Wednesday, July 2, 2025
Contact Us
UdayaNews
  • ಪ್ರಮುಖ ಸುದ್ದಿ
    ಕಾಂಗ್ರೆಸ್‌ಗೆ ಐಟಿ ಶಾಕ್.. ದಕ್ಷಿಣಕನ್ನಡದ ಹಲವೆಡೆ ದಾಳಿ..

    ಕಾಲ್ತುಳಿತ ದುರಂತದಿಂದ ಎಚ್ಚೆತ್ತ ಸರ್ಕಾರ; ಸಾರ್ವಜನಿಕ ಸಮಾರಂಭಗಳಿಗೆ ಹೊಸ ಮಾರ್ಗಸೂಚಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಬಿಎಸ್‍ವೈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ.ಟಿ.ರವಿ ಪ್ರಶ್ನೆ

    ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ರಾಜ್ಯದಲ್ಲಿ 61 ಯೋಜನೆಯ ₹3829 ಕೋಟಿ ರೂ ಬಂಡವಾಳ ಹೂಡಿಕೆ ಅನುಮೋದನೆ

    ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ

    VIDEO: ಮೈಸೂರು ದಸರಾ; ಜನಸಾಗರದ ನಡುವೆ ‘ಜಂಬೂ ಸವಾರಿ’

    ‘ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ; ಪ್ರಧಾನಿಯಿಂದ ಪರಿಹಾರ ಘೋಷಣೆ

    ನಿಮ್ಮ ಮನೆಯಲ್ಲಿ ಗ್ಯಾಸ್ ಬಳಸುತ್ತೀರ? ನಿಮಗಿದು ಮಾಹಿತಿ

    ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

    NDA ಎದುರಿಸಲು ಒಗ್ಗೂಡಿದ ‘INDIA’; ಪ್ರತಿಕ್ಷಗಳ ಸೂತ್ರ ಹೀಗಿದೆ

    ‘Kharge just a puppet, his situation no different from Manmohan Singh’

    ಹೊಸ ಭಾರತಕ್ಕೆ ಹೊಸ ಕಾರ್ಮಿಕ ಸಂಹಿತೆ: ಸ್ವಾತಂತ್ರ್ಯೋತ್ತರದಲ್ಲಿ ಅತಿದೊಡ್ಡ ಸುಧಾರಣೆ

    ಹೊಸ ಭಾರತಕ್ಕೆ ಹೊಸ ಕಾರ್ಮಿಕ ಸಂಹಿತೆ: ಸ್ವಾತಂತ್ರ್ಯೋತ್ತರದಲ್ಲಿ ಅತಿದೊಡ್ಡ ಸುಧಾರಣೆ

  • ರಾಜ್ಯ
    ಕಾಂಗ್ರೆಸ್‌ಗೆ ಐಟಿ ಶಾಕ್.. ದಕ್ಷಿಣಕನ್ನಡದ ಹಲವೆಡೆ ದಾಳಿ..

    ಕಾಲ್ತುಳಿತ ದುರಂತದಿಂದ ಎಚ್ಚೆತ್ತ ಸರ್ಕಾರ; ಸಾರ್ವಜನಿಕ ಸಮಾರಂಭಗಳಿಗೆ ಹೊಸ ಮಾರ್ಗಸೂಚಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಬಿಎಸ್‍ವೈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ.ಟಿ.ರವಿ ಪ್ರಶ್ನೆ

    ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

    ‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

    ರಾಜ್ಯದಲ್ಲಿ 61 ಯೋಜನೆಯ ₹3829 ಕೋಟಿ ರೂ ಬಂಡವಾಳ ಹೂಡಿಕೆ ಅನುಮೋದನೆ

    ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ

    VIDEO: ಮೈಸೂರು ದಸರಾ; ಜನಸಾಗರದ ನಡುವೆ ‘ಜಂಬೂ ಸವಾರಿ’

    ‘ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?

    ನಿಮ್ಮ ಮನೆಯಲ್ಲಿ ಗ್ಯಾಸ್ ಬಳಸುತ್ತೀರ? ನಿಮಗಿದು ಮಾಹಿತಿ

    ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

    NDA ಎದುರಿಸಲು ಒಗ್ಗೂಡಿದ ‘INDIA’; ಪ್ರತಿಕ್ಷಗಳ ಸೂತ್ರ ಹೀಗಿದೆ

    ‘Kharge just a puppet, his situation no different from Manmohan Singh’

    ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

    ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

  • ದೇಶ-ವಿದೇಶ
    ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

    ‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ; ಪ್ರಧಾನಿಯಿಂದ ಪರಿಹಾರ ಘೋಷಣೆ

    ನಿಮ್ಮ ಮನೆಯಲ್ಲಿ ಗ್ಯಾಸ್ ಬಳಸುತ್ತೀರ? ನಿಮಗಿದು ಮಾಹಿತಿ

    ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

    NDA ಎದುರಿಸಲು ಒಗ್ಗೂಡಿದ ‘INDIA’; ಪ್ರತಿಕ್ಷಗಳ ಸೂತ್ರ ಹೀಗಿದೆ

    ‘Kharge just a puppet, his situation no different from Manmohan Singh’

