Monday, May 25, 2026
Contact Us
UdayaNews
  • ಪ್ರಮುಖ ಸುದ್ದಿ
    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

    ನಾಲ್ಕು ತಿಂಗಳ ಪರಿಶ್ರಮದಿಂದ ಲಭ್ಯವಾದ ‘ಚರಕ’ ಕೋವಿಡ್ ಆಸ್ಪತ್ರೆ

    ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ

    ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ

  • ರಾಜ್ಯ
    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಹೊಸ ಕಾರ್ಮಿಕ ಸಂಹಿತೆಯಿಂದ 77 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯ: ಎಸ್‌ಬಿಐ ವರದಿ

    ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ.60 ಹೆಚ್ಚಳ: ರಾಜ್ಯ ಸರ್ಕಾರದಿಂದ ಅಧಿಸೂಚನೆ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

  • ದೇಶ-ವಿದೇಶ
    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ನಾಲ್ಕು ತಿಂಗಳ ಪರಿಶ್ರಮದಿಂದ ಲಭ್ಯವಾದ ‘ಚರಕ’ ಕೋವಿಡ್ ಆಸ್ಪತ್ರೆ

    ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ

    ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಹೊಸ ಕಾರ್ಮಿಕ ಸಂಹಿತೆಯಿಂದ 77 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯ: ಎಸ್‌ಬಿಐ ವರದಿ

    ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ.60 ಹೆಚ್ಚಳ: ರಾಜ್ಯ ಸರ್ಕಾರದಿಂದ ಅಧಿಸೂಚನೆ

  • ಬೆಂಗಳೂರು
    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ
    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

  • ಸಿನಿಮಾ
    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

No Result
View All Result
UdayaNews
  • ಪ್ರಮುಖ ಸುದ್ದಿ
    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

    ನಾಲ್ಕು ತಿಂಗಳ ಪರಿಶ್ರಮದಿಂದ ಲಭ್ಯವಾದ ‘ಚರಕ’ ಕೋವಿಡ್ ಆಸ್ಪತ್ರೆ

    ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ

    ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ

  • ರಾಜ್ಯ
    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಹೊಸ ಕಾರ್ಮಿಕ ಸಂಹಿತೆಯಿಂದ 77 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯ: ಎಸ್‌ಬಿಐ ವರದಿ

    ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ.60 ಹೆಚ್ಚಳ: ರಾಜ್ಯ ಸರ್ಕಾರದಿಂದ ಅಧಿಸೂಚನೆ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

  • ದೇಶ-ವಿದೇಶ
    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ನಾಲ್ಕು ತಿಂಗಳ ಪರಿಶ್ರಮದಿಂದ ಲಭ್ಯವಾದ ‘ಚರಕ’ ಕೋವಿಡ್ ಆಸ್ಪತ್ರೆ

    ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ

    ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಹೊಸ ಕಾರ್ಮಿಕ ಸಂಹಿತೆಯಿಂದ 77 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯ: ಎಸ್‌ಬಿಐ ವರದಿ

    ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ.60 ಹೆಚ್ಚಳ: ರಾಜ್ಯ ಸರ್ಕಾರದಿಂದ ಅಧಿಸೂಚನೆ

  • ಬೆಂಗಳೂರು
    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ
    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

  • ಸಿನಿಮಾ
    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

No Result
View All Result
UdayaNews
No Result
View All Result
Home Focus

ಪಿಎಸ್ಐ ನೇಮಕಾತಿ ಹಗರಣ; ಪ್ರಮುಖರ ರಕ್ಷಣೆಗೆ ಸರ್ಕಾರದ ಯತ್ನ?

by Udaya News
July 14, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ
Share on FacebookShare via: WhatsApp

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಪ್ರಮುಖ ವ್ಯಕ್ತಿಗಳ ರಕ್ಷಣೆಗೆ ಬಿಜೆಪಿ ಸರ್ಕಾರಕ್ಕೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಐದು ಆಗ್ರಹಗಳನ್ನು ಮುಂದಿಟ್ಟಿದೆ.

