Saturday, July 4, 2026
Contact Us
UdayaNews
  • ಪ್ರಮುಖ ಸುದ್ದಿ
    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

  • ರಾಜ್ಯ
    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

    ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

    ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

    ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

    ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

    ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

    ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

    ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

    ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

    ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

    ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

    ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

  • ದೇಶ
    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

    ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

    ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

    ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, 8 ಮಂದಿ ಸಜೀವ ದಹನ

    ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, 8 ಮಂದಿ ಸಜೀವ ದಹನ

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ; 183.50 ರೂ. ಕಡಿತ

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ; 183.50 ರೂ. ಕಡಿತ

    ಚುನಾವಣಾ ಆಯೋಗದ SIR ಪ್ರಕ್ರಿಯೆ ಕುರಿತು ಸಿಜೆಐಗೆ 23 ಪಕ್ಷಗಳ ಜಂಟಿ ಪತ್ರ

    ಚುನಾವಣಾ ಆಯೋಗದ SIR ಪ್ರಕ್ರಿಯೆ ಕುರಿತು ಸಿಜೆಐಗೆ 23 ಪಕ್ಷಗಳ ಜಂಟಿ ಪತ್ರ

    ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತಾತ್ಕಾಲಿಕ ನಿರ್ಬಂಧ ವಾಪಾಸ್

    ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತಾತ್ಕಾಲಿಕ ನಿರ್ಬಂಧ ವಾಪಾಸ್

    PFC–REC ವಿಲೀನಕ್ಕೆ ಮಂಡಳಿಗಳ ಅನುಮೋದನೆ; ಪ್ರಕ್ರಿಯೆಗೆ ಚಾಲನೆ

    PFC–REC ವಿಲೀನಕ್ಕೆ ಮಂಡಳಿಗಳ ಅನುಮೋದನೆ; ಪ್ರಕ್ರಿಯೆಗೆ ಚಾಲನೆ

  • ವಿದೇಶ
    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

    ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

    ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

    ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

    ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

    ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

    ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

    ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

    ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

    ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

  • ಆಧ್ಯಾತ್ಮ
    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

  • ರಾಜ್ಯ
    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

    ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

    ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

    ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

    ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

    ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

    ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

    ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

    ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

    ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

    ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

    ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

  • ದೇಶ
    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

    ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

    ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

    ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, 8 ಮಂದಿ ಸಜೀವ ದಹನ

    ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, 8 ಮಂದಿ ಸಜೀವ ದಹನ

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ; 183.50 ರೂ. ಕಡಿತ

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ; 183.50 ರೂ. ಕಡಿತ

    ಚುನಾವಣಾ ಆಯೋಗದ SIR ಪ್ರಕ್ರಿಯೆ ಕುರಿತು ಸಿಜೆಐಗೆ 23 ಪಕ್ಷಗಳ ಜಂಟಿ ಪತ್ರ

    ಚುನಾವಣಾ ಆಯೋಗದ SIR ಪ್ರಕ್ರಿಯೆ ಕುರಿತು ಸಿಜೆಐಗೆ 23 ಪಕ್ಷಗಳ ಜಂಟಿ ಪತ್ರ

    ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತಾತ್ಕಾಲಿಕ ನಿರ್ಬಂಧ ವಾಪಾಸ್

    ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತಾತ್ಕಾಲಿಕ ನಿರ್ಬಂಧ ವಾಪಾಸ್

    PFC–REC ವಿಲೀನಕ್ಕೆ ಮಂಡಳಿಗಳ ಅನುಮೋದನೆ; ಪ್ರಕ್ರಿಯೆಗೆ ಚಾಲನೆ

    PFC–REC ವಿಲೀನಕ್ಕೆ ಮಂಡಳಿಗಳ ಅನುಮೋದನೆ; ಪ್ರಕ್ರಿಯೆಗೆ ಚಾಲನೆ

  • ವಿದೇಶ
    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

    ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

    ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

    ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

    ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

    ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

    ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

    ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

    ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

    ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

  • ಆಧ್ಯಾತ್ಮ
    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಆರೋಗ್ಯ ವಿವಿ ಹಗರಣ; ಕಳಂಕಿತ ಅಧಿಕಾರಿಗಳ ಮುಂದುವರಿಕೆ? ಸಿದ್ದು ಸರ್ಕಾರದ ಮೇಲೂ ಅನುಮಾನ.. 

