Wednesday, June 24, 2026
Contact Us
UdayaNews
  • ಪ್ರಮುಖ ಸುದ್ದಿ
    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

    ‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

    ‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

    ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

    ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

    ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

    ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

    ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

    ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

    ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

    ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ

    ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ

    ‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ

    ‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ

  • ರಾಜ್ಯ
    ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

    ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

    ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

    ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

    ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

    ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

    ‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ

    ‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ

    ಹೆದ್ದಾರಿ ವೇಸೈಡ್ ಸೌಲಭ್ಯಗಳಲ್ಲಿ ವಾಹನ ದುರಸ್ತಿ–ಪಂಕ್ಚರ್ ಕೇಂದ್ರ ಕಡ್ಡಾಯ; NHAI ನಿರ್ದೇಶನ

    ಹೆದ್ದಾರಿ ವೇಸೈಡ್ ಸೌಲಭ್ಯಗಳಲ್ಲಿ ವಾಹನ ದುರಸ್ತಿ–ಪಂಕ್ಚರ್ ಕೇಂದ್ರ ಕಡ್ಡಾಯ; NHAI ನಿರ್ದೇಶನ

    ರಾಖಿಗರ್ಹಿ ಅಸ್ಥಿಪಂಜರಗಳ ವೈಜ್ಞಾನಿಕ ಅಧ್ಯಯನಕ್ಕೆ ಚಾಲನೆ

    ರಾಖಿಗರ್ಹಿ ಅಸ್ಥಿಪಂಜರಗಳ ವೈಜ್ಞಾನಿಕ ಅಧ್ಯಯನಕ್ಕೆ ಚಾಲನೆ

    ಭಾರತದಲ್ಲಿ 5 ಲಕ್ಷ ಅಂಗಾಂಗ ದಾನ ಪ್ರತಿಜ್ಞೆಗಳ ಮೈಲಿಗಲ್ಲು

    ಭಾರತದಲ್ಲಿ 5 ಲಕ್ಷ ಅಂಗಾಂಗ ದಾನ ಪ್ರತಿಜ್ಞೆಗಳ ಮೈಲಿಗಲ್ಲು

    ಬಿಎಂಟಿಸಿ ಮಾಸಿಕ ಪಾಸ್ ದರ ಏರಿಕೆ ಇಲ್ಲ; ವಿಸ್ತಾರ ಮಾರ್ಗಗಳಿಗೆ ಮಾತ್ರ ಹೊಸ ಪಾಸ್

    ಬಿಎಂಟಿಸಿ ಮಾಸಿಕ ಪಾಸ್ ದರ ಏರಿಕೆ ಇಲ್ಲ; ವಿಸ್ತಾರ ಮಾರ್ಗಗಳಿಗೆ ಮಾತ್ರ ಹೊಸ ಪಾಸ್

    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

  • ದೇಶ
    ‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

    ‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

    ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

    ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

    ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ

    ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ

    ಲಕ್ನೋ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

    ಲಕ್ನೋ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್ ತತ್ವ-ಸಂವಿಧಾನ ರಕ್ಷಣೆಗೆ ಕರೆ

    ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್ ತತ್ವ-ಸಂವಿಧಾನ ರಕ್ಷಣೆಗೆ ಕರೆ

    ಮೂರು ದೇಶೀಯ ನೌಕಾ ಹಡಗುಗಳಿಗೆ ಮೋದಿ ಚಾಲನೆ: ಕಡಲ ಸ್ವಾವಲಂಬನೆಗೆ ಮತ್ತಷ್ಟು ಬಲ

    ಮೂರು ದೇಶೀಯ ನೌಕಾ ಹಡಗುಗಳಿಗೆ ಮೋದಿ ಚಾಲನೆ: ಕಡಲ ಸ್ವಾವಲಂಬನೆಗೆ ಮತ್ತಷ್ಟು ಬಲ

    ಲೆಬನಾನ್‌ ಮೇಲಿನ ದಾಳಿಗೆ ಬ್ರೇಕ್; ಕದನ ವಿರಾಮಕ್ಕೆ ಇಸ್ರೇಲ್ ನಿರ್ಧಾರ

    ಲೆಬನಾನ್‌ ಮೇಲಿನ ದಾಳಿಗೆ ಬ್ರೇಕ್; ಕದನ ವಿರಾಮಕ್ಕೆ ಇಸ್ರೇಲ್ ನಿರ್ಧಾರ

  • ವಿದೇಶ
    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

    ಇರಾನ್ ಮೇಲಿನ ಕೆಲವು ನಿರ್ಬಂಧ ಸಡಿಲಿಕೆ; ತೈಲ ರಫ್ತಿಗೆ ಅಮೆರಿಕ ಅವಕಾಶ

    ಇರಾನ್ ಮೇಲಿನ ಕೆಲವು ನಿರ್ಬಂಧ ಸಡಿಲಿಕೆ; ತೈಲ ರಫ್ತಿಗೆ ಅಮೆರಿಕ ಅವಕಾಶ

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

    ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

    ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

    ‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

    ‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

    ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

    ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

    ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

    ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

    ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

    ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

    ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

    ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ

    ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ

    ‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ

    ‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ

  • ರಾಜ್ಯ
    ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

    ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

    ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

    ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

    ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

    ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

    ‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ

    ‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ

    ಹೆದ್ದಾರಿ ವೇಸೈಡ್ ಸೌಲಭ್ಯಗಳಲ್ಲಿ ವಾಹನ ದುರಸ್ತಿ–ಪಂಕ್ಚರ್ ಕೇಂದ್ರ ಕಡ್ಡಾಯ; NHAI ನಿರ್ದೇಶನ

    ಹೆದ್ದಾರಿ ವೇಸೈಡ್ ಸೌಲಭ್ಯಗಳಲ್ಲಿ ವಾಹನ ದುರಸ್ತಿ–ಪಂಕ್ಚರ್ ಕೇಂದ್ರ ಕಡ್ಡಾಯ; NHAI ನಿರ್ದೇಶನ

    ರಾಖಿಗರ್ಹಿ ಅಸ್ಥಿಪಂಜರಗಳ ವೈಜ್ಞಾನಿಕ ಅಧ್ಯಯನಕ್ಕೆ ಚಾಲನೆ

    ರಾಖಿಗರ್ಹಿ ಅಸ್ಥಿಪಂಜರಗಳ ವೈಜ್ಞಾನಿಕ ಅಧ್ಯಯನಕ್ಕೆ ಚಾಲನೆ

    ಭಾರತದಲ್ಲಿ 5 ಲಕ್ಷ ಅಂಗಾಂಗ ದಾನ ಪ್ರತಿಜ್ಞೆಗಳ ಮೈಲಿಗಲ್ಲು

    ಭಾರತದಲ್ಲಿ 5 ಲಕ್ಷ ಅಂಗಾಂಗ ದಾನ ಪ್ರತಿಜ್ಞೆಗಳ ಮೈಲಿಗಲ್ಲು

    ಬಿಎಂಟಿಸಿ ಮಾಸಿಕ ಪಾಸ್ ದರ ಏರಿಕೆ ಇಲ್ಲ; ವಿಸ್ತಾರ ಮಾರ್ಗಗಳಿಗೆ ಮಾತ್ರ ಹೊಸ ಪಾಸ್

    ಬಿಎಂಟಿಸಿ ಮಾಸಿಕ ಪಾಸ್ ದರ ಏರಿಕೆ ಇಲ್ಲ; ವಿಸ್ತಾರ ಮಾರ್ಗಗಳಿಗೆ ಮಾತ್ರ ಹೊಸ ಪಾಸ್

    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

  • ದೇಶ
    ‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

    ‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

    ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

    ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

    ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ

    ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ

    ಲಕ್ನೋ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

    ಲಕ್ನೋ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್ ತತ್ವ-ಸಂವಿಧಾನ ರಕ್ಷಣೆಗೆ ಕರೆ

    ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್ ತತ್ವ-ಸಂವಿಧಾನ ರಕ್ಷಣೆಗೆ ಕರೆ

    ಮೂರು ದೇಶೀಯ ನೌಕಾ ಹಡಗುಗಳಿಗೆ ಮೋದಿ ಚಾಲನೆ: ಕಡಲ ಸ್ವಾವಲಂಬನೆಗೆ ಮತ್ತಷ್ಟು ಬಲ

    ಮೂರು ದೇಶೀಯ ನೌಕಾ ಹಡಗುಗಳಿಗೆ ಮೋದಿ ಚಾಲನೆ: ಕಡಲ ಸ್ವಾವಲಂಬನೆಗೆ ಮತ್ತಷ್ಟು ಬಲ

    ಲೆಬನಾನ್‌ ಮೇಲಿನ ದಾಳಿಗೆ ಬ್ರೇಕ್; ಕದನ ವಿರಾಮಕ್ಕೆ ಇಸ್ರೇಲ್ ನಿರ್ಧಾರ

    ಲೆಬನಾನ್‌ ಮೇಲಿನ ದಾಳಿಗೆ ಬ್ರೇಕ್; ಕದನ ವಿರಾಮಕ್ಕೆ ಇಸ್ರೇಲ್ ನಿರ್ಧಾರ

  • ವಿದೇಶ
    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

    ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

    ಇರಾನ್ ಮೇಲಿನ ಕೆಲವು ನಿರ್ಬಂಧ ಸಡಿಲಿಕೆ; ತೈಲ ರಫ್ತಿಗೆ ಅಮೆರಿಕ ಅವಕಾಶ

    ಇರಾನ್ ಮೇಲಿನ ಕೆಲವು ನಿರ್ಬಂಧ ಸಡಿಲಿಕೆ; ತೈಲ ರಫ್ತಿಗೆ ಅಮೆರಿಕ ಅವಕಾಶ

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

    ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

    ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಸಿದ್ದರಾಮಯ್ಯ ಸರ್ಕಾರ ಡಿಸೆಂಬರ್‌ನಲ್ಲಿ ಪತನ; ನಳಿನ್ ಕುಮಾರ್ ಕಟೀಲ್ ಭವಿಷ್ಯ

by Udaya News
June 19, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಕರೆಂಟ್ ಶಾಕ್.. ಕಾಸಿಯಾ ಹೋರಾಟಕ್ಕೆ ಬಿಜೆಪಿಯಿಂದ ನೈತಿಕ ಬೆಂಬಲ
Share on FacebookShare via: WhatsApp

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ತೀವ್ರ ಹೆಚ್ಚಳದ ವಿರುದ್ಧ ಉದ್ಯಮಿಗಳ (ಕಾಸಿಯಾ) ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ಕೊಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಬಿಲ್‍ನಲ್ಲಿ ವಂಚನೆ ಮಾಡಲಾಗುತ್ತಿದೆ. ಈಗಾಗಲೇ ರಾಜ್ಯದ ಕೈಗಾರಿಕಾ ವಾಣಿಜ್ಯ ಮಂಡಳಿ ಕಾಸಿಯಾವು ಹೋರಾಟ, ಬಂದ್‍ಗೆ ಕರೆ ಕೊಟ್ಟಿದೆ. ಕಳೆದ 15- 20 ದಿನಗಳಿಂದ ರಾಜ್ಯದ ಜನರ ಬಾಯಲ್ಲಿ ವಿದ್ಯುತ್ ಬಿಲ್ ಕುರಿತು ಚರ್ಚೆಗಳು ನಡೆಯುತ್ತಿವೆ. ಸಾಮಾನ್ಯ ಜನರಿಗೂ 2 ಸಾವಿರದ ಬದಲು 6ರಿಂದ 8 ಸಾವಿರದ ಬಿಲ್ ಬರುತ್ತಿದೆ. 20 ಸಾವಿರ ಬಿಲ್ ಬರುವ ಉದ್ಯಮಿಗೆ 1 ಲಕ್ಷದ ಬಿಲ್ ಬಂದಿದೆ. ಕೆಲವೆಡೆ 7ರಿಂದ 8 ಲಕ್ಷದ ಬಿಲ್ ವಿಧಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಹಠಮಾರಿ ಧೋರಣೆಯನ್ನು ಕೈಬಿಡಬೇಕು. ಈ ರಾಜ್ಯದಲ್ಲಿ ಉದ್ಯಮಿಗಳಿಗೆ ಅವಕಾಶಗಳನ್ನು ಕೊಡಿ. ಅವರ ಸಮಸ್ಯೆಗಳನ್ನು ಆಲಿಸಿ ನ್ಯಾಯ ಕೊಡಬೇಕೆಂದು ಆಗ್ರಹಿಸಿದರು.

RelatedPosts

‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

ಕಳೆದೊಂದು ತಿಂಗಳಿನಿಂದ ಜನಸಾಮಾನ್ಯರ ಮೇಲೆ ಸೇರಿದಂತೆ ಎಲ್ಲ ವರ್ಗದವರ ಮೇಲೆ ಬೇರೆಬೇರೆ ಆಘಾತಗಳನ್ನು ನೀಡುವ ಕೆಲಸವನ್ನು ರಾಜ್ಯ ಸರಕಾರ ಮಾಡಿದೆ. ಹಾಲಿನ ಬೆಂಬಲ ಬೆಲೆಯನ್ನು 1.50 ರೂ. ಕಡಿಮೆ ಮಾಡಿದ್ದಾರೆ. ಕರೆಂಟ್ ಬಿಲ್ ಹೆಚ್ಚಾಗಿದೆ. ಹೀಗಾಗಿ ರೈತರಿಗೂ, ಜನಸಾಮಾನ್ಯರಿಗೂ ಆಘಾತ ಉಂಟಾಗಿದೆ ಎಂದು ವಿವರಿಸಿದರು.