ಈ ವಿಚಾರವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಕಲ್ಬುರ್ಗಿಯ ಒಂದು ಪರಿಕ್ಷಾ ಕೇಂದ್ರದ ಅಕ್ರಮಕ್ಕೆ ಮಾತ್ರ ಸೀಮಿತಗೊಳಿಸಿದ್ದು, ರಾಜ್ಯದ ಇತರೆ ಕೇಂದ್ರಗಳಲ್ಲಿನ ಅಕ್ರಮದ ಕುರಿತು ತನಿಖೆ ಯಾವಾಗ? ಅದಕ್ಕೆ ಕಾಲಮಿತಿ ಏನು? ರಾಜ್ಯದ ಇತರೆ ಭಾಗಗಳಲ್ಲಿ ನಡೆದಿರುವ ಅಕ್ರಮದ ತನಿಖೆಯೂ ತ್ವರಿತಗತಿಯಲ್ಲಿ ಆಗಬೇಕು ಎಂದರು.

RelatedPosts

ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

ಅನ್ನಪೂರ್ಣೇಶ್ವರಿ ನಗರದಲ್ಲಿ ದಾಖಲಾಗಿರುವ ದೂರಿನ ಪ್ರತಿಯನ್ನೇ ಮುಚ್ಚಿಹಾಕಿ ಪ್ರಕರಣವನ್ನೇ ಮುಚ್ಚಿಹಾಕಲು ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಹಗರಣದ ತನಿಖೆ ವಿಳಂಬ ಹಾಗೂ ಮುಚ್ಚಿಹಾಕುವ ಪ್ರಯತ್ನವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ ಅಚರು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಎಡಿಜಿಪಿ ಅಮೃತ್ ಪೌಲ್ ಅವರ ಹೇಳಿಕೆಯನ್ನು ಸೆಕ್ಷನ್ 164 ಪ್ರಕಾರ ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಅರೋಪಪಟ್ಟಿಯಲ್ಲಿ ಉಲ್ಲೇಖಿಸಿರುವಂತೆ ಎಸ್ ಡಿಎ, ಎಫ್ ಡಿಎ, ಪಿಡಬ್ಲ್ಯೂಡಿ, ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಅಕ್ರಮದ ಕುರಿತು ಕೂಡಲೇ ತನಿಖೆ ಆಗಬೇಕು. ಈ ಸರ್ಕಾರ ಬಂದ ನಂತರ ಆಗಿರುವ ಎಲ್ಲ ನೇಮಕಾತಿ ಪ್ರಕ್ರಿಯೆಗಳ ತನಿಖೆ ಆಗಬೇಕು ಎಂದು ಅವರು ಪ್ರತಿಪಾದಿಸಿದರು.

ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಕಲಬುರ್ಗಿ ನಗರದ ಚೌಕ್ ಪೊಲೀಸ್ ಠಾಣೆಯ ದೂರಿನ ಪ್ರಕರಣದ ವಿಚಾರವಾಗಿ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಕಲಬುರ್ಗಿಯಲ್ಲಿರುವ ಜ್ಞಾನಜ್ಯೋತಿ ಶಾಲೆಯಲ್ಲಿ ಪರೀಕ್ಷೆ ಅಕ್ರಮ ನಡೆದಿದ್ದು, ಇಲ್ಲಿ ಎರಡು ವಿಚಾರವಾಗಿ ದೂರು ದಾಖಲಾಗಿವೆ. ಒಎಂಆರ್ ಪತ್ರಿಕೆ ತಿದ್ದುಪಡಿ ಮಾಡಲಾಗಿದೆ ಎಂಬುದು ಮೊದಲ ಆರೋಪವಾದರೆ, ಬ್ಲ್ಯೂ ಟೂತ್ ಬಳಸಿ ಅಕ್ರಮ ನಡೆಸಲಾಗಿದೆ ಎಂದು ಮತ್ತೊಂದು ಆರೋಪವಾಗಿದೆ. ತನಿಖಾಧಿಕಾರಿಗಳು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಪ್ರಕರಣದ ಪ್ರಮುಖ ಆರೋಪಿಗಳು ಸ್ಥಳೀಯ ಮಟ್ಟದಲ್ಲಿ ಈ ಅಕ್ರಮವನ್ನು ಹೇಗೆ ನಡೆಸಲಾಗಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎಂದವರು ಗಮನಸೆಳೆದಿದ್ದಾರೆ.

