Sunday, August 30, 2026
Contact Us
UdayaNews
  • ಪ್ರಮುಖ ಸುದ್ದಿ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

    IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

  • ರಾಜ್ಯ
    KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಿಂದ ಸಭಾಪತಿ ಸಲೀಂ ಅಹ್ಮದ್ ಭೇಟಿ

    ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಿಂದ ಸಭಾಪತಿ ಸಲೀಂ ಅಹ್ಮದ್ ಭೇಟಿ

    ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ರಾಜೀನಾಮೆ ಮೂಲಕ ಸರ್ಕಾರ ನುಣುಚಿಕೊಳ್ಳಲು ಯತ್ನ: ಕುಮಾರಸ್ವಾಮಿ

    ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ರಾಜೀನಾಮೆ ಮೂಲಕ ಸರ್ಕಾರ ನುಣುಚಿಕೊಳ್ಳಲು ಯತ್ನ: ಕುಮಾರಸ್ವಾಮಿ

    ಬರ ಪರಿಹಾರಕಾಗಿ ಮುಂದಿನ ವಾರದಲ್ಲಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ; ಪರಮೇಶ್ವರ್

    ಬರ ಪರಿಹಾರಕಾಗಿ ಮುಂದಿನ ವಾರದಲ್ಲಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ; ಪರಮೇಶ್ವರ್

    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

  • ದೇಶ
    IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

    IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

     ಮೋದಿ ಕಿರ್ಗಿಸ್ತಾನ್, ಉಜ್ಬೇಕಿಸ್ತಾನ್ ಪ್ರವಾಸ; SCO ಶೃಂಗಸಭೆಯಲ್ಲಿ ಭಾಗಿ

     ಮೋದಿ ಕಿರ್ಗಿಸ್ತಾನ್, ಉಜ್ಬೇಕಿಸ್ತಾನ್ ಪ್ರವಾಸ; SCO ಶೃಂಗಸಭೆಯಲ್ಲಿ ಭಾಗಿ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

    ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

    ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

    ಸೆಪ್ಟೆಂಬರ್‌ನಲ್ಲಿ ಸಾಲು ಸಾಲು ಬ್ಯಾಂಕ್ ರಜೆ: ಗ್ರಾಹಕರು ದಿನಾಂಕ ಗಮನಿಸಿ

    ಸೆಪ್ಟೆಂಬರ್‌ನಲ್ಲಿ ಸಾಲು ಸಾಲು ಬ್ಯಾಂಕ್ ರಜೆ: ಗ್ರಾಹಕರು ದಿನಾಂಕ ಗಮನಿಸಿ

    ‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ

    ‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ

  • ವಿದೇಶ
    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

  • ಆಧ್ಯಾತ್ಮ
    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

    IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

  • ರಾಜ್ಯ
    KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಿಂದ ಸಭಾಪತಿ ಸಲೀಂ ಅಹ್ಮದ್ ಭೇಟಿ

    ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಿಂದ ಸಭಾಪತಿ ಸಲೀಂ ಅಹ್ಮದ್ ಭೇಟಿ

    ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ರಾಜೀನಾಮೆ ಮೂಲಕ ಸರ್ಕಾರ ನುಣುಚಿಕೊಳ್ಳಲು ಯತ್ನ: ಕುಮಾರಸ್ವಾಮಿ

    ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ರಾಜೀನಾಮೆ ಮೂಲಕ ಸರ್ಕಾರ ನುಣುಚಿಕೊಳ್ಳಲು ಯತ್ನ: ಕುಮಾರಸ್ವಾಮಿ

    ಬರ ಪರಿಹಾರಕಾಗಿ ಮುಂದಿನ ವಾರದಲ್ಲಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ; ಪರಮೇಶ್ವರ್

    ಬರ ಪರಿಹಾರಕಾಗಿ ಮುಂದಿನ ವಾರದಲ್ಲಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ; ಪರಮೇಶ್ವರ್

    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

  • ದೇಶ
    IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

    IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

     ಮೋದಿ ಕಿರ್ಗಿಸ್ತಾನ್, ಉಜ್ಬೇಕಿಸ್ತಾನ್ ಪ್ರವಾಸ; SCO ಶೃಂಗಸಭೆಯಲ್ಲಿ ಭಾಗಿ

     ಮೋದಿ ಕಿರ್ಗಿಸ್ತಾನ್, ಉಜ್ಬೇಕಿಸ್ತಾನ್ ಪ್ರವಾಸ; SCO ಶೃಂಗಸಭೆಯಲ್ಲಿ ಭಾಗಿ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

    ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

    ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

    ಸೆಪ್ಟೆಂಬರ್‌ನಲ್ಲಿ ಸಾಲು ಸಾಲು ಬ್ಯಾಂಕ್ ರಜೆ: ಗ್ರಾಹಕರು ದಿನಾಂಕ ಗಮನಿಸಿ

    ಸೆಪ್ಟೆಂಬರ್‌ನಲ್ಲಿ ಸಾಲು ಸಾಲು ಬ್ಯಾಂಕ್ ರಜೆ: ಗ್ರಾಹಕರು ದಿನಾಂಕ ಗಮನಿಸಿ

    ‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ

    ‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ

  • ವಿದೇಶ
    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

  • ಆಧ್ಯಾತ್ಮ
    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home ಪ್ರಮುಖ ಸುದ್ದಿ

ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

by Udaya News
August 30, 2026
in ಪ್ರಮುಖ ಸುದ್ದಿ, ವೈವಿಧ್ಯ
1 min read
0
ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ
Share on FacebookShare via: WhatsApp

RelatedPosts

IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

ಬೆಂಗಳೂರು: ಪೊಲೀಸ್ ಸಮವಸ್ತ್ರ ಎಂದರೆ ಕಠಿಣತೆ, ಶಿಸ್ತು ಮತ್ತು ಅಧಿಕಾರದ ಪ್ರತೀಕ ಎಂಬ ಸಾಮಾನ್ಯ ಕಲ್ಪನೆಯ ನಡುವೆ, ಅದೇ ಸಮವಸ್ತ್ರದೊಳಗೆ ಆಳವಾದ ಮಾನವೀಯ ಹೃದಯವೊಂದನ್ನು ಕಾಪಾಡಿಕೊಂಡು ಸೇವೆ ಸಲ್ಲಿಸಿದ ಅಪರೂಪದ ಅಧಿಕಾರಿಗಳಲ್ಲಿ ಡಾ. ಬಿ.ಆರ್. ರವಿಕಾಂತೇಗೌಡ ಅವರೂ ಒಬ್ಬರು.

ಮಂಡ್ಯದಲ್ಲಿ ಹುಟ್ಟಿ ಬೆಳೆದ ಅವರು 1997ರಲ್ಲಿ ಪೊಲೀಸ್ ಸೇವೆಯನ್ನು ಆಯ್ಕೆ ಮಾಡಿಕೊಂಡರು. ಕೆಎಎಸ್‌ ಅಧಿಕಾರಿಯಾಗುವ ಅವಕಾಶವಿದ್ದರೂ, ಸಮಾಜಕ್ಕೆ ನೇರವಾಗಿ ಸೇವೆ ಸಲ್ಲಿಸುವ ಆಶಯದಿಂದ ಡಿವೈಎಸ್ಪಿ ಹುದ್ದೆಯನ್ನು ಸ್ವೀಕರಿಸಿದರು. ವೃತ್ತಿಜೀವನದ ವಿವಿಧ ಹಂತಗಳಲ್ಲಿ ಕರ್ತವ್ಯನಿಷ್ಠೆ, ಶಿಸ್ತು ಮತ್ತು ಮಾನವೀಯತೆಯನ್ನು ಒಟ್ಟಿಗೆ ಕೊಂಡೊಯ್ದ ಅವರು, ಸೇವೆಯಲ್ಲಿದ್ದ ವ್ಯವಸ್ಥೆಯಲ್ಲೂ ಹಲವು ಬದಲಾವಣೆಗಳಿಗೆ ಮುನ್ನುಡಿ ಬರೆದರು.

ದಶಕಗಳ ಹೆಂದೆ ರಾಜ್ಯದಲ್ಲಿ ಆಗಾಗ್ಗೆ ತಲ್ಲಣ ಸೃಷ್ಟಿಸುತ್ತಿದ್ದ ಹುಬ್ಬಳ್ಳಿ ಕಮರಿಪೇಟೆ ಅಕ್ರಮ ಸಾರಾಯಿ ದಂಧೆ ವಿರುದ್ಧದ ಕಾರ್ಯಾಚರಣೆ ಅವರ ವೃತ್ತಿಜೀವನದ ಪ್ರಮುಖ ಘಟ್ಟಗಳಲ್ಲಿ ಒಂದು. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾಗಲೂ ಪೊಲೀಸ್ ವ್ಯವಸ್ಥೆ ವಸಾಹತುಶಾಹಿ ಮನಸ್ಥಿತಿಯ ಹಿಡಿತದಿಂದ ಹೊರಬರಬೇಕೆಂಬ ನಿಟ್ಟಿನಲ್ಲಿ ಹಲವು ಉಪಕ್ರಮಗಳನ್ನು ಕೈಗೊಂಡವರು.

ಪೊಲೀಸ್ ಇಲಾಖೆಯ ಕವಾಯತು ಮತ್ತು ಘೋಷಣೆಗಳಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡುವ ಪ್ರಯತ್ನವೂ ಅವರ ಹೆಜ್ಜೆಗಳಲ್ಲಿ ಪ್ರಮುಖವಾದುದು. ಬ್ರಿಟಿಷ್ ಕಾಲದ ಪರಂಪರೆಯಿಂದ ಬಂದಿದ್ದ ಪೊಲೀಸ್ ಕವಾಯತು ಘೋಷಣೆಗಳಿಗೆ ಕನ್ನಡದ ಸ್ಪರ್ಶ ನೀಡುವ ಮೂಲಕ ನಾಡು–ನುಡಿಯೊಂದಿಗೆ ಇಲಾಖೆಯ ಸಂಬಂಧವನ್ನು ಗಟ್ಟಿಗೊಳಿಸಲು ಅವರು ಪ್ರಯತ್ನಿಸಿದರು.

ಆದರೆ ರವಿಕಾಂತೇಗೌಡರ ವ್ಯಕ್ತಿತ್ವದ ಮತ್ತೊಂದು ಮುಖ ಇನ್ನಷ್ಟು ಗಮನಾರ್ಹ. ನ್ಯಾಯ ಅರಸಿ ತಮ್ಮ ಬಳಿಗೆ ಬಂದವರನ್ನು ಕೇವಲ ಪ್ರಕರಣದ ಸಂಖ್ಯೆಯಾಗಿ ನೋಡದೆ, ಅವರ ನೋವು ಮತ್ತು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂಬ ನಿಲುವು ಅವರದಾಗಿತ್ತು. ಅವರೊಂದಿಗೆ ಕೆಲಸ ಮಾಡಿದ ಸಹೋದ್ಯೋಗಿಗಳು ಅವರನ್ನು ‘ಮಾತೃ ಹೃದಯಿ’ ಅಧಿಕಾರಿ ಎಂದು ನೆನಪಿಸಿಕೊಳ್ಳುತ್ತಾರೆ.

ಈ ವಿಚಾರವನ್ನು ನೆನಪಿಸಿಕೊಂಡು ರಾಜ್ಯದ ನಿವೃತ್ತ ಐಪಿಎಸ್ ಅಧಿಕಾರಿ ಗೋಪಾಲ ಹೊಸೂರು ಅವರು ಬರೆದುಕೊಂಡಿರುವ ಒಂದಷ್ಟು ಸಾಲುಗಳು ಗಮನಸೆಳೆದಿವೆ.

‘ಒಲವೇ ನಮ್ಮ ಬದುಕು’ ಎಂಬ ಡಾ.ರವೀಕಾಂತೇ ಗೌಡರ ಸ್ನೇಹ ಬಳಗದ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿರುವ ಗೋಪಾಲ ಹೊಸೂರು, ‘ಸಮವಸ್ತ್ರದ ಹಿಂದೆ ಆಳವಾದ ಮಾನವೀಯ ವ್ಯಕ್ತಿ’ ಎಂದು ಗೌಡರನ್ನು ಬಣ್ಣಿಸಿದ್ದಾರೆ.

ನಿವೃತ್ತ ಐಪಿಎಸ್‌ ಅಧಿಕಾರಿ ಗೋಪಾಲ ಹೊಸೂರು ಅವರು ರವಿಕಾಂತೇಗೌಡರ ನಿವೃತ್ತಿಯ ಸಂದರ್ಭದಲ್ಲಿ ಬರೆದಿರುವ ಬರಹದಲ್ಲೂ ಇದೇ ಅಂಶ ಎದ್ದು ಕಾಣುತ್ತದೆ. “ಸಮವಸ್ತ್ರದ ಹಿಂದೆ ಆಳವಾದ ಮಾನವೀಯ ವ್ಯಕ್ತಿ ಇದ್ದಾರೆ” ಎಂದು ಅವರು ಬಣ್ಣಿಸಿದ್ದಾರೆ.