    ಹೊಸ ಭಾರತಕ್ಕೆ ಹೊಸ ಕಾರ್ಮಿಕ ಸಂಹಿತೆ: ಸ್ವಾತಂತ್ರ್ಯೋತ್ತರದಲ್ಲಿ ಅತಿದೊಡ್ಡ ಸುಧಾರಣೆ

    ಹೊಸ ಭಾರತಕ್ಕೆ ಹೊಸ ಕಾರ್ಮಿಕ ಸಂಹಿತೆ: ಸ್ವಾತಂತ್ರ್ಯೋತ್ತರದಲ್ಲಿ ಅತಿದೊಡ್ಡ ಸುಧಾರಣೆ

    ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

    ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

    ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

    ‘ಅಪ್ನೆ’ಗೆ 18 ವರ್ಷ; ಧರ್ಮೇಂದ್ರ, ಸನ್ನಿ ಡಿಯೋಲ್ ಜೊತೆಗಿನ ನೆನಪು ಹಂಚಿಕೊಂಡ ಶಿಲ್ಪಾ ಶೆಟ್ಟಿ

    ಗಾಜಾದಲ್ಲಿ ತಕ್ಷಣದ ಕದನ ವಿರಾಮಕ್ಕೆ ವಿಶ್ವಸಂಸ್ಥೆ ಕರೆ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ; ಕೇಂದ್ರದಿಂದ ತನಿಖೆಗೆ

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ನಿಧನಕ್ಕೆ ಆರೆಸ್ಸೆಸ್ ಸಂತಾಪ

    ಸಂವಿಧಾನದಿಂದ ‘ಸಮಾಜವಾದಿ’, ‘ಜಾತ್ಯತೀತ’ ಪದಗಳನ್ನು ತೆಗೆದುಹಾಕುವ RSS ಅಭಿಪ್ರಾಯಕ್ಕೆ ಕಾಂಗ್ರೆಸ್ ಆಕ್ಷೇಪ

  • ಬೆಂಗಳೂರು
    ಕಾಂಗ್ರೆಸ್‌ಗೆ ಐಟಿ ಶಾಕ್.. ದಕ್ಷಿಣಕನ್ನಡದ ಹಲವೆಡೆ ದಾಳಿ..

    ಕಾಲ್ತುಳಿತ ದುರಂತದಿಂದ ಎಚ್ಚೆತ್ತ ಸರ್ಕಾರ; ಸಾರ್ವಜನಿಕ ಸಮಾರಂಭಗಳಿಗೆ ಹೊಸ ಮಾರ್ಗಸೂಚಿ

    ಬಿಎಸ್‍ವೈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ.ಟಿ.ರವಿ ಪ್ರಶ್ನೆ

    ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

    ‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

    ರಾಜ್ಯದಲ್ಲಿ 61 ಯೋಜನೆಯ ₹3829 ಕೋಟಿ ರೂ ಬಂಡವಾಳ ಹೂಡಿಕೆ ಅನುಮೋದನೆ

    ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ

    VIDEO: ಮೈಸೂರು ದಸರಾ; ಜನಸಾಗರದ ನಡುವೆ ‘ಜಂಬೂ ಸವಾರಿ’

    ‘ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?

    ರಾಜ್ಯದಲ್ಲಿ ರಾಜೀವ್ ಗಾಂಧಿ ಯುವ ಶಕ್ತಿ ಕೇಂದ್ರಗಳು ಪುನಾರಂಭ: ಡಿಸಿಎಂ ಡಿಕೆಶಿ ಘೋಷಣೆ

    ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ ನೀಡುವುದಾಗಿ ಹೇಳಿದ ಡಿ.ಕೆ. ಶಿವಕುಮಾರ್

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಜುಲೈ 15ರಿಂದ ಗ್ರಾಮ ಪಂಚಾಯಿತಿಗಳಲ್ಲೂ ಇ-ಖಾತಾ ವಿತರಣೆ; ರಾಜ್ಯ ಸರ್ಕಾರದ ತಯಾರಿ

