Saturday, January 17, 2026
Contact Us
UdayaNews
  • ಪ್ರಮುಖ ಸುದ್ದಿ
    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಕೇಂದ್ರ ಬಜೆಟ್‌ನಲ್ಲಿ ನಿರಂತರತೆಗೆ ಆದ್ಯತೆ: ತಂತ್ರಜ್ಞಾನ–ಉದ್ಯೋಗಗಳ ಮೇಲೆ ಕೇಂದ್ರೀಕರಣ ಸಾಧ್ಯ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಕೇಂದ್ರದತ್ತ ಬೊಟ್ಟು ಮಾಡಿದ ಪ್ರಿಯಾಂಕ್ ಖರ್ಗೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ವಿಬಿ ಜಿ ರಾಮ್‌ ಜಿ ನೂತನ ಕಾಯ್ದೆ; ರಾಜ್ಯದ ನಿರ್ಧಾರಕ್ಕೆ ಮುನ್ನ ವಿಶೇಷ ಅಧಿವೇಶನ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    GBS ಎಂಬ ನರಮಂಡಲದ ಕಾಯಿಲೆ; ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗೆ ಸರ್ಕಾರದ ಕ್ರಮ

    ಮುಜರಾಯಿ ದೇಗುಲಗಳ ಹಣ ಅನ್ಯ ಧರ್ಮಗಳ ಪಾಲಾಗುತ್ತಿಲ್ಲ; ದೇಗುಲಗಳು ಎಂದರೇನು?  ಆದಾಯ ಎಲ್ಲಿಹೋಗುತ್ತೆ? ಕಾಯಿದೆ ಏನು ಹೇಳುತ್ತೆ? ಟೀಕಾಕಾರರಿಗೆ ತಿರುಗೇಟು ಕೊಟ್ಟ ರಾಮಲಿಂಗ ರೆಡ್ಡಿ..

    ಮಕರ ಸಂಕ್ರಾಂತಿ ಹಿನ್ನೆಲೆ; ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ಎಳ್ಳು-ಬೆಲ್ಲ ವಿತರಿಸಲು ಸಚಿವರ ಆದೇಶ

    ‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

    ಎಲ್ಲಾ ಸಮಸ್ಯೆಗಳು ನಿಮ್ಮ ಕಾಲದ್ದೇ..! ಮರೆತು ಬಿಟ್ರಾ? ಬಿಜೆಪಿ ಟೀಕೆಗೆ ರಾಮಲಿಂಗಾ ರೆಡ್ಡಿ ಎದಿರೇಟು

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಪುಡಿರೌಡಿಗಳಂತೆ ಕಾಂಗ್ರೆಸ್ ಮುಖಂಡರ ವರ್ತನೆ; ವಿಜಯೇಂದ್ರ ಆಕ್ರೋಶ

  • ರಾಜ್ಯ
    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಕೇಂದ್ರದತ್ತ ಬೊಟ್ಟು ಮಾಡಿದ ಪ್ರಿಯಾಂಕ್ ಖರ್ಗೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ವಿಬಿ ಜಿ ರಾಮ್‌ ಜಿ ನೂತನ ಕಾಯ್ದೆ; ರಾಜ್ಯದ ನಿರ್ಧಾರಕ್ಕೆ ಮುನ್ನ ವಿಶೇಷ ಅಧಿವೇಶನ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    GBS ಎಂಬ ನರಮಂಡಲದ ಕಾಯಿಲೆ; ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗೆ ಸರ್ಕಾರದ ಕ್ರಮ

    ಮುಜರಾಯಿ ದೇಗುಲಗಳ ಹಣ ಅನ್ಯ ಧರ್ಮಗಳ ಪಾಲಾಗುತ್ತಿಲ್ಲ; ದೇಗುಲಗಳು ಎಂದರೇನು?  ಆದಾಯ ಎಲ್ಲಿಹೋಗುತ್ತೆ? ಕಾಯಿದೆ ಏನು ಹೇಳುತ್ತೆ? ಟೀಕಾಕಾರರಿಗೆ ತಿರುಗೇಟು ಕೊಟ್ಟ ರಾಮಲಿಂಗ ರೆಡ್ಡಿ..

