Saturday, December 20, 2025
Contact Us
UdayaNews
  • ಪ್ರಮುಖ ಸುದ್ದಿ
    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು.‌. ಯಾವುದೇ ಕಾರ್ಪೊರೇಟ್ ಶಾಲೆಗಳಿಗೆ ಕಮ್ಮಿಯಿಲ್ಲ.. ಸಚಿವ ರಾಮಲಿಂಗ ರೆಡ್ಡಿ ಕ್ಷೇತ್ರದಲ್ಲಿ ಬಡವರಿಗೂ ಸಿಗುತ್ತೆ ಶ್ರೀಮಂತರ ಶಿಕ್ಷಣ.‌!

    ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣ; ಮಧು ಬಂಗಾರಪ್ಪ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭವೇ ಇಲ್ಲ: ಪ್ರಿಯಾಂಕ್ ಖರ್ಗೆ ಟೀಕೆ

    ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

    ಮುಡಾ ಪ್ರಕರಣ: ಲೋಕಾಯುಕ್ತ ತನಿಖೆ ವಿಳಂಬಕ್ಕೆ ನ್ಯಾಯಾಲಯ ಅಸಮಾಧಾನ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ: ಕೊರೊನಾ ಲಸಿಕೆ ಬಗ್ಗೆ ಹಿಂಜರಿಕೆ ಬಿಡಿ

    ಪಲ್ಸ್ ಪೋಲಿಯೊ ಕಾರ್ಯಕ್ರಮ; 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಬೀದರ್ – ಬೆಂಗಳೂರು ವಿಮಾನ ಸೇವೆ;  ಸ್ಥಗಿತಗೊಂಡಿದ್ದ ವಿಮಾನಯಾನಕ್ಕೆ ಸಿಎಂ ಮರು ಚಾಲನೆ

    ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

    VIDEO: ‘ಸಾರ ವಜ್ರ’ ಟ್ರೇಲರ್ ಹೀಗಿದೆ ನೋಡಿ

    ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡಲು ತಾಂತ್ರಿಕ ತೊಂದರೆ

    ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ

  • ರಾಜ್ಯ
    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು.‌. ಯಾವುದೇ ಕಾರ್ಪೊರೇಟ್ ಶಾಲೆಗಳಿಗೆ ಕಮ್ಮಿಯಿಲ್ಲ.. ಸಚಿವ ರಾಮಲಿಂಗ ರೆಡ್ಡಿ ಕ್ಷೇತ್ರದಲ್ಲಿ ಬಡವರಿಗೂ ಸಿಗುತ್ತೆ ಶ್ರೀಮಂತರ ಶಿಕ್ಷಣ.‌!

    ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣ; ಮಧು ಬಂಗಾರಪ್ಪ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭವೇ ಇಲ್ಲ: ಪ್ರಿಯಾಂಕ್ ಖರ್ಗೆ ಟೀಕೆ

    ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

    ಮುಡಾ ಪ್ರಕರಣ: ಲೋಕಾಯುಕ್ತ ತನಿಖೆ ವಿಳಂಬಕ್ಕೆ ನ್ಯಾಯಾಲಯ ಅಸಮಾಧಾನ

    ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ: ಕೊರೊನಾ ಲಸಿಕೆ ಬಗ್ಗೆ ಹಿಂಜರಿಕೆ ಬಿಡಿ

    ಪಲ್ಸ್ ಪೋಲಿಯೊ ಕಾರ್ಯಕ್ರಮ; 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಬೀದರ್ – ಬೆಂಗಳೂರು ವಿಮಾನ ಸೇವೆ;  ಸ್ಥಗಿತಗೊಂಡಿದ್ದ ವಿಮಾನಯಾನಕ್ಕೆ ಸಿಎಂ ಮರು ಚಾಲನೆ

    ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

    VIDEO: ‘ಸಾರ ವಜ್ರ’ ಟ್ರೇಲರ್ ಹೀಗಿದೆ ನೋಡಿ

    ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡಲು ತಾಂತ್ರಿಕ ತೊಂದರೆ

    ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ; 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದ

  • ದೇಶ-ವಿದೇಶ
    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ವಿಶೇಷ ರಕ್ತ ಪರೀಕ್ಷೆ ಮೂಲಕ ಶ್ವಾಸಕೋಶದ ಕ್ಯಾನ್ಸರ್ ಪತ್ತೆ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ; 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದ

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್

    ಕೇರಳ ಲೋಕಲ್ ಫೈಟ್; ಪಣದಲ್ಲಿ ಸೋತು ಮೀಸೆ ಬೋಳಿಸಿದ LDF ನಾಯಕ

    ಕೇರಳ ಲೋಕಲ್ ಫೈಟ್; ಪಣದಲ್ಲಿ ಸೋತು ಮೀಸೆ ಬೋಳಿಸಿದ LDF ನಾಯಕ

    ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ

    ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ; ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೂ ಐತಿಹಾಸಿಕ ಗೆಲುವು ಎಂದ ರಾಜೀವ್

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ವಿಜಯೇಂದ್ರ ಅಧ್ಯಕ್ಷರಾದ ನಂತರ ಗೆಲುವಿನ BJP ಅಭಿಯಾನ ಆರಂಭ; ಮಂಗಳೂರಿನ ಸೋಮೇಶ್ವರ, ವಿಜಯಪುರದ ಚಡಚಣ ಜಯಭೇರಿಯಿಂದ ಹೆಚ್ಚಿದ ರಣೋತ್ಸಾಹ

    ಕೇರಳದಲ್ಲಿ ಬಿಜೆಪಿ ಪಾಲಿಗೆ ಹೊಸ ಮನ್ವಂತರ: ಬಿಜೆಪಿ ಅಭ್ಯರ್ಥಿ, ಕೇರಳದ ಮೊದಲ ಮಹಿಳಾ ಡಿಜಿಪಿ ಶ್ರೀಲೇಖಾ ಜಯಭೇರಿ

  • ಬೆಂಗಳೂರು
    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು.‌. ಯಾವುದೇ ಕಾರ್ಪೊರೇಟ್ ಶಾಲೆಗಳಿಗೆ ಕಮ್ಮಿಯಿಲ್ಲ.. ಸಚಿವ ರಾಮಲಿಂಗ ರೆಡ್ಡಿ ಕ್ಷೇತ್ರದಲ್ಲಿ ಬಡವರಿಗೂ ಸಿಗುತ್ತೆ ಶ್ರೀಮಂತರ ಶಿಕ್ಷಣ.‌!

    ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣ; ಮಧು ಬಂಗಾರಪ್ಪ

    ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

    ಮುಡಾ ಪ್ರಕರಣ: ಲೋಕಾಯುಕ್ತ ತನಿಖೆ ವಿಳಂಬಕ್ಕೆ ನ್ಯಾಯಾಲಯ ಅಸಮಾಧಾನ

    ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ: ಕೊರೊನಾ ಲಸಿಕೆ ಬಗ್ಗೆ ಹಿಂಜರಿಕೆ ಬಿಡಿ

    ಪಲ್ಸ್ ಪೋಲಿಯೊ ಕಾರ್ಯಕ್ರಮ; 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಬೀದರ್ – ಬೆಂಗಳೂರು ವಿಮಾನ ಸೇವೆ;  ಸ್ಥಗಿತಗೊಂಡಿದ್ದ ವಿಮಾನಯಾನಕ್ಕೆ ಸಿಎಂ ಮರು ಚಾಲನೆ

    ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

    VIDEO: ‘ಸಾರ ವಜ್ರ’ ಟ್ರೇಲರ್ ಹೀಗಿದೆ ನೋಡಿ

    ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡಲು ತಾಂತ್ರಿಕ ತೊಂದರೆ

    ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ; 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದ

    ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೆಜ್ಜೆ

    ‘ಗೃಹಲಕ್ಷ್ಮಿ’ ಕಂತು ವಿಳಂಬ: ಸಚಿವೆ ಹೆಬ್ಬಾಳ್ಕರ್–ಬಿಜೆಪಿ ನಡುವೆ ವಾಕ್ಸಮರ, ಕ್ಷಮೆ ಯಾಚಿಸಿದ ಸಚಿವೆ

  • ವೈವಿಧ್ಯ

    ವಿಶೇಷ ರಕ್ತ ಪರೀಕ್ಷೆ ಮೂಲಕ ಶ್ವಾಸಕೋಶದ ಕ್ಯಾನ್ಸರ್ ಪತ್ತೆ

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವು; ಮರಳು ಶಿಲ್ಪದಿಂದ ಅಭಿನಂದನೆ

    ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ

    Marvel Studios’ The Marvels’ released

    Neuroblastoma: ಮರುಕಳಿಸುವ ಬಾಲ್ಯ ಕ್ಯಾನ್ಸರ್‌ಗಾಗಿ ಹೊಸ ಔಷಧ ಭರವಸೆ

    ನೆಟ್‌ವರ್ಕ್ ಇಲ್ಲದಿದ್ದಾಗ ಸ್ಯಾಟಲೈಟ್ ಫೋನ್ ಆಗಿ ಪರಿವರ್ತನೆ.. ನಿಮ್ಮ ಕೈಯಲ್ಲೂ ನಡೆಯಲಿದೆ ಚಮತ್ಕಾರ..

    ಆಪಲ್‌ನಿಂದ Touch-Based ಐಫೋನ್ ಕೇಸ್ ಅಭಿವೃದ್ಧಿ? ಇದು ಅದ್ಭುತ ಪರಿಕಲ್ಪನೆ

    ಬೊಜ್ಜಿನ ಬೆಳವಣಿಗೆಯಲ್ಲಿ ಮೆದುಳು ಹೀಗೆ ಪಾತ್ರ ವಹಿಸುತ್ತದೆ..!

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

  • ಸಿನಿಮಾ
    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ರಚಿತಾ, ರಕ್ಷಿತಾ, ಧನ್ನೀರ್ ಗೆ ಧನ್ಯವಾದ ಹೇಳಿದ ದರ್ಶನ್

    “ದರ್ಶನ್ ನಮಗೆ ಆನೆ ಬಲ, ಅವರ ಅನುಪಸ್ಥಿತಿ ನೋವು”; ‘ದಿ ಡೆವಿಲ್’ ಚಿತ್ರ ತಂಡ

    ‘ಡೆವಿಲ್’ ಚಿತ್ರದ ಹೊಸ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ

    ಜೈಲಿನಲ್ಲಿರುವ ಸೂಪರ್‌ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ಡಿಸೆಂಬರ್‌ನಲ್ಲಿ ‘ಜೈಲರ್ 2’ ಸೆಟ್‌ಗೆ ಮೋಹನ್ ಲಾಲ್?

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    • ದೇಗುಲ ದರ್ಶನ
  • ವೀಡಿಯೊ
    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭವೇ ಇಲ್ಲ: ಪ್ರಿಯಾಂಕ್ ಖರ್ಗೆ ಟೀಕೆ

    ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು.‌. ಯಾವುದೇ ಕಾರ್ಪೊರೇಟ್ ಶಾಲೆಗಳಿಗೆ ಕಮ್ಮಿಯಿಲ್ಲ.. ಸಚಿವ ರಾಮಲಿಂಗ ರೆಡ್ಡಿ ಕ್ಷೇತ್ರದಲ್ಲಿ ಬಡವರಿಗೂ ಸಿಗುತ್ತೆ ಶ್ರೀಮಂತರ ಶಿಕ್ಷಣ.‌!