    ಕಾಂಗ್ರೆಸ್‌ನ ಒಳರಾಜಕೀಯದಿಂದಲೇ ಸರ್ಕಾರ ಪತನ: ನಳಿನ್ ಕುಮಾರ್ ಕಟೀಲ್

    ಮೈಸೂರು ದಸರಾ ಉದ್ಘಾಟನೆಯ ಕುರಿತ ಅಶೋಕ್ ಹೇಳಿಕೆಗೆ ಮಹದೇವಪ್ಪ ತೀಕ್ಷ್ಣ ತಿರುಗೇಟು

  • ವೈವಿಧ್ಯ
    ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

    ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

  • ಸಿನಿಮಾ
    ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

    ‘ಅಪ್ನೆ’ಗೆ 18 ವರ್ಷ; ಧರ್ಮೇಂದ್ರ, ಸನ್ನಿ ಡಿಯೋಲ್ ಜೊತೆಗಿನ ನೆನಪು ಹಂಚಿಕೊಂಡ ಶಿಲ್ಪಾ ಶೆಟ್ಟಿ

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ಶಿಲ್ಪಾ ಶೆಟ್ಟಿ ‘ಸುಖೀ’ ಬಗ್ಗೆ ಸಕತ್ ಕುತೂಹಲ

    50ನೇ ಹುಟ್ಟುಹಬ್ಬ ಸಂದರ್ಭ ತಮ್ಮ ಸಿನಿಪಯಣ, ಜೀವನಗಾಥೆಯನ್ನು ನೆನಪಿಸಿಕೊಂಡ ಶಿಲ್ಪಾ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

    ಆಸ್ತಿಕರಿಗೆ ಸಿಹಿ ಸುದ್ದಿ.. ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ KSRTCಯಿಂದ ಹೊಸ ಟೂರ್ ಪ್ಯಾಕೇಜ್

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    • ದೇಗುಲ ದರ್ಶನ
  • ವೀಡಿಯೊ
    ಮೇಘ ಸ್ಫೋಟದ ಹೊಡೆತ; ಸಿಕ್ಕಿಂನಲ್ಲಿ ಮರಣ ಮೃದಂಗ

    ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಹತ್ತಾರು ಮಂದಿ ನಾಪತ್ತೆ

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಬಿಜೆಪಿಯ ‘ಜನಸೇವಕ ಸಮಾವೇಶ’ದ ಸಮಾರೋಪಕ್ಕೆ ಅಮಿತ್ ಶಾ

    ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

No Result
View All Result
UdayaNews
  • ಪ್ರಮುಖ ಸುದ್ದಿ
    ಕಾಂಗ್ರೆಸ್‌ಗೆ ಐಟಿ ಶಾಕ್.. ದಕ್ಷಿಣಕನ್ನಡದ ಹಲವೆಡೆ ದಾಳಿ..

    ಕಾಲ್ತುಳಿತ ದುರಂತದಿಂದ ಎಚ್ಚೆತ್ತ ಸರ್ಕಾರ; ಸಾರ್ವಜನಿಕ ಸಮಾರಂಭಗಳಿಗೆ ಹೊಸ ಮಾರ್ಗಸೂಚಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಬಿಎಸ್‍ವೈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ.ಟಿ.ರವಿ ಪ್ರಶ್ನೆ

    ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ರಾಜ್ಯದಲ್ಲಿ 61 ಯೋಜನೆಯ ₹3829 ಕೋಟಿ ರೂ ಬಂಡವಾಳ ಹೂಡಿಕೆ ಅನುಮೋದನೆ

    ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ

    VIDEO: ಮೈಸೂರು ದಸರಾ; ಜನಸಾಗರದ ನಡುವೆ ‘ಜಂಬೂ ಸವಾರಿ’

    ‘ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ; ಪ್ರಧಾನಿಯಿಂದ ಪರಿಹಾರ ಘೋಷಣೆ

    ನಿಮ್ಮ ಮನೆಯಲ್ಲಿ ಗ್ಯಾಸ್ ಬಳಸುತ್ತೀರ? ನಿಮಗಿದು ಮಾಹಿತಿ

    ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

    NDA ಎದುರಿಸಲು ಒಗ್ಗೂಡಿದ ‘INDIA’; ಪ್ರತಿಕ್ಷಗಳ ಸೂತ್ರ ಹೀಗಿದೆ

    ‘Kharge just a puppet, his situation no different from Manmohan Singh’

    ಹೊಸ ಭಾರತಕ್ಕೆ ಹೊಸ ಕಾರ್ಮಿಕ ಸಂಹಿತೆ: ಸ್ವಾತಂತ್ರ್ಯೋತ್ತರದಲ್ಲಿ ಅತಿದೊಡ್ಡ ಸುಧಾರಣೆ

    ಹೊಸ ಭಾರತಕ್ಕೆ ಹೊಸ ಕಾರ್ಮಿಕ ಸಂಹಿತೆ: ಸ್ವಾತಂತ್ರ್ಯೋತ್ತರದಲ್ಲಿ ಅತಿದೊಡ್ಡ ಸುಧಾರಣೆ

  • ರಾಜ್ಯ
    ಕಾಂಗ್ರೆಸ್‌ಗೆ ಐಟಿ ಶಾಕ್.. ದಕ್ಷಿಣಕನ್ನಡದ ಹಲವೆಡೆ ದಾಳಿ..

