Thursday, July 9, 2026
Contact Us
UdayaNews
  • ಪ್ರಮುಖ ಸುದ್ದಿ
    ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

    ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

    ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

    ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

    ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

    ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

    ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

    ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

    ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

    ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

    ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

    ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

    ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

    ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

    ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

  • ರಾಜ್ಯ
    ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

    ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

    ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

    ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

    ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

    ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

    ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

    ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

    ರಾಜ್ಯದಲ್ಲಿ ಮಳೆಯ ಆರ್ಭಟ: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಇಂದು ರಜೆ

    ರಾಜ್ಯದಲ್ಲಿ ಮಳೆಯ ಆರ್ಭಟ: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಇಂದು ರಜೆ

    ಎಸ್‌ಐಆರ್ ಕುರಿತು ಬಿಜೆಪಿ–ಜೆಡಿಎಸ್ ದ್ವಂದ್ವ ನಿಲುವು ಪ್ರಶ್ನಿಸಿದ ರಣದೀಪ್ ಸಿಂಗ್ ಸುರ್ಜೇವಾಲ

    ಎಸ್‌ಐಆರ್ ಕುರಿತು ಬಿಜೆಪಿ–ಜೆಡಿಎಸ್ ದ್ವಂದ್ವ ನಿಲುವು ಪ್ರಶ್ನಿಸಿದ ರಣದೀಪ್ ಸಿಂಗ್ ಸುರ್ಜೇವಾಲ

    ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ

    ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    ಕುಮಾರಸ್ವಾಮಿಯನ್ನು ಹರಕೆ ಕುರಿ ಮಾಡುತ್ತಿರುವ ಬಿಜೆಪಿ: ಬಿ.ಕೆ. ಹರಿಪ್ರಸಾದ್ ಟೀಕೆ

    ಕುಮಾರಸ್ವಾಮಿಯನ್ನು ಹರಕೆ ಕುರಿ ಮಾಡುತ್ತಿರುವ ಬಿಜೆಪಿ: ಬಿ.ಕೆ. ಹರಿಪ್ರಸಾದ್ ಟೀಕೆ

    ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

    ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

  • ದೇಶ
    ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

    ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

    ಬೆಂಗಳೂರು ಕ್ವಾರಿ ದುರಂತ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ NHRC

    ಬೆಂಗಳೂರು ಕ್ವಾರಿ ದುರಂತ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ NHRC

    Tamil Nadu CM Vijay Urges PM Modi to Reconsider NFSA Amendment

    Tamil Nadu CM Vijay Urges PM Modi to Reconsider NFSA Amendment

    ಭಾರತದ ಇಂಧನ ಅಂಕಿಅಂಶ ಬಲಪಡಿಸಲು MoSPI ಸಮಿತಿ ಸುಧಾರಣಾ ಶಿಫಾರಸು

    ಭಾರತದ ಇಂಧನ ಅಂಕಿಅಂಶ ಬಲಪಡಿಸಲು MoSPI ಸಮಿತಿ ಸುಧಾರಣಾ ಶಿಫಾರಸು

    ಆಹಾರ ಭದ್ರತಾ ಕಾಯ್ದೆ ತಿದ್ದುಪಡಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ, ಪ್ರಧಾನಿಗೆ ಪತ್ರ

    ಆಹಾರ ಭದ್ರತಾ ಕಾಯ್ದೆ ತಿದ್ದುಪಡಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ, ಪ್ರಧಾನಿಗೆ ಪತ್ರ

    ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಪೌರತ್ವ; ಅಮಿತ್ ಶಾ

    ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಪೌರತ್ವ; ಅಮಿತ್ ಶಾ

    ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

    ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

    ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

    ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

    ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

    ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

    ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

    ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

  • ವಿದೇಶ
    ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

    ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

    ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

    ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

    ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

    ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

    ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

    ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

  • ಆಧ್ಯಾತ್ಮ
    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

    ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

    ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

    ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

    ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

    ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

    ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

    ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

    ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

    ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

    ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

    ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

    ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

    ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

    ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

  • ರಾಜ್ಯ
    ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

    ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

    ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

    ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

    ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

    ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

    ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

    ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

    ರಾಜ್ಯದಲ್ಲಿ ಮಳೆಯ ಆರ್ಭಟ: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಇಂದು ರಜೆ

    ರಾಜ್ಯದಲ್ಲಿ ಮಳೆಯ ಆರ್ಭಟ: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಇಂದು ರಜೆ