    ಮಕರ ಸಂಕ್ರಾಂತಿ ಹಿನ್ನೆಲೆ; ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ಎಳ್ಳು-ಬೆಲ್ಲ ವಿತರಿಸಲು ಸಚಿವರ ಆದೇಶ

    ‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

    ಎಲ್ಲಾ ಸಮಸ್ಯೆಗಳು ನಿಮ್ಮ ಕಾಲದ್ದೇ..! ಮರೆತು ಬಿಟ್ರಾ? ಬಿಜೆಪಿ ಟೀಕೆಗೆ ರಾಮಲಿಂಗಾ ರೆಡ್ಡಿ ಎದಿರೇಟು

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಪುಡಿರೌಡಿಗಳಂತೆ ಕಾಂಗ್ರೆಸ್ ಮುಖಂಡರ ವರ್ತನೆ; ವಿಜಯೇಂದ್ರ ಆಕ್ರೋಶ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ; ಸಿಎಂ ತವರಿನಿಂದ ಬಿಜೆಪಿ ಅಭಿಯಾನ

  • ದೇಶ-ವಿದೇಶ
    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಕೇಂದ್ರ ಬಜೆಟ್‌ನಲ್ಲಿ ನಿರಂತರತೆಗೆ ಆದ್ಯತೆ: ತಂತ್ರಜ್ಞಾನ–ಉದ್ಯೋಗಗಳ ಮೇಲೆ ಕೇಂದ್ರೀಕರಣ ಸಾಧ್ಯ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    GBS ಎಂಬ ನರಮಂಡಲದ ಕಾಯಿಲೆ; ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗೆ ಸರ್ಕಾರದ ಕ್ರಮ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಗುವಾಹಟಿ–ಕೋಲ್ಕತ್ತಾ ನಡುವೆ ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ಶೀಘ್ರ ಆರಂಭ

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ಮಲೆಯಾಳಿ ಭಾಷಾ ಮಸೂದೆ; ಕಾಸರಗೋಡು ಕನ್ನಡಿಗರ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ

    ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

  • ಬೆಂಗಳೂರು
    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಕೇಂದ್ರದತ್ತ ಬೊಟ್ಟು ಮಾಡಿದ ಪ್ರಿಯಾಂಕ್ ಖರ್ಗೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ವಿಬಿ ಜಿ ರಾಮ್‌ ಜಿ ನೂತನ ಕಾಯ್ದೆ; ರಾಜ್ಯದ ನಿರ್ಧಾರಕ್ಕೆ ಮುನ್ನ ವಿಶೇಷ ಅಧಿವೇಶನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    GBS ಎಂಬ ನರಮಂಡಲದ ಕಾಯಿಲೆ; ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗೆ ಸರ್ಕಾರದ ಕ್ರಮ

    ಮುಜರಾಯಿ ದೇಗುಲಗಳ ಹಣ ಅನ್ಯ ಧರ್ಮಗಳ ಪಾಲಾಗುತ್ತಿಲ್ಲ; ದೇಗುಲಗಳು ಎಂದರೇನು?  ಆದಾಯ ಎಲ್ಲಿಹೋಗುತ್ತೆ? ಕಾಯಿದೆ ಏನು ಹೇಳುತ್ತೆ? ಟೀಕಾಕಾರರಿಗೆ ತಿರುಗೇಟು ಕೊಟ್ಟ ರಾಮಲಿಂಗ ರೆಡ್ಡಿ..