    ಕಾಲ್ತುಳಿತ ದುರಂತದಿಂದ ಎಚ್ಚೆತ್ತ ಸರ್ಕಾರ; ಸಾರ್ವಜನಿಕ ಸಮಾರಂಭಗಳಿಗೆ ಹೊಸ ಮಾರ್ಗಸೂಚಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಬಿಎಸ್‍ವೈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ.ಟಿ.ರವಿ ಪ್ರಶ್ನೆ

    ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

    ‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

    ರಾಜ್ಯದಲ್ಲಿ 61 ಯೋಜನೆಯ ₹3829 ಕೋಟಿ ರೂ ಬಂಡವಾಳ ಹೂಡಿಕೆ ಅನುಮೋದನೆ

    ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ

    VIDEO: ಮೈಸೂರು ದಸರಾ; ಜನಸಾಗರದ ನಡುವೆ ‘ಜಂಬೂ ಸವಾರಿ’

    ‘ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?

    ನಿಮ್ಮ ಮನೆಯಲ್ಲಿ ಗ್ಯಾಸ್ ಬಳಸುತ್ತೀರ? ನಿಮಗಿದು ಮಾಹಿತಿ

    ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

    NDA ಎದುರಿಸಲು ಒಗ್ಗೂಡಿದ ‘INDIA’; ಪ್ರತಿಕ್ಷಗಳ ಸೂತ್ರ ಹೀಗಿದೆ

    ‘Kharge just a puppet, his situation no different from Manmohan Singh’

    ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

    ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

  • ದೇಶ-ವಿದೇಶ
    ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

    ‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ; ಪ್ರಧಾನಿಯಿಂದ ಪರಿಹಾರ ಘೋಷಣೆ

    ನಿಮ್ಮ ಮನೆಯಲ್ಲಿ ಗ್ಯಾಸ್ ಬಳಸುತ್ತೀರ? ನಿಮಗಿದು ಮಾಹಿತಿ

    ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

    NDA ಎದುರಿಸಲು ಒಗ್ಗೂಡಿದ ‘INDIA’; ಪ್ರತಿಕ್ಷಗಳ ಸೂತ್ರ ಹೀಗಿದೆ

    ‘Kharge just a puppet, his situation no different from Manmohan Singh’

    ಹೊಸ ಭಾರತಕ್ಕೆ ಹೊಸ ಕಾರ್ಮಿಕ ಸಂಹಿತೆ: ಸ್ವಾತಂತ್ರ್ಯೋತ್ತರದಲ್ಲಿ ಅತಿದೊಡ್ಡ ಸುಧಾರಣೆ

    ಹೊಸ ಭಾರತಕ್ಕೆ ಹೊಸ ಕಾರ್ಮಿಕ ಸಂಹಿತೆ: ಸ್ವಾತಂತ್ರ್ಯೋತ್ತರದಲ್ಲಿ ಅತಿದೊಡ್ಡ ಸುಧಾರಣೆ

    ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

    ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

    ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

    ‘ಅಪ್ನೆ’ಗೆ 18 ವರ್ಷ; ಧರ್ಮೇಂದ್ರ, ಸನ್ನಿ ಡಿಯೋಲ್ ಜೊತೆಗಿನ ನೆನಪು ಹಂಚಿಕೊಂಡ ಶಿಲ್ಪಾ ಶೆಟ್ಟಿ

    ಗಾಜಾದಲ್ಲಿ ತಕ್ಷಣದ ಕದನ ವಿರಾಮಕ್ಕೆ ವಿಶ್ವಸಂಸ್ಥೆ ಕರೆ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ; ಕೇಂದ್ರದಿಂದ ತನಿಖೆಗೆ

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ನಿಧನಕ್ಕೆ ಆರೆಸ್ಸೆಸ್ ಸಂತಾಪ

    ಸಂವಿಧಾನದಿಂದ ‘ಸಮಾಜವಾದಿ’, ‘ಜಾತ್ಯತೀತ’ ಪದಗಳನ್ನು ತೆಗೆದುಹಾಕುವ RSS ಅಭಿಪ್ರಾಯಕ್ಕೆ ಕಾಂಗ್ರೆಸ್ ಆಕ್ಷೇಪ

  • ಬೆಂಗಳೂರು
    ಕಾಂಗ್ರೆಸ್‌ಗೆ ಐಟಿ ಶಾಕ್.. ದಕ್ಷಿಣಕನ್ನಡದ ಹಲವೆಡೆ ದಾಳಿ..