by Udaya News
June 2, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಆರೋಗ್ಯ ವಿವಿ ಹಗರಣ; ಕಳಂಕಿತ ಅಧಿಕಾರಿಗಳ ಮುಂದುವರಿಕೆ? ಸಿದ್ದು ಸರ್ಕಾರದ ಮೇಲೂ ಅನುಮಾನ.. 
Share on FacebookShare via: WhatsApp

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗದ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುಗಳು ದಾಖಲಾಗಿದ್ದರೂ ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

ರಾಮಕೃಷ್ಣ ರೆಡ್ಡಿ ಅವರು ನಡೆಸಿರುವ ಅಕ್ರಮದ ಬಗ್ಗೆ ಸ್ವತಃ ಸರ್ಕಾರದ ಒಂದು ಇಲಾಖೆಯೇ ವರದಿ ನೀಡಿದ್ದರೂ ಅತ್ಯಂತ ಪ್ರಭಾವಿ ಸ್ಥಾನದಲ್ಲಿರುವ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡಿಲ್ಲ. ತಮ್ಮ ಪುತ್ರನನ್ನು ಪ್ರವೇಶ ಪರೀಕ್ಷೆ ಇಲ್ಲದೆಯೇ ವೈದ್ಯಕೀಯ ಶಿಕ್ಷಣಕ್ಕೆ ಸೇರ್ಪಡೆ ಮಾಡಿರುವ ಹಾಗೂ ಪರೀಕ್ಷೆಯಲ್ಲಿ ಅಕ್ರಮವಾಗಿ ತೇರ್ಗಡೆ ಮಾಡಿಸಿರುವ ಆರೋಪಗಳಿದ್ದರೂ ಈ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿಲ್ಲ. ಅಷ್ಟೇ ಅಲ್ಲ, ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದರೂ ಯಾವುದೇ ತನಿಖೆ ಆರಂಭವಾಗದಿರುವುದು ವ್ಯವಸ್ಥೆಗೆ ಹಿಡಿದ ಕನ್ನಡಿಯಂತಿದೆ. ಹಿಂದಿನ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿ ಕಾಂಗ್ರೆಸ್ ಪಕ್ಷ ಇದೀಗ, ಅಧಿಕಾರಕ್ಕೆ ಬಂದಿರುವ ಸಂದರ್ಭದಲ್ಲೇ ಸಾಮಾಜಿಕ ಹೋರಾಟಗಾರರೂ ಆದ, ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ, ಅಧ್ಯಕ್ಷ ಲೋಕೇಶ್ ರಾಮ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು ಈ ಬೆಳವಣಿಗೆ ಕುತೂಹಲದ ಕೇಂದ್ರಬಿಂದುವಾಗಿದೆ.

ಏನಿದು ಪ್ರಕರಣ..?

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಾ. ರಾಮಕೃಷ್ಣ ರೆಡ್ಡಿ ಅವರು 2000 ಇಸವಿಯ ಮೇ 15ರಂದು ಬೆಂಗಳೂರು ಮೆಡಿಕಲ್ ಕಾಲೇಜ್ ಆಂಡ್ ರಿಸರ್ಚ್ ಸೆಂಟರ್’ಗೆ ಪ್ರಾಧ್ಯಾಪಕರಾಗಿ ನೇಮಕಗೊಂಡು ಅನಂತರ ಸರ್ಕಾರದ ವಿವಿಧ ಹುದ್ದೆಗಳನ್ನು ಆಲಂಕಾರಿಸಿದ್ದಾರೆ. ಪ್ರಸಕ್ತ, ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ನಲ್ಲಿ ಪರೀಕ್ಷಾಂಗ ಕುಲಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರೂ ಇತರ ಇಲಾಖೆ/ ಪ್ರಾಧಿಕಾರಗಳಲ್ಲೂ ಹುದ್ದೆಗಳನ್ನು ಹೊಂದಿದ್ದಾರೆ. ಅಷ್ಟೇ ಆಗಿದ್ದರೆ ವಿವಾದ ಆಗುತ್ತಿರಲಿಲ್ಲವೇನೋ, ಅವರು ಹೆಚ್ಚುವರಿ ಹುದ್ದೆ ಹೊಂದಿರುವ ಪ್ರಾಧಿಕಾರಗಳಿಂದಲೂ ನಿಯಮಬಾಹಿರವಾಗಿ ವೇತನ, ಭತ್ಯೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