    ಮಕರ ಸಂಕ್ರಾಂತಿ ಹಿನ್ನೆಲೆ; ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ಎಳ್ಳು-ಬೆಲ್ಲ ವಿತರಿಸಲು ಸಚಿವರ ಆದೇಶ

    ‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

    ಎಲ್ಲಾ ಸಮಸ್ಯೆಗಳು ನಿಮ್ಮ ಕಾಲದ್ದೇ..! ಮರೆತು ಬಿಟ್ರಾ? ಬಿಜೆಪಿ ಟೀಕೆಗೆ ರಾಮಲಿಂಗಾ ರೆಡ್ಡಿ ಎದಿರೇಟು

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಪುಡಿರೌಡಿಗಳಂತೆ ಕಾಂಗ್ರೆಸ್ ಮುಖಂಡರ ವರ್ತನೆ; ವಿಜಯೇಂದ್ರ ಆಕ್ರೋಶ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ; ಸಿಎಂ ತವರಿನಿಂದ ಬಿಜೆಪಿ ಅಭಿಯಾನ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

  • ವೈವಿಧ್ಯ
    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ವಿಶೇಷ ರಕ್ತ ಪರೀಕ್ಷೆ ಮೂಲಕ ಶ್ವಾಸಕೋಶದ ಕ್ಯಾನ್ಸರ್ ಪತ್ತೆ

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

  • ಸಿನಿಮಾ
    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    KGF ಯಶಸ್ಸು: ಯಶ್ ಹರಿಯಬಿಟ್ಟ ವೀಡಿಯೋ ವೈರಲ್

    ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

    ಇವರೇ ನಿಜವಾದ ಹೀರೋಗಳು.. ‘ತಲ್ಲಣ’ ಸೃಷ್ಟಿಸುವ ಪಿಡುಗುಗುಗಳ ನಿರ್ನಾಮಕ್ಕೆ ಹೀಗೊಂದು ಚಿಕಿತ್ಸೆ

    ಇವರೇ ನಿಜವಾದ ಹೀರೋಗಳು.. ‘ತಲ್ಲಣ’ ಸೃಷ್ಟಿಸುವ ಪಿಡುಗುಗುಗಳ ನಿರ್ನಾಮಕ್ಕೆ ಹೀಗೊಂದು ಚಿಕಿತ್ಸೆ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ
    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ಹೆಚ್ಚಿನ ಅವಧಿಗೆ ಆಳಿದ ಸಿಎಂ; ಖಜಾನೆ ಖಾಲಿ ಮಾಡಿರುವುದಷ್ಟೆ ಸಿದ್ದು ಸಾಧನೆ ಎಂದ ಜೋಶಿ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಮತಾಂಧರ ನಟ್ಟು – ಬೋಲ್ಟ್ ಸರಿ ಮಾಡಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ನೀಡಿ’; ಸರ್ಕಾರದ ವಿರುದ್ಧ ಬಿಜೆಪಿ ಗರಂ

    KGF ಯಶಸ್ಸು: ಯಶ್ ಹರಿಯಬಿಟ್ಟ ವೀಡಿಯೋ ವೈರಲ್

    ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

    ‘ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ’; ಬಿ.ಎಲ್.ಸಂತೋಷ್

No Result
View All Result
UdayaNews
  • ಪ್ರಮುಖ ಸುದ್ದಿ
    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಕೇಂದ್ರ ಬಜೆಟ್‌ನಲ್ಲಿ ನಿರಂತರತೆಗೆ ಆದ್ಯತೆ: ತಂತ್ರಜ್ಞಾನ–ಉದ್ಯೋಗಗಳ ಮೇಲೆ ಕೇಂದ್ರೀಕರಣ ಸಾಧ್ಯ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಕೇಂದ್ರದತ್ತ ಬೊಟ್ಟು ಮಾಡಿದ ಪ್ರಿಯಾಂಕ್ ಖರ್ಗೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ವಿಬಿ ಜಿ ರಾಮ್‌ ಜಿ ನೂತನ ಕಾಯ್ದೆ; ರಾಜ್ಯದ ನಿರ್ಧಾರಕ್ಕೆ ಮುನ್ನ ವಿಶೇಷ ಅಧಿವೇಶನ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    GBS ಎಂಬ ನರಮಂಡಲದ ಕಾಯಿಲೆ; ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗೆ ಸರ್ಕಾರದ ಕ್ರಮ