    ಕಾಲ್ತುಳಿತ ದುರಂತದಿಂದ ಎಚ್ಚೆತ್ತ ಸರ್ಕಾರ; ಸಾರ್ವಜನಿಕ ಸಮಾರಂಭಗಳಿಗೆ ಹೊಸ ಮಾರ್ಗಸೂಚಿ

    ಬಿಎಸ್‍ವೈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ.ಟಿ.ರವಿ ಪ್ರಶ್ನೆ

    ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

    ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

    ‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

    ರಾಜ್ಯದಲ್ಲಿ 61 ಯೋಜನೆಯ ₹3829 ಕೋಟಿ ರೂ ಬಂಡವಾಳ ಹೂಡಿಕೆ ಅನುಮೋದನೆ

    ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ

    VIDEO: ಮೈಸೂರು ದಸರಾ; ಜನಸಾಗರದ ನಡುವೆ ‘ಜಂಬೂ ಸವಾರಿ’

    ‘ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?

    ರಾಜ್ಯದಲ್ಲಿ ರಾಜೀವ್ ಗಾಂಧಿ ಯುವ ಶಕ್ತಿ ಕೇಂದ್ರಗಳು ಪುನಾರಂಭ: ಡಿಸಿಎಂ ಡಿಕೆಶಿ ಘೋಷಣೆ

    ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ ನೀಡುವುದಾಗಿ ಹೇಳಿದ ಡಿ.ಕೆ. ಶಿವಕುಮಾರ್

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಜುಲೈ 15ರಿಂದ ಗ್ರಾಮ ಪಂಚಾಯಿತಿಗಳಲ್ಲೂ ಇ-ಖಾತಾ ವಿತರಣೆ; ರಾಜ್ಯ ಸರ್ಕಾರದ ತಯಾರಿ

    ಕಾಂಗ್ರೆಸ್‌ನ ಒಳರಾಜಕೀಯದಿಂದಲೇ ಸರ್ಕಾರ ಪತನ: ನಳಿನ್ ಕುಮಾರ್ ಕಟೀಲ್

    ಮೈಸೂರು ದಸರಾ ಉದ್ಘಾಟನೆಯ ಕುರಿತ ಅಶೋಕ್ ಹೇಳಿಕೆಗೆ ಮಹದೇವಪ್ಪ ತೀಕ್ಷ್ಣ ತಿರುಗೇಟು

  • ವೈವಿಧ್ಯ
    ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

    ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

  • ಸಿನಿಮಾ
    ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

    ‘ಅಪ್ನೆ’ಗೆ 18 ವರ್ಷ; ಧರ್ಮೇಂದ್ರ, ಸನ್ನಿ ಡಿಯೋಲ್ ಜೊತೆಗಿನ ನೆನಪು ಹಂಚಿಕೊಂಡ ಶಿಲ್ಪಾ ಶೆಟ್ಟಿ

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ಶಿಲ್ಪಾ ಶೆಟ್ಟಿ ‘ಸುಖೀ’ ಬಗ್ಗೆ ಸಕತ್ ಕುತೂಹಲ

    50ನೇ ಹುಟ್ಟುಹಬ್ಬ ಸಂದರ್ಭ ತಮ್ಮ ಸಿನಿಪಯಣ, ಜೀವನಗಾಥೆಯನ್ನು ನೆನಪಿಸಿಕೊಂಡ ಶಿಲ್ಪಾ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

    ಆಸ್ತಿಕರಿಗೆ ಸಿಹಿ ಸುದ್ದಿ.. ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ KSRTCಯಿಂದ ಹೊಸ ಟೂರ್ ಪ್ಯಾಕೇಜ್

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    • ದೇಗುಲ ದರ್ಶನ
  • ವೀಡಿಯೊ
    ಮೇಘ ಸ್ಫೋಟದ ಹೊಡೆತ; ಸಿಕ್ಕಿಂನಲ್ಲಿ ಮರಣ ಮೃದಂಗ

    ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಹತ್ತಾರು ಮಂದಿ ನಾಪತ್ತೆ

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಬಿಜೆಪಿಯ ‘ಜನಸೇವಕ ಸಮಾವೇಶ’ದ ಸಮಾರೋಪಕ್ಕೆ ಅಮಿತ್ ಶಾ

    ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

No Result
View All Result
UdayaNews
No Result
View All Result
Home Focus

ಆಶಾ ಕಾರ್ಯಕರ್ತೆಯರನ್ನು ಮರೆತ ಸರ್ಕಾರ.. ನಿರ್ದಯಿಯಾದರೇ ಅಧಿಕಾರಿಗಳು?

by Udaya News
May 12, 2021
in Focus, Update, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ಆಶಾ ಕಾರ್ಯಕರ್ತೆಯರು.. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಈಗ ಅಸಹಾಯಕರು..
Share on FacebookShare via: WhatsApp

ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ಪ್ರಾಣ ಪಣವಾಗಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರ ಮರೆತಿತೇ ಬಿಟ್ಟಿತೇ? ಎಂಬ ಪ್ರಶ್ನೆ ಮತ್ತೊಮ್ಮೆ ಕಾಡಿದೆ. ಕೋವಿಡ್ ಸಂದರ್ಭದಲ್ಲಿ‌ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಕೋವಿಡ್ ಭತ್ಯೆಯ ಫಲಾನುಭವಿಗಳ ಪಟ್ಟಿಯಿಂದ ಸರ್ಕಾರ ಮತ್ತೊಮ್ಮೆ ಕೈಬಿಟ್ಟಿದೆ. ಈ ಬಗ್ಗೆ ಬಗ್ಗೆ ಆಶಾ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗೆ ಕೋವಿಡ್
ಭತ್ಯೆಯನ್ನು (ಕೋವಿಡ್ ರಿಸ್ಕ್ ಅಲೊವೆನ್ಸ್) ಬಿಡುಗಡೆ ಮಾಡಿರುವ ಸರ್ಕಾರ ಆಶಾ ಕಾರ್ಯಕರ್ತೆಯರನ್ನು ಮರೆತಿದೆ. ಈ ಹಿನ್ನೆಲೆಯಲ್ಲಿ ತಮಗೂ‌ಭತ್ಯೆ ಬಿಡುಗಡೆ ಮಾಡುವಂತೆ ಕೋರಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮೂಲಕ ಆಶಾ ಕಾರ್ಯಕರ್ತೆಯರು ಬಿಬಿಎಂಪಿ ಆಯುಕ್ತರಿಗೆ ಹಾಗೂ ಸರ್ಕಾರಕ್ಕೆ ಪತ್ರ ಬರೆದಿದೆ.

RelatedPosts

ಕಾಲ್ತುಳಿತ ದುರಂತದಿಂದ ಎಚ್ಚೆತ್ತ ಸರ್ಕಾರ; ಸಾರ್ವಜನಿಕ ಸಮಾರಂಭಗಳಿಗೆ ಹೊಸ ಮಾರ್ಗಸೂಚಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

ಆಯುಕ್ತರಿಗೆ ಬರೆದ ಪತ್ರ ಹೀಗಿದೆ:

ಮಾನ್ಯರೇ, ಕೋವಿಡ್ ಮಹಾಮಾರಿಯ ಎರಡನೆಯ ಅಲೆಯು ಕಳೆದ ವರ್ಷಕ್ಕಿಂತ ಭಯಾನಕವಾಗಿಯೂ ಹಾಗೂ
ಆತಂಕಕಾರಿಯಾಗಿಯೂ ಇರುವುದು ತಮಗೂ ತಿಳಿದಿರುವ ವಿಷಯ. ಕಳೆದ ವರ್ಷದ ಹಾಗೆಯೇ ಈ ವರ್ಷವೂ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗಳನ್ನು (ವೈದ್ಯಕೀಯರಲ್ಲದ) ತೊಡಗಿಸಿಕೊಂಡು ಅವರುಗಳಿಗೆ ಕೋವಿಡ್
ಭತ್ಯೆಯನ್ನು (ಕೋವಿಡ್ ರಿಸ್ಕ್ ಅಲೊವೆನ್ಸ್) ಬಿಡುಗಡೆ ಮಾಡಿರುವುದು ಪ್ರಶಂಸನೀಯ. ಇನ್ನೊಂದೆಡೆ ಕೊರೋನ ಸೋಂಕು ಹರಡದಂತೆ ತಡೆಯಲು ಸರ್ಕಾರ ಕಟ್ಟುನಿಟ್ಟಾಗಿ ವಿಧಿಸಿರುವ ಲಾಕ್‍ಡೌನ್‍ನಿಂದಾಗಿ ಮತ್ತು ರೋಗದ ಬಗ್ಗೆ ಸಹಜವಾಗಿಯೇ ಇರುವ ಭಯದಿಂದಾಗಿ ಜನ ಮನೆಗಳಲ್ಲೇ ಸುರಕ್ಷಿತವಾಗಿರುವ ವಿಷಮ ಸಂದರ್ಭದಲ್ಲಿ ಕಳೆದ 14-15 ತಿಂಗಳಿಂದ ಆಶಾ ಕಾರ್ಯಕರ್ತೆಯರು ತಮ್ಮ ಜೀವ ಪಣಕ್ಕಿಟ್ಟು ಕೋವಿಡ್-19 ರೋಗಾಣುವಿನ ಹರಡುವಿಕೆಯನ್ನು ತಡೆಗಟ್ಟಲು ಶ್ರಮಿಸುತ್ತಿದ್ದಾರೆ. ಇವರಲ್ಲಿ ಹಲವಾರು ಆಶಾ ಕಾರ್ಯಕರ್ತೆಯರು ಸಾವನ್ನಪ್ಪಿದ್ದಾರೆ, ಬಹಳಷ್ಟು ಕಾರ್ಯಕರ್ತೆಯರಿಗೆ ಸೋಂಕು ತಗುಲಿ ಸೋಂಕಿನ ಮಧ್ಯೆಯೂ ಜನರ ಸೇವೆಯಲ್ಲಿ ನಿರತರಾಗಿದ್ದಾರೆ.

