Saturday, May 30, 2026
Contact Us
UdayaNews
  • ಪ್ರಮುಖ ಸುದ್ದಿ
    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೆಜ್ಜೆ

    1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

    ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

    ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

    ‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

    ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

    ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

  • ರಾಜ್ಯ
    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೆಜ್ಜೆ

    1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

    ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

    ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

    ‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

    ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

    ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಸಿದ್ದರಾಮಯ್ಯ ಬಳಿಕ ಯಾರು ಸಿಎಂ?; ಕಾಂಗ್ರೆಸ್ ಒಳಜಗಳ ಬಗ್ಗೆ ವಿಜಯೇಂದ್ರ ಟೀಕೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

    ಮುಂದಿನ ಸಿಎಂ ರೇಸಿನಲ್ಲಿ ಡಿಕೆಶಿ, ಪರಂ, ಬೈರೇಗೌಡ: ಹೊಸ ಮುಖಗಳತ್ತ ಹೈಕಮಾಂಡ್ ಚಿತ್ತ?

  • ದೇಶ-ವಿದೇಶ
    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಮಹಿಳೆಯ ಹಣೆಯ ಮೇಲಿನ ಸಿಂಧೂರ ಒರೆಸಿ ಅಮಾನುಷ ವರ್ತನೆ, ಪೊಲೀಸ್ ಅಧಿಕಾರಿ ಅಮಾನತು

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

    ಸಮುದಾಯ ಪರಿವರ್ತನೆಯ ಮುಂಚೂಣಿಯಲ್ಲಿ ಭಾರತೀಯ ಮುಸ್ಲಿಂ ಮಹಿಳೆಯರು

    ಸಮುದಾಯ ಪರಿವರ್ತನೆಯ ಮುಂಚೂಣಿಯಲ್ಲಿ ಭಾರತೀಯ ಮುಸ್ಲಿಂ ಮಹಿಳೆಯರು

    ಮುಂದಿನ ಸಿಎಂ ರೇಸಿನಲ್ಲಿ ಡಿಕೆಶಿ, ಪರಂ, ಬೈರೇಗೌಡ: ಹೊಸ ಮುಖಗಳತ್ತ ಹೈಕಮಾಂಡ್ ಚಿತ್ತ?

    ಫ್ಲಾಟ್‌ಗಳನ್ನು ವಿತರಿಸದ ‘ಓಜೋನ್ ಅರ್ಬಾನಾ: EDಯಿಂದ 423 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

    ಸಿಎಂಆರ್‌ಎಲ್-ಎಕ್ಸಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ನಿವಾಸಕ್ಕೆ ಇಡಿ ದಾಳಿ

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಬೆಂಗಳೂರು
    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೆಜ್ಜೆ

    1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

    ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

    ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

    ‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

    ಕರ್ನಾಟಕದಲ್ಲಿ ರಾಜ್ಯಪಾಲರ ಹುದ್ದೆ ಮಹತ್ವ ಕಳೆದುಕೊಂಡಿತೇ?

    ಶುಕ್ರವಾರ ಸಿದ್ದರಾಮಯ್ಯ ರಾಜೀನಾಮೆ?: ವೇಣುಗೋಪಾಲ್, ಸುರ್ಜೇವಾಲಾ ರಾಜ್ಯಕ್ಕೆ ದೌಡು

    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ

    ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

    ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ

    ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

  • ವೈವಿಧ್ಯ

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

  • ಸಿನಿಮಾ
    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

No Result
View All Result
UdayaNews
  • ಪ್ರಮುಖ ಸುದ್ದಿ
    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೆಜ್ಜೆ

    1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

    ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

    ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

    ‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

    ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

    ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

  • ರಾಜ್ಯ
    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೆಜ್ಜೆ

    1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

    ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

    ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

    ‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

    ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

    ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಸಿದ್ದರಾಮಯ್ಯ ಬಳಿಕ ಯಾರು ಸಿಎಂ?; ಕಾಂಗ್ರೆಸ್ ಒಳಜಗಳ ಬಗ್ಗೆ ವಿಜಯೇಂದ್ರ ಟೀಕೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

    ಮುಂದಿನ ಸಿಎಂ ರೇಸಿನಲ್ಲಿ ಡಿಕೆಶಿ, ಪರಂ, ಬೈರೇಗೌಡ: ಹೊಸ ಮುಖಗಳತ್ತ ಹೈಕಮಾಂಡ್ ಚಿತ್ತ?