    ಮುಜರಾಯಿ ದೇಗುಲಗಳ ಹಣ ಅನ್ಯ ಧರ್ಮಗಳ ಪಾಲಾಗುತ್ತಿಲ್ಲ; ದೇಗುಲಗಳು ಎಂದರೇನು?  ಆದಾಯ ಎಲ್ಲಿಹೋಗುತ್ತೆ? ಕಾಯಿದೆ ಏನು ಹೇಳುತ್ತೆ? ಟೀಕಾಕಾರರಿಗೆ ತಿರುಗೇಟು ಕೊಟ್ಟ ರಾಮಲಿಂಗ ರೆಡ್ಡಿ..

    ಮಕರ ಸಂಕ್ರಾಂತಿ ಹಿನ್ನೆಲೆ; ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ಎಳ್ಳು-ಬೆಲ್ಲ ವಿತರಿಸಲು ಸಚಿವರ ಆದೇಶ

    ‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

    ಎಲ್ಲಾ ಸಮಸ್ಯೆಗಳು ನಿಮ್ಮ ಕಾಲದ್ದೇ..! ಮರೆತು ಬಿಟ್ರಾ? ಬಿಜೆಪಿ ಟೀಕೆಗೆ ರಾಮಲಿಂಗಾ ರೆಡ್ಡಿ ಎದಿರೇಟು

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಪುಡಿರೌಡಿಗಳಂತೆ ಕಾಂಗ್ರೆಸ್ ಮುಖಂಡರ ವರ್ತನೆ; ವಿಜಯೇಂದ್ರ ಆಕ್ರೋಶ

  • ರಾಜ್ಯ
    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಕೇಂದ್ರದತ್ತ ಬೊಟ್ಟು ಮಾಡಿದ ಪ್ರಿಯಾಂಕ್ ಖರ್ಗೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ವಿಬಿ ಜಿ ರಾಮ್‌ ಜಿ ನೂತನ ಕಾಯ್ದೆ; ರಾಜ್ಯದ ನಿರ್ಧಾರಕ್ಕೆ ಮುನ್ನ ವಿಶೇಷ ಅಧಿವೇಶನ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    GBS ಎಂಬ ನರಮಂಡಲದ ಕಾಯಿಲೆ; ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗೆ ಸರ್ಕಾರದ ಕ್ರಮ

    ಮುಜರಾಯಿ ದೇಗುಲಗಳ ಹಣ ಅನ್ಯ ಧರ್ಮಗಳ ಪಾಲಾಗುತ್ತಿಲ್ಲ; ದೇಗುಲಗಳು ಎಂದರೇನು?  ಆದಾಯ ಎಲ್ಲಿಹೋಗುತ್ತೆ? ಕಾಯಿದೆ ಏನು ಹೇಳುತ್ತೆ? ಟೀಕಾಕಾರರಿಗೆ ತಿರುಗೇಟು ಕೊಟ್ಟ ರಾಮಲಿಂಗ ರೆಡ್ಡಿ..

    ಮಕರ ಸಂಕ್ರಾಂತಿ ಹಿನ್ನೆಲೆ; ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ಎಳ್ಳು-ಬೆಲ್ಲ ವಿತರಿಸಲು ಸಚಿವರ ಆದೇಶ

    ‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

    ಎಲ್ಲಾ ಸಮಸ್ಯೆಗಳು ನಿಮ್ಮ ಕಾಲದ್ದೇ..! ಮರೆತು ಬಿಟ್ರಾ? ಬಿಜೆಪಿ ಟೀಕೆಗೆ ರಾಮಲಿಂಗಾ ರೆಡ್ಡಿ ಎದಿರೇಟು

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಪುಡಿರೌಡಿಗಳಂತೆ ಕಾಂಗ್ರೆಸ್ ಮುಖಂಡರ ವರ್ತನೆ; ವಿಜಯೇಂದ್ರ ಆಕ್ರೋಶ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ; ಸಿಎಂ ತವರಿನಿಂದ ಬಿಜೆಪಿ ಅಭಿಯಾನ