RelatedPosts

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

ಡಾ.ರಾಮಕೃಷ್ಣ ಅವರು ಹೊಂದಿದ್ದರೆನ್ನಲಾದ ಹುದ್ದೆಗಳು:

  • ಪ್ರಾದ್ಯಾಪಕರು: ಸಮುದಾಯ ವೈದ್ಯ ಶಾಸ್ತ್ರ ವಿಭಾಗ, ಬೆಂಗಳೂರು ಮೆಡಿಕಲ್ ಕಾಲೇಜು ಆಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ (BMCRI)

  • ಸದಸ್ಯ ಕಾರ್ಯದರ್ಶಿ: ಪ್ಯಾರಾ ಮೆಡಿಕಲ್ ಬೋರ್ಡ್ 

  • ವಿಶೇಷಾಧಿಕಾರಿ : ಕರ್ನಾಟಕ ನರ್ಸಿಂಗ್ ಅಂಡ್ ಪ್ಯಾರಾಮೆಡಿಕಲ್ ಸೈನ್ಸಸ್ ಎಜುಕೇಷನ್ (REGULATION) ಅಥಾರಿಟಿ

  •  ಕುಲಸಚಿವರು : ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್

  • ಕುಲಸಚಿವರು : ಆಡಳಿತ (ಪ್ರಭಾರ), RGUHS

ಈ ವಿವಿಧ ಪ್ರಾಧಿಕಾರಗಳಲ್ಲಿ ವಿವಿಧ ಹುದ್ದೆಗಳನ್ನು ಹೊಂದಿರುವ ಕಾರಣ ಅಲ್ಲೂ ವೇತನ ಪಡೆಯುತ್ತಿರುವುದೇ ವಿವಾದದ ಕೇಂದ್ರ ಬಿಂದುವಾಗಿದೆ. ಡಾ.ರಾಮಕೃಷ್ಣ ರೆಡ್ಡಿ ಅವರು ನಿಯಮಬಾಹಿರವಾಗಿ ವೇತನ ಪಡೆದಿದ್ದಾರೆ ಎಂಬ ಬಗ್ಗೆ THE KARNATAKA STATE ASSOCIATION OF THE MANAGEMENT OF NURSING AND ALLIED HEATH SCIENCE INSTITUTIONS ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಹರ್ಷ ರವರು ಕರ್ನಾಟಕ ಲೋಕಾಯುಕ್ತರಿಗೆ 22.08.2022ರಂದು ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆದಿಲ್ಲ ಎಂದು ಲೋಕೇಶ್ ರಾಮ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಸಚಿವರು, ಹಾಗೂ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಗುರುವಾರ ದೂರು ಸಲ್ಲಿಸಿದ್ದಾರೆ.