    ಶಾಲೆಗಳ ಬಗ್ಗೆ ದೂರುಗಳು ಬಂದಾಗ ತಕ್ಷಣವೇ ಕ್ರಮ ; ಮಧು ಬಂಗಾರಪ್ಪ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಕೇರಳ ಲೋಕಲ್ ಫೈಟ್; ಪಣದಲ್ಲಿ ಸೋತು ಮೀಸೆ ಬೋಳಿಸಿದ LDF ನಾಯಕ

    ಕೇರಳ ಲೋಕಲ್ ಫೈಟ್; ಪಣದಲ್ಲಿ ಸೋತು ಮೀಸೆ ಬೋಳಿಸಿದ LDF ನಾಯಕ

    ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ

    ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ; ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೂ ಐತಿಹಾಸಿಕ ಗೆಲುವು ಎಂದ ರಾಜೀವ್

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಸರ್ಕಾರದ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ, ಹಂತ ಹಂತವಾಗಿ ಭರ್ತಿ; ಸಿಎಂ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

No Result
View All Result
UdayaNews
  • ಪ್ರಮುಖ ಸುದ್ದಿ
    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು.‌. ಯಾವುದೇ ಕಾರ್ಪೊರೇಟ್ ಶಾಲೆಗಳಿಗೆ ಕಮ್ಮಿಯಿಲ್ಲ.. ಸಚಿವ ರಾಮಲಿಂಗ ರೆಡ್ಡಿ ಕ್ಷೇತ್ರದಲ್ಲಿ ಬಡವರಿಗೂ ಸಿಗುತ್ತೆ ಶ್ರೀಮಂತರ ಶಿಕ್ಷಣ.‌!

    ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣ; ಮಧು ಬಂಗಾರಪ್ಪ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭವೇ ಇಲ್ಲ: ಪ್ರಿಯಾಂಕ್ ಖರ್ಗೆ ಟೀಕೆ

    ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

    ಮುಡಾ ಪ್ರಕರಣ: ಲೋಕಾಯುಕ್ತ ತನಿಖೆ ವಿಳಂಬಕ್ಕೆ ನ್ಯಾಯಾಲಯ ಅಸಮಾಧಾನ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ: ಕೊರೊನಾ ಲಸಿಕೆ ಬಗ್ಗೆ ಹಿಂಜರಿಕೆ ಬಿಡಿ

    ಪಲ್ಸ್ ಪೋಲಿಯೊ ಕಾರ್ಯಕ್ರಮ; 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಬೀದರ್ – ಬೆಂಗಳೂರು ವಿಮಾನ ಸೇವೆ;  ಸ್ಥಗಿತಗೊಂಡಿದ್ದ ವಿಮಾನಯಾನಕ್ಕೆ ಸಿಎಂ ಮರು ಚಾಲನೆ

    ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

    VIDEO: ‘ಸಾರ ವಜ್ರ’ ಟ್ರೇಲರ್ ಹೀಗಿದೆ ನೋಡಿ

    ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡಲು ತಾಂತ್ರಿಕ ತೊಂದರೆ

    ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ

  • ರಾಜ್ಯ
    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು.‌. ಯಾವುದೇ ಕಾರ್ಪೊರೇಟ್ ಶಾಲೆಗಳಿಗೆ ಕಮ್ಮಿಯಿಲ್ಲ.. ಸಚಿವ ರಾಮಲಿಂಗ ರೆಡ್ಡಿ ಕ್ಷೇತ್ರದಲ್ಲಿ ಬಡವರಿಗೂ ಸಿಗುತ್ತೆ ಶ್ರೀಮಂತರ ಶಿಕ್ಷಣ.‌!

    ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣ; ಮಧು ಬಂಗಾರಪ್ಪ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭವೇ ಇಲ್ಲ: ಪ್ರಿಯಾಂಕ್ ಖರ್ಗೆ ಟೀಕೆ

    ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

    ಮುಡಾ ಪ್ರಕರಣ: ಲೋಕಾಯುಕ್ತ ತನಿಖೆ ವಿಳಂಬಕ್ಕೆ ನ್ಯಾಯಾಲಯ ಅಸಮಾಧಾನ

    ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ: ಕೊರೊನಾ ಲಸಿಕೆ ಬಗ್ಗೆ ಹಿಂಜರಿಕೆ ಬಿಡಿ

    ಪಲ್ಸ್ ಪೋಲಿಯೊ ಕಾರ್ಯಕ್ರಮ; 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಬೀದರ್ – ಬೆಂಗಳೂರು ವಿಮಾನ ಸೇವೆ;  ಸ್ಥಗಿತಗೊಂಡಿದ್ದ ವಿಮಾನಯಾನಕ್ಕೆ ಸಿಎಂ ಮರು ಚಾಲನೆ

    ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

    VIDEO: ‘ಸಾರ ವಜ್ರ’ ಟ್ರೇಲರ್ ಹೀಗಿದೆ ನೋಡಿ

    ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡಲು ತಾಂತ್ರಿಕ ತೊಂದರೆ

    ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ; 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದ

  • ದೇಶ-ವಿದೇಶ
    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ವಿಶೇಷ ರಕ್ತ ಪರೀಕ್ಷೆ ಮೂಲಕ ಶ್ವಾಸಕೋಶದ ಕ್ಯಾನ್ಸರ್ ಪತ್ತೆ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ; 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದ

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್

    ಕೇರಳ ಲೋಕಲ್ ಫೈಟ್; ಪಣದಲ್ಲಿ ಸೋತು ಮೀಸೆ ಬೋಳಿಸಿದ LDF ನಾಯಕ

    ಕೇರಳ ಲೋಕಲ್ ಫೈಟ್; ಪಣದಲ್ಲಿ ಸೋತು ಮೀಸೆ ಬೋಳಿಸಿದ LDF ನಾಯಕ

    ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ

    ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ; ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೂ ಐತಿಹಾಸಿಕ ಗೆಲುವು ಎಂದ ರಾಜೀವ್

