Tuesday, June 17, 2025
Contact Us
UdayaNews
  • ಪ್ರಮುಖ ಸುದ್ದಿ
    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಕೃಷಿ ಕಾಯ್ದೆ; ಪ್ರಧಾನಿ ಮೋದಿಗೆ ಸೋನಿಯಾ ಪಾಠ

    ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಕರಾವಳಿ ಮಲೆನಾಡಿನಲ್ಲಿ ಮಳೆ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ

    ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

  • ರಾಜ್ಯ
    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಕರಾವಳಿ ಮಲೆನಾಡಿನಲ್ಲಿ ಮಳೆ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ

    ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

    ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

    ರಾಜ್ಯದಲ್ಲಿ ಇನ್ನಷ್ಟು ದಿನ ತೀವ್ರ ಚಳಿ.. ಕನಿಷ್ಠ 5.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ

    ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

  • ದೇಶ-ವಿದೇಶ
    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಕೃಷಿ ಕಾಯ್ದೆ; ಪ್ರಧಾನಿ ಮೋದಿಗೆ ಸೋನಿಯಾ ಪಾಠ

    ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

    ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

    ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ: ಗಾಜಾ ಪಟ್ಟಿ ಉದ್ವಿಗ್ನ

    ಇಸ್ರೇಲ್ ಏರ್‌ಸ್ಟ್ರೈಕ್ : 6 ಪರಮಾಣು ವಿಜ್ಞಾನಿಗಳೂ ಸೇರಿ 78 ಮಂದಿ ಸಾವು

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

  • ಬೆಂಗಳೂರು
    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಕರಾವಳಿ ಮಲೆನಾಡಿನಲ್ಲಿ ಮಳೆ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ

    ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

    ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

    ರಾಜ್ಯದಲ್ಲಿ ಇನ್ನಷ್ಟು ದಿನ ತೀವ್ರ ಚಳಿ.. ಕನಿಷ್ಠ 5.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ

    ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

    ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ; ಮತ್ತೊಬ್ಬ ಶಾಸಕ ಗುಡ್ ಬೈ

    10 ಜಿಲ್ಲಾ ಬಿಜೆಪಿ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರ ನೇಮಕ

  • ವೈವಿಧ್ಯ
    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

  • ಸಿನಿಮಾ
    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ಶಿಲ್ಪಾ ಶೆಟ್ಟಿ ‘ಸುಖೀ’ ಬಗ್ಗೆ ಸಕತ್ ಕುತೂಹಲ

    50ನೇ ಹುಟ್ಟುಹಬ್ಬ ಸಂದರ್ಭ ತಮ್ಮ ಸಿನಿಪಯಣ, ಜೀವನಗಾಥೆಯನ್ನು ನೆನಪಿಸಿಕೊಂಡ ಶಿಲ್ಪಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ
    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ

    ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

No Result
View All Result
UdayaNews
  • ಪ್ರಮುಖ ಸುದ್ದಿ
    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಕೃಷಿ ಕಾಯ್ದೆ; ಪ್ರಧಾನಿ ಮೋದಿಗೆ ಸೋನಿಯಾ ಪಾಠ

    ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಕರಾವಳಿ ಮಲೆನಾಡಿನಲ್ಲಿ ಮಳೆ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ

    ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

  • ರಾಜ್ಯ
    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಕರಾವಳಿ ಮಲೆನಾಡಿನಲ್ಲಿ ಮಳೆ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ

    ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

    ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

    ರಾಜ್ಯದಲ್ಲಿ ಇನ್ನಷ್ಟು ದಿನ ತೀವ್ರ ಚಳಿ.. ಕನಿಷ್ಠ 5.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ

    ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

  • ದೇಶ-ವಿದೇಶ
    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಕೃಷಿ ಕಾಯ್ದೆ; ಪ್ರಧಾನಿ ಮೋದಿಗೆ ಸೋನಿಯಾ ಪಾಠ

    ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

    ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

    ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ: ಗಾಜಾ ಪಟ್ಟಿ ಉದ್ವಿಗ್ನ

    ಇಸ್ರೇಲ್ ಏರ್‌ಸ್ಟ್ರೈಕ್ : 6 ಪರಮಾಣು ವಿಜ್ಞಾನಿಗಳೂ ಸೇರಿ 78 ಮಂದಿ ಸಾವು

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

  • ಬೆಂಗಳೂರು
    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಕರಾವಳಿ ಮಲೆನಾಡಿನಲ್ಲಿ ಮಳೆ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ

    ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

    ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

    ರಾಜ್ಯದಲ್ಲಿ ಇನ್ನಷ್ಟು ದಿನ ತೀವ್ರ ಚಳಿ.. ಕನಿಷ್ಠ 5.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ

    ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

    ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ; ಮತ್ತೊಬ್ಬ ಶಾಸಕ ಗುಡ್ ಬೈ

    10 ಜಿಲ್ಲಾ ಬಿಜೆಪಿ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರ ನೇಮಕ

  • ವೈವಿಧ್ಯ
    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

  • ಸಿನಿಮಾ
    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ಶಿಲ್ಪಾ ಶೆಟ್ಟಿ ‘ಸುಖೀ’ ಬಗ್ಗೆ ಸಕತ್ ಕುತೂಹಲ

    50ನೇ ಹುಟ್ಟುಹಬ್ಬ ಸಂದರ್ಭ ತಮ್ಮ ಸಿನಿಪಯಣ, ಜೀವನಗಾಥೆಯನ್ನು ನೆನಪಿಸಿಕೊಂಡ ಶಿಲ್ಪಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ
    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ

    ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

No Result
View All Result
UdayaNews
No Result
View All Result
Home Focus

ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಷಿಜನ್ ರಾಜ್ಯದ ಬಳಕೆಗೇ ಇರಲಿ; ಕೇಂದ್ರಕ್ಕೆ ಆಗ್ರಹ

by Udaya News
May 5, 2021
in Focus, Update, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
0
ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಷಿಜನ್ ರಾಜ್ಯದ ಬಳಕೆಗೇ ಇರಲಿ; ಕೇಂದ್ರಕ್ಕೆ ಆಗ್ರಹ
Share on FacebookShare via: WhatsApp

ಬೆಂಗಳೂರು : ಕರ್ನಾಟಕದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ರಾಜ್ಯದ ಬಳಕೆಗೇ ಮೀಸಲಿಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಸಂಸದರು ಸಹ ಕೇಂದ್ರ ಸರ್ಕಾರದ ಮೇಲೆ ಈ ಕುರಿತು ಒತ್ತಡ ಹೇರಬೇಕು ಎಂದು ಅವರು ಹೇಳಿದ್ದಾರೆ.
ಈಗ ರಾಜ್ಯಕ್ಕೆ ನಿಗದಿ ಮಾಡಿರುವ ಆಕ್ಸಿಜನ್ ಪ್ರಮಾಣ ಬೇಡಿಕೆಯ ಶೇ. 50ರಷ್ಟು ಸಹ ಇಲ್ಲ. ಬೇಡಿಕೆಗೆ ಅನುಗುಣವಾಗಿ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ, ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಸೋಂಕಿತರ ಪ್ರಾಣ ರಕ್ಷಣೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹಾಗೂ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರೊಂದಿಗೆ ಇಂದು ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದರು.

RelatedPosts

ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಕೊರೊನಾ ಸೋಂಕಿತರು ಸಾವಿಗೀಡಾಗುತ್ತಿದ್ದಾರೆ. ಆಕ್ಸಿಜನ್ ಲಭ್ಯವಿಲ್ಲದೆ ಚಾಮರಾಜನಗರದಲ್ಲಿ 28 ಮಂದಿ ಮೃತರಾಗಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಅವರು ಕೇವಲ ಮೂರು ಮಂದಿ ಮಾತ್ರ ಮೃತಪಟ್ಟಿದ್ದಾರೆ ಎಂದು ಹೇಳಿರುವುದು ಶುದ್ಧ ಸುಳ್ಳು. ನಿನ್ನೆ ನಾನು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಚರ್ಚೆ ನಡೆಸಿದಾಗ ಆಕ್ಸಿಜನ್ ಕೊರತೆಯಿಂದ ಮೃತರಾಗಿರುವುದು 28 ಮಂದಿ ಎಂದು ಜಿಲ್ಲಾಧಿಕಾರಿ, ಜಿಲ್ಲಾ ವೈದ್ಯಾಧಿಕಾರಿ, ಆಸ್ಪತ್ರೆಯ ಡೀನ್ ಅವರೇ ಒಪ್ಪಿಕೊಂಡಿದ್ದಾರೆ ಎಂದರು.

ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ನಿತ್ಯ 350 ಆಕ್ಷಿಜನ್ ಸಿಲಿಂಡರ್ ಬೇಕು. ಆದರೆ, ದುರಂತ ಸಂಭವಿಸಿದ ದಿನ ಕೇವಲ 120 ಸಿಲಿಂಡರ್ ಮಾತ್ರ ಪೂರೈಕೆಯಾಗಿತ್ತು. ಮಧ್ಯಾಹ್ನದ ಬಳಿಕ ಬೇಡಿಕೆ ಹೆಚ್ಚಾಗಿದ್ದರಿಂದ ಕೊರತೆ ಸಂಭವಿಸಿತು ಎಂದವರು ಹೇಳಿದರು.

ಈ ವಿಚಾರದ ಬಗ್ಗೆ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ಚರ್ಚಿಸಿದ್ದೇನೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಅಗತ್ಯಕ್ಕೆ ಅನುಗುಣವಾಗಿ ಆಕ್ಷಿಜನ್ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದೇನೆ. ನಿನ್ನೆಯಿಂದಲೇ ಈ ಬಗ್ಗೆ ಗಮನ ಹರಿಸಿರುವುದಾಗಿ ಅಧಿಕಾರಿಗಳು ತಮಗೆ ತಿಳಿಸಿದ್ದಾರೆ. ಮುಂದೆ ಕೊರತೆ ಸಂಭವಿಸಿದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದೂ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಹೇಳಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಚಾಮರಾಜನಗರ ದುರಂತದ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಹೇಳಿದ್ದೆ. ಇದೀಗ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ದುರಂತಕ್ಕೆ ಸರ್ಕಾರ, ಮಂತ್ರಿಗಳು ಅಥವಾ ಅಧಿಕಾರಿಗಳಲ್ಲಿ ಯಾರು ಕಾರಣ ಎಂಬ ಸತ್ಯ ಹೊರ ಬರಬೇಕು ಎಂಬುದು ನಮ್ಮ ಉದ್ದೇಶ. ಸತ್ಯ ಹೊರಬಂದ ಬಳಿಕ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದ ಅವರು, ಆಕ್ಸಿಜನ್ ಪೂರೈಕೆ ವಿಚಾರದಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿಗಳ ಹೇಳಿಕೆಗಳು ವಿಭಿನ್ನವಾಗಿದೆ. ಆ ಕುರಿತಾಗಿಯೂ ತನಿಖೆ ನಡೆಯಬೇಕು. ಬೆಂಗಳೂರು, ಕೋಲಾರ, ಬೆಳಗಾವಿ, ಯಾದಗಿರಿ, ಬೀದರ್, ಕಲಬುರ್ಗಿಯಲ್ಲಿಯೂ ಆಕ್ಸಿಜನ್ ಕೊರತೆಯಿಂದ ಕೊರೊನಾ ಸೋಂಕಿತರು ಮೃತರಾಗಿರುವ ವರದಿಗಳು ಬಂದಿವೆ. ಆ ಬಗ್ಗೆಯೂ ನ್ಯಾಯಾಂಗ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ShareSendTweetShare
Previous Post

ಆಮ್ಲಜನಕ ಅವಾಂತರಕ್ಕೆ ಬ್ರೇಕ್ ಹಾಕಿ.. ಅಧಿಕಾರಿಗಳಿಗೆ ಶೆಟ್ಟರ್ ತಾಕೀತು

Next Post

ನಿನ್ನೆ ಸಂಸದನಾಗಿ ಕೆಲಸ.. ಇಂದು ಸೇನಾನಿಯಾಗಿ ಕೈಂಕರ್ಯ.. ಯುವಕರ ಪಾಲಿಗೆ ತೇಜಸ್ವಿ ಹೀರೋ..

Related Posts

ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ
Focus

ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

June 17, 2025 09:06 AM
ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ
Focus

ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

June 17, 2025 02:06 AM
ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ
Focus

ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

June 16, 2025 01:06 PM
ಕೃಷಿ ಕಾಯ್ದೆ; ಪ್ರಧಾನಿ ಮೋದಿಗೆ ಸೋನಿಯಾ ಪಾಠ
Focus

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

June 16, 2025 01:06 PM
ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ
Focus

ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

June 16, 2025 09:06 AM
ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ
Focus

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

June 15, 2025 03:06 PM

Popular Stories

  • ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    0 shares
    Share 0 Tweet 0
  • ಅಹ್ಮದಾಬಾದ್ ಬಳಿ ಭೀಕರ ವಿಮಾನ ಅಪಘಾತ; ಸಂಸದರೂ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಶಂಕೆ

    0 shares
    Share 0 Tweet 0
  • ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    0 shares
    Share 0 Tweet 0
  • ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    0 shares
    Share 0 Tweet 0
  • ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In