ಈ ಶಾಲೆಯಲ್ಲಿ ಪರೀಕ್ಷೆ ನಡೆಯುವಾಗ ಪ್ರಾಂಶುಪಾಲರು ಹಾಗೂ ಪರೀಕ್ಷಾ ಮೇಲ್ವಿಚಾರಕರಿಗೆ ಮಾತ್ರ ಅವಕಾಶವಿರುತ್ತದೆ. ಆದರೆ ಜ್ಞಾನಜ್ಯೋತಿ ಶಾಲೆಯ ಕಾರ್ಯದರ್ಶಿಯಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರು ತಾವೇ ಶಾಲೆಯ ಪ್ರಾಂಶುಪಾಲರು ಎಂದು ಹೇಳಿ ಅಧಿಕಾರಿಗಳ ದಾರಿ ತಪ್ಪಿಸಿ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆಯುವಂತೆ ನೋಡಿಕೊಂಡಿದ್ದಾರೆ. ಅಭ್ಯರ್ಥಿಗಳಿಗೆ ಬ್ಲ್ಯೂಟೂತ್ ಮೂಲಕ ಉತ್ತರ ನೀಡುವ ತಂಡಕ್ಕೆ ಸಂಪರ್ಕ ಸಾಧಿಸಲು ಈ ರೀತಿ ಮಾಡಿರುತ್ತಾರೆ ಎಂದು ಶಾಲೆಯ ಪ್ರಾಂಶುಪಾಲರಾದ ಕಾಶಿನಾಥ್ ಅವರು ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಪರೀಕ್ಷೆ ವೇಳೆ ಅಕ್ರಮ ನಡೆಸಲು ಅವಕಾಶ ಮಾಡಿಕೊಡುವುದಕ್ಕಾಗಿ ಪ್ರತಿ ಅಭ್ಯರ್ಥಿಗಳಿಂದ 30 ಲಕ್ಷ ಕೆಲವರಿಂದ 25 ಲಕ್ಷ ರೂ.ಗಳನ್ನು ಪಡೆಯಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದ ಈ ನೇಮಕಾತಿ ಅಕ್ರಮವು ವಿವಿಧ ಹಂತಗಳಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗುತ್ತದೆ. ಇನ್ನು ಪರೀಕ್ಷೆಗೆ ಗೈರಾದ ಅಭ್ಯರ್ಥಿ ಪ್ರಶ್ನೆ ಪತ್ರಿಕೆಯನ್ನು ತೆಗೆದುಕೊಂಡು ಕಚೇರಿಯಲ್ಲಿ ಫೋಟೋ ತೆಗೆದು ವಾಟ್ಸಪ್ ಮೂಲಕ ದಿವ್ಯಾ ಹಾಗರಗಿ ಅವರಿಗೆ ಕಳುಹಿಸಬೇಕು. ನಂತರ ಅವರು ಉತ್ತರ ನೀಡುವ ತಂಡಕ್ಕೆ ಕಳುಹಿಸುತ್ತಾರೆ. ನಂತರ ಆ ತಂಡ ದಿವ್ಯಾ ಹಾಗರಗಿ ಅವರಿಗೆ ಉತ್ತರಗಳನ್ನು ಕಳುಹಿಸುತ್ತಾರೆ. ಅವರು ಪರಿಕ್ಷಾ ಮೇಲ್ವಿಚಾರಕರಿಗೆ ಆ ಉತ್ತರವನ್ನು ಕಳುಹಿಸಿ ಅಕ್ರಮ ನಡೆಸಲಾಗಿದೆ ಎಂದು ಆರೋಪಪಟ್ಟಿಯಲ್ಲಿ ವಿವರವಾಗಿ ಹೇಳಲಾಗಿದೆ ಎಂದವರು ಹೇಳಿದರು.

ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಪಟ್ಟಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ತಾವುಗಳು ಅಕ್ರವೇ ನಡೆದಿಲ್ಲ ಎಂದು ಹೇಳುತ್ತಿದ್ದಿರಿ. ಈಗ ಏನು ಹೇಳುತ್ತೀರಿ? ಸ್ಥಳೀಯ ಪೊಲೀಸ್ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳ ಸಹಕಾರ ಇಲ್ಲದೆ ಈ ಅಕ್ರಮ ನಡೆಯಲು ಸಾಧ್ಯವೇ? ಎಂದು ಗೃಹಸಚಿವರನ್ನು ಪ್ರಶ್ನಿಸಿರುವ ಪ್ರಿಯಾಂಕ್ ಖರ್ಗೆ, ಈ ಆರೋಪಪಟ್ಟಿಯಲ್ಲಿ ಯಾವ ಯಾವ ಅಭ್ಯರ್ಥಿಗಳ ಜತೆ ಹೇಗೆ ಚೌಕಾಸಿ ನಡೆಸಿ ಡೀಲ್ ಕುದುರಿಸಿದ್ದಾರೆ ಎಂಬ ವಿಚಾರವೂ ಪ್ರಸ್ತಾಪವಾಗಿದೆ. ಜತೆಗೆ ಆರ್.ಡಿ ಪಾಟೀಲ್ ಎಂಬುವವರು ಬೇರೆಯವರಿಂದ 50 ಲಕ್ಷ ಪಡೆಯಲಾಗುವುದು. ನೀವು ಸಂಬಂಧಿಯಾಗಿರುವುದರಿಂದ 30 ಲಕ್ಷ ನೀಡಿದರೆ ಸಾಕು. ಬೇರೆ ಯಾರಾದರೂ ಇದ್ದರೆ ಅವರನ್ನು ಕರೆತನ್ನಿ ಎಂದು ಅಭ್ಯರ್ಥಿಗೆ ಹೇಳಿರುವ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎಂದು ಗಮನಸೆಳೆದಿದ್ದಾರೆ.

ಕೇವಲ ಈ ಒಂದು ಪರಿಕ್ಷಾ ಕೇಂದ್ರದಲ್ಲೇ ಸುಮಾರು 3.5 ಕೋಟಿಯಷ್ಟು ಅಕ್ರಮ ನಡೆದಿದ್ದು, ರಾಜ್ಯದ ಇತರೆ ಕೇಂದ್ರಗಳಲ್ಲಿ ಎಷ್ಟು ಅಕ್ರಮ ನಡೆದಿರಬಹುದು. ಸರ್ಕಾರ ಅಧಿಕಾರಿಗಳನ್ನು ಬಂಧಿಸಿದ್ದೀರಿ ಎಂದು ಬೆನ್ನುತಟ್ಟಿಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಭಾಗಿಯಾದ ಎಷ್ಟು ಜನರನ್ನು ಹಿಡಿದಿದ್ದೀರಿ? ಈ ನೇಮಕಾತಿಯಲ್ಲಿ 300ಕ್ಕೂ ಹೆಚ್ಚು ಅಭ್ಯರ್ಥಿಗಳು ಅಕ್ರಮವಾಗಿ ಆಯ್ಕೆಯಾಗಿದ್ದು, ಎಷ್ಟು ಮಂದಿ ನಿಮ್ಮ ವಿಚಾರಣೆಗೆ ಆಗಮಿಸಿದ್ದಾರೆ? ಈ ಅಕ್ರಮ ಬಯಲಿಗೆಳೆದವರಿಗೆ ನೊಟೀಸ್ ಜಾರಿ ಮಾಡುವ ಸರ್ಕಾರ ಈ ಅಭ್ಯರ್ಥಿಗಳಿಗೆ ನೊಟೀಸ್ ಜಾರಿ ಮಾಡಿದೆಯೇ? ನಿಮ್ಮ ನೊಟೀಸ್ ಗೆ ಬೆಲೆ ಕೊಟ್ಟು ಅವರು ವಿಚಾರಣೆಗೆ ಹಾಜರಾಗಿದ್ದಾರೆಯೇ? ಅವರು ನಿಮ್ಮ ನೊಟೀಸ್ ಗೆ ಕವಡೆ ಕಾಸಿನ ಬೆಲೆ ನೀಡುತ್ತಿಲ್ಲ, ಅವರ ವಿಚಾರಣೆ ನಡೆಸುವ ಯೋಗ್ಯತೆಯೂ ಈ ಸರ್ಕಾರಕ್ಕಿಲ್ಲ. ಸರ್ಕಾರ ಈ ಪ್ರಕರಣವನ್ನು ಕೇವಲ ಕಲಬುರ್ಗಿಗೆ ಸೀಮಿತಗೊಳಿಸಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಈ ಪ್ರಕರಣ ತನಿಖೆ ಬೆಂಗಳೂರಿನವರೆಗೂ ಬಂದರೆ, ವಿಧಾನಸೌಧ ವ್ಯಾಪಾರ ಸೌಧವಾಗಿದೆ ಎಂದು ಬಹಿರಂಗವಾಗುತ್ತದೆ ಎಂದು ತನಿಖೆಯನ್ನು ಪೂರ್ಣಪ್ರಮಾಣದಲ್ಲಿ ನಡೆಸುತ್ತಿಲ್ಲ ಎಂದಿದ್ದಾರೆ.