    ಎಸ್‌ಐಆರ್ ಕುರಿತು ಬಿಜೆಪಿ–ಜೆಡಿಎಸ್ ದ್ವಂದ್ವ ನಿಲುವು ಪ್ರಶ್ನಿಸಿದ ರಣದೀಪ್ ಸಿಂಗ್ ಸುರ್ಜೇವಾಲ

    ಎಸ್‌ಐಆರ್ ಕುರಿತು ಬಿಜೆಪಿ–ಜೆಡಿಎಸ್ ದ್ವಂದ್ವ ನಿಲುವು ಪ್ರಶ್ನಿಸಿದ ರಣದೀಪ್ ಸಿಂಗ್ ಸುರ್ಜೇವಾಲ

    ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ

    ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    ಕುಮಾರಸ್ವಾಮಿಯನ್ನು ಹರಕೆ ಕುರಿ ಮಾಡುತ್ತಿರುವ ಬಿಜೆಪಿ: ಬಿ.ಕೆ. ಹರಿಪ್ರಸಾದ್ ಟೀಕೆ

    ಕುಮಾರಸ್ವಾಮಿಯನ್ನು ಹರಕೆ ಕುರಿ ಮಾಡುತ್ತಿರುವ ಬಿಜೆಪಿ: ಬಿ.ಕೆ. ಹರಿಪ್ರಸಾದ್ ಟೀಕೆ

    ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

    ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

  • ದೇಶ
    ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

    ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

    ಬೆಂಗಳೂರು ಕ್ವಾರಿ ದುರಂತ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ NHRC

    ಬೆಂಗಳೂರು ಕ್ವಾರಿ ದುರಂತ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ NHRC

    Tamil Nadu CM Vijay Urges PM Modi to Reconsider NFSA Amendment

    Tamil Nadu CM Vijay Urges PM Modi to Reconsider NFSA Amendment

    ಭಾರತದ ಇಂಧನ ಅಂಕಿಅಂಶ ಬಲಪಡಿಸಲು MoSPI ಸಮಿತಿ ಸುಧಾರಣಾ ಶಿಫಾರಸು

    ಭಾರತದ ಇಂಧನ ಅಂಕಿಅಂಶ ಬಲಪಡಿಸಲು MoSPI ಸಮಿತಿ ಸುಧಾರಣಾ ಶಿಫಾರಸು

    ಆಹಾರ ಭದ್ರತಾ ಕಾಯ್ದೆ ತಿದ್ದುಪಡಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ, ಪ್ರಧಾನಿಗೆ ಪತ್ರ

    ಆಹಾರ ಭದ್ರತಾ ಕಾಯ್ದೆ ತಿದ್ದುಪಡಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ, ಪ್ರಧಾನಿಗೆ ಪತ್ರ

    ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಪೌರತ್ವ; ಅಮಿತ್ ಶಾ

    ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಪೌರತ್ವ; ಅಮಿತ್ ಶಾ

    ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

    ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

    ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

    ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

    ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

    ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

    ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

    ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

  • ವಿದೇಶ
    ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

    ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

    ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

    ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

    ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

    ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

    ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

    ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

  • ಆಧ್ಯಾತ್ಮ
    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಮೈಸೂರು ಲ್ಯಾಂಪ್ಸ್ ಜಾಗದಲ್ಲಿ ‘ಬೆಂಗಳೂರು ಬೆಳಕು’

by Udaya News
February 15, 2022
in Focus, Update, Update Videos, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೈವಿಧ್ಯ
1 min read
0
ಮೈಸೂರು ಲ್ಯಾಂಪ್ಸ್ ಜಾಗದಲ್ಲಿ ‘ಬೆಂಗಳೂರು ಬೆಳಕು’
Share on FacebookShare via: WhatsApp

ಬೆಂಗಳೂರು:ಬೆಂಗಳೂರಿನ ಆಚೆಗೂ ಕೈಗಾರಿಕಾ ಪ್ರದೇಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಎಂಟು ಜಿಲ್ಲೆಗಳಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಘೋಷಿಸಿದ್ದಾರೆ.

ಮಂಗಳವಾರ ವಿದಾನಪರಿಷತ್‍ನಲ್ಲಿ ಜೆಡಿಎಸ್ ಸದಸ್ಯ ರಮೇಶ್‍ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2022-23ರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು. ಇದರಲ್ಲಿ ಪ್ರಮುಖವಾಗಿ ರಾಮನಗರದ ಹಾರೋಹಳ್ಳಿ 5ನೇ ಹಂತ, ಚಿಕ್ಕಬಳ್ಳಾಪುರದ ಗೌರಿಬಿದನೂರು 3ನೇ ಹಂತ, ತುಮಕೂರಿನ ಮಧುಗಿರಿ ಕೈಗಾರಿಕಾ ಪ್ರದೇಶ, ಕೋಲಾರದ ಜಕ್ಕಸಂದ್ರ 2ನೇ ಹಂತ, ಮಂಡ್ಯದ ಕುದುರೆಗುಂಡಿ ಕೈಗಾರಿಕಾ ಪ್ರದೇಶ, ಹಾಸನದ ಅರಸೀಕೆರೆ ಕೈಗಾರಿಕಾ ಪ್ರದೇಶ, ಹಾಸನ ಮತ್ತು ಯಾದಗಿರಿಯ ಕಡೇಚೂರು 2ನೇ ಹಂತ, ಓಬಳಾಪುರ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಲಿದೆ ಎಂದು ಹೇಳಿದರು.