ಕಳೆದ ವರ್ಷದಂತೆ ಈ ವರ್ಷವೂ ಕೂಡ ಆರೋಗ್ಯ ಸೇವಕರೂ ಆದ, ಕೊರೋನಾ ವಾರಿಯರ್ಸಗಳೂ ಆದ ಆಶಾ ಕಾರ್ಯಕರ್ತೆಯರನ್ನು ಕೋವಿಡ್ ಭತ್ಯೆಯ ಫಲಾನುಭವಿಗಳ ಪಟ್ಟಿಯಿಂದ ಮತ್ತೊಮ್ಮೆ ಕೈ ಬಿಟ್ಟಿರುವುದು ನಮ್ಮ ಇಡೀ ಆಶಾ ಸಮುದಾಯಕ್ಕೆ ತೀವ್ರಬೇಸರ ಉಂಟು ಮಾಡುವುದರ ಜೊತೆಗೆ ಆಘಾತವೂ ಆಗಿದೆ. ಆಶಾ ಕಾರ್ಯಕರ್ತೆಯರ ಮೇಲಿನ ಈ ತಾರತಮ್ಯ ಏಕೆ ಎಂಬುದು ಅರ್ಥವಾಗದ ಪ್ರಶ್ನೆಯಾಗಿ ಉಳಿದುಬಿಟ್ಟಿದೆ.

ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗಿಲ್ಲದೇ ಕಂಟೇನ್ಮೆಂಟ್ ಜೋನ್‌ಗಳಲ್ಲಿ ಸರ್ವೆ ಕಾರ್ಯದಲ್ಲಿ ಹಗಲು, ರಾತ್ರಿ ಎನ್ನದೇ ಹಬ್ಬದ ದಿನದಂದು, ರಜೆಯ ದಿನದಂದು ಹಾಗೂ ಭಾನುವಾರಗಳನ್ನೂ ಸೇರಿ ದುಡಿಯುತ್ತಿದ್ದಾರೆ. ತೊಡಗಿದ್ದು, ಪ್ರೈಮರಿ ಹಾಗೂ ಸೆಕೆಂಡರಿ ಕಾಂಟ್ಯಾಕ್ಟ್‌ಗಳನ್ನು ಮನವೊಲಿಸಿ ಕರೆತರುವುದು, 9 ತಿಂಗಳ ಗರ್ಭಿಣಿ ಮಹಿಳೆಯರನ್ನೂ ಪರೀಕ್ಷೆಗೆ ಕರೆದುಕೊಂಡು ಹೋಗುವುದು, ಹೊರಗಿನಿಂದ ಬಂದ ವ್ಯಕ್ತಿಗಳನ್ನು ಪರೀಕ್ಷೆಗೆ ಕರೆದುಕೊಂಡು ಹೋಗುವುದು, ಕೋವಿಡ್ ಪರೀಕ್ಷೆಯನ್ನು
ನಿರ್ವಹಿಸುವುದು, ಲಸಿಕೆಯ ಕಾರ್ಯಗಳನ್ನು ನಿರ್ವಹಿಸುವುದು ಹೀಗೆ ಹತ್ತು ಹಲವಾರು ಕೆಲಸಗಳಲ್ಲಿ ತೊಡಗಿದರೂ ಇಲಾಖೆಯು
ಆಶಾ ಕಾರ್ಯಕರ್ತೆಯರನ್ನು ಕೋವಿಡ್ ಭತ್ಯೆ ಫಲಾನುಭವಿಗಳ ಪಟ್ಟಿಯಲ್ಲಿ ಸೇರಿಸಿಕೊಳ್ಳದಿರುವುದು ತೀರ ಶೋಚನೀಯ. ಕಳೆದ‌ ಬಾರಿಯೂ ಹಲವಾರು ಆಶಾ ಕಾರ್ಯಕರ್ತೆಯರು ಕೋವಿಡ್ ಭತ್ಯೆಯಿಂದ ವಂಚಿತರಾಗಿದ್ದಾರೆ. ಬಹುಪಾಲು ಆರೋಗ್ಯ ಕೇಂದ್ರಗಳಲ್ಲಿ ಆಶಾಗಳಿಗೆ ಯಾವುದೇ ಭತ್ಯೆ ಕೊಡುವ ಮಾತುಗಳೂ ಬರುತ್ತಿಲ್ಲ. ಇದರ ಜೊತೆಗೆ ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ವೇತನ ಇನ್ನೂ ಬಂದಿಲ್ಲ. ನಿಸ್ವಾರ್ಥತೆಯಿಂದ ಜನರ ಆರೈಕೆ ಆರೋಗ್ಯವನ್ನು ಸಂರಕ್ಷಿಸುತ್ತಿರುವ ಆಶಾಗಳನ್ನು ಭತ್ಯೆಯಿಂದ ಮತ್ತೊಮ್ಮೆ ವಂಚಿತಗೊಳಿಸಿರುವುದು ಅವರಲ್ಲಿ ತೀವ್ರ ನೋವನ್ನು ಉಂಟು ಮಾಡಿದೆ. ಹಾಗಾಗಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ರೂ. 5000 ಕೋವಿಡ್ ಭತ್ಯೆಯನ್ನು ಈ ಕೂಡಲೇ ಬಿಡುಗಡೆ ಮಾಡುವುದರ ಜೊತೆಗೆ ಅದನ್ನು ಕ್ರಮಬಧ್ಧಗೊಳಿಸಬೇಕೆಂದು ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಆಗ್ರಹಿಸುತ್ತದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಈ ಕೆಳಗಿನ ಬೇಡಿಕೆಳನ್ನು ಒತ್ತಾಯಿಸುತ್ತಿದ್ದೇವೆ.

