊಗ್ಗ-ಬೆಂಗಳೂರು-1
ಬೆಂಗಳೂರು-ತಿರುಪತಿ-1
ದಾವಣಗೆರೆ-ಬೆಂಗಳೂರು-1
ಬೆಂಗಳೂರು-ಬಳ್ಳಾರಿ -1
ಕುಂದಾಪುರ-ಬೆಂಗಳೂರು-2
ಮಂಗಳೂರು-ಬೆಂಗಳೂರು-1
ಬೆಂಗಳೂರು-ತಿರುಪತಿ-1
ಮೈಸೂರು-ಬೆಂಗಳೂರು-1
ಬೆಂಗಳೂರು-ಹೈದರಾಬಾದ್-1
ಮೈಸೂರು-ಬೆಂಗಳೂರು-1
ಬೆಂಗಳೂರು-ಚನ್ನೈ-1
ಬೆಂಗಳೂರು-ರಾಯಚೂರು-2
ಬೆಂಗಳೂರು-ಶ್ರೀ ಹರಿಕೋಟಾ-2
ಬೆಂಗಳೂರು-ಕಾಸರಗೂಡು-2
ಬೆಂಗಳೂರು-ಕ್ಯಾಲಿಕಟ್-2

‘ಐರಾವತ ಕ್ಲಬ್‌ ಕ್ಲಾಸ್‌  2.0′ ಬಸ್ಸು’ 15 ಮೀಟರ್ ಉದ್ದವಿದ್ದು ಕೆಳಕಂಡ ಪ್ರಮುಖ ವಿಶಿಷ್ಟತೆಗಳನ್ನು ಹೊಂದಿರುತ್ತದೆ.

  • 51 ಆಸನಗಳು 2×2 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.

  •  ಇದು ಶಕ್ತಿಯುತ ಹಾಲೋಜನ್ ಹೆಡ್‌ಲೈಟ್ಗಳು ಮತ್ತು ಡೇಟೈಮ್ ರನ್ನಿಂಗ್ ಲೈಟ್ಗಳನ್ನು (DRL) ಹೊಂದಿರುತ್ತದೆ.

  •  ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎಕ್ಸ್‌ಟೀರಿಯರ್ಸ್‌ನ್ನು ಹೊಂದಿದೆ, ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ.

  • ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತದೆ.

  • ಒಟ್ಟು ಬಸ್ ಉದ್ದದಲ್ಲಿ 3.5% ಏರಿಕೆಯಿಂದ ಪ್ರಯಾಣಿಕರ ಆಸನಗಳ ನಡುವೆ ಹೆಚ್ಚು ಸ್ಥಳವನ್ನು ಒದಗಿಸುತ್ತದೆ. ಒಟ್ಟು ಬಸ್ ಎತ್ತರದಲ್ಲಿ 5.6% ಏರಿಕೆಯಿಂದ ಹೆಚ್ಚಿನ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ.

  • ಚಾಲಕರ ದೃಶ್ಯಾವಧಿಯನ್ನು ಸುಧಾರಿಸಲು ಮತ್ತು ಬ್ಲೈಂಡ್ ಸ್ಪಾಟ್ ಕಡಿಮೆ ಮಾಡಲು ಮುಂಭಾಗದ ಗಾಜು 9.5% ಅಗಲವಾಗಿದೆ.

  • ಹಳೆಯ ಬಸ್‌ಗಳಿಗಿಂತ 20% ಹೊಂದಿರುವುದರಿಂದ ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ದೊಡ್ಡ ಲಗೇಜ್ ಸ್ಥಳ, ಇದರಿಂದಾಗಿ ಇಷ್ಟು ದೊಡ್ಡ ಲಗೇಜ್ ಸ್ಥಳವನ್ನು ಹೊಂದಿರುವ ಮೊದಲ ಬಸ್ ಆಗಿದೆ.

  • ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು, ಯುಎಸ್‌ಬಿ ಮತ್ತು C-ಟೈಪ್, ಹೊಂದಿಸಲಾಗಿದೆ.

  •  ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ, ಇದರಿಂದಾಗಿ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳು ಮತ್ತು ಉತ್ತಮ ಗುಣಮಟ್ಟದ ವಸ್ತುಗಳಿಂದ ಆದ ಅನುಕೂಲವನ್ನು ಒದಗಿಸುತ್ತದೆ.

  • ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.

  •  ರಾತ್ರಿ ಸಮಯದಲ್ಲಿ ಚಾಲನೆ ಮಾಡುವಾಗ ಹೆಚ್ಚಿನ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ಗಳು. ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್‌ಗಳನ್ನು ಹೊಂದಿವೆ.

  •  ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಸ್ಥಾಪಿಸಲಾಗಿದೆ. ಬೆಂಕಿ ಅಪಘಾತಗಳ ಸಂದರ್ಭದಲ್ಲಿ ನೀರನ್ನು ಸಿಂಪಡಿಸಲು ಪ್ರಯಾಣಿಕರ ಆಸನಗಳ ಎರಡೂ ಬದಿಗಳಲ್ಲಿರುವ 30 ನೊಝಲ್ಗಳ ನೀರು ಪೈಪುಗಳನ್ನು ಅಳವಡಿಸಲಾಗಿದೆ.

  • ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾದ ಕಾರಣ, ಪಾದಚಾರಿ ಸುರಕ್ಷತೆಯನ್ನು ಸುಧಾರಿಸಿದೆ.

ಈ ಸಮಾರಂಭದಲ್ಲಿ  ಉನ್ನತ ಶಿಕ್ಷಣ ಸಚಿವ‌ ಸುಧಾಕರ್, ಶಾಸಕರಾದ  ನಾಗರಾಜ್‌ ಯಾದವ್‌,  ರಿಜ್ವಾನ್ ಅರ್ಷದ್, ಡಾ. ಎನ್.ವಿ. ಪ್ರಸಾದ್, ಕೆಎಸ್ಸಾರ್ಟಿಸಿ ನಿರ್ದೇಶಕ  ವಿ. ಅನ್ಬುಕುಮಾರ್‌, ಬಿಎಂಟಿಸಿ  ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್,  ನಿರ್ದೇಶಕರು (ಸಿ ಮತ್ತು ಜಾ) ಡಾ. ನಂದಿನಿದೇವಿ ಸೇರಿದಂತೆ ಅಧಿಕಾರಿಗಳು, ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು..

ShareSendTweetShare
Previous Post

ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು; ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುವಂತಿಲ್ಲ; ದರ್ಶನ್‌ಗೆ ಹೈಕೋರ್ಟ್ ಆದೇಶ

Next Post

ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರ ತಯಾರಿ

Related Posts

ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ
ದೇಶ

ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

July 29, 2026 09:07 AM
ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ
ದೇಶ

ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

July 29, 2026 08:07 AM
ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ
ದೇಶ

ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

July 29, 2026 08:07 AM
ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ
ಪ್ರಮುಖ ಸುದ್ದಿ

ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

July 29, 2026 07:07 AM
Curiosity builds as ‘Ramayana’ trailer release date is announced
ಪ್ರಮುಖ ಸುದ್ದಿ

Curiosity builds as ‘Ramayana’ trailer release date is announced

July 29, 2026 07:07 AM
ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ
ದೇಶ

ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

July 29, 2026 07:07 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    0 shares
    Share 0 Tweet 0
  • ಆಲ್ದೂರಿನಿಂದ ಅಂತರಿಕ್ಷ ಉದ್ಯಮದ ಶಿಖರಕ್ಕೆ: ಪಿಕ್ಸೆಲ್ ಸಿಇಒ ಅವೈಸ್ ಅಹ್ಮದ್ ಯಶೋಗಾಥೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In