ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ಶನಿವಾರ ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ, ಕೃಷಿ ಸಚಿವ ಬಿ.ಸಿ. ಪಾಟೀಲ್ ಮೊದಲಾದವರು ಹಾಜರಿದ್ದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ಶನಿವಾರ ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ, ಕೃಷಿ ಸಚಿವ ಬಿ.ಸಿ. ಪಾಟೀಲ್ ಮೊದಲಾದವರು ಹಾಜರಿದ್ದರು.

© 2020 Udaya News – Powered by RajasDigital.
© 2020 Udaya News - Powered by RajasDigital.