ಬಿಜೆಪಿ ಸರಕಾರ ಇದ್ದಾಗ ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ 75 ಯೂನಿಟ್ ಉಚಿತ ವಿದ್ಯುತ್ ಕೊಡಲಾಗಿತ್ತು. ಆದರೆ, ದರ ಏರಿಸಿರಲಿಲ್ಲ; ಕರ್ನಾಟಕದಲ್ಲಿ ಬಿಜೆಪಿ ಸರಕಾರ ಇದ್ದಾಗ ವಿದ್ಯುತ್ ಸರಬರಾಜಿನ ಸಮಸ್ಯೆ ಇರಲಿಲ್ಲ. ಈಗ ವಿದ್ಯುತ್ ಪೂರೈಕೆಯೂ ಸರಿಯಾಗಿಲ್ಲ. ಒಂದೆಡೆ ಮಳೆ ಇಲ್ಲ. ಇನ್ನೊಂದೆಡೆ ಗದ್ದೆ, ತೋಟಕ್ಕೆ ನೀರು ಹಾಯಿಸಲು ಕರೆಂಟಿಲ್ಲ ಎಂಬ ಸ್ಥಿತಿ ಬಂದಿದೆ ಎಂದು ಟೀಕಿಸಿದರು.
ನಾವು ಅನುಷ್ಠಾನಕ್ಕೆ ತಂದ ಮತಾಂತರ ನಿಷೇಧ ಕಾಯ್ದೆ, ಗೋಹತ್ಯಾ ನಿಷೇಧ ಕಾಯ್ದೆ ಹಿಂದಕ್ಕೆ ಪಡೆಯುವ ಕಾಂಗ್ರೆಸ್ ಸರಕಾರಕ್ಕೆ ವಿದ್ಯುತ್ ದರ ಏರಿಕೆ ಹಿಂದಕ್ಕೆ ಪಡೆಯಲಾಗುವುದಿಲ್ಲವೇ ಎಂದು ಅವರು ಪ್ರಶ್ನೆಯನ್ನು ಮುಂದಿಟ್ಟರು. ಪಠ್ಯದಲ್ಲಿ ಪಾಠ ಬದಲಾವಣೆ ಮಾಡುವ ಸಿದ್ರಾಮಣ್ಣನ ಸರಕಾರಕ್ಕೆ ಇದನ್ನು ಮಾಡಲಾಗುವುದಿಲ್ಲವೇ? ಎಂದು ಕೇಳಿದರು.

ಅಕ್ಕಿ ವಿಚಾರದಲ್ಲೂ ಸಿದ್ರಾಮಣ್ಣ, ಡಿ.ಕೆ.ಶಿವಕುಮಾರ್ 10 ಕೆಜಿ ಕೊಡುವುದಾಗಿ ಸುಳ್ಳು ಹೇಳಿದ್ದಾರೆ. ಅದರಲ್ಲಿ 5 ಕೆಜಿ ಕೇಂದ್ರದ್ದು ಎಂದು ಜನರಿಗೂ ಗೊತ್ತಾಗಲಿ. ಕಾಂಗ್ರೆಸ್ಸಿಗರು ಪ್ರತಿಭಟನೆ ಜೋರಾಗಿ ಮಾಡಿದರೆ ವಿಷಯ ಜನರಿಗೂ ತಿಳಿಯುತ್ತದೆ ಎಂದು ಪತ್ರಕರ್ತರ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದರು.

ಹಿಂದೆ ಸಿದ್ರಾಮಣ್ಣನ ಸರಕಾರ ಇದ್ದಾಗ ಕೇಂದ್ರದಿಂದ ಅಕ್ಕಿ ಪಡೆದು ಅದನ್ನು ತಮ್ಮ ಫೋಟೊ ಹಾಕಿ ಜನರಿಗೆ ನೀಡುತ್ತಿದ್ದರು. ಕೋವಿಡ್ ಅವಧಿಯಲ್ಲಿ ನಾವು ಅಕ್ಕಿ ನೀಡಿದ್ದೇವೆ. ಸಿದ್ರಾಮಣ್ಣ ಮತ್ತು ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ 10 ಕೆಜಿ ಅಕ್ಕಿ ಕೊಡುತ್ತದೆ ಎಂದಿದ್ದರು. ಅದನ್ನು ಕೊಡಲಿ ಎಂದು ಸವಾಲೆಸೆದರು.