ಬೆಂಗಳೂರು ಹಾಗೂ ಇತರೆ ಕಡೆಗಳಲ್ಲಿ ದಾಖಲಾಗಿರುವ ದೂರಿನ ಆರೋಪಪಟ್ಟಿಗಳು ಎಲ್ಲಿವೆ? 90 ದಿನಗಳಲ್ಲಿ ಆರೋಪಪಟ್ಟಿ ಕಳುಹಿಸಬೇಕು ಎಂದು ಕಾನೂನು ಇದೆ. ಆದರೂ ಇದನ್ನು ದಾಖಲಿಸಿಲ್ಲ ಯಾಕೆ? ಇದರಲ್ಲಿ ಹಸ್ತಕ್ಷೇಪ ಮಾಡುತ್ತಿರುವವರು ಯಾರು? ಎಂದು ಪ್ರಶ್ನಿಸಿರುವ ಅವರು, ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇದೆಲ್ಲ ಆಗುತ್ತಿರಲಿಲ್ಲ ಎಂದು ಹೇಳುವ ಬಿಜೆಪಿ ನಾಯಕರೇ, ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಈ ಹಗರಣವೇ ನಡೆಯುತ್ತಿರಲಿಲ್ಲ. ಸರ್ಕಾರದವರು ಅಧಿಕಾರಿಗಳು ಈ ಅಕ್ರಮದಲ್ಲಿ ಶಆಮೀಲಾಗಿಲ್ಲ ಎಂದು ಹೇಳುತ್ತೀರಲ್ಲ, ಆದರೆ ತನಿಖಾಧಿಕಾರಿಗಳು ಆರೋಪಿಗಳಾದ ಎ 27ರಿಂದ ಎ29ರವರುಗಳು (ಆನಂದ್ ಮೈತ್ರಿ, ಪೊಲೀಸ್ ಇನ್ಸ್ಪೆಕ್ಟರ್ ಬೆರಳಚ್ಚು ಮುದ್ರೆ ವಿಭಾಗ ಕಲಬುರ್ಗಿ ಜಿಲ್ಲೆ, ಮಲ್ಲಿಕಾರ್ಜುನ ಸಾಲಿ ಡಿವೈಎಸ್ ಪಿ ಲಿಂಗಸೂರು, ವೈದ್ಯನಾಥ್ ಸಹಾಯಕ ಕಮಾಂಡೆಂಟ್) ಪೊಲೀಸ್ ಅಧಿಕಾರಿಗಳಿದ್ದು, ಅವರನ್ನು ವಿಚಾರಣೆಗೆ ನಡೆಸಲು ಅವಕಾಶ ಕೋರಲಾಗಿದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ. ಈ ಅಧಿಕಾರಿಗಳ ವಿಚಾರಣೆ ನಡೆಸಲು ಯಾಕೆ ಅವಕಾಶ ನೀಡಿಲ್ಲ? ಇನ್ನು ಕೆಲವು ಅಧಿಕಾರಿಗಳ ಬೆರಳಚ್ಚು, ಮಾದರಿ ಸಹಿ ಪರೀಕ್ಷೆಯನ್ನು ಮಡಿವಾಳದ ಪ್ರಯೋಗಾಲಯಕ್ಕೆ ಕಳಉಹಿಸಲಾಗಿದ್ದು, ಪರಿಕ್ಷಾ ವರದಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ತನಿಖೆ ಯಾಕೆ ಇಷ್ಟು ವಿಳಂಬವಾಗಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸರ್ಕಾರ ಆರೋಪಿಗಳಿಂದ ಎಷ್ಟು ಮಾಹಿತಿ ಬೇಕೋ ಅಷ್ಟನ್ನು ಮಾತ್ರ ದಾಖಲಿಸಿಕೊಂಡಿದ್ದಾರೆ. ನೀವು ಈ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹೇಳಿಕೆ ಪಡೆಯಿರಿ ಆಗ ಯಾರ ಹೆಸರು ಹೇಳುತ್ತಾರೆ ಕೇಳಿ. ಈ ತನಿಖೆ ಸರ್ಕಾರದ ರಕ್ಷಣೆಗೆ ನಡೆಯುತ್ತಿರುವ ತನಿಖೆಯೇ ಹೊರತು, ಯುವಕರ ಭವಿಷ್ಯ ರಕ್ಷಣೆಗೆ ಅಲ್ಲ. ಸರ್ಕಾರ ಈ ವಿಚಾರದಲ್ಲಿ ಮಾನವೀಯತೆ ಪ್ರದರ್ಶಿಸಬೇಕಿದೆ ಎಂದ ಅವರು, ಸರ್ಕಾರ ಈ ತನಿಖೆ ಮುಗಿಸುವುದು ಯಾವಾಗ? ಮರುಪರೀಕ್ಷೆ ನಡೆಸುವುದು ಯಾವಾಗ? ಇವರು ಮರುಪರೀಕ್ಷೆ ನಡೆಸುವಾಗ ಇವರಿಗೆ ವಯೋಮಿತಿ ಮೀರಿರುತ್ತದೆ. ಅಕ್ರಮ ಮಾಡಿದವರು, ಮಾಡದವರು ಎಲ್ಲರೂ ಬೀದಿಗೆ ಬಿದ್ದಿದ್ದು, ಕೆಲವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಬೆಳಕು ಚೆಲ್ಲಿದ್ದಾರೆ.