  • ದೇಶ-ವಿದೇಶ
    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಕೇಂದ್ರ ಬಜೆಟ್‌ನಲ್ಲಿ ನಿರಂತರತೆಗೆ ಆದ್ಯತೆ: ತಂತ್ರಜ್ಞಾನ–ಉದ್ಯೋಗಗಳ ಮೇಲೆ ಕೇಂದ್ರೀಕರಣ ಸಾಧ್ಯ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    GBS ಎಂಬ ನರಮಂಡಲದ ಕಾಯಿಲೆ; ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗೆ ಸರ್ಕಾರದ ಕ್ರಮ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಗುವಾಹಟಿ–ಕೋಲ್ಕತ್ತಾ ನಡುವೆ ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ಶೀಘ್ರ ಆರಂಭ

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ಮಲೆಯಾಳಿ ಭಾಷಾ ಮಸೂದೆ; ಕಾಸರಗೋಡು ಕನ್ನಡಿಗರ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ

    ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

  • ಬೆಂಗಳೂರು
    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಕೇಂದ್ರದತ್ತ ಬೊಟ್ಟು ಮಾಡಿದ ಪ್ರಿಯಾಂಕ್ ಖರ್ಗೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ವಿಬಿ ಜಿ ರಾಮ್‌ ಜಿ ನೂತನ ಕಾಯ್ದೆ; ರಾಜ್ಯದ ನಿರ್ಧಾರಕ್ಕೆ ಮುನ್ನ ವಿಶೇಷ ಅಧಿವೇಶನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    GBS ಎಂಬ ನರಮಂಡಲದ ಕಾಯಿಲೆ; ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗೆ ಸರ್ಕಾರದ ಕ್ರಮ

    ಮುಜರಾಯಿ ದೇಗುಲಗಳ ಹಣ ಅನ್ಯ ಧರ್ಮಗಳ ಪಾಲಾಗುತ್ತಿಲ್ಲ; ದೇಗುಲಗಳು ಎಂದರೇನು?  ಆದಾಯ ಎಲ್ಲಿಹೋಗುತ್ತೆ? ಕಾಯಿದೆ ಏನು ಹೇಳುತ್ತೆ? ಟೀಕಾಕಾರರಿಗೆ ತಿರುಗೇಟು ಕೊಟ್ಟ ರಾಮಲಿಂಗ ರೆಡ್ಡಿ..

    ಮಕರ ಸಂಕ್ರಾಂತಿ ಹಿನ್ನೆಲೆ; ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ಎಳ್ಳು-ಬೆಲ್ಲ ವಿತರಿಸಲು ಸಚಿವರ ಆದೇಶ

    ‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

    ಎಲ್ಲಾ ಸಮಸ್ಯೆಗಳು ನಿಮ್ಮ ಕಾಲದ್ದೇ..! ಮರೆತು ಬಿಟ್ರಾ? ಬಿಜೆಪಿ ಟೀಕೆಗೆ ರಾಮಲಿಂಗಾ ರೆಡ್ಡಿ ಎದಿರೇಟು

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಪುಡಿರೌಡಿಗಳಂತೆ ಕಾಂಗ್ರೆಸ್ ಮುಖಂಡರ ವರ್ತನೆ; ವಿಜಯೇಂದ್ರ ಆಕ್ರೋಶ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ; ಸಿಎಂ ತವರಿನಿಂದ ಬಿಜೆಪಿ ಅಭಿಯಾನ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

  • ವೈವಿಧ್ಯ
    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ವಿಶೇಷ ರಕ್ತ ಪರೀಕ್ಷೆ ಮೂಲಕ ಶ್ವಾಸಕೋಶದ ಕ್ಯಾನ್ಸರ್ ಪತ್ತೆ

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

  • ಸಿನಿಮಾ
    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    KGF ಯಶಸ್ಸು: ಯಶ್ ಹರಿಯಬಿಟ್ಟ ವೀಡಿಯೋ ವೈರಲ್

    ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

    ಇವರೇ ನಿಜವಾದ ಹೀರೋಗಳು.. ‘ತಲ್ಲಣ’ ಸೃಷ್ಟಿಸುವ ಪಿಡುಗುಗುಗಳ ನಿರ್ನಾಮಕ್ಕೆ ಹೀಗೊಂದು ಚಿಕಿತ್ಸೆ

    ಇವರೇ ನಿಜವಾದ ಹೀರೋಗಳು.. ‘ತಲ್ಲಣ’ ಸೃಷ್ಟಿಸುವ ಪಿಡುಗುಗುಗಳ ನಿರ್ನಾಮಕ್ಕೆ ಹೀಗೊಂದು ಚಿಕಿತ್ಸೆ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ
    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ಹೆಚ್ಚಿನ ಅವಧಿಗೆ ಆಳಿದ ಸಿಎಂ; ಖಜಾನೆ ಖಾಲಿ ಮಾಡಿರುವುದಷ್ಟೆ ಸಿದ್ದು ಸಾಧನೆ ಎಂದ ಜೋಶಿ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಮತಾಂಧರ ನಟ್ಟು – ಬೋಲ್ಟ್ ಸರಿ ಮಾಡಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ನೀಡಿ’; ಸರ್ಕಾರದ ವಿರುದ್ಧ ಬಿಜೆಪಿ ಗರಂ

    KGF ಯಶಸ್ಸು: ಯಶ್ ಹರಿಯಬಿಟ್ಟ ವೀಡಿಯೋ ವೈರಲ್

    ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

    ‘ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ’; ಬಿ.ಎಲ್.ಸಂತೋಷ್

No Result
View All Result
UdayaNews
No Result
View All Result
Home Focus

ಮತ್ತೊಂದು ಚರಿತ್ರೆ ಬರೆಯಲು ಸಜ್ಜಾದ ಪಂಚಮಸಾಲಿ ಸಮುದಾಯ; ಸರ್ಕಾರದ ವಿರುದ್ದ ಮತ್ತೊಮ್ಮೆ ರಣಕಹಳೆ, ಬುಧವಾರ ಮಹತ್ವದ ಸಭೆ

by Udaya News
February 21, 2024
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಮತ್ತೊಂದು ಚರಿತ್ರೆ ಬರೆಯಲು ಸಜ್ಜಾದ ಪಂಚಮಸಾಲಿ ಸಮುದಾಯ; ಸರ್ಕಾರದ ವಿರುದ್ದ ಮತ್ತೊಮ್ಮೆ ರಣಕಹಳೆ, ಬುಧವಾರ ಮಹತ್ವದ ಸಭೆ
Share on FacebookShare via: WhatsApp

ಬೆಂಗಳೂರು: ಮೀಸಲಾತಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಲಿಂಗಾಯತ ಸಮುದಾಯ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದವೂ ರಣಕಹಳೆ ಮೊಳಗಿಸಿದೆ. ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಪಂಚಮಸಾಲಿಗಳ ಶಕ್ತಿ ಪ್ರದರ್ಶನ ನಡೆಸಲು ತಯಾರಿ ನಡೆದಿದೆ.

2021 ಫೆಬ್ರುವರಿ 21ರಂದು ಬೆಂಗಳೂರಿನಲ್ಲಿ ನಡೆದ 10 ಲಕ್ಷ ಪಂಚಮಸಾಲಿ ಮಂದಿಯ ಐತಿಹಾಸಿಕ ಶಕ್ತಿಪ್ರದರ್ಶನದ ತೃತೀಯ ವರ್ಷಾಚರಣೆ ಅಂಗವಾಗಿ ಮತ್ತೊಂದು ಚಾರಿತ್ರಿಕ ಸಮಾವೇಶ ನಡೆಸುವ ತಯಾರಿ ಇದಾಗಿದೆ ಎಂದು ಶ್ರೀ ಬಸವಜಯ ಮೃತ್ಯುಂಜಯ ಶ್ರೀ ತಿಳಿಸಿದ್ದಾರೆ.