RelatedPosts

ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

ಈ ಕೈಗಾರಿಕಾ ಪ್ರದೇಶಗಳು ಅಭಿವೃದ್ಧಿಯಾದರೆ ರಾಜ್ಯಕ್ಕೆ ದೊಡ್ಡ ಮಟ್ಟದಲ್ಲಿ ಬಂಡವಾಳ ಹರಿದುಬರಲಿದ್ದು, ಕೈಗಾರಿಕೆಗಳ ಪುನಶ್ಚೇತನ ಮತ್ತು ಹೆಚ್ಚು ಉದ್ಯೋಗ ಸೃಷ್ಟಿ ಆಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವ ನಿರಾಣಿಯವರು, ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ನವೆಂಬರ್ 2 ರಿಂದ 4, 2022 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಕಟಿಸಿದರು. ಕರ್ನಾಟಕವು ಈವರೆಗೆ ಒಟ್ಟು 1,02,866 ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸಿದೆ. 2021 ರ ಹಣಕಾಸು ವರ್ಷದ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಶೇ. 46ರಷ್ಟು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ ಇಡೀ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೂಡಿಕೆಗಳನ್ನು ಆಕರ್ಷಿಸುವ ಮತ್ತು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೈಗಾರಿಕಾ 2020-25 ನೀತಿಯನ್ನು ಜಾರಿಗೆ ತಂದಿದ್ದೇವೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರ, ಮುಂಬೈ,ಗುಜರಾತ್ ಸೇರಿದಂತೆ ವಿವಿಧ ಭಾಗಗಳಲ್ಲಿ ಮೈಸೂರ್ ಲ್ಯಾಂಪ್ ಲಿಮಿಟೆಡ್‍ಗೆ 249.10 ಕೋಟಿ ಆಸ್ತಿಯಿದ್ದು, ಎನ್‍ಜಿಇಎಫ್ ಲಿ.,ನ ನೂರಾರು ಕೋಟಿ ರೂ. ಮೌಲ್ಯದ ಆಸ್ತಿ ಇದೆ. ಆದರೆ, ಇದನ್ನು ಪರಭಾರೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮೈಸೂರು ಲ್ಯಾಂಪ್ಸ್‍ಗೆ ನಗರದ ಮಲ್ಲೇಶ್ವರಂನ ಪಶ್ಚಿಮ ಹಳೇ ತುಮಕೂರು ರಸ್ತೆಯಲ್ಲಿ 21 ಎಕರೆ 6.73 ಗುಂಟೆ ಭೂಮಿ ಮತ್ತು ಕಟ್ಟಡಗಳಿವೆ. ರಾಜ್‍ಮಹಲ್ ವಿಲಾಸ್ ಬಡಾವಣೆಯ 2ನೇ ಹಂತದಲ್ಲಿ ಎಚ್‍ಐಜಿ ಬಂಗಲೆ 307 ಚದರ.ಮೀ ವಿಸ್ತೀರ್ಣವಿದೆ. ಅದೇ ಜಾಗದಲ್ಲಿ 309 ಚದರ ಮೀಟರ್ ಮತ್ತೊಂದು ನಿವೇಶನವಿದೆ ಎಂದರು.

ಮುಂಬೈನ ಪೊರ್ಲಿ ಪ್ರದೇಶದ ಟಿವಿ ಇಂಡಸ್ಟ್ರಿಯಲ್ ಎಸ್ಟೇಟ್‍ನಲ್ಲಿ 79 ಚದರ ಅಡಿ ಕಟ್ಟಡವಿದೆ. ಅಹಮದಾಬಾದ್‍ನಗರದ ನವರಂಗ್ ವೃತ್ತದಲ್ಲಿ ಜಿಟಿ ಅಸೋಸಿಯೇಷನ್ ಸಮುಚ್ಚಯದ 8ನೆ ಹಂತಸ್ತಿನಲ್ಲಿ 1043 ಚದರ ಅಡಿ ಕಟ್ಟಡ, ನೆಲಮಹಡಿಯಲ್ಲಿ 300 ಅಡಿ ಜಾಗ ಇದೆ. ಈ ಸ್ಥಿರಾಸ್ತಿಗಳ ಒಟ್ಟು ಮೌಲ್ಯ 249.10 ಕೋಟಿ ಎಂದು ಅಂದಾಜಿಸಲಾಗಿದೆ ಎಂದರು.

