ಮುಳುಗುವುದರಲ್ಲಿ ಹಲವು ವಿಧಗಳಿವೆ!
ರಾಜ್ಯದ ಜನ ಮಳೆಯಲ್ಲಿ ಮುಳುಗಿದ್ದಾರೆ,
ಸಚಿವರು ನಿದ್ದೆಯಲ್ಲಿ ಮುಳುಗಿದ್ದಾರೆ!ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಚಿವ @RAshokaBJP ಅವರ ಭರ್ಜರಿ ನಿದ್ದೆ.
'ಹಲಾಲ್ ಕಟ್' ಎಂದರೆ ಥಟ್ನೆ ಎಚ್ಚರಾಗುತ್ತಾರೆ!'ಚಿಂತೆ ಇಲ್ಲದವಗೆ ಸಂತೆಲೂ ನಿದ್ದೆ' ಎಂಬ ಮಾತು ಸಚಿವರಿಗೇ ಹೇಳಿದ್ದೇನೋ! pic.twitter.com/e11pzCibwZ
— Karnataka Congress (@INCKarnataka) September 6, 2022
© 2020 Udaya News – Powered by RajasDigital.













































