RelatedPosts

ಕೇಂದ್ರ ಬಜೆಟ್‌ನಲ್ಲಿ ನಿರಂತರತೆಗೆ ಆದ್ಯತೆ: ತಂತ್ರಜ್ಞಾನ–ಉದ್ಯೋಗಗಳ ಮೇಲೆ ಕೇಂದ್ರೀಕರಣ ಸಾಧ್ಯ

MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಕೇಂದ್ರದತ್ತ ಬೊಟ್ಟು ಮಾಡಿದ ಪ್ರಿಯಾಂಕ್ ಖರ್ಗೆ

ಈ ಸಂಬಂಧ ಬುಧವಾರ (ಫೆಬ್ರುವರಿ 21)ಸಂಜೆ 5ಗಂಟೆಗೆ ಬೆಂಗಳೂರಿನ ಪರಾಗ್ ಹೊಟೇಲ್‌ನಲ್ಲಿ ಪಂಚಮಸಾಲಿ ರಾಜ್ಯ ಕಾರ್ಯಕಾರಣಿ ಹಾಗೂ ಜನಪ್ರತಿನಿಧಿಗಳ ಸಭೆ ನಡೆಯಲಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

2021 ಫೆಬ್ರುವರಿ 21ರಂದು ಬೆಂಗಳೂರಿನಲ್ಲಿ 10 ಲಕ್ಷ ಪಂಚಮಸಾಲಿಗಳ ಐತಿಹಾಸಿಕ ಶಕ್ತಿಪ್ರದರ್ಶನ ನಡೆದಿದ್ದು ಅದರ ತೃತೀಯ ವರ್ಷಾಚರಣೆ ಅಂಗವಾಗಿ ಪಂಚಮಸಾಲಿ – ಗೌಡ – ಮಲೆಗೌಡ-ದೀಕ್ಷ ಲಿಂಗಾಯತರ ರಾಷ್ಟ್ರೀಯ, ರಾಜ್ಯ , ಜಿಲ್ಲಾ, ವಿವಿಧ ಸಂಘಟನೆಗಳ ಪ್ರಮುಖರ ಹಾಗೂ ಶಾಸಕರ, ಸಂಸದರ, ಹಾಲಿ ಮಾಜಿ ಜನಪ್ರತಿನಿಧಿಗಳ ಸಭೆಯನ್ನು ವಿಧಾನಸೌಧ ಅಧಿವೇಶನ ಸಂಧರ್ಭದಲ್ಲಿ ನಡೆಸಲಾಗುತ್ತದೆ. 2A ಹಾಗೂ ಲಿಂಗಾಯತ OBC ಮೀಸಲಾತಿ ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲು ಈ ಸಭೆಯನ್ನು ಕರೆಯಲಾಗಿದೆ ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ ಧರ್ಮ ಕ್ಷೇತ್ರ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಪಂಚಮಸಾಲಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಲಿಂಗಾಯತ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ವಿಜಯಾನಂದ್ ಕಾಶಪ್ಪನವರ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ಮೀಸಲಾತಿ ಚಳುವಳಿ ಸ್ವಾಗತ ಸಮಿತಿ ಅಧ್ಯಕ್ಷ ಬಸವನಗೌಡ ಪಾಟಿಲ್ ಯತ್ನಾಳ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ನೀರು ಪೂರೈಕೆ ನಿಗಮ ಅಧ್ಯಕ್ಷ ವಿನಯ್ ಕುಲಕರ್ಣಿ, CM ಸಲಹೆಗಾರ ಬಿ.ಆರ್.ಪಾಟೀಲ್, ಮಾಜಿ ಸಚಿವ ಎಬಿ ಪಾಟಿಲ್, ಶಾಸಕರಾದ ಸಿ.ಸಿ.ಪಾಟೀಲ್, ಅರವಿಂದ್, ಸಿದ್ದು ಸವದಿ, ಸಂಸದರಾದ ಕರಡಿ ಸಂಗಣ್ಣ, ಈರಣ್ಣ ಕಡಾಡಿ , ಮಾಜಿ ಸಂಸದ ಶಿವರಾಮೇಗೌಡ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಶ್ರೀಗಳು ತಿಳಿಸಿದ್ದಾರೆ. ‌