ಈ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಲು ಹಿಂದೇಟಾಕುತ್ತಿರುವುದೇಕೆ? ಮಾತೆತ್ತಿದರೆ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು ಹೇಳುತ್ತೀರಿ. ಭಾಗಿಯಾಗಿದ್ದರೆ ಜೈಲಿಗೆ ಹಾಕಿ ಸ್ವಾಮಿ. ನಮ್ಮ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಕೂಡ ಹೇಳಿದ್ದಾರೆ. ಆದರೂ ನ್ಯಾಯಾಂಗ ತನಿಖೆಗೆ ಹಿಂದೇಟು ಹಾಕುತ್ತಿರುವುದೇಕೆ? ಕಾಂಗ್ರೆಸ್ ನವರ ಹೆಸರು ಬರುತ್ತದೆ ಎಂದು ನ್ಯಾಯಾಂಗ ತನಿಖೆಗೆ ನೀಡುತ್ತಿಲ್ಲವೇ? ಎಂದು ಪ್ರಶ್ನಿಸಿದ ಅವರು, ಎಡಿಜಿಪಿ ಅಮೃತ್ ಪೌಲ್ ಅವರು ನಿಮ್ಮ ಸಹೋದ್ಯೋಗಿ, ಈ ಅಕ್ರಮದಲ್ಲಿ ನಿಮ್ಮ ಪಾಲುದಾರರು ಕೂಡ ಹೌದು. ಅವರಿಗೆ ನೀವು ಹೆದರುತ್ತಿರುವುದೇಕೆ? ನಿಮ್ಮ ಹೆಸರುಗಳನ್ನು ಹೇಳುತ್ತಾರೆ ಎಂದು ಭಯವೇ? ಅವರೇ ಕುದ್ದಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡುತ್ತೇನೆ ಎಂದು ಬೇಡಿಕೆ ಇಟ್ಟಿದ್ದಾರೆ. ಬಿಜೆಪಿಯವರು ಈ ಅಕ್ರಮದಲ್ಲಿ ಭಾಗಿಯಾಗದಿದ್ದರೆ, ನಿಮಗೆ ಭಯ ಇಲ್ಲದಿದ್ದರೆ ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸಿ. ನಾ ಖಾವೂಂಗಾ ನಾಖಾನೇದೂಂಗ ಎಂದು ಮೋದಿ ಹೇಳುತ್ತಾರೆ, ನೀವು ಕೂಡ ನಿಮ್ಮ ಸರ್ಕಾರದ ಬೆನ್ನು ತಟ್ಟಿಕೊಳ್ಳುತ್ತೀರಿ. ಹೀಗಾಗಿ ದಕ್ಷ ಐಪಿಎಸ್ ಅಧಿಕಾರಿ ನ್ಯಾಯಾಧೀಶರ ಮುಂದೆ ಏಏನು ಹೇಳುತ್ತಾರೆ ಕೇಳೋಣ, ಅವಕಾಶ ಮಾಡಿಕೊಡಿ ಎಙದರು.