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ವಿಜಯೇಂದ್ರ ಅಧ್ಯಕ್ಷರಾದ ನಂತರ ಗೆಲುವಿನ BJP ಅಭಿಯಾನ ಆರಂಭ; ಮಂಗಳೂರಿನ ಸೋಮೇಶ್ವರ, ವಿಜಯಪುರದ ಚಡಚಣ ಜಯಭೇರಿಯಿಂದ ಹೆಚ್ಚಿದ ರಣೋತ್ಸಾಹ

    ಕೇರಳದಲ್ಲಿ ಬಿಜೆಪಿ ಪಾಲಿಗೆ ಹೊಸ ಮನ್ವಂತರ: ಬಿಜೆಪಿ ಅಭ್ಯರ್ಥಿ, ಕೇರಳದ ಮೊದಲ ಮಹಿಳಾ ಡಿಜಿಪಿ ಶ್ರೀಲೇಖಾ ಜಯಭೇರಿ

  • ಬೆಂಗಳೂರು
    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು.‌. ಯಾವುದೇ ಕಾರ್ಪೊರೇಟ್ ಶಾಲೆಗಳಿಗೆ ಕಮ್ಮಿಯಿಲ್ಲ.. ಸಚಿವ ರಾಮಲಿಂಗ ರೆಡ್ಡಿ ಕ್ಷೇತ್ರದಲ್ಲಿ ಬಡವರಿಗೂ ಸಿಗುತ್ತೆ ಶ್ರೀಮಂತರ ಶಿಕ್ಷಣ.‌!

    ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣ; ಮಧು ಬಂಗಾರಪ್ಪ

    ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

    ಮುಡಾ ಪ್ರಕರಣ: ಲೋಕಾಯುಕ್ತ ತನಿಖೆ ವಿಳಂಬಕ್ಕೆ ನ್ಯಾಯಾಲಯ ಅಸಮಾಧಾನ

    ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ: ಕೊರೊನಾ ಲಸಿಕೆ ಬಗ್ಗೆ ಹಿಂಜರಿಕೆ ಬಿಡಿ

    ಪಲ್ಸ್ ಪೋಲಿಯೊ ಕಾರ್ಯಕ್ರಮ; 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    ಬೀದರ್ – ಬೆಂಗಳೂರು ವಿಮಾನ ಸೇವೆ;  ಸ್ಥಗಿತಗೊಂಡಿದ್ದ ವಿಮಾನಯಾನಕ್ಕೆ ಸಿಎಂ ಮರು ಚಾಲನೆ

    ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

    VIDEO: ‘ಸಾರ ವಜ್ರ’ ಟ್ರೇಲರ್ ಹೀಗಿದೆ ನೋಡಿ

    ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡಲು ತಾಂತ್ರಿಕ ತೊಂದರೆ

    ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ; 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದ

    ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೆಜ್ಜೆ

    ‘ಗೃಹಲಕ್ಷ್ಮಿ’ ಕಂತು ವಿಳಂಬ: ಸಚಿವೆ ಹೆಬ್ಬಾಳ್ಕರ್–ಬಿಜೆಪಿ ನಡುವೆ ವಾಕ್ಸಮರ, ಕ್ಷಮೆ ಯಾಚಿಸಿದ ಸಚಿವೆ

  • ವೈವಿಧ್ಯ

    ವಿಶೇಷ ರಕ್ತ ಪರೀಕ್ಷೆ ಮೂಲಕ ಶ್ವಾಸಕೋಶದ ಕ್ಯಾನ್ಸರ್ ಪತ್ತೆ

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವು; ಮರಳು ಶಿಲ್ಪದಿಂದ ಅಭಿನಂದನೆ

    ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ

    Marvel Studios’ The Marvels’ released

    Neuroblastoma: ಮರುಕಳಿಸುವ ಬಾಲ್ಯ ಕ್ಯಾನ್ಸರ್‌ಗಾಗಿ ಹೊಸ ಔಷಧ ಭರವಸೆ

    ನೆಟ್‌ವರ್ಕ್ ಇಲ್ಲದಿದ್ದಾಗ ಸ್ಯಾಟಲೈಟ್ ಫೋನ್ ಆಗಿ ಪರಿವರ್ತನೆ.. ನಿಮ್ಮ ಕೈಯಲ್ಲೂ ನಡೆಯಲಿದೆ ಚಮತ್ಕಾರ..

    ಆಪಲ್‌ನಿಂದ Touch-Based ಐಫೋನ್ ಕೇಸ್ ಅಭಿವೃದ್ಧಿ? ಇದು ಅದ್ಭುತ ಪರಿಕಲ್ಪನೆ

    ಬೊಜ್ಜಿನ ಬೆಳವಣಿಗೆಯಲ್ಲಿ ಮೆದುಳು ಹೀಗೆ ಪಾತ್ರ ವಹಿಸುತ್ತದೆ..!

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

  • ಸಿನಿಮಾ
    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ರಚಿತಾ, ರಕ್ಷಿತಾ, ಧನ್ನೀರ್ ಗೆ ಧನ್ಯವಾದ ಹೇಳಿದ ದರ್ಶನ್

    “ದರ್ಶನ್ ನಮಗೆ ಆನೆ ಬಲ, ಅವರ ಅನುಪಸ್ಥಿತಿ ನೋವು”; ‘ದಿ ಡೆವಿಲ್’ ಚಿತ್ರ ತಂಡ

    ‘ಡೆವಿಲ್’ ಚಿತ್ರದ ಹೊಸ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ

    ಜೈಲಿನಲ್ಲಿರುವ ಸೂಪರ್‌ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ಡಿಸೆಂಬರ್‌ನಲ್ಲಿ ‘ಜೈಲರ್ 2’ ಸೆಟ್‌ಗೆ ಮೋಹನ್ ಲಾಲ್?