ಎನ್‍ಜಿಇಎಫ್‍ನ ಸಂಸ್ಥೆಗೆ ಬೆಂಗಳೂರಿನ ಕೆಆರ್‍ಪುರಂ ತಾಲ್ಲೂಕಿನ ಬಯ್ಯಪ್ಪನಹಳ್ಳಿ ಮತ್ತು ಬೆನ್ನಿಗಾನಹಳ್ಳಿ ಗ್ರಾಮಗಳಲ್ಲಿ 119.60 ಎಕರೆ ಜಮೀನು ಇದ್ದು ಇದರಲ್ಲಿ 105 ಎಕರೆ ಕಾಂಪೌಂಡ್‍ನೊಳಗೆ ಉಳಿದ ಜಮೀನು ಕಾಂಪೌಂಡ್‍ನ ಹೊರಗೆ ಇದೆ. ಇದನ್ನು ಖಚಿತಪಡಿಸಿಕೊಳ್ಳಲು ಭೂಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆ ಇಲಾಖೆಗಳನ್ನು ಕೋರಲಾಗಿದೆ. ಕಚ್ಚಾ ಮಾಲಾಗಿ ಉಪಯೋಗಿಸುತ್ತಿದ್ದ 14.57 ಕೆಜಿ ಬೆಳ್ಳಿ , 5.5 ಕೆಜಿ ಮಿಶ್ರ ಲೋಹದ ಚರಾಸ್ತಿ ಸಹ ಇದೆ ಎಂದು ವಿವರಿಸಿದರು.

ಮೈಸೂರು ಲ್ಯಾಂಪ್ಸ್ ಜಾಗದಲ್ಲಿ ಬೆಂಗಳೂರಿನ ಇತಿಹಾಸ, ರಾಜ್ಯದ ಆಹಾರ ಪದ್ದತಿ ಸೇರಿದಂತೆ ಹಲವಾರು ಐತಿಹಾಸಿಕ ಯೋಜನೆಗಳನ್ನು ಜಾರಿಗೊಳಿಸಲು “ಬೆಂಗಳೂರು ಬೆಳಕು” ಎಂಬ ಕಾರ್ಯಕ್ರಮ ರೂಪಿಸಲಾಗಿದೆ. ಈ ಜಾಗದ ಹಸರೀಕರಣ ಹಾಗೂ ವಿವಿಧ ಯೋಜನೆಗಳಿಗಾಗಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 7 ಮಂದಿ ಐಎಎಸ್ ಅಕಾರಿಗಳು, 5 ಖಾಸಗಿ ವ್ಯಕ್ತಿಗಳನ್ನು ಒಳಗೊಂಡ ಟ್ರಸ್ಟ್‌ ರಚಿಸಲಾಗಿದೆ. ಯಾವುದೇ ಕಾರಣಕ್ಕೂ ಜಾಗವನ್ನು ಪರಭಾರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ShareSendTweetShare
Previous Post

ಹಲವು ಜಿಲ್ಲೆಗಳಲ್ಲಿ ‘ಕಿದ್ವಾಯಿ’ ಪ್ರಾದೇಶಿಕ ಕೇಂದ್ರ ಸ್ಥಾಪನೆ: ಸುಧಾಕರ್ ಘೋಷಣೆ

Next Post

ಬಾಲಿವುಡ್ ಖ್ಯಾತ ಸಂಗೀತಗಾರ ಬಪ್ಪಿ ಲಹರಿ ವಿಧಿವಶ

Related Posts

ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ
ಪ್ರಮುಖ ಸುದ್ದಿ

ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

July 08, 2026 10:07 AM
ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ
ಪ್ರಮುಖ ಸುದ್ದಿ

ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

July 08, 2026 10:07 AM
‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ
ಪ್ರಮುಖ ಸುದ್ದಿ

‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

July 08, 2026 10:07 AM
ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ
ಪ್ರಮುಖ ಸುದ್ದಿ

ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

July 08, 2026 10:07 AM
ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ
ದೇಶ

ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

July 08, 2026 10:07 AM
ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ
ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

July 07, 2026 05:07 PM

Popular Stories

  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0
  • ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ

    0 shares
    Share 0 Tweet 0
  • ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In