  • ದೇಶ-ವಿದೇಶ
    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಮಹಿಳೆಯ ಹಣೆಯ ಮೇಲಿನ ಸಿಂಧೂರ ಒರೆಸಿ ಅಮಾನುಷ ವರ್ತನೆ, ಪೊಲೀಸ್ ಅಧಿಕಾರಿ ಅಮಾನತು

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

    ಸಮುದಾಯ ಪರಿವರ್ತನೆಯ ಮುಂಚೂಣಿಯಲ್ಲಿ ಭಾರತೀಯ ಮುಸ್ಲಿಂ ಮಹಿಳೆಯರು

    ಸಮುದಾಯ ಪರಿವರ್ತನೆಯ ಮುಂಚೂಣಿಯಲ್ಲಿ ಭಾರತೀಯ ಮುಸ್ಲಿಂ ಮಹಿಳೆಯರು

    ಮುಂದಿನ ಸಿಎಂ ರೇಸಿನಲ್ಲಿ ಡಿಕೆಶಿ, ಪರಂ, ಬೈರೇಗೌಡ: ಹೊಸ ಮುಖಗಳತ್ತ ಹೈಕಮಾಂಡ್ ಚಿತ್ತ?

    ಫ್ಲಾಟ್‌ಗಳನ್ನು ವಿತರಿಸದ ‘ಓಜೋನ್ ಅರ್ಬಾನಾ: EDಯಿಂದ 423 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

    ಸಿಎಂಆರ್‌ಎಲ್-ಎಕ್ಸಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ನಿವಾಸಕ್ಕೆ ಇಡಿ ದಾಳಿ

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಬೆಂಗಳೂರು
    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೆಜ್ಜೆ

    1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

    ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

    ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

    ‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

    ಕರ್ನಾಟಕದಲ್ಲಿ ರಾಜ್ಯಪಾಲರ ಹುದ್ದೆ ಮಹತ್ವ ಕಳೆದುಕೊಂಡಿತೇ?

    ಶುಕ್ರವಾರ ಸಿದ್ದರಾಮಯ್ಯ ರಾಜೀನಾಮೆ?: ವೇಣುಗೋಪಾಲ್, ಸುರ್ಜೇವಾಲಾ ರಾಜ್ಯಕ್ಕೆ ದೌಡು

    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ

    ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

    ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ

    ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

  • ವೈವಿಧ್ಯ

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

  • ಸಿನಿಮಾ
    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

No Result
View All Result
UdayaNews
No Result
View All Result
Home Focus

‘ಎವರೆಸ್ಟ್’ ಮೇಲೆ ಸವಾರಿಗೆ ಸ್ವಾಗತ; ಎಣ್ಣೆ, ತುಪ್ಪ, ಸಕ್ಕರೆ, ಇತರ ಆಹಾರಗಳ ಗುಣಮಟ್ಟ ಬಗ್ಗೆಯೂ ಸತ್ಯ ಬಹಿರಂಗವಾಗಲಿ: ಜನರ ಆಗ್ರಹ

by Udaya News
May 19, 2024
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
1 min read
0
‘ಎವರೆಸ್ಟ್’ ಮೇಲೆ ಸವಾರಿಗೆ ಸ್ವಾಗತ; ಎಣ್ಣೆ, ತುಪ್ಪ, ಸಕ್ಕರೆ, ಇತರ ಆಹಾರಗಳ ಗುಣಮಟ್ಟ ಬಗ್ಗೆಯೂ ಸತ್ಯ ಬಹಿರಂಗವಾಗಲಿ: ಜನರ ಆಗ್ರಹ
Share on FacebookShare via: WhatsApp

ಬೆಂಗಳೂರು: ವಿದೇಶಗಳಲ್ಲಷ್ಟೇ ಅಲ್ಲ, ಕರ್ನಾಟಕದಲ್ಲೂ ಎವರೆಸ್ಟ್ ಬ್ರಾಂಡ್ ಮಸಾಲೆ ವಿವಾದ ಸೃಷ್ಟಿಸಿದೆ. ಹಾನಿಕಾರಕ ಅಂಶ ಹೊಂದಿರುವ ಹಿನ್ನೆಲೆಯಲ್ಲಿ ಎವರೆಸ್ಟ್ ಬ್ರಾಂಡ್ ಚಿಕನ್ ಮಸಾಲೆ ಬಳಸದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಕಲಬೆರಕೆ ವಿರುದ್ದ ಕಾನೂನು ಪ್ರಹಾರ ಮಾಡಲು ಅದಾಗಲೇ ನಿಯಮಗಳು ಇದ್ದರೂ ಭ್ರಷ್ಟ ಅಧಿಕಾರಿಗಳ ಮಿರ್ಲಕ್ಷ್ಯದಿಂದಾಗಿ ಮಾರುಕಟ್ಟೆಗಳಲ್ಲಿ ಕಳಪೆ ಪದಾರ್ಥಗಳು ಸಮಾನ್ಯವಾಗಿಬಿಟ್ಟಿದೆ. ಚೈನಾ ಸಾಲ್ಟ್ (ಟೇಸ್ಟಿಂಗ್ ಪೌಡರ್) ನಿಷೇಧ ಇದ್ದರೂ ಬಹುತೇಕ ಕಡೆ ಫಾಸ್ಟ್ ಫುಟ್‌ಗಳಲ್ಲಿ ಬಳಕೆಯಾಗುತ್ತಿದ್ದರೂ ಆಹಾರ ಇಲಾಖೆ ಅಧಿಕಾರಿಗಳು ಗಮನಹರಿಸುತ್ತಿಲ್ಲ ಎಂಬ ಆಕ್ರೋಶ ಸಾರ್ವಜನಿಕರದ್ದು. ಅಷ್ಟೇ ಅಲ್ಲ, ಕೃತಕ ಬಣ್ಣದ ಹಾವಳಿ ಬಗ್ಗೆಯೂ ಅಧಿಕಾರಿಗಳು ಗಮನಹರಿಸಿಲ್ಲ ಎಂಬುದು ಸಾರ್ವಜನಿಕರ ಆರೋಪ.

RelatedPosts

ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

ಇವಿಷ್ಟೇ ಅಲ್ಲ, ರಿಫೈನ್‌ಡ್ ಅಡುಗೆ ಎಣ್ಣೆ ಕೂಡಾ ಕಲಬೆರಕೆಯಿಂದ ಕೂಡಿದ್ದು ಕ್ಯಾನ್ಸರ್ ಕಾರಕ ಅಂಶಗಳಿರುವ ಹಿನ್ನೆಲೆಯಲ್ಲಿ ಅಂತಹಾ ಅಡುಗೆ ಎಣ್ಣೆ ಬಳಸದಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಲೇ ಇದ್ದಾರೆ. ಆದರೆ ಮಾರುಕಟ್ಟೆಗಳಲ್ಲಿರುವ ಅಡುಗೆ ಎಣ್ಣೆ ಎಷ್ಟು ಸೇಫ್ ಎಂಬ ಬಗ್ಗೆ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬ ಆರೋಪವೂ ಪ್ರತಿಧ್ವನಿಸುತ್ತಿವೆ.