ಆರೋಪಪಟ್ಟಿಯಲ್ಲಿ ಇತರೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂದು ತಿಳಿಸಲಾಗಿದೆ. ಇದು ನಮ್ಮ ಆರೋಪವಲ್ಲ ನಿಮ್ಮ ತನಿಖಾ ಅಧಿಕಾರಿಗಳ ಆರೋಪಪಟ್ಟಿಯಲ್ಲಿ ಸರ್ಕಾರದ ಮಧ್ಯವರ್ತಿ ಹೇಳಿರುವ ಮಾಹಿತಿ. ಇನ್ನು ಈ ಸರ್ಕಾರ ಬಂದ ಮೇಲೆ ಪಿಎಸ್ ಐ ಹಾಗೂ ಪರಿಕ್ಷಾ ಪ್ರಾಧಿಕಾರ ಹೊರತಾಗಿ ಕೇವಲ ಕೆಪಿಎಸ್ ಸಿ ನಡೆಸಿರುವ ನೇಮಕಾತಿ ಒಟ್ಟು 3702 ಹುದ್ದೆಗಳ ನೇಮಕ ನಡೆದಿದೆ. ಇದರಲ್ಲಿಯೂ ಅಕ್ರಮ ನಡೆದಿದೆ ಎಂದು ಆರೋಪಪಟ್ಟಿಯಲ್ಲಿ ಹೇಳಿರುವಾಗ ಇವುಗಳ ತನಿಖೆ ನಡೆಯಬಹುದಲ್ಲವೇ? ಈ ಎಲ್ಲ ನೇಮಕಾತಿಗಳ ಕುರಿತು ತನಿಖೆ ನಡೆಸಬೇಕು. ಈ ಸರ್ಕಾರದ ಎಲ್ಲ ಭ್ರಷ್ಟಾಚಾರಕ್ಕೆ ವೇಗವಾಗಿ ವಿಚಾರಣೆ ಮಾಡಲು ತ್ವರಿತ ಗತಿಯ ನ್ಯಾಯಾಲಯ ಸ್ಥಾಪಿಸುವುದು ಉತ್ತಮ ಎಂದರು.

ಯತ್ನಾಳ್ ಅವರ ವಿಚಾರಣೆ ಯಾವಾಗ?