Tags: Panchamaaali lingayatPanchamasali peethaPanchamasali Rally - Basavajaya Mrutyunjaya shreePanchamasi 2a protestಕೂಡಲಸಂಗಮ ಧರ್ಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ShareSendTweetShare
Previous Post

ಪರಿಷತ್ ಉಪಚುನಾವಣೆಯಲ್ಲಿ ಪುಟ್ಟಣ್ಣ ಜಯ; JDS-BJP ಮೈತ್ರಿಗೆ ಆರಂಭಿಕ ಹೊಡೆತ

Next Post

ಖ್ಯಾತ ಹಿರಿಯ ನ್ಯಾಯವಾದಿ ಫಾಲಿ ನಾರಿಮನ್ ವಿಧಿವಶ

Related Posts

ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ
Focus

ಕೇಂದ್ರ ಬಜೆಟ್‌ನಲ್ಲಿ ನಿರಂತರತೆಗೆ ಆದ್ಯತೆ: ತಂತ್ರಜ್ಞಾನ–ಉದ್ಯೋಗಗಳ ಮೇಲೆ ಕೇಂದ್ರೀಕರಣ ಸಾಧ್ಯ

January 16, 2026 10:01 AM
MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ
Focus

MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

January 16, 2026 10:01 AM
‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ
Focus

ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಕೇಂದ್ರದತ್ತ ಬೊಟ್ಟು ಮಾಡಿದ ಪ್ರಿಯಾಂಕ್ ಖರ್ಗೆ

January 16, 2026 12:01 AM
ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ
Focus

ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

January 16, 2026 12:01 AM
ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು
Focus

ವಿಬಿ ಜಿ ರಾಮ್‌ ಜಿ ನೂತನ ಕಾಯ್ದೆ; ರಾಜ್ಯದ ನಿರ್ಧಾರಕ್ಕೆ ಮುನ್ನ ವಿಶೇಷ ಅಧಿವೇಶನ

January 15, 2026 12:01 AM
ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ
Focus

ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

January 15, 2026 12:01 AM

Popular Stories

  • ಬೋರಿಮಾರ್ ಚರ್ಚ್ ನೂತನ ಚರ್ಚ್ ಪಾಲನ ಸಮಿತಿಯ ಪದಗ್ರಹಣ ಸಮಾರಂಭ

    ಬೋರಿಮಾರ್ ಚರ್ಚ್ ನೂತನ ಚರ್ಚ್ ಪಾಲನ ಸಮಿತಿಯ ಪದಗ್ರಹಣ ಸಮಾರಂಭ

    0 shares
    Share 0 Tweet 0
  • CSI ಬಿಷಪ್ ಪ್ರಕರಣಕ್ಕೆ ಹಠಾತ್ ತಿರುವು; ಪೊಲೀಸ್ ನಿರ್ಲಕ್ಷ್ಯಕ್ಕೆ ಕ್ರೈಸ್ತರ ಅಸಮಾಧಾನ ಸಿಐಡಿ ತನಿಖೆಗೆ ಆಗ್ರಹ

    0 shares
    Share 0 Tweet 0
  • ಸುರತ್ಕಲ್-ಬಿ.ಸಿ.ರೋಡ್ ಹೆದ್ದಾರಿ ಮೇಲ್ದರ್ಜೆಗೆ; ಡಿಪಿಆರ್‌ ಮಂಜೂರು

    0 shares
    Share 0 Tweet 0
  • PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    0 shares
    Share 0 Tweet 0
  • ಮಂಗಳೂರು ಗರೋಡಿ ಜಾತ್ರೆ ‘ಕೋಳಿ ಅಂಕ’ ವಿಚಾರ; ಅಪಪ್ರಚಾರ ಬಗ್ಗೆ FIR

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In