ಈ ಸರ್ಕಾರ ಡಿಸೆಂಬರ್‌ನಲ್ಲಿ ಬಿದ್ದು ಹೋಗಲಿದೆ ಎಂದು ನಳಿನ್‍ಕುಮಾರ್ ಅವರು ತಿಳಿಸಿದರು. ಅಧಿವೇಶನ ಆರಂಭವಾಗುವ ವೇಳೆಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ ಎಂದ ಅವರು, ಸರ್ಕಾರ ನಡೆಸಲು ಮುಖ್ಯಮಂತ್ರಿ ಬೇಕಿತ್ತು. ಮುಖ್ಯಮಂತ್ರಿ ಆಯ್ಕೆಗೆ ಅವರು 4 ದಿನ ತೆಗೆದುಕೊಂಡರಲ್ಲವೇ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಮುಂದಿನ ಹೋರಾಟದ ರೂಪುರೇಷೆಗಳನ್ನು  ನಿರ್ಧರಿಸಲಾಗುತ್ತದೆ. ಕಾಂಗ್ರೆಸ್ಸಿನ ಸರಕಾರದ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸಹಕಾರ ಇದೆ ಎಂದ ಅವರು, 22ರಿಂದ ಪಕ್ಷದ ನಾಯಕರ ಜಿಲ್ಲಾ ಪ್ರವಾಸ ಆರಂಭವಾಗಲಿದೆ. ಅದರಲ್ಲಿ ನಮ್ಮ ಕೇಂದ್ರ ಸರಕಾರದ 9 ವರ್ಷಗಳ ಅವಧಿಯ ಅಭಿವೃದ್ಧಿ, ಸಾಧನೆಗಳನ್ನು ತಿಳಿಸುತ್ತೇವೆ. ಪತ್ರಿಕಾಗೋಷ್ಠಿ, ಸಂವಾದ, ಪ್ರಬುದ್ಧರ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ನುಡಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್ ಮತ್ತು ಸಿದ್ದರಾಜು, ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಉಪಸ್ಥಿತರಿದ್ದರು.

ShareSendTweetShare
Previous Post

ಕರೆಂಟ್ ಶಾಕ್.. ಕಾಸಿಯಾ ಹೋರಾಟಕ್ಕೆ ಬಿಜೆಪಿಯಿಂದ ನೈತಿಕ ಬೆಂಬಲ

Next Post

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ದ ಕಾಂಗ್ರೆಸ್ ದೂರು

Related Posts

‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್
ಪ್ರಮುಖ ಸುದ್ದಿ

‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

June 24, 2026 11:06 AM
ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ
ಪ್ರಮುಖ ಸುದ್ದಿ

ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

June 24, 2026 11:06 AM
‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ
ದೇಶ

‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

June 24, 2026 11:06 AM
ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ
ದೇಶ

ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

June 24, 2026 11:06 AM
ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ
ಪ್ರಮುಖ ಸುದ್ದಿ

ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

June 24, 2026 10:06 AM
ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ
ಪ್ರಮುಖ ಸುದ್ದಿ

ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

June 24, 2026 10:06 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಖಾಸಗಿ ಸಾರಿಗೆ ಸಂಸ್ಥೆಗಳ ಬಹುಕಾಲದ ಬೇಡಿಕೆಗಳ ಈಡೇರಿಕೆ; ನುಡಿದಂತೆ ನಡೆದ ಸಾರಿಗೆ ಮಂತ್ರಿ

    0 shares
    Share 0 Tweet 0
  • ಕಾಂಗ್ರೆಸ್‌ನವರಿಗೆ ಕೇಂದ್ರ ಬಜೆಟ್ ಅರ್ಥವೇ ಆಗಿಲ್ಲ; ಸಚಿವ ಸುಧಾಕರ್ ಲೇವಡಿ

    0 shares
    Share 0 Tweet 0
  • ‘ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು’; ದುಬಾರಿ ಕಾರು ಖರೀದಿ ಬಗ್ಗೆ ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In