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    • ದೇಗುಲ ದರ್ಶನ
  • ವೀಡಿಯೊ
    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭವೇ ಇಲ್ಲ: ಪ್ರಿಯಾಂಕ್ ಖರ್ಗೆ ಟೀಕೆ

    ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು.‌. ಯಾವುದೇ ಕಾರ್ಪೊರೇಟ್ ಶಾಲೆಗಳಿಗೆ ಕಮ್ಮಿಯಿಲ್ಲ.. ಸಚಿವ ರಾಮಲಿಂಗ ರೆಡ್ಡಿ ಕ್ಷೇತ್ರದಲ್ಲಿ ಬಡವರಿಗೂ ಸಿಗುತ್ತೆ ಶ್ರೀಮಂತರ ಶಿಕ್ಷಣ.‌!

    ಶಾಲೆಗಳ ಬಗ್ಗೆ ದೂರುಗಳು ಬಂದಾಗ ತಕ್ಷಣವೇ ಕ್ರಮ ; ಮಧು ಬಂಗಾರಪ್ಪ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಕೇರಳ ಲೋಕಲ್ ಫೈಟ್; ಪಣದಲ್ಲಿ ಸೋತು ಮೀಸೆ ಬೋಳಿಸಿದ LDF ನಾಯಕ

    ಕೇರಳ ಲೋಕಲ್ ಫೈಟ್; ಪಣದಲ್ಲಿ ಸೋತು ಮೀಸೆ ಬೋಳಿಸಿದ LDF ನಾಯಕ

    ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ

    ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ; ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೂ ಐತಿಹಾಸಿಕ ಗೆಲುವು ಎಂದ ರಾಜೀವ್

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಸರ್ಕಾರದ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ, ಹಂತ ಹಂತವಾಗಿ ಭರ್ತಿ; ಸಿಎಂ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

No Result
View All Result
UdayaNews
No Result
View All Result
Home Focus

ಆರೋಗ್ಯ ವಿವಿ ಹಗರಣ; ಕಳಂಕಿತ ಅಧಿಕಾರಿಗಳ ಮುಂದುವರಿಕೆ? ಸಿದ್ದು ಸರ್ಕಾರದ ಮೇಲೂ ಅನುಮಾನ.. 

by Udaya News
June 2, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಆರೋಗ್ಯ ವಿವಿ ಹಗರಣ; ಕಳಂಕಿತ ಅಧಿಕಾರಿಗಳ ಮುಂದುವರಿಕೆ? ಸಿದ್ದು ಸರ್ಕಾರದ ಮೇಲೂ ಅನುಮಾನ.. 
Share on FacebookShare via: WhatsApp

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗದ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುಗಳು ದಾಖಲಾಗಿದ್ದರೂ ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

ರಾಮಕೃಷ್ಣ ರೆಡ್ಡಿ ಅವರು ನಡೆಸಿರುವ ಅಕ್ರಮದ ಬಗ್ಗೆ ಸ್ವತಃ ಸರ್ಕಾರದ ಒಂದು ಇಲಾಖೆಯೇ ವರದಿ ನೀಡಿದ್ದರೂ ಅತ್ಯಂತ ಪ್ರಭಾವಿ ಸ್ಥಾನದಲ್ಲಿರುವ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡಿಲ್ಲ. ತಮ್ಮ ಪುತ್ರನನ್ನು ಪ್ರವೇಶ ಪರೀಕ್ಷೆ ಇಲ್ಲದೆಯೇ ವೈದ್ಯಕೀಯ ಶಿಕ್ಷಣಕ್ಕೆ ಸೇರ್ಪಡೆ ಮಾಡಿರುವ ಹಾಗೂ ಪರೀಕ್ಷೆಯಲ್ಲಿ ಅಕ್ರಮವಾಗಿ ತೇರ್ಗಡೆ ಮಾಡಿಸಿರುವ ಆರೋಪಗಳಿದ್ದರೂ ಈ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿಲ್ಲ. ಅಷ್ಟೇ ಅಲ್ಲ, ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದರೂ ಯಾವುದೇ ತನಿಖೆ ಆರಂಭವಾಗದಿರುವುದು ವ್ಯವಸ್ಥೆಗೆ ಹಿಡಿದ ಕನ್ನಡಿಯಂತಿದೆ. ಹಿಂದಿನ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿ ಕಾಂಗ್ರೆಸ್ ಪಕ್ಷ ಇದೀಗ, ಅಧಿಕಾರಕ್ಕೆ ಬಂದಿರುವ ಸಂದರ್ಭದಲ್ಲೇ ಸಾಮಾಜಿಕ ಹೋರಾಟಗಾರರೂ ಆದ, ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ, ಅಧ್ಯಕ್ಷ ಲೋಕೇಶ್ ರಾಮ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು ಈ ಬೆಳವಣಿಗೆ ಕುತೂಹಲದ ಕೇಂದ್ರಬಿಂದುವಾಗಿದೆ.

ಏನಿದು ಪ್ರಕರಣ..?

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಾ. ರಾಮಕೃಷ್ಣ ರೆಡ್ಡಿ ಅವರು 2000 ಇಸವಿಯ ಮೇ 15ರಂದು ಬೆಂಗಳೂರು ಮೆಡಿಕಲ್ ಕಾಲೇಜ್ ಆಂಡ್ ರಿಸರ್ಚ್ ಸೆಂಟರ್’ಗೆ ಪ್ರಾಧ್ಯಾಪಕರಾಗಿ ನೇಮಕಗೊಂಡು ಅನಂತರ ಸರ್ಕಾರದ ವಿವಿಧ ಹುದ್ದೆಗಳನ್ನು ಆಲಂಕಾರಿಸಿದ್ದಾರೆ. ಪ್ರಸಕ್ತ, ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ನಲ್ಲಿ ಪರೀಕ್ಷಾಂಗ ಕುಲಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರೂ ಇತರ ಇಲಾಖೆ/ ಪ್ರಾಧಿಕಾರಗಳಲ್ಲೂ ಹುದ್ದೆಗಳನ್ನು ಹೊಂದಿದ್ದಾರೆ. ಅಷ್ಟೇ ಆಗಿದ್ದರೆ ವಿವಾದ ಆಗುತ್ತಿರಲಿಲ್ಲವೇನೋ, ಅವರು ಹೆಚ್ಚುವರಿ ಹುದ್ದೆ ಹೊಂದಿರುವ ಪ್ರಾಧಿಕಾರಗಳಿಂದಲೂ ನಿಯಮಬಾಹಿರವಾಗಿ ವೇತನ, ಭತ್ಯೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