BMCRIನಲ್ಲಿ ಪ್ರಾಧ್ಯಾಪಕರಾಗಿರುವಾಗಲೇ 12.02.2019 ರಂದು ಪ್ಯಾರಾ ಮೆಡಿಕಲ್ ಬೋರ್ಡ್’ನ ಸದಸ್ಯ ಕಾರ್ಯದರ್ಶಿಯಾಗಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಇದಾದ ಬಳಿಕ ಅವರಿಗೆ ಕರ್ನಾಟಕ ನರ್ಸಿಂಗ್ ಅಂಡ್ ಪ್ಯಾರಾಮೆಡಿಕಲ್ ಸೈನ್ಸಸ್ ಎಜುಕೇಷನ್ (REGULATION) ಅಥಾರಿಟಿಯ ವಿಶೇಷಾಧಿಕಾರಿ ಹುದ್ದೆ ಹೊಂದಿದ್ದಾರೆ. 07.09.2020ರಂದು ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಕುಲಸಚಿವರ ಹುದ್ದೆಗೆ ಡಾ. ರಾಮಕೃಷ್ಣ ರೆಡ್ಡಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹುದ್ದೆಗಳನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅವರು ವಿವಿಧ ವಿಭಾಗಗಳಿಂದ ವೇತನ ಹಾಗೂ ಇತರ ಆರ್ಥಿಕ ಅನುಕೂಲತೆಗಳನ್ನು ಪಡೆದಿರುತ್ತಾರೆ. ಸರ್ಕಾರದ ನಿಯಮಾನುಸಾರ ಒಬ್ಬ ಅಧಿಕಾರಿ ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಹುದ್ದೆಗಳನ್ನು ಹೊಂದುವಂತಿಲ್ಲ. ಆದರೂ ಡಾ.ರಾಮಕೃಷ್ಣ ರೆಡ್ಡಿ ಅವರು ಒಂದೇ ಸಮಯದಲ್ಲಿ ನಾಲ್ಕು ಹುದ್ದೆಗಳನ್ನು ಹೊಂದುವ ಮೂಲಕ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬುದು ಗಂಭೀರ ಆರೋಪ.

ಹಣ ದುರುಪಯೋಗ ಆರೋಪ:

RGUHS ಕುಲಸಚಿವರಾಗಿ ಪ್ರಭಾವಿ ಹುದ್ದೆಯಲ್ಲಿರುವ ಡಾ. ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಆರ್ಥಿಕ ಅವ್ಯವಹಾರದ ಆರೋಪವೂ ಕೇಳಿಬಂದಿದೆ. ಪ್ಯಾರಾಮೆಡಿಕಲ್ ಬೋರ್ಡ್ ಕುರಿತು GOVERNMENT AUDIT DEPARTMENT ನಡೆಸಿದ ಪರಿಶೀಲನೆ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆಸಿರುವ ಸಂಗತಿ ದೃಢಪಟ್ಟಿದೆ.

  • ಅಕ್ರಮ ಫಿಕ್ಸೆಡ್ ಡಿಪಾಸಿಟ್ ರಿನೀವಲ್ : 21 ಲಕ್ಷ 
  • ಅಕ್ರಮ ಫಿಕ್ಸೆಡ್ ಡಿಪಾಸಿಟ್ ರಿನೀವಲ್ : 41.96 ಕೋಟಿ
  •  ಅಕ್ರಮ ನಗದೀಕರಣ : 6.8 ಲಕ್ಷ 
  • ಸಿಬ್ಬಂದಿಗೆ ಅಕ್ರಮ ಪಾವತಿ : 69.75 ಲಕ್ಷ 
  • ದಾಖಲೆಗಳಿಲ್ಲದೆ ಹಣ ಬಳಕೆ : 1.41 ಲಕ್ಷ
  • ಪರೀಕ್ಷಾ ಶುಲ್ಕ, ದಂಡ ವಸೂಲಿ ಹಣ : 14.02 ಕೋಟಿ 
  • ಕೌನ್ಸೆಲಿಂಗ್ & ಪರೀಕ್ಷೆ ಹೆಸರಲ್ಲಿ ಅಕ್ರಮ ಪಾವತಿ : 3.92 ಲಕ್ಷ 
  • ವಿಶೇಷ ಭತ್ಯೆ ಹಾಗೂ ಇತರ ಭತ್ಯೆ : 29.54 ಲಕ್ಷ 
  • ಯಾವುದೇ ಬಿಲ್ ಇಲ್ಲದೆ ಪಾವತಿ : 3.53 ಕೋಟಿ

ಪುತ್ರನಿಗಾಗಿ ಅಧಿಕಾರ ದುರುಪಯೋಗ:

ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS)ನ ಕುಲಸಚಿವರಾಗಿರುವ ಡಾ.ರಾಮಕೃಷ್ಣ ಅವರು ತಮ್ಮ ಪುತ್ರ ತರುಣ್ ರೆಡ್ಡಿಗೆ ಅಕ್ರಮವಾಗಿ ವೈದ್ಯಕೀಯ ಶಿಕ್ಷಣದ ಪ್ರವೇಶ ಕಲ್ಪಿಸುವ ಸಂಬಂಧ ಅಧಿಕಾರ ದುರುಪಯೋಗ ಮಾಡಿರುವ ಆರೋಪವೂ ಕೇಳಿಬಂದಿದೆ. ಪ್ರಸ್ತುತ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿರುವ ತರುಣ್ ರೆಡ್ಡಿ, ಪ್ರವೇಶ ಪರೀಕ್ಷೆ ಪಾಸಾಗದೆ ಪ್ರವೇಶ ಪಡೆದಿದ್ದಾರೆ. CET ಪರೀಕ್ಷೆ ಬರೆಯದೆ 2018-19ರಲ್ಲಿ ಸಪ್ತಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸೆಸ್ ನಲ್ಲಿ ಎಂಬಿಬಿಎಸ್ ಪ್ರವೇಶ ಪಡೆದಿದ್ದರು. ಆ ಸಂದರ್ಭದಲ್ಲಿ RGUHS 129 ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮೋದನೆ ನೀಡಿತ್ತಾದರೂ ಅದರಲ್ಲಿ ತರುಣ್ ರೆಡ್ಡಿ ಹೆಸರು ಇರಲಿಲ್ಲ. ಆ ವೇಳೆ, RGUHS ಕುಲಸಚಿವರಾಗಿರುವ ರಾಮಕೃಷ್ಣ ರೆಡ್ಡಿಯವರು ತಮ್ಮ ಪುತ್ರನಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 21 ವಿದ್ಯಾರ್ಥಿಗಳ ಪಟ್ಟಿಗೆ ಅಕ್ರಮವಾಗಿ ಅನುಮೋದನೆ ಮಾಡಿದ್ದಾರೆ ಎಂದು ಲೋಕಾಯುಕ್ತರಿಗೆ ಸಲ್ಲಿಕೆಯಾಗಿರುವ ಒಂದು ದೂರಿನಲ್ಲಿ ಉಲ್ಲೇಖವಿದೆ.

ನ್ಯಾಷನಲ್ ಮೆಡಿಕಲ್ ಕಮಿಷನ್ ಆದೇಶಕ್ಕೂ ಬೆಲೆ ಇಲ್ಲ?

ವಿವಿ ಅಕ್ರಮಗಳ ಆರೋಪಗಳ ಬಗ್ಗೆ,THE KARNATAKA STATE ASSOCIATION OF THE MANAGEMENT OF NURSING AND ALLIED HEATH SCIENCE INSTITUTIONS ಪ್ರಧಾನ ಕಾರ್ಯದರ್ಶಿ ಶ್ರೀ ಹರ್ಷ ಆವರು 01.08.2022ರಂದು ನ್ಯಾಷನಲ್ ಮೆಡಿಕಲ್ ಕಮಿಷನ್ ರವರಿಗೆ ದೂರು ನೀಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಷನಲ್ ಮೆಡಿಕಲ್ ಕಮಿಷನ್ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ 27.10.2022 ರಂದು ಆದೇಶ ನೀಡಿತ್ತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ, ಆರೋಗ್ಯ- ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಬಿ.ಎಲ್.ಸುಜಾತ ರಾಥೋಡ್, ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಕುಲಪತಿ ಡಾ.ಎಂ.ಕೆ. ರಮೇಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರನ್ನೊಳಗೊಂಡ ಸಮಿತಿಗೆ ನ್ಯಾಷನಲ್ ಮೆಡಿಕಲ್ ಕಮಿಷನ್ ಈ ಆದೇಶವನ್ನು ನೀಡಿತ್ತು. ಆದರೆ ಡಾ.ರಾಮಕೃಷ್ಣ ರೆಡ್ಡಿ ರವರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಹಿಂದಿನ ಸರ್ಕಾರದ ಅವಧಿಯಲ್ಲಿ ಸೂಕ್ತ ರೀತಿಯ ತನಿಖೆ ನಡೆದಿರುವುದಿಲ್ಲ ಎಂದು ಲೋಕೇಶ್ ರಾಮ್ ಅವರು ಈ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಡಾ.ರಾಮಕೃಷ್ಣ ರೆಡ್ಡಿ ಅವರು ಪ್ರಭಾವಿ ಅಧಿಕಾರಿಯಾಗಿದ್ದರು. ಹಾಗಾಗಿ ಈ ಅಕ್ರಮಗಳನ್ನು ಬಹಿರಂಗಪಡಿಸಲು ಜನರು ಭಯಪಡುತ್ತಿದ್ದರು. ಇದೀಗ ಸರ್ಕಾರ ಬದಲಾಗಿರುವುದರಿಂದ ಅವರ ಅಕ್ರಮಗಳ ವಿರುದ್ಧ ಸರ್ಕಾರಕ್ಕೆ ಮತ್ತೊಮ್ಮೆ ದೂರು ಸಲ್ಲಿಕೆಯಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಸಂಕಲ್ಪದೊಂದಿಗೆ ಅಧಿಕಾರಕ್ಕೆ ಬಂದಿರುವ ಸರ್ಕಾರ ಇದೀಗ ಡಾ.ರಾಮಕೃಷ್ಣ ರೆಡ್ಡಿ ವಿಚಾರದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳುತ್ತದೆ ಎಂಬುದೇ ಕುತೂಹಲ.

Tags: CET ಪರೀಕ್ಷೆComplaint Against Rajiv Gandhi University Registrar Dr.ramaksrishna ReddyRajarajeswari Medical CollegeRajiv Gandhi University of Health SciencesSapthagiri Medical collegeTHE KARNATAKA STATE ASSOCIATION OF THE MANAGEMENT OF NURSING AND ALLIED HEATH SCIENCE INSTITUTIONSಡಾ.ತರುಣ್ ರೆಡ್ಡಿನ್ಯಾಷನಲ್ ಮೆಡಿಕಲ್ ಕಮಿಷನ್ರಾಜರಾಜೇಶ್ವರಿ ಮೆಡಿಕಲ್ ಕಾಲೇಜ್ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUH ಕುಲಸಚಿವ ಡಾ.ರಾಮಕೃಷ್ಣಶ್ರೀ ಹರ್ಷಸಪ್ತಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸೆಸ್
ShareSendTweetShare
Previous Post

ಲೈಂಗಿಕ ಕಿರುಕುಳದ ಆರೋಪ ಹಿನ್ನೆಲೆ; ಬ್ರಿಜ್ ಭೂಷಣ್ ಸಿಂಗ್‌ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

Next Post

ಸೋಮೇಶ್ವರ ಬೀಚ್ ಹಲ್ಲೆ ಪ್ರಕರಣ; ಐವರ ಸೆರೆ, ನೈತಿಕ ಪೊಲೀಸ್‌ಗಿರಿ ಆರೋಪದ ಬಗ್ಗೆ ತನಿಖೆ

Related Posts

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ
ಆಧ್ಯಾತ್ಮ

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

July 03, 2026 11:07 AM
ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ
ಪ್ರಮುಖ ಸುದ್ದಿ

ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

July 03, 2026 11:07 AM
ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ
ದೇಶ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

July 03, 2026 11:07 AM
ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ
ದೇಶ

ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

July 03, 2026 11:07 AM
PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ
ದೇಶ

PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

July 03, 2026 11:07 AM
ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

July 03, 2026 10:07 AM

Popular Stories

  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    0 shares
    Share 0 Tweet 0
  • ಆರೋಗ್ಯ ಸೇತು 2.0 ಸೇರಿ ಹಲವು ಡಿಜಿಟಲ್ ಆರೋಗ್ಯ ಸೇವೆಗಳಿಗೆ ಜೂನ್ 29ರಂದು ಚಾಲನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In