Monday, August 3, 2026
Contact Us
UdayaNews
  • ಪ್ರಮುಖ ಸುದ್ದಿ
    ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್‌ನಿಂದ ನಾಲ್ಕು ಹೆಸರು

    ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್‌ನಿಂದ ನಾಲ್ಕು ಹೆಸರು

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ; ಅರ್ಹ ಅಭ್ಯರ್ಥಿಗಳಿಗೆ ತಕ್ಷಣ ನ್ಯಾಯ ಒದಗಿಸಿ: ವಿಜಯೇಂದ್ರ ಆಗ್ರಹ

    ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ; ಅರ್ಹ ಅಭ್ಯರ್ಥಿಗಳಿಗೆ ತಕ್ಷಣ ನ್ಯಾಯ ಒದಗಿಸಿ: ವಿಜಯೇಂದ್ರ ಆಗ್ರಹ

    ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ, ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

    ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ, ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ಸಂಕಷ್ಟ ಪರಿಹಾರ ಸೂತ್ರ ಜಾರಿಗೊಳಿಸಿ, ರೈತರ ಬೆಳೆಗಳಿಗೆ ಕೂಡಲೇ ನೀರು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

    ಸಂಕಷ್ಟ ಪರಿಹಾರ ಸೂತ್ರ ಜಾರಿಗೊಳಿಸಿ, ರೈತರ ಬೆಳೆಗಳಿಗೆ ಕೂಡಲೇ ನೀರು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

  • ರಾಜ್ಯ
    ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್‌ನಿಂದ ನಾಲ್ಕು ಹೆಸರು

    ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್‌ನಿಂದ ನಾಲ್ಕು ಹೆಸರು

    ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ; ಅರ್ಹ ಅಭ್ಯರ್ಥಿಗಳಿಗೆ ತಕ್ಷಣ ನ್ಯಾಯ ಒದಗಿಸಿ: ವಿಜಯೇಂದ್ರ ಆಗ್ರಹ

    ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ; ಅರ್ಹ ಅಭ್ಯರ್ಥಿಗಳಿಗೆ ತಕ್ಷಣ ನ್ಯಾಯ ಒದಗಿಸಿ: ವಿಜಯೇಂದ್ರ ಆಗ್ರಹ

    ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ, ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

    ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ, ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

    ಸಂಕಷ್ಟ ಪರಿಹಾರ ಸೂತ್ರ ಜಾರಿಗೊಳಿಸಿ, ರೈತರ ಬೆಳೆಗಳಿಗೆ ಕೂಡಲೇ ನೀರು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

    ಸಂಕಷ್ಟ ಪರಿಹಾರ ಸೂತ್ರ ಜಾರಿಗೊಳಿಸಿ, ರೈತರ ಬೆಳೆಗಳಿಗೆ ಕೂಡಲೇ ನೀರು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

    ಸೌಹಾರ್ದಯುತ ಪರಿಹಾರವೇ ಆದ್ಯತೆ: ಕಾವೇರಿ ವಿವಾದದಲ್ಲಿ ಸರ್ವಪಕ್ಷ ಸಭೆಯಲ್ಲಿ ಡಿ.ಕೆ. ಶಿವಕುಮಾರ್

    ಸೌಹಾರ್ದಯುತ ಪರಿಹಾರವೇ ಆದ್ಯತೆ: ಕಾವೇರಿ ವಿವಾದದಲ್ಲಿ ಸರ್ವಪಕ್ಷ ಸಭೆಯಲ್ಲಿ ಡಿ.ಕೆ. ಶಿವಕುಮಾರ್

    ಕಾವೇರಿ ವಿಚಾರದಲ್ಲಿ ರೈತರ ಪರ ಸರ್ಕಾರ ದೃಢ; ಕರ್ನಾಟಕ ಬಂದ್ ಕೈಬಿಡುವಂತೆ ಸಿಎಂ ಮನವಿ

    ಕಾವೇರಿ ವಿಚಾರದಲ್ಲಿ ರೈತರ ಪರ ಸರ್ಕಾರ ದೃಢ; ಕರ್ನಾಟಕ ಬಂದ್ ಕೈಬಿಡುವಂತೆ ಸಿಎಂ ಮನವಿ

    “ಕರ್ನಾಟಕದ ಹಕ್ಕಿಗೆ ಧಕ್ಕೆ ಬೇಡ”: ತಮಿಳುನಾಡು ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ

    “ಕರ್ನಾಟಕದ ಹಕ್ಕಿಗೆ ಧಕ್ಕೆ ಬೇಡ”: ತಮಿಳುನಾಡು ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ

    ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ

    ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ

    ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ

    ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ

    ರಾಜ್ಯದಲ್ಲಿ ಮುಂಗಾರು ಅಬ್ಬರ: ಪ್ರವಾಹ, ಭೂಕುಸಿತಕ್ಕೆ ಮೂವರು ಬಲಿ; ರೈಲು ಸಂಚಾರ ಅಸ್ತವ್ಯಸ್ತ

    ರಾಜ್ಯದಲ್ಲಿ ಮುಂಗಾರು ಅಬ್ಬರ: ಪ್ರವಾಹ, ಭೂಕುಸಿತಕ್ಕೆ ಮೂವರು ಬಲಿ; ರೈಲು ಸಂಚಾರ ಅಸ್ತವ್ಯಸ್ತ

  • ದೇಶ
    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ದೇಶಾದ್ಯಂತ ಡಿಆರ್‌ಐ ಕಾರ್ಯಾಚರಣೆ; ₹14 ಕೋಟಿ ಮೌಲ್ಯದ ಚಿನ್ನ, ಹೆರಾಯಿನ್ ಸೇರಿ ಭಾರಿ ಪ್ರಮಾಣದ ಕಳ್ಳಸಾಗಣೆ ವಸ್ತು ವಶ

    ದೇಶಾದ್ಯಂತ ಡಿಆರ್‌ಐ ಕಾರ್ಯಾಚರಣೆ; ₹14 ಕೋಟಿ ಮೌಲ್ಯದ ಚಿನ್ನ, ಹೆರಾಯಿನ್ ಸೇರಿ ಭಾರಿ ಪ್ರಮಾಣದ ಕಳ್ಳಸಾಗಣೆ ವಸ್ತು ವಶ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

  • ವಿದೇಶ
    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

  • ಆಧ್ಯಾತ್ಮ
    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್‌ನಿಂದ ನಾಲ್ಕು ಹೆಸರು

    ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್‌ನಿಂದ ನಾಲ್ಕು ಹೆಸರು

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ; ಅರ್ಹ ಅಭ್ಯರ್ಥಿಗಳಿಗೆ ತಕ್ಷಣ ನ್ಯಾಯ ಒದಗಿಸಿ: ವಿಜಯೇಂದ್ರ ಆಗ್ರಹ

    ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ; ಅರ್ಹ ಅಭ್ಯರ್ಥಿಗಳಿಗೆ ತಕ್ಷಣ ನ್ಯಾಯ ಒದಗಿಸಿ: ವಿಜಯೇಂದ್ರ ಆಗ್ರಹ

    ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ, ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

    ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ, ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ಸಂಕಷ್ಟ ಪರಿಹಾರ ಸೂತ್ರ ಜಾರಿಗೊಳಿಸಿ, ರೈತರ ಬೆಳೆಗಳಿಗೆ ಕೂಡಲೇ ನೀರು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

    ಸಂಕಷ್ಟ ಪರಿಹಾರ ಸೂತ್ರ ಜಾರಿಗೊಳಿಸಿ, ರೈತರ ಬೆಳೆಗಳಿಗೆ ಕೂಡಲೇ ನೀರು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

  • ರಾಜ್ಯ
    ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್‌ನಿಂದ ನಾಲ್ಕು ಹೆಸರು

    ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್‌ನಿಂದ ನಾಲ್ಕು ಹೆಸರು

    ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ; ಅರ್ಹ ಅಭ್ಯರ್ಥಿಗಳಿಗೆ ತಕ್ಷಣ ನ್ಯಾಯ ಒದಗಿಸಿ: ವಿಜಯೇಂದ್ರ ಆಗ್ರಹ

    ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ; ಅರ್ಹ ಅಭ್ಯರ್ಥಿಗಳಿಗೆ ತಕ್ಷಣ ನ್ಯಾಯ ಒದಗಿಸಿ: ವಿಜಯೇಂದ್ರ ಆಗ್ರಹ

    ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ, ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

    ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ, ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

    ಸಂಕಷ್ಟ ಪರಿಹಾರ ಸೂತ್ರ ಜಾರಿಗೊಳಿಸಿ, ರೈತರ ಬೆಳೆಗಳಿಗೆ ಕೂಡಲೇ ನೀರು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

    ಸಂಕಷ್ಟ ಪರಿಹಾರ ಸೂತ್ರ ಜಾರಿಗೊಳಿಸಿ, ರೈತರ ಬೆಳೆಗಳಿಗೆ ಕೂಡಲೇ ನೀರು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

    ಸೌಹಾರ್ದಯುತ ಪರಿಹಾರವೇ ಆದ್ಯತೆ: ಕಾವೇರಿ ವಿವಾದದಲ್ಲಿ ಸರ್ವಪಕ್ಷ ಸಭೆಯಲ್ಲಿ ಡಿ.ಕೆ. ಶಿವಕುಮಾರ್

    ಸೌಹಾರ್ದಯುತ ಪರಿಹಾರವೇ ಆದ್ಯತೆ: ಕಾವೇರಿ ವಿವಾದದಲ್ಲಿ ಸರ್ವಪಕ್ಷ ಸಭೆಯಲ್ಲಿ ಡಿ.ಕೆ. ಶಿವಕುಮಾರ್

    ಕಾವೇರಿ ವಿಚಾರದಲ್ಲಿ ರೈತರ ಪರ ಸರ್ಕಾರ ದೃಢ; ಕರ್ನಾಟಕ ಬಂದ್ ಕೈಬಿಡುವಂತೆ ಸಿಎಂ ಮನವಿ

    ಕಾವೇರಿ ವಿಚಾರದಲ್ಲಿ ರೈತರ ಪರ ಸರ್ಕಾರ ದೃಢ; ಕರ್ನಾಟಕ ಬಂದ್ ಕೈಬಿಡುವಂತೆ ಸಿಎಂ ಮನವಿ

    “ಕರ್ನಾಟಕದ ಹಕ್ಕಿಗೆ ಧಕ್ಕೆ ಬೇಡ”: ತಮಿಳುನಾಡು ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ

    “ಕರ್ನಾಟಕದ ಹಕ್ಕಿಗೆ ಧಕ್ಕೆ ಬೇಡ”: ತಮಿಳುನಾಡು ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ

    ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ

    ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ

    ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ

    ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ

    ರಾಜ್ಯದಲ್ಲಿ ಮುಂಗಾರು ಅಬ್ಬರ: ಪ್ರವಾಹ, ಭೂಕುಸಿತಕ್ಕೆ ಮೂವರು ಬಲಿ; ರೈಲು ಸಂಚಾರ ಅಸ್ತವ್ಯಸ್ತ

    ರಾಜ್ಯದಲ್ಲಿ ಮುಂಗಾರು ಅಬ್ಬರ: ಪ್ರವಾಹ, ಭೂಕುಸಿತಕ್ಕೆ ಮೂವರು ಬಲಿ; ರೈಲು ಸಂಚಾರ ಅಸ್ತವ್ಯಸ್ತ

  • ದೇಶ
    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ದೇಶಾದ್ಯಂತ ಡಿಆರ್‌ಐ ಕಾರ್ಯಾಚರಣೆ; ₹14 ಕೋಟಿ ಮೌಲ್ಯದ ಚಿನ್ನ, ಹೆರಾಯಿನ್ ಸೇರಿ ಭಾರಿ ಪ್ರಮಾಣದ ಕಳ್ಳಸಾಗಣೆ ವಸ್ತು ವಶ

    ದೇಶಾದ್ಯಂತ ಡಿಆರ್‌ಐ ಕಾರ್ಯಾಚರಣೆ; ₹14 ಕೋಟಿ ಮೌಲ್ಯದ ಚಿನ್ನ, ಹೆರಾಯಿನ್ ಸೇರಿ ಭಾರಿ ಪ್ರಮಾಣದ ಕಳ್ಳಸಾಗಣೆ ವಸ್ತು ವಶ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

  • ವಿದೇಶ
    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

  • ಆಧ್ಯಾತ್ಮ
    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಮೈಸೂರು ಲ್ಯಾಂಪ್ಸ್ ಜಾಗದಲ್ಲಿ ‘ಬೆಂಗಳೂರು ಬೆಳಕು’

by Udaya News
February 15, 2022
in Focus, Update, Update Videos, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೈವಿಧ್ಯ
1 min read
0
ಮೈಸೂರು ಲ್ಯಾಂಪ್ಸ್ ಜಾಗದಲ್ಲಿ ‘ಬೆಂಗಳೂರು ಬೆಳಕು’
Share on FacebookShare via: WhatsApp

ಬೆಂಗಳೂರು:ಬೆಂಗಳೂರಿನ ಆಚೆಗೂ ಕೈಗಾರಿಕಾ ಪ್ರದೇಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಎಂಟು ಜಿಲ್ಲೆಗಳಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಘೋಷಿಸಿದ್ದಾರೆ.

ಮಂಗಳವಾರ ವಿದಾನಪರಿಷತ್‍ನಲ್ಲಿ ಜೆಡಿಎಸ್ ಸದಸ್ಯ ರಮೇಶ್‍ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2022-23ರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು. ಇದರಲ್ಲಿ ಪ್ರಮುಖವಾಗಿ ರಾಮನಗರದ ಹಾರೋಹಳ್ಳಿ 5ನೇ ಹಂತ, ಚಿಕ್ಕಬಳ್ಳಾಪುರದ ಗೌರಿಬಿದನೂರು 3ನೇ ಹಂತ, ತುಮಕೂರಿನ ಮಧುಗಿರಿ ಕೈಗಾರಿಕಾ ಪ್ರದೇಶ, ಕೋಲಾರದ ಜಕ್ಕಸಂದ್ರ 2ನೇ ಹಂತ, ಮಂಡ್ಯದ ಕುದುರೆಗುಂಡಿ ಕೈಗಾರಿಕಾ ಪ್ರದೇಶ, ಹಾಸನದ ಅರಸೀಕೆರೆ ಕೈಗಾರಿಕಾ ಪ್ರದೇಶ, ಹಾಸನ ಮತ್ತು ಯಾದಗಿರಿಯ ಕಡೇಚೂರು 2ನೇ ಹಂತ, ಓಬಳಾಪುರ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಲಿದೆ ಎಂದು ಹೇಳಿದರು.

RelatedPosts

ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್‌ನಿಂದ ನಾಲ್ಕು ಹೆಸರು

ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

ಈ ಕೈಗಾರಿಕಾ ಪ್ರದೇಶಗಳು ಅಭಿವೃದ್ಧಿಯಾದರೆ ರಾಜ್ಯಕ್ಕೆ ದೊಡ್ಡ ಮಟ್ಟದಲ್ಲಿ ಬಂಡವಾಳ ಹರಿದುಬರಲಿದ್ದು, ಕೈಗಾರಿಕೆಗಳ ಪುನಶ್ಚೇತನ ಮತ್ತು ಹೆಚ್ಚು ಉದ್ಯೋಗ ಸೃಷ್ಟಿ ಆಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವ ನಿರಾಣಿಯವರು, ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ನವೆಂಬರ್ 2 ರಿಂದ 4, 2022 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಕಟಿಸಿದರು. ಕರ್ನಾಟಕವು ಈವರೆಗೆ ಒಟ್ಟು 1,02,866 ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸಿದೆ. 2021 ರ ಹಣಕಾಸು ವರ್ಷದ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಶೇ. 46ರಷ್ಟು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ ಇಡೀ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೂಡಿಕೆಗಳನ್ನು ಆಕರ್ಷಿಸುವ ಮತ್ತು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೈಗಾರಿಕಾ 2020-25 ನೀತಿಯನ್ನು ಜಾರಿಗೆ ತಂದಿದ್ದೇವೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರ, ಮುಂಬೈ,ಗುಜರಾತ್ ಸೇರಿದಂತೆ ವಿವಿಧ ಭಾಗಗಳಲ್ಲಿ ಮೈಸೂರ್ ಲ್ಯಾಂಪ್ ಲಿಮಿಟೆಡ್‍ಗೆ 249.10 ಕೋಟಿ ಆಸ್ತಿಯಿದ್ದು, ಎನ್‍ಜಿಇಎಫ್ ಲಿ.,ನ ನೂರಾರು ಕೋಟಿ ರೂ. ಮೌಲ್ಯದ ಆಸ್ತಿ ಇದೆ. ಆದರೆ, ಇದನ್ನು ಪರಭಾರೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮೈಸೂರು ಲ್ಯಾಂಪ್ಸ್‍ಗೆ ನಗರದ ಮಲ್ಲೇಶ್ವರಂನ ಪಶ್ಚಿಮ ಹಳೇ ತುಮಕೂರು ರಸ್ತೆಯಲ್ಲಿ 21 ಎಕರೆ 6.73 ಗುಂಟೆ ಭೂಮಿ ಮತ್ತು ಕಟ್ಟಡಗಳಿವೆ. ರಾಜ್‍ಮಹಲ್ ವಿಲಾಸ್ ಬಡಾವಣೆಯ 2ನೇ ಹಂತದಲ್ಲಿ ಎಚ್‍ಐಜಿ ಬಂಗಲೆ 307 ಚದರ.ಮೀ ವಿಸ್ತೀರ್ಣವಿದೆ. ಅದೇ ಜಾಗದಲ್ಲಿ 309 ಚದರ ಮೀಟರ್ ಮತ್ತೊಂದು ನಿವೇಶನವಿದೆ ಎಂದರು.

ಮುಂಬೈನ ಪೊರ್ಲಿ ಪ್ರದೇಶದ ಟಿವಿ ಇಂಡಸ್ಟ್ರಿಯಲ್ ಎಸ್ಟೇಟ್‍ನಲ್ಲಿ 79 ಚದರ ಅಡಿ ಕಟ್ಟಡವಿದೆ. ಅಹಮದಾಬಾದ್‍ನಗರದ ನವರಂಗ್ ವೃತ್ತದಲ್ಲಿ ಜಿಟಿ ಅಸೋಸಿಯೇಷನ್ ಸಮುಚ್ಚಯದ 8ನೆ ಹಂತಸ್ತಿನಲ್ಲಿ 1043 ಚದರ ಅಡಿ ಕಟ್ಟಡ, ನೆಲಮಹಡಿಯಲ್ಲಿ 300 ಅಡಿ ಜಾಗ ಇದೆ. ಈ ಸ್ಥಿರಾಸ್ತಿಗಳ ಒಟ್ಟು ಮೌಲ್ಯ 249.10 ಕೋಟಿ ಎಂದು ಅಂದಾಜಿಸಲಾಗಿದೆ ಎಂದರು.

ಎನ್‍ಜಿಇಎಫ್‍ನ ಸಂಸ್ಥೆಗೆ ಬೆಂಗಳೂರಿನ ಕೆಆರ್‍ಪುರಂ ತಾಲ್ಲೂಕಿನ ಬಯ್ಯಪ್ಪನಹಳ್ಳಿ ಮತ್ತು ಬೆನ್ನಿಗಾನಹಳ್ಳಿ ಗ್ರಾಮಗಳಲ್ಲಿ 119.60 ಎಕರೆ ಜಮೀನು ಇದ್ದು ಇದರಲ್ಲಿ 105 ಎಕರೆ ಕಾಂಪೌಂಡ್‍ನೊಳಗೆ ಉಳಿದ ಜಮೀನು ಕಾಂಪೌಂಡ್‍ನ ಹೊರಗೆ ಇದೆ. ಇದನ್ನು ಖಚಿತಪಡಿಸಿಕೊಳ್ಳಲು ಭೂಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆ ಇಲಾಖೆಗಳನ್ನು ಕೋರಲಾಗಿದೆ. ಕಚ್ಚಾ ಮಾಲಾಗಿ ಉಪಯೋಗಿಸುತ್ತಿದ್ದ 14.57 ಕೆಜಿ ಬೆಳ್ಳಿ , 5.5 ಕೆಜಿ ಮಿಶ್ರ ಲೋಹದ ಚರಾಸ್ತಿ ಸಹ ಇದೆ ಎಂದು ವಿವರಿಸಿದರು.

ಮೈಸೂರು ಲ್ಯಾಂಪ್ಸ್ ಜಾಗದಲ್ಲಿ ಬೆಂಗಳೂರಿನ ಇತಿಹಾಸ, ರಾಜ್ಯದ ಆಹಾರ ಪದ್ದತಿ ಸೇರಿದಂತೆ ಹಲವಾರು ಐತಿಹಾಸಿಕ ಯೋಜನೆಗಳನ್ನು ಜಾರಿಗೊಳಿಸಲು “ಬೆಂಗಳೂರು ಬೆಳಕು” ಎಂಬ ಕಾರ್ಯಕ್ರಮ ರೂಪಿಸಲಾಗಿದೆ. ಈ ಜಾಗದ ಹಸರೀಕರಣ ಹಾಗೂ ವಿವಿಧ ಯೋಜನೆಗಳಿಗಾಗಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 7 ಮಂದಿ ಐಎಎಸ್ ಅಕಾರಿಗಳು, 5 ಖಾಸಗಿ ವ್ಯಕ್ತಿಗಳನ್ನು ಒಳಗೊಂಡ ಟ್ರಸ್ಟ್‌ ರಚಿಸಲಾಗಿದೆ. ಯಾವುದೇ ಕಾರಣಕ್ಕೂ ಜಾಗವನ್ನು ಪರಭಾರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ShareSendTweetShare
Previous Post

ಹಲವು ಜಿಲ್ಲೆಗಳಲ್ಲಿ ‘ಕಿದ್ವಾಯಿ’ ಪ್ರಾದೇಶಿಕ ಕೇಂದ್ರ ಸ್ಥಾಪನೆ: ಸುಧಾಕರ್ ಘೋಷಣೆ

Next Post

ಬಾಲಿವುಡ್ ಖ್ಯಾತ ಸಂಗೀತಗಾರ ಬಪ್ಪಿ ಲಹರಿ ವಿಧಿವಶ

Related Posts

ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್‌ನಿಂದ ನಾಲ್ಕು ಹೆಸರು
ಪ್ರಮುಖ ಸುದ್ದಿ

ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್‌ನಿಂದ ನಾಲ್ಕು ಹೆಸರು

August 03, 2026 04:08 PM
ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ
ಪ್ರಮುಖ ಸುದ್ದಿ

ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

August 03, 2026 11:08 AM
ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ
ಪ್ರಮುಖ ಸುದ್ದಿ

ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

August 03, 2026 10:08 AM
‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ
ಪ್ರಮುಖ ಸುದ್ದಿ

‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

August 03, 2026 10:08 AM
ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ
ದೇಶ

ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

August 03, 2026 10:08 AM
‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ
ದೇಶ

‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

August 03, 2026 10:08 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ

    0 shares
    Share 0 Tweet 0
  • ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    0 shares
    Share 0 Tweet 0
  • ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In