RelatedPosts

ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣ; ಮಧು ಬಂಗಾರಪ್ಪ

ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭವೇ ಇಲ್ಲ: ಪ್ರಿಯಾಂಕ್ ಖರ್ಗೆ ಟೀಕೆ

ಡಾ.ರಾಮಕೃಷ್ಣ ಅವರು ಹೊಂದಿದ್ದರೆನ್ನಲಾದ ಹುದ್ದೆಗಳು:

  • ಪ್ರಾದ್ಯಾಪಕರು: ಸಮುದಾಯ ವೈದ್ಯ ಶಾಸ್ತ್ರ ವಿಭಾಗ, ಬೆಂಗಳೂರು ಮೆಡಿಕಲ್ ಕಾಲೇಜು ಆಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ (BMCRI)

  • ಸದಸ್ಯ ಕಾರ್ಯದರ್ಶಿ: ಪ್ಯಾರಾ ಮೆಡಿಕಲ್ ಬೋರ್ಡ್ 

  • ವಿಶೇಷಾಧಿಕಾರಿ : ಕರ್ನಾಟಕ ನರ್ಸಿಂಗ್ ಅಂಡ್ ಪ್ಯಾರಾಮೆಡಿಕಲ್ ಸೈನ್ಸಸ್ ಎಜುಕೇಷನ್ (REGULATION) ಅಥಾರಿಟಿ

  •  ಕುಲಸಚಿವರು : ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್

  • ಕುಲಸಚಿವರು : ಆಡಳಿತ (ಪ್ರಭಾರ), RGUHS

ಈ ವಿವಿಧ ಪ್ರಾಧಿಕಾರಗಳಲ್ಲಿ ವಿವಿಧ ಹುದ್ದೆಗಳನ್ನು ಹೊಂದಿರುವ ಕಾರಣ ಅಲ್ಲೂ ವೇತನ ಪಡೆಯುತ್ತಿರುವುದೇ ವಿವಾದದ ಕೇಂದ್ರ ಬಿಂದುವಾಗಿದೆ. ಡಾ.ರಾಮಕೃಷ್ಣ ರೆಡ್ಡಿ ಅವರು ನಿಯಮಬಾಹಿರವಾಗಿ ವೇತನ ಪಡೆದಿದ್ದಾರೆ ಎಂಬ ಬಗ್ಗೆ THE KARNATAKA STATE ASSOCIATION OF THE MANAGEMENT OF NURSING AND ALLIED HEATH SCIENCE INSTITUTIONS ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಹರ್ಷ ರವರು ಕರ್ನಾಟಕ ಲೋಕಾಯುಕ್ತರಿಗೆ 22.08.2022ರಂದು ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆದಿಲ್ಲ ಎಂದು ಲೋಕೇಶ್ ರಾಮ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಸಚಿವರು, ಹಾಗೂ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಗುರುವಾರ ದೂರು ಸಲ್ಲಿಸಿದ್ದಾರೆ.

BMCRIನಲ್ಲಿ ಪ್ರಾಧ್ಯಾಪಕರಾಗಿರುವಾಗಲೇ 12.02.2019 ರಂದು ಪ್ಯಾರಾ ಮೆಡಿಕಲ್ ಬೋರ್ಡ್’ನ ಸದಸ್ಯ ಕಾರ್ಯದರ್ಶಿಯಾಗಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಇದಾದ ಬಳಿಕ ಅವರಿಗೆ ಕರ್ನಾಟಕ ನರ್ಸಿಂಗ್ ಅಂಡ್ ಪ್ಯಾರಾಮೆಡಿಕಲ್ ಸೈನ್ಸಸ್ ಎಜುಕೇಷನ್ (REGULATION) ಅಥಾರಿಟಿಯ ವಿಶೇಷಾಧಿಕಾರಿ ಹುದ್ದೆ ಹೊಂದಿದ್ದಾರೆ. 07.09.2020ರಂದು ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಕುಲಸಚಿವರ ಹುದ್ದೆಗೆ ಡಾ. ರಾಮಕೃಷ್ಣ ರೆಡ್ಡಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹುದ್ದೆಗಳನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅವರು ವಿವಿಧ ವಿಭಾಗಗಳಿಂದ ವೇತನ ಹಾಗೂ ಇತರ ಆರ್ಥಿಕ ಅನುಕೂಲತೆಗಳನ್ನು ಪಡೆದಿರುತ್ತಾರೆ. ಸರ್ಕಾರದ ನಿಯಮಾನುಸಾರ ಒಬ್ಬ ಅಧಿಕಾರಿ ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಹುದ್ದೆಗಳನ್ನು ಹೊಂದುವಂತಿಲ್ಲ. ಆದರೂ ಡಾ.ರಾಮಕೃಷ್ಣ ರೆಡ್ಡಿ ಅವರು ಒಂದೇ ಸಮಯದಲ್ಲಿ ನಾಲ್ಕು ಹುದ್ದೆಗಳನ್ನು ಹೊಂದುವ ಮೂಲಕ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬುದು ಗಂಭೀರ ಆರೋಪ.