‘ಎವರೆಸ್ಟ್’ ಮೇಲೆ ಅಧಿಕಾರಿಗಳ ಸವಾರಿ:

ದೇಶ ವಿದೇಶಗಳಲ್ಲಿ ಜನಪ್ರಿಯವಾಗಿರುವ ಎವರೆಸ್ಟ್ ಕಾಂಪನಿಯ ಮಸಾಲೆ ಉತ್ಪನ್ನಗಳಲ್ಲಿ ಹಾನಿಕಾರಕ ಅಂಶಗಳಿವೆ ಎಂಬ ಸಂಗತಿ ಇದೀಗ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಹಲವು ದೇಶಗಳಲ್ಲಿ ಎವರೆಸ್ಟ್ ಕಂಪನಿಯ ಮಸಾಲೆಗಳನ್ನು ನಿಷೇಧಿಸಲಾಗಿದೆ.
ಇತ್ತ ಕರ್ನಾಟಕದಲ್ಲೂ ಮನೆಮಾತಾಗಿರುವ ಎವರೆಸ್ಟ್ ಉತ್ಪನ್ನದಿಂದ ದೂರ ಇರುವಂತೆ ಅಧಿಕಾರಿಗಳು ಸೂಚಿಸುದ್ದಾರೆಂಬ ಸುದ್ದಿ ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆಯ ಆಹಾರ ಸುರಕ್ಷತಾ ಅಧಿಕಾರಿಳು ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ. ಮೆಣಸಿನ ಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಹೆಚ್ಚಾಗಿದೆ ಎಂಬುದು ಅಧಿಕಾರಿಗಳ ವಾದ. ಎಥಿಲಿನ್ ಆಕ್ಸೈಡ್ ಬಳಕೆ ಹಾನಿಕಾರಕ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಅವರ ಅಭಿಪ್ರಾಯ.

ಅಡುಗೆ ಎಣ್ಣೆ ಸಹಿತ ಇತರ ಪದಾರ್ಥಗಳನ್ನೂ ಪರೀಕ್ಷೆ ಮಾಡಿ; ಸರ್ಕಾರಕ್ಕೆ ಆಗ್ರಹ:

ಎವರೆಸ್ಟ್‌ ವಿಚಾರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳು ದಿಟ್ಟ ಕ್ರಮಕ್ಕೆ ಮುನ್ನುಡಿ ಬರೆದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ‘ಎವರೆಸ್ಟ್’ ಮಾದರಿಯಲ್ಲೇ ಅಡುಗೆ ಎಣ್ಣೆ, ತುಪ್ಪ, ವಿಟಮಿನ್ ಡ್ರಿಂಕ್, ತಂಪು ಪಾನೀಯ, ಬೆಲ್ಲ, ಸಕ್ಕರೆ, ಸಾಂಬಾರ ಪದಾರ್ಥಗಳ ಬಗ್ಗೆಯೂ ಪರಿಶೀಲನೆ, ಪರೀಕ್ಷೆ ನಡೆಸಿ ಕಲಬೆರಕೆ ಹಾವಳಿಯನ್ನು ಸರ್ಕಾರ ತಡೆಯಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags: Everest Chicken Masalaಎವರೆಸ್ಟ್ ಮಸಾಲ
ShareSendTweetShare
Previous Post

ಐದನೇ ಹಂತದ ಕಣ; ರಾಹುಲ್, ಸ್ಮೃತಿ ಭವಿಷ್ಯ ನಾಳೆ ನಿರ್ಧಾರ

Next Post

ರಾಜ್ಯದಲ್ಲಿ ಭಾರೀ ಮಳೆ; ಇನ್ನೂ ಒಂದು ವಾರ ಕಾಲ ವರ್ಷಧಾರೆ ಸಾಧ್ಯತೆ

Related Posts

ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ
Focus

ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

May 30, 2026 02:05 PM
‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ
Focus

‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

May 30, 2026 01:05 PM
ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೆಜ್ಜೆ
Focus

1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

May 30, 2026 10:05 AM
Focus

ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

May 30, 2026 12:05 AM
ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ
Focus

ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

May 29, 2026 02:05 PM
ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ
Focus

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

May 29, 2026 05:05 AM

Popular Stories

  • ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಮನ ಜೆ ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಬಿಡುಗಡೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In