ಪಿಎಸ್ಐ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಮಗ ಕೈವಾಡವಿದೆ. ಈ ಅಕ್ರಮದಲ್ಲಿ ನಡೆದಿರುವ ಅವ್ಯವಹಾರದ ಸಂಪೂರ್ಣ ದಾಖಲೆ ನನ್ನ ಬಳಿ ಇದೆ ಎಂದು ಬಿಜೆಪಿ ಶಾಸಕ ಯತ್ನಾಳ್ ಅರು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಮಾತನ್ನು ಪರಿಗಣಿಸದಿದ್ದರೂ, ಆರ್ ಎಸ್ಎಸ್ ಗೆ ಹತ್ತಿರವಾಗಿರುವ, ರಾಜ್ಯದ ಹಿಂದುತ್ವದ ಹೃದಯ ಸಾಮ್ರಾಟರಾಗಿರುವ ಯತ್ನಾಳ್ ಅವರ ಮಾತನ್ನಾದರೂ ಕೇಳಿ ಎಂದು ಬಿಜೆಪಿ ಸರ್ಕಾರವನ್ನು ಕೆಣಕಿರುವ ಕಾಂಗ್ರೆಸ್ ನಾಯಕರು, ನಾನು ಸರ್ಕಾರಿ ದಾಖಲೆ, ಸಾಮಾಜಿಕ ಜಾಲತಾಣಗಳಲ್ಲಿರುವ ಮಾಹಿತಿ ಇಟ್ಟುಕೊಂಡು ಮಾತನಾಡಿದರೆ ನನಗೆ ನೊಟೀಸ್ ನೀಡುತ್ತಾರೆ. ಆದರೆ ಸರ್ಕಾರದ ವಿರುದ್ಧ ನೇರವಾಗಿ ಹಾಗೂ ಬಹಿರಂಗವಾಗಿ ಆರೋಪ ಮಾಡುತ್ತಿರುವ ಯತ್ನಾಳ್ ಅರ ವಿಚಾರಣೆಯನ್ನು ಯಾವಾಗ ಮಾಡುತ್ತಾರೆ? ಮುಖ್ಯಮಂತ್ರಿಗಳೇ ಯತ್ನಾಳ್ ಅವರು ನಿಮಗೆ ನೇರವಾಗಿ ಸವಾಲು ಹಾಕುತ್ತಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂವಹನ ವಿಭಾಗದ ಸಹ ಮುಖ್ಯಸ್ಥರಾದ ಮನ್ಸೂರ್ ಖಾನ್, ಉಪಾಧ್ಯಕ್ಷರಾದ ರಮೇಶ್ ಬಾಬು, ಮಾಜಿ ಮೇಯರ್ ರಾಮಚಂದ್ರಪ್ಪ ಅವರು ಉಪಸ್ಥಿತರಿದ್ದರು.

ShareSendTweetShare
Previous Post

VIDEO: ಹರಿಪ್ರಿಯಾ ‘ಪೆಟ್ರೋಮ್ಯಾಕ್ಸ್’ ಕುತೂಹಲ

Next Post

ಶಾಲಾ ಮಕ್ಜಳಿಗೆ ಸಿಗದ ಸೌಲಭ್ಯ.. 40% ಕಮಿಷನ್‌ ಚೌಕಾಶಿಗಾಗಿ ಈ ವಿಳಂಬವೇ? ಕಾಂಗ್ರೆಸ್ ಪ್ರಶ್ನೆ

Related Posts

ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ
Focus

ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

May 25, 2026 08:05 AM
Focus

ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

May 25, 2026 03:05 AM
ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು
Focus

ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

May 25, 2026 02:05 AM
ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ
Focus

ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

May 25, 2026 12:05 AM
ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ
Focus

ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

May 25, 2026 12:05 AM
ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ
Focus

ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

May 24, 2026 06:05 PM

Popular Stories

  • BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    0 shares
    Share 0 Tweet 0
  • ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

    0 shares
    Share 0 Tweet 0
  • ‘ಆಶಾ ಆಕ್ರೋಶ..’ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ ಶಕ್ತಿ ಪ್ರದರ್ಶನ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In