ಬೇಡಿಕೆಗಳು:

  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಆಶಾ
    ಕಾರ್ಯಕರ್ತೆಯರಿಗೂ ರೂ. 5000 ಕೋವಿಡ್ ಭತ್ಯೆಯನ್ನು ಈ ಕೂಡಲೇ ಬಿಡುಡೆ ಮಾಡಿ
  • ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಸುರಕ್ಷತಾ ಸಾಮಗ್ರಿಗಳನ್ನು ಖಾತ್ರಿ ಪಡಿಸಿ
ShareSendTweetShare
Previous Post

ಹುಷಾರ್.. ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರ ತಪ್ಪಿದರೆ ಜೈಲುಪಾಲು ಖಚಿತ?

Next Post

ಪಾಳುಬಿದ್ದ ಆಸ್ಪತ್ರಗೆ ನಿರಾಣಿ ಜೀವದಾನ.. ಕೋವಿಡ್ ಕೇರ್‌ಗಾಗಿ ESI ಅಸ್ಪತ್ರೆಗೆ ಹೈಟೆಕ್ ಟಚ್

Related Posts

ಕಾಂಗ್ರೆಸ್‌ಗೆ ಐಟಿ ಶಾಕ್.. ದಕ್ಷಿಣಕನ್ನಡದ ಹಲವೆಡೆ ದಾಳಿ..
Focus

ಕಾಲ್ತುಳಿತ ದುರಂತದಿಂದ ಎಚ್ಚೆತ್ತ ಸರ್ಕಾರ; ಸಾರ್ವಜನಿಕ ಸಮಾರಂಭಗಳಿಗೆ ಹೊಸ ಮಾರ್ಗಸೂಚಿ

July 01, 2025 10:07 PM
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ
Focus

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

July 01, 2025 09:07 PM
ಬಿಎಸ್‍ವೈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ.ಟಿ.ರವಿ ಪ್ರಶ್ನೆ
Focus

ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

July 01, 2025 04:07 PM
ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ
Focus

ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

July 01, 2025 03:07 PM
ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ
Focus

‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

July 01, 2025 01:07 PM
ರಾಜ್ಯದಲ್ಲಿ 61 ಯೋಜನೆಯ ₹3829 ಕೋಟಿ ರೂ ಬಂಡವಾಳ ಹೂಡಿಕೆ ಅನುಮೋದನೆ
Focus

ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ

July 01, 2025 09:07 AM

Popular Stories

  • Auto Draft

    ‘ನುಡಿದಂತೆ ನಡೆಯಿರಿ’ ಎಂದು ಸಿಎಂಗೆ ಮನವಿ ಕೊಟ್ಟ ಆಶಾ ಕಾರ್ಯಕರ್ತೆಯರು

    0 shares
    Share 0 Tweet 0
  • ಆಸ್ತಿಕರಿಗೆ ಸಿಹಿ ಸುದ್ದಿ.. ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ KSRTCಯಿಂದ ಹೊಸ ಟೂರ್ ಪ್ಯಾಕೇಜ್

    0 shares
    Share 0 Tweet 0
  • ರಾಜ್ಯ ಸರ್ಕಾರ ‘ಆಶಾ’ ವಿರೋಧಿ? ವನಿತೆಯರಿಂದ ಮತ್ತೆ ಹೋರಾಟ

    0 shares
    Share 0 Tweet 0
  • ಕಾಂಗ್ರೆಸ್‌ನ ಒಳರಾಜಕೀಯದಿಂದಲೇ ಸರ್ಕಾರ ಪತನ: ನಳಿನ್ ಕುಮಾರ್ ಕಟೀಲ್

    0 shares
    Share 0 Tweet 0
  • ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In