ಬೆಂಗಳೂರು ನಗರ ಪೊಲೀಸರ ಅಪರಾಧ ವಿಭಾಗದ ಡಿಸಿಪಿಯಾಗಿ ರವಿಕಾಂತೇಗೌಡರೊಂದಿಗೆ ಕೆಲಸ ಮಾಡಿದ ಅನುಭವವನ್ನು ಹಂಚಿಕೊಂಡಿರುವ ಹೊಸೂರು, ಒತ್ತಡದ ಸಂದರ್ಭದಲ್ಲಿ ಶಾಂತವಾಗಿ ನಿರ್ಧಾರ ಕೈಗೊಳ್ಳುವ ಅವರ ಸಾಮರ್ಥ್ಯವನ್ನು ಮೆಚ್ಚಿದ್ದಾರೆ. ದೃಢತೆಯೊಂದಿಗೆ ಸಹಾನುಭೂತಿಯನ್ನೂ ಕಾಪಾಡಿಕೊಂಡಿದ್ದೇ ಅವರ ವಿಶೇಷತೆ ಎಂದು ಹೇಳಿದ್ದಾರೆ.

ಪೊಲೀಸ್ ಅಧಿಕಾರಿಯಷ್ಟೇ ಅಲ್ಲ, ಸಾಹಿತ್ಯಾಸಕ್ತರೂ ಆಗಿರುವ ರವಿಕಾಂತೇಗೌಡರು ಮೈಸೂರಿನ ಎನ್‌ಐಇಯಿಂದ ಪ್ರೊಡಕ್ಷನ್ ಎಂಜಿನಿಯರಿಂಗ್‌ನಲ್ಲಿ ಎಂ.ಟೆಕ್ ಪದವಿ ಪಡೆದಿದ್ದಾರೆ. ಯುವಿಸಿಇಯಲ್ಲಿ ಪ್ರಾಧ್ಯಾಪಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ಸಾಹಿತ್ಯಾಸಕ್ತಿ ಅವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದವರೆಗೆ ಕರೆದೊಯ್ದಿದ್ದು, 2015ರಲ್ಲಿ ಡಿ.ಲಿಟ್ ಪದವಿ ಪಡೆದಿದ್ದಾರೆ.

ಪೊಲೀಸ್ ಸೇವೆ ಅವರ ವೃತ್ತಿಜೀವನದ ಒಂದು ಅಧ್ಯಾಯವಾಗಿದ್ದರೆ, ಸಮಾಜ ಮತ್ತು ಸಾಹಿತ್ಯದೊಂದಿಗಿನ ಒಡನಾಟ ಮುಂದಿನ ಅಧ್ಯಾಯವಾಗಲಿದೆ. ನಿವೃತ್ತಿಯ ಸಂದರ್ಭದಲ್ಲಿ ಗೋಪಾಲ ಹೊಸೂರು ಹೇಳಿರುವಂತೆ, ಅವರ ಜೀವನದ ಉತ್ತಮ ಅಧ್ಯಾಯಗಳು ಇನ್ನೂ ಬರೆಯಬೇಕಿವೆ.

ಸಮವಸ್ತ್ರವನ್ನು ಬಿಚ್ಚಿಡುವುದು ಸೇವೆಯ ಅಂತ್ಯವಾಗಬಹುದು; ಆದರೆ ಸಮಾಜದ ಬಗ್ಗೆ ಕಾಳಜಿ ಹೊಂದಿರುವ ಮನಸ್ಸಿಗೆ ಅದು ಅಂತ್ಯವಲ್ಲ. ರವಿಕಾಂತೇಗೌಡರ ಸೇವಾ ಪಯಣವೂ ಇದೇ ಸಂದೇಶವನ್ನು ಸಾರುತ್ತದೆ.

ShareSendTweetShare
Previous Post

IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

Related Posts

IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ
ದೇಶ

IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

August 30, 2026 11:08 AM
ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ
ಪ್ರಮುಖ ಸುದ್ದಿ

ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

August 30, 2026 10:08 AM
‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್
ಪ್ರಮುಖ ಸುದ್ದಿ

‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

August 30, 2026 10:08 AM
‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್
ಪ್ರಮುಖ ಸುದ್ದಿ

‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

August 30, 2026 10:08 AM
KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ
ಪ್ರಮುಖ ಸುದ್ದಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

August 30, 2026 09:08 AM
‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್
ಪ್ರಮುಖ ಸುದ್ದಿ

‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

August 30, 2026 09:08 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In