ನವದೆಹಲಿ: ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ನರೇಂದ್ರ ಮೋದಿಯವರು ರೈತಪರ ಕ್ರಮಕೈಗೊಂಡು ಗಮನಸೆಳೆದಿದ್ದಾರೆ.
ಪ್ರಧಾನಿ ಮೋದಿ ಸೋಮವಾರ ಕಚೇರಿಗೆ ಆಗಮಿಸಿದ ಕೂಡಲೇ ರೈತರಿಗೆ ‘ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಂಕಿತ ಹಾಕಿದ್ದಾರೆ.
ದೇಶದ ಸುಮಾರು 9.3 ಕೋಟಿ ರೈತರಿಗೆ ಸುಮಾರು 20,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವ ಕಡತಕ್ಕೆ ಮೊದಲ ಸಹಿ ಹಾಕಿ ಗಮನಸೆಳೆದರು.
देशभर के अपने किसान भाई-बहनों का जीवन आसान बनाने के लिए हमारी सरकार प्रतिबद्ध है। यह मेरे लिए सौभाग्य की बात है कि लगातार तीसरी बार प्रधानमंत्री के रूप में कार्यभार संभालने के बाद पहला काम उनके लिए ही करने का अवसर मिला है। इसके तहत पीएम किसान सम्मान निधि की 17वीं किस्त से जुड़ी… pic.twitter.com/YZQK3VCXIH
— Narendra Modi (@narendramodi) June 10, 2024