ಹಣ ದುರುಪಯೋಗ ಆರೋಪ:

RGUHS ಕುಲಸಚಿವರಾಗಿ ಪ್ರಭಾವಿ ಹುದ್ದೆಯಲ್ಲಿರುವ ಡಾ. ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಆರ್ಥಿಕ ಅವ್ಯವಹಾರದ ಆರೋಪವೂ ಕೇಳಿಬಂದಿದೆ. ಪ್ಯಾರಾಮೆಡಿಕಲ್ ಬೋರ್ಡ್ ಕುರಿತು GOVERNMENT AUDIT DEPARTMENT ನಡೆಸಿದ ಪರಿಶೀಲನೆ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆಸಿರುವ ಸಂಗತಿ ದೃಢಪಟ್ಟಿದೆ.

  • ಅಕ್ರಮ ಫಿಕ್ಸೆಡ್ ಡಿಪಾಸಿಟ್ ರಿನೀವಲ್ : 21 ಲಕ್ಷ 
  • ಅಕ್ರಮ ಫಿಕ್ಸೆಡ್ ಡಿಪಾಸಿಟ್ ರಿನೀವಲ್ : 41.96 ಕೋಟಿ
  •  ಅಕ್ರಮ ನಗದೀಕರಣ : 6.8 ಲಕ್ಷ 
  • ಸಿಬ್ಬಂದಿಗೆ ಅಕ್ರಮ ಪಾವತಿ : 69.75 ಲಕ್ಷ 
  • ದಾಖಲೆಗಳಿಲ್ಲದೆ ಹಣ ಬಳಕೆ : 1.41 ಲಕ್ಷ
  • ಪರೀಕ್ಷಾ ಶುಲ್ಕ, ದಂಡ ವಸೂಲಿ ಹಣ : 14.02 ಕೋಟಿ 
  • ಕೌನ್ಸೆಲಿಂಗ್ & ಪರೀಕ್ಷೆ ಹೆಸರಲ್ಲಿ ಅಕ್ರಮ ಪಾವತಿ : 3.92 ಲಕ್ಷ 
  • ವಿಶೇಷ ಭತ್ಯೆ ಹಾಗೂ ಇತರ ಭತ್ಯೆ : 29.54 ಲಕ್ಷ 
  • ಯಾವುದೇ ಬಿಲ್ ಇಲ್ಲದೆ ಪಾವತಿ : 3.53 ಕೋಟಿ

ಪುತ್ರನಿಗಾಗಿ ಅಧಿಕಾರ ದುರುಪಯೋಗ:

ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS)ನ ಕುಲಸಚಿವರಾಗಿರುವ ಡಾ.ರಾಮಕೃಷ್ಣ ಅವರು ತಮ್ಮ ಪುತ್ರ ತರುಣ್ ರೆಡ್ಡಿಗೆ ಅಕ್ರಮವಾಗಿ ವೈದ್ಯಕೀಯ ಶಿಕ್ಷಣದ ಪ್ರವೇಶ ಕಲ್ಪಿಸುವ ಸಂಬಂಧ ಅಧಿಕಾರ ದುರುಪಯೋಗ ಮಾಡಿರುವ ಆರೋಪವೂ ಕೇಳಿಬಂದಿದೆ. ಪ್ರಸ್ತುತ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿರುವ ತರುಣ್ ರೆಡ್ಡಿ, ಪ್ರವೇಶ ಪರೀಕ್ಷೆ ಪಾಸಾಗದೆ ಪ್ರವೇಶ ಪಡೆದಿದ್ದಾರೆ. CET ಪರೀಕ್ಷೆ ಬರೆಯದೆ 2018-19ರಲ್ಲಿ ಸಪ್ತಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸೆಸ್ ನಲ್ಲಿ ಎಂಬಿಬಿಎಸ್ ಪ್ರವೇಶ ಪಡೆದಿದ್ದರು. ಆ ಸಂದರ್ಭದಲ್ಲಿ RGUHS 129 ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮೋದನೆ ನೀಡಿತ್ತಾದರೂ ಅದರಲ್ಲಿ ತರುಣ್ ರೆಡ್ಡಿ ಹೆಸರು ಇರಲಿಲ್ಲ. ಆ ವೇಳೆ, RGUHS ಕುಲಸಚಿವರಾಗಿರುವ ರಾಮಕೃಷ್ಣ ರೆಡ್ಡಿಯವರು ತಮ್ಮ ಪುತ್ರನಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 21 ವಿದ್ಯಾರ್ಥಿಗಳ ಪಟ್ಟಿಗೆ ಅಕ್ರಮವಾಗಿ ಅನುಮೋದನೆ ಮಾಡಿದ್ದಾರೆ ಎಂದು ಲೋಕಾಯುಕ್ತರಿಗೆ ಸಲ್ಲಿಕೆಯಾಗಿರುವ ಒಂದು ದೂರಿನಲ್ಲಿ ಉಲ್ಲೇಖವಿದೆ.

ನ್ಯಾಷನಲ್ ಮೆಡಿಕಲ್ ಕಮಿಷನ್ ಆದೇಶಕ್ಕೂ ಬೆಲೆ ಇಲ್ಲ?

ವಿವಿ ಅಕ್ರಮಗಳ ಆರೋಪಗಳ ಬಗ್ಗೆ,THE KARNATAKA STATE ASSOCIATION OF THE MANAGEMENT OF NURSING AND ALLIED HEATH SCIENCE INSTITUTIONS ಪ್ರಧಾನ ಕಾರ್ಯದರ್ಶಿ ಶ್ರೀ ಹರ್ಷ ಆವರು 01.08.2022ರಂದು ನ್ಯಾಷನಲ್ ಮೆಡಿಕಲ್ ಕಮಿಷನ್ ರವರಿಗೆ ದೂರು ನೀಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಷನಲ್ ಮೆಡಿಕಲ್ ಕಮಿಷನ್ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ 27.10.2022 ರಂದು ಆದೇಶ ನೀಡಿತ್ತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ, ಆರೋಗ್ಯ- ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಬಿ.ಎಲ್.ಸುಜಾತ ರಾಥೋಡ್, ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಕುಲಪತಿ ಡಾ.ಎಂ.ಕೆ. ರಮೇಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರನ್ನೊಳಗೊಂಡ ಸಮಿತಿಗೆ ನ್ಯಾಷನಲ್ ಮೆಡಿಕಲ್ ಕಮಿಷನ್ ಈ ಆದೇಶವನ್ನು ನೀಡಿತ್ತು. ಆದರೆ ಡಾ.ರಾಮಕೃಷ್ಣ ರೆಡ್ಡಿ ರವರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಹಿಂದಿನ ಸರ್ಕಾರದ ಅವಧಿಯಲ್ಲಿ ಸೂಕ್ತ ರೀತಿಯ ತನಿಖೆ ನಡೆದಿರುವುದಿಲ್ಲ ಎಂದು ಲೋಕೇಶ್ ರಾಮ್ ಅವರು ಈ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಡಾ.ರಾಮಕೃಷ್ಣ ರೆಡ್ಡಿ ಅವರು ಪ್ರಭಾವಿ ಅಧಿಕಾರಿಯಾಗಿದ್ದರು. ಹಾಗಾಗಿ ಈ ಅಕ್ರಮಗಳನ್ನು ಬಹಿರಂಗಪಡಿಸಲು ಜನರು ಭಯಪಡುತ್ತಿದ್ದರು. ಇದೀಗ ಸರ್ಕಾರ ಬದಲಾಗಿರುವುದರಿಂದ ಅವರ ಅಕ್ರಮಗಳ ವಿರುದ್ಧ ಸರ್ಕಾರಕ್ಕೆ ಮತ್ತೊಮ್ಮೆ ದೂರು ಸಲ್ಲಿಕೆಯಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಸಂಕಲ್ಪದೊಂದಿಗೆ ಅಧಿಕಾರಕ್ಕೆ ಬಂದಿರುವ ಸರ್ಕಾರ ಇದೀಗ ಡಾ.ರಾಮಕೃಷ್ಣ ರೆಡ್ಡಿ ವಿಚಾರದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳುತ್ತದೆ ಎಂಬುದೇ ಕುತೂಹಲ.

Tags: CET ಪರೀಕ್ಷೆComplaint Against Rajiv Gandhi University Registrar Dr.ramaksrishna ReddyRajarajeswari Medical CollegeRajiv Gandhi University of Health SciencesSapthagiri Medical collegeTHE KARNATAKA STATE ASSOCIATION OF THE MANAGEMENT OF NURSING AND ALLIED HEATH SCIENCE INSTITUTIONSಡಾ.ತರುಣ್ ರೆಡ್ಡಿನ್ಯಾಷನಲ್ ಮೆಡಿಕಲ್ ಕಮಿಷನ್ರಾಜರಾಜೇಶ್ವರಿ ಮೆಡಿಕಲ್ ಕಾಲೇಜ್ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUH ಕುಲಸಚಿವ ಡಾ.ರಾಮಕೃಷ್ಣಶ್ರೀ ಹರ್ಷಸಪ್ತಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸೆಸ್
ShareSendTweetShare
Previous Post

ಲೈಂಗಿಕ ಕಿರುಕುಳದ ಆರೋಪ ಹಿನ್ನೆಲೆ; ಬ್ರಿಜ್ ಭೂಷಣ್ ಸಿಂಗ್‌ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

Next Post

ಸೋಮೇಶ್ವರ ಬೀಚ್ ಹಲ್ಲೆ ಪ್ರಕರಣ; ಐವರ ಸೆರೆ, ನೈತಿಕ ಪೊಲೀಸ್‌ಗಿರಿ ಆರೋಪದ ಬಗ್ಗೆ ತನಿಖೆ

Related Posts

ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ
Focus

ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

December 19, 2025 06:12 PM
ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು.‌. ಯಾವುದೇ ಕಾರ್ಪೊರೇಟ್ ಶಾಲೆಗಳಿಗೆ ಕಮ್ಮಿಯಿಲ್ಲ.. ಸಚಿವ ರಾಮಲಿಂಗ ರೆಡ್ಡಿ ಕ್ಷೇತ್ರದಲ್ಲಿ ಬಡವರಿಗೂ ಸಿಗುತ್ತೆ ಶ್ರೀಮಂತರ ಶಿಕ್ಷಣ.‌!
Focus

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣ; ಮಧು ಬಂಗಾರಪ್ಪ

December 19, 2025 09:12 AM
‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ
Focus

ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭವೇ ಇಲ್ಲ: ಪ್ರಿಯಾಂಕ್ ಖರ್ಗೆ ಟೀಕೆ

December 19, 2025 08:12 AM
ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್
Focus

ಮುಡಾ ಪ್ರಕರಣ: ಲೋಕಾಯುಕ್ತ ತನಿಖೆ ವಿಳಂಬಕ್ಕೆ ನ್ಯಾಯಾಲಯ ಅಸಮಾಧಾನ

December 19, 2025 08:12 AM
ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್
Focus

ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

December 19, 2025 08:12 AM
ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ: ಕೊರೊನಾ ಲಸಿಕೆ ಬಗ್ಗೆ ಹಿಂಜರಿಕೆ ಬಿಡಿ
Focus

ಪಲ್ಸ್ ಪೋಲಿಯೊ ಕಾರ್ಯಕ್ರಮ; 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ

December 19, 2025 02:12 AM

Popular Stories

  • ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

    0 shares
    Share 0 Tweet 0
  • ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ – ಸರ್ಕಾರದ ನಿರ್ಧಾರ ಒಪ್ಪಲು ಸಾಧ್ಯವಿಲ್ಲ ಎಂದ ಸಂಘ

    0 shares
    Share 0 Tweet 0
  • ಬೆಚ್ಚಿಬಿದ್ದ ಮಧ್ಯಕರ್ನಾಟಕ: ಜಗಳೂರು ತಾಲೂಕಿನ ಹಲವೆಡೆ ಲಘು ಭೂಕಂಪನ ಅನುಭವ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In