Friday, July 11, 2025
Contact Us
UdayaNews
  • ಪ್ರಮುಖ ಸುದ್ದಿ
    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ನಿರ್ದೇಶನ

    ‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ

    ಕೋಮು ಸೂಕ್ಷ್ಮ ಕರಾವಳಿ ಜನರು ಶಾಂತಿಯತ್ತ ಸಾಗುತ್ತಿದ್ದಾರೆ: ಪರಮೇಶ್ವರ್

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ನಾಯಕತ್ವ ಬದಲಾವಣೆ ವಿಷಯವು ಮಾಧ್ಯಮಗಳ ಸೃಷ್ಟಿ; ಸಿದ್ದರಾಮಯ್ಯ ಗರಂ

    ಹೃದಯಾಘಾತ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ಆಪಲ್ ಸಿಒಒ ಸ್ಥಾನಕ್ಕೆ ಭಾರತ ಮೂಲದ ಸಬಿಹ್ ಖಾನ್ ನೇಮಕ

    ಆಪಲ್ ಸಿಒಒ ಸ್ಥಾನಕ್ಕೆ ಭಾರತ ಮೂಲದ ಸಬಿಹ್ ಖಾನ್ ನೇಮಕ

    ಈ ಆಹಾರ ಸೇವನೆಯಿಂದ ಮಧುಮೇಹ, ಕ್ಯಾನ್ಸರ್ ಅಪಾಯ: ಅಧ್ಯಯನ ಎಚ್ಚರಿಕೆ

  • ರಾಜ್ಯ

    ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ನಿರ್ದೇಶನ

    ‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ

    ಕೋಮು ಸೂಕ್ಷ್ಮ ಕರಾವಳಿ ಜನರು ಶಾಂತಿಯತ್ತ ಸಾಗುತ್ತಿದ್ದಾರೆ: ಪರಮೇಶ್ವರ್

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ನಾಯಕತ್ವ ಬದಲಾವಣೆ ವಿಷಯವು ಮಾಧ್ಯಮಗಳ ಸೃಷ್ಟಿ; ಸಿದ್ದರಾಮಯ್ಯ ಗರಂ

    ಹೃದಯಾಘಾತ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಬೆಂಗಳೂರು ಕಾಲ್ತುಳಿತ: ಸಿಎಟಿ ಅಭಿಪ್ರಾಯವನ್ನು ಪ್ರಶ್ನಿಸಿದ ಆರ್‌ಸಿಬಿ

    ಮೈಸೂರು ಅರಮನೆ ಆವರಣದಿಂದ ದಕ್ಕಾಪಾಲಾಗಿ ಓಡಿ ಆತಂಕ ಸೃಷ್ಟಿಸಿದ ಆನೆಗಳು

    ಮೈಸೂರು ದಸರಾದಲ್ಲಿ ಏರ್ ಶೋ ಆಯೋಜನೆ: ಕೇಂದ್ರಕ್ಕೆ ಸಿಎಂ ಮನವಿ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

  • ದೇಶ-ವಿದೇಶ
    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ನಾಯಕತ್ವ ಬದಲಾವಣೆ ವಿಷಯವು ಮಾಧ್ಯಮಗಳ ಸೃಷ್ಟಿ; ಸಿದ್ದರಾಮಯ್ಯ ಗರಂ

    ಆಪಲ್ ಸಿಒಒ ಸ್ಥಾನಕ್ಕೆ ಭಾರತ ಮೂಲದ ಸಬಿಹ್ ಖಾನ್ ನೇಮಕ

    ಆಪಲ್ ಸಿಒಒ ಸ್ಥಾನಕ್ಕೆ ಭಾರತ ಮೂಲದ ಸಬಿಹ್ ಖಾನ್ ನೇಮಕ

    ನಿಫಾ ಸೋಂಕಿನ ತಲ್ಲಣ: ಕೇರಳದಲ್ಲಿ ರೋಗಿಯ ಸಾವು

    Marvel Studios’ The Marvels’ released

    ಮೊದಲ ತ್ರೈಮಾಸಿಕದಲ್ಲಿ 9,000 ಜನರಿಗೆ ಉದ್ಯೋಗಗಳನ್ನು ಕರುಣಿಸಿದ ರೈಲ್ವೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಅಧಿಕ ತೂಕ, ಹೃದಯ ಕಾಯಿಲೆ, ಋತುಬಂಧದ ಬಳಿಕದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಹೆಚ್ಚಳ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    50 ರೂ. ನಾಣ್ಯ ಬಿಡುಗಡೆಯ ಚಿಂತನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

  • ಬೆಂಗಳೂರು

    ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ನಿರ್ದೇಶನ

    ‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ

    ಕೋಮು ಸೂಕ್ಷ್ಮ ಕರಾವಳಿ ಜನರು ಶಾಂತಿಯತ್ತ ಸಾಗುತ್ತಿದ್ದಾರೆ: ಪರಮೇಶ್ವರ್

    ಹೃದಯಾಘಾತ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಬೆಂಗಳೂರು ಕಾಲ್ತುಳಿತ: ಸಿಎಟಿ ಅಭಿಪ್ರಾಯವನ್ನು ಪ್ರಶ್ನಿಸಿದ ಆರ್‌ಸಿಬಿ

    ಮೈಸೂರು ಅರಮನೆ ಆವರಣದಿಂದ ದಕ್ಕಾಪಾಲಾಗಿ ಓಡಿ ಆತಂಕ ಸೃಷ್ಟಿಸಿದ ಆನೆಗಳು

    ಮೈಸೂರು ದಸರಾದಲ್ಲಿ ಏರ್ ಶೋ ಆಯೋಜನೆ: ಕೇಂದ್ರಕ್ಕೆ ಸಿಎಂ ಮನವಿ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    ಬರೋಬ್ಬರಿ 1200 ಕೋಟಿ ಗೋಲ್‌ಮಾಲ್; ಬೊಮ್ಮಾಯಿ ಸರ್ಕಾರದ ಮತ್ತೊಂದು ಹಗರಣ ಬಯಲು, ಲೋಕಾಯುಕ್ತಕ್ಕೆ ‘ಕೈ’ ದೂರು

    ಅನ್ನಭಾಗ್ಯ ಲಾರಿ ಮುಷ್ಕರಕ್ಕೆ ಸ್ಪಂಧಿಸಿದ ಸರ್ಕಾರ: 244 ಕೋಟಿ ರೂ ಬಿಡುಗಡೆ

  • ವೈವಿಧ್ಯ

    ಈ ಆಹಾರ ಸೇವನೆಯಿಂದ ಮಧುಮೇಹ, ಕ್ಯಾನ್ಸರ್ ಅಪಾಯ: ಅಧ್ಯಯನ ಎಚ್ಚರಿಕೆ

    ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸೂಕ್ತ ಕ್ರಮಕ್ಕೆ ಸರ್ಕಾರದ ನಿರ್ದೇಶನ

    ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

    ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

  • ಸಿನಿಮಾ
    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಅಧಿಕ ತೂಕ, ಹೃದಯ ಕಾಯಿಲೆ, ಋತುಬಂಧದ ಬಳಿಕದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಹೆಚ್ಚಳ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್’ನಲ್ಲಿ ರಣಬೀರ್, ಯಶ್ ಅಭಿನಯದ ‘ರಾಮಾಯಣ’

    ಸ್ವಾತಂತ್ರ್ಯ ಕುರಿತ ವಿವಾದಿತ ಹೇಳಿಕೆ: ಬಾಲಿವುಡ್ ನಟಿ ಕಂಗನಾ ವಿರುದ್ಧ ಕಾಂಗ್ರೆಸ್ ದೂರು

    ಅನುಪಮ್ ಖೇರ್ ಅವರ ‘ತನ್ವಿ ದಿ ಗ್ರೇಟ್’ ಚಿತ್ರಕ್ಕೆ ಕಂಗನಾ ಬೆಂಬಲ ಈ ರೀತಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: ಶಿವನ ಪೌರಾಣಿಕ ಶಕ್ತಿಗಳ ಸಂಕೇತ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    ವಾರ ಭವಿಷ್ಯ (ಜುಲೈ 7-13, 2025)

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    2 ದಿನಗಳಲ್ಲಿ 26,800 ಕ್ಕೂ ಹೆಚ್ಚು ಜನರಿಂದ ಅಮರನಾಥ ಯಾತ್ರೆ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

    ಆಸ್ತಿಕರಿಗೆ ಸಿಹಿ ಸುದ್ದಿ.. ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ KSRTCಯಿಂದ ಹೊಸ ಟೂರ್ ಪ್ಯಾಕೇಜ್

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    • ದೇಗುಲ ದರ್ಶನ
  • ವೀಡಿಯೊ
    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಅಧಿಕ ತೂಕ, ಹೃದಯ ಕಾಯಿಲೆ, ಋತುಬಂಧದ ಬಳಿಕದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಹೆಚ್ಚಳ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ಬ್ರೆಜಿಲ್‌: ವಿದೇಶದಲ್ಲಿ ಮೋದಿ ಮೋಡಿ ಹೇಗಿದೆ ನೋಡಿ..

    ಬ್ರೆಜಿಲ್‌: ವಿದೇಶದಲ್ಲಿ ಮೋದಿ ಮೋಡಿ ಹೇಗಿದೆ ನೋಡಿ..

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ‘ಕರಾವಳಿ’ ಶಿಕ್ಷಣದಲ್ಲಿ ಹೊಸ ಯುಗ.. ‘ಮೆಡಿಕಲ್ ಕಾಲೇಜ್’ಗೆ ಅನುಮತಿ

    ಹೃದಯಾಘಾತ: ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಯುವಕ ಸಾವು

    ಮೇಘ ಸ್ಫೋಟದ ಹೊಡೆತ; ಸಿಕ್ಕಿಂನಲ್ಲಿ ಮರಣ ಮೃದಂಗ

    ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಹತ್ತಾರು ಮಂದಿ ನಾಪತ್ತೆ

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

No Result
View All Result
UdayaNews
  • ಪ್ರಮುಖ ಸುದ್ದಿ
    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ನಿರ್ದೇಶನ

    ‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ

    ಕೋಮು ಸೂಕ್ಷ್ಮ ಕರಾವಳಿ ಜನರು ಶಾಂತಿಯತ್ತ ಸಾಗುತ್ತಿದ್ದಾರೆ: ಪರಮೇಶ್ವರ್

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ನಾಯಕತ್ವ ಬದಲಾವಣೆ ವಿಷಯವು ಮಾಧ್ಯಮಗಳ ಸೃಷ್ಟಿ; ಸಿದ್ದರಾಮಯ್ಯ ಗರಂ

    ಹೃದಯಾಘಾತ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ಆಪಲ್ ಸಿಒಒ ಸ್ಥಾನಕ್ಕೆ ಭಾರತ ಮೂಲದ ಸಬಿಹ್ ಖಾನ್ ನೇಮಕ

    ಆಪಲ್ ಸಿಒಒ ಸ್ಥಾನಕ್ಕೆ ಭಾರತ ಮೂಲದ ಸಬಿಹ್ ಖಾನ್ ನೇಮಕ

    ಈ ಆಹಾರ ಸೇವನೆಯಿಂದ ಮಧುಮೇಹ, ಕ್ಯಾನ್ಸರ್ ಅಪಾಯ: ಅಧ್ಯಯನ ಎಚ್ಚರಿಕೆ

  • ರಾಜ್ಯ

    ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ನಿರ್ದೇಶನ

    ‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ

    ಕೋಮು ಸೂಕ್ಷ್ಮ ಕರಾವಳಿ ಜನರು ಶಾಂತಿಯತ್ತ ಸಾಗುತ್ತಿದ್ದಾರೆ: ಪರಮೇಶ್ವರ್

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ನಾಯಕತ್ವ ಬದಲಾವಣೆ ವಿಷಯವು ಮಾಧ್ಯಮಗಳ ಸೃಷ್ಟಿ; ಸಿದ್ದರಾಮಯ್ಯ ಗರಂ

    ಹೃದಯಾಘಾತ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಬೆಂಗಳೂರು ಕಾಲ್ತುಳಿತ: ಸಿಎಟಿ ಅಭಿಪ್ರಾಯವನ್ನು ಪ್ರಶ್ನಿಸಿದ ಆರ್‌ಸಿಬಿ

    ಮೈಸೂರು ಅರಮನೆ ಆವರಣದಿಂದ ದಕ್ಕಾಪಾಲಾಗಿ ಓಡಿ ಆತಂಕ ಸೃಷ್ಟಿಸಿದ ಆನೆಗಳು

    ಮೈಸೂರು ದಸರಾದಲ್ಲಿ ಏರ್ ಶೋ ಆಯೋಜನೆ: ಕೇಂದ್ರಕ್ಕೆ ಸಿಎಂ ಮನವಿ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

  • ದೇಶ-ವಿದೇಶ
    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ನಾಯಕತ್ವ ಬದಲಾವಣೆ ವಿಷಯವು ಮಾಧ್ಯಮಗಳ ಸೃಷ್ಟಿ; ಸಿದ್ದರಾಮಯ್ಯ ಗರಂ

    ಆಪಲ್ ಸಿಒಒ ಸ್ಥಾನಕ್ಕೆ ಭಾರತ ಮೂಲದ ಸಬಿಹ್ ಖಾನ್ ನೇಮಕ

    ಆಪಲ್ ಸಿಒಒ ಸ್ಥಾನಕ್ಕೆ ಭಾರತ ಮೂಲದ ಸಬಿಹ್ ಖಾನ್ ನೇಮಕ

    ನಿಫಾ ಸೋಂಕಿನ ತಲ್ಲಣ: ಕೇರಳದಲ್ಲಿ ರೋಗಿಯ ಸಾವು

    Marvel Studios’ The Marvels’ released

    ಮೊದಲ ತ್ರೈಮಾಸಿಕದಲ್ಲಿ 9,000 ಜನರಿಗೆ ಉದ್ಯೋಗಗಳನ್ನು ಕರುಣಿಸಿದ ರೈಲ್ವೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಅಧಿಕ ತೂಕ, ಹೃದಯ ಕಾಯಿಲೆ, ಋತುಬಂಧದ ಬಳಿಕದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಹೆಚ್ಚಳ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    50 ರೂ. ನಾಣ್ಯ ಬಿಡುಗಡೆಯ ಚಿಂತನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

  • ಬೆಂಗಳೂರು

    ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ನಿರ್ದೇಶನ

    ‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ

    ಕೋಮು ಸೂಕ್ಷ್ಮ ಕರಾವಳಿ ಜನರು ಶಾಂತಿಯತ್ತ ಸಾಗುತ್ತಿದ್ದಾರೆ: ಪರಮೇಶ್ವರ್

    ಹೃದಯಾಘಾತ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಬೆಂಗಳೂರು ಕಾಲ್ತುಳಿತ: ಸಿಎಟಿ ಅಭಿಪ್ರಾಯವನ್ನು ಪ್ರಶ್ನಿಸಿದ ಆರ್‌ಸಿಬಿ

    ಮೈಸೂರು ಅರಮನೆ ಆವರಣದಿಂದ ದಕ್ಕಾಪಾಲಾಗಿ ಓಡಿ ಆತಂಕ ಸೃಷ್ಟಿಸಿದ ಆನೆಗಳು

    ಮೈಸೂರು ದಸರಾದಲ್ಲಿ ಏರ್ ಶೋ ಆಯೋಜನೆ: ಕೇಂದ್ರಕ್ಕೆ ಸಿಎಂ ಮನವಿ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    ಬರೋಬ್ಬರಿ 1200 ಕೋಟಿ ಗೋಲ್‌ಮಾಲ್; ಬೊಮ್ಮಾಯಿ ಸರ್ಕಾರದ ಮತ್ತೊಂದು ಹಗರಣ ಬಯಲು, ಲೋಕಾಯುಕ್ತಕ್ಕೆ ‘ಕೈ’ ದೂರು

    ಅನ್ನಭಾಗ್ಯ ಲಾರಿ ಮುಷ್ಕರಕ್ಕೆ ಸ್ಪಂಧಿಸಿದ ಸರ್ಕಾರ: 244 ಕೋಟಿ ರೂ ಬಿಡುಗಡೆ

  • ವೈವಿಧ್ಯ

    ಈ ಆಹಾರ ಸೇವನೆಯಿಂದ ಮಧುಮೇಹ, ಕ್ಯಾನ್ಸರ್ ಅಪಾಯ: ಅಧ್ಯಯನ ಎಚ್ಚರಿಕೆ

    ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸೂಕ್ತ ಕ್ರಮಕ್ಕೆ ಸರ್ಕಾರದ ನಿರ್ದೇಶನ

    ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

    ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

  • ಸಿನಿಮಾ
    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಅಧಿಕ ತೂಕ, ಹೃದಯ ಕಾಯಿಲೆ, ಋತುಬಂಧದ ಬಳಿಕದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಹೆಚ್ಚಳ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್’ನಲ್ಲಿ ರಣಬೀರ್, ಯಶ್ ಅಭಿನಯದ ‘ರಾಮಾಯಣ’

    ಸ್ವಾತಂತ್ರ್ಯ ಕುರಿತ ವಿವಾದಿತ ಹೇಳಿಕೆ: ಬಾಲಿವುಡ್ ನಟಿ ಕಂಗನಾ ವಿರುದ್ಧ ಕಾಂಗ್ರೆಸ್ ದೂರು

    ಅನುಪಮ್ ಖೇರ್ ಅವರ ‘ತನ್ವಿ ದಿ ಗ್ರೇಟ್’ ಚಿತ್ರಕ್ಕೆ ಕಂಗನಾ ಬೆಂಬಲ ಈ ರೀತಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: ಶಿವನ ಪೌರಾಣಿಕ ಶಕ್ತಿಗಳ ಸಂಕೇತ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    ವಾರ ಭವಿಷ್ಯ (ಜುಲೈ 7-13, 2025)

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    2 ದಿನಗಳಲ್ಲಿ 26,800 ಕ್ಕೂ ಹೆಚ್ಚು ಜನರಿಂದ ಅಮರನಾಥ ಯಾತ್ರೆ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

    ಆಸ್ತಿಕರಿಗೆ ಸಿಹಿ ಸುದ್ದಿ.. ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ KSRTCಯಿಂದ ಹೊಸ ಟೂರ್ ಪ್ಯಾಕೇಜ್

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    • ದೇಗುಲ ದರ್ಶನ
  • ವೀಡಿಯೊ
    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಅಧಿಕ ತೂಕ, ಹೃದಯ ಕಾಯಿಲೆ, ಋತುಬಂಧದ ಬಳಿಕದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಹೆಚ್ಚಳ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ಬ್ರೆಜಿಲ್‌: ವಿದೇಶದಲ್ಲಿ ಮೋದಿ ಮೋಡಿ ಹೇಗಿದೆ ನೋಡಿ..

    ಬ್ರೆಜಿಲ್‌: ವಿದೇಶದಲ್ಲಿ ಮೋದಿ ಮೋಡಿ ಹೇಗಿದೆ ನೋಡಿ..

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ‘ಕರಾವಳಿ’ ಶಿಕ್ಷಣದಲ್ಲಿ ಹೊಸ ಯುಗ.. ‘ಮೆಡಿಕಲ್ ಕಾಲೇಜ್’ಗೆ ಅನುಮತಿ

    ಹೃದಯಾಘಾತ: ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಯುವಕ ಸಾವು

    ಮೇಘ ಸ್ಫೋಟದ ಹೊಡೆತ; ಸಿಕ್ಕಿಂನಲ್ಲಿ ಮರಣ ಮೃದಂಗ

    ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಹತ್ತಾರು ಮಂದಿ ನಾಪತ್ತೆ

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

    ಇಡ್ಲಿ, ದೋಸೆ ತಿನ್ನುತ್ತಾ.. ಬೆಂಗಳೂರಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

No Result
View All Result
UdayaNews
No Result
View All Result
Home Focus

ಕರ್ನಾಟಕಕ್ಕೆ ಈ ವಾರದ ಬಳಕೆಗಾಗಿ 1.62 ಲಕ್ಷ ರೆಮ್ಡೆಸಿವಿರ್ ವಯಲ್ಸ್ ಹಂಚಿಕೆ; ಕೇಂದ್ರ ಭರವಸೆ

by Udaya News
May 2, 2021
in Focus, Update, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ವೈದ್ಯರ ಮಾರ್ಗದರ್ಶನ ಇಲ್ಲದೇ ರೆಮ್‌ಡಿಸಿವಿರ್ ಪಡೆಯಬಾರದು.. ಏನಿದು ಎಚ್ಚರಿಕೆ..?
Share on FacebookShare via: WhatsApp

ದೆಹಲಿ: ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಇಂದು ಹೆಚ್ಚುವರಿಯಾಗಿ 16.5 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ 1.62 ಲಕ್ಷ ವಯಲ್ಸ್ ನಿಗದಿಪಡಿಸಲಾಗಿದೆ. ಇದು ಮುಂದಿನ ವಾರದ ಅಂದರೆ ಮೇ 3ರಿಂದ 9ರವರೆಗಿನ ಅವಧಿಯ ಬಳಕೆಗೆಗಾಗಿ. ಇದರಿಂದಾಗಿ ರಾಜ್ಯಕ್ಕೆ ಇದುವರೆಗೆ ಹಂಚಿಕೆಯಾದ ರೆಮ್ಡೆಸಿವರ್ ಪ್ರಮಾಣ 3,01,300 ವಯಲ್ಸಿಗೆ ಏರಿಕೆಯಾದಂತಾಗಿದೆ.

ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ರಾಜ್ಯಕ್ಕೆ ಏಪ್ರಿಲ್ 21ರಿಂದ ಮೇ 2ರವರೆಗಿನ ಬಳಕೆಗಾಗಿ 1,39,300 ವಯಲ್ಸ್ ರೆಮ್ಡೆಸಿವಿರ್ ಹಂಚಿಕೆ ಮಾಡಲಾಗಿತ್ತು. ಮುಂದಿನ ವಾರದ (ಸೋಮವಾರದಿಂದ ಭಾನುವಾರದವರೆಗೆ) ಬಳಕೆಗಾಗಿ 1.62 ಲಕ್ಷ ವಯಲ್ಸ್ ನಿಗದಿಪಡಿಸಲಾಗಿದೆ ಎಂದರು.
ಆಮದುಮಾಡಿಕೊಳ್ಳಲಾಗುತ್ತಿರುವ ರೆಮ್ಡೆಸಿವರ್ ಪೈಕಿ 75 ಸಾವಿರ ವಯಲ್ಸ್ ಈಗಾಗಲೇ ಭಾರತ ತಲುಪಿದೆ. ಹಾಗೆಯೇ ಭಾರತದಲ್ಲಿಯೂ ರೆಮ್ಡೆಸಿವರ್ ಉತ್ಪಾದನೆ ದಿನದಿಂದದಿನಕ್ಕೆ ಹೆಚ್ಚುತ್ತಿದ್ದು ಲಭ್ಯತೆಯನ್ನು ನೋಡಿಕೊಂಡು ಇನ್ನೂ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗುವುದು ಸಚಿವರು ಭರವಸೆ ನೀಡಿದರು.

RelatedPosts

‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

ಕರ್ನಾಟಕದ ಆಮ್ಲಜನಕ ಪಾಲನ್ನು (ಪ್ರತಿದಿನ) ಸದ್ಯದ 802 ಮೆಟ್ರಿಕ್ ಟನ್ನಿನಿಂದ 865 ಮೆಟ್ರಿಕ್ ಟನ್ನಿಗೆ ಏರಿಸಲಾಗಿದೆ. ಇದನ್ನು ಇನ್ನಷ್ಟು ಹೆಚ್ಚಿಸುವಂತೆ ರಾಜ್ಯವು ಕೇಂದ್ರ ವಾಣಿಜ್ಯ ಇಲಾಖೆಯನ್ನು ಕೋರಿದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ನಾನೂ ಚರ್ಚಿಸಿದ್ದೇನೆ. ಕೊರೊನಾ ನಿರ್ವಹಣೆ ಬಗ್ಗೆ ಕೇಂದ್ರವು ರಾಜ್ಯ ಸರ್ಕಾರದೊಂದಿಗೆ ಸತತ ಸಂಪರ್ಕದಲ್ಲಿದೆ. ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರೊಂದಿಗೂ ನಾನು ಮಾತಾಡಿದ್ದೇನೆ. ಪ್ರಮುಖವಾಗಿ ಹೆಚ್ಚುವರಿ ಆಮ್ಲಜನಕ ಪೂರೈಕೆ ಬಗ್ಗೆ ಚರ್ಚಿಸಿದ್ದೇವೆ. ಕೊರೊನಾ ವಿರುದ್ಧದ ಈ ಸಮರದಲ್ಲಿ ರಾಜ್ಯಕ್ಕೆ ಏನೆಲ್ಲ ನೆರವು ಬೇಕೋ ಅದನ್ನೆಲ್ಲ ಕೇಂದ್ರವು ಪ್ರಾಮಾಣಿಕ ಪ್ರಯತ್ನ ಮಾಡುವುದು ಎಂದು ಸದಾನಂದ ಗೌಡ ಹೇಳಿದರು.

ಅದೇ ರೀತಿ, ಇನ್ನೊಂದು ಪ್ರಮುಖ ಔಷಧ ‘ತೊಸಿಲಿಜುಮಾಬ್’ನ್ನು (Tocilizumab) ಸಿಪ್ಲಾ ಕಂಪನಿ ಮೂಲಕ ಸ್ವಿಜರ್ಲ್ಯಾಂಡಿನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಹೀಗೆ ಆಮದು ಮಾಡಿಕೊಳ್ಳಲಾದ 9500 ವಯಲ್ಸ್ ‘ತೊಸಿಲಿಜುಮಾಬ್’ನ್ನು ಕೇಂದ್ರದ ವೈದ್ಯಕೀಯ ಸಂಸ್ಥೆಗಳು ಹಾಗೂ ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಈ ಪೈಕಿ ಕರ್ನಾಟಕಕ್ಕೆ 855 ವಯಲ್ಸ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಫಾರ್ಮಾ ಸಚಿವರೂ ಆಗಿರುವ ಗೌಡ ತಿಳಿಸಿದರು.

ಈ ಮಧ್ಯೆ ಕರ್ನಾಟಕದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ ಇಲಾಖೆ) ಜಾವಿದ್ ಅಖ್ತರ್ ಕೇಂದ್ರ ವಾಣಿಜ್ಯ ಇಲಾಖೆಗೆ ಪತ್ರವೊಂದನ್ನು ಬರೆದು ರಾಜ್ಯದ ಆಮ್ಲಜನಕದ ಪಾಲನ್ನು ಹೆಚ್ಚಿಸುವಂತೆ ಕೋರಿದ್ದಾರೆ. ರಾಜ್ಯದಲ್ಲಿ ಮೇ 5ರ ವೇಳೆಗೆ ಸಕ್ರೀಯ ಕೋವಿಡ್ ಪ್ರಕರಣಗಳು 3.95 ಲಕ್ಷಕ್ಕೆ ಏರಿಕೆಯಾಗಲಿದೆ. ಶೇಕಡಾ 3ರಷ್ಟು ಕೋವಿಡ್ ಪೀಡಿತರನ್ನು ತೀವ್ರನಿಗಾ ಘಟಕದಲ್ಲಿ ದಾಖಲಿಸಬೇಕಾಗುತ್ತದೆ. ಹಾಗೆಯೇ ಶೇಕಡಾ 17 ರಷ್ಟು ಜನರಿಗೆ ಆಮ್ಲಜನಕದ ಅವಶ್ಯಕತೆ ಉಂಟಾಗಲಿದೆ. ಇದರಿಂದಾಗಿ ಮೇ 5ರ ವೇಳೆಗೆ ರಾಜ್ಯದ ಆಮ್ಲಜನಕದ ಅವಶ್ಯಕತೆ ಪ್ರತಿದಿನ ಕನಿಷ್ಠಪಕ್ಷ 1162 ಮೆಟ್ರಿಕ್ ಟನ್ನಿಗೆ ಏರಿಕೆಯಾಗಲಿದ್ದು ಇದನ್ನು ಪೂರೈಸುವಂತೆ ಅವರು ಕೋರಿದ್ದಾರೆ.

ShareSendTweetShare
Previous Post

ಚಂಡ್ರುಪುಳಿ ಅಥವಾ ಕಾಡುಮಾವಿನ ಹಣ್ಣಿನ ಗೊಜ್ಜು

Next Post

ಅಪಾರ್ಟ್‌ಮೆಂಟ್‌ಗಳಲ್ಲೇ ಕೋವಿಡ್ ಕೇರ್.. ಬಿಬಿಎಂಪಿ ಕ್ರಮ

Related Posts

‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !
Focus

‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

July 11, 2025 12:07 AM
Focus

ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

July 11, 2025 12:07 AM
‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ
Focus

‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

July 11, 2025 12:07 AM
ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ
Focus

ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

July 11, 2025 12:07 AM
Focus

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ನಿರ್ದೇಶನ

July 10, 2025 07:07 PM
‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ
Focus

ಕೋಮು ಸೂಕ್ಷ್ಮ ಕರಾವಳಿ ಜನರು ಶಾಂತಿಯತ್ತ ಸಾಗುತ್ತಿದ್ದಾರೆ: ಪರಮೇಶ್ವರ್

July 10, 2025 07:07 PM

Popular Stories

  • ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    0 shares
    Share 0 Tweet 0
  • ‘ನುಡಿದಂತೆ ನಡೆಯಿರಿ’ ಎಂದು ಸಿಎಂಗೆ ಮನವಿ ಕೊಟ್ಟ ಆಶಾ ಕಾರ್ಯಕರ್ತೆಯರು

    0 shares
    Share 0 Tweet 0
  • ಉಚಿತ ಪ್ರಯಾಣದ ಸುತ್ತ, 500 ಕೋಟಿಯತ್ತ: ಜುಲೈ 14 ಆಥವಾ 15ರಂದು 500 ಕೋಟಿ ತಲುಪಲಿರುವ ‘ಶಕ್ತಿ’ ಪ್ರಯಾಣ

    0 shares
    Share 0 Tweet 0
  • ‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

    0 shares
    Share 0 Tweet 0
  • ಸಿದ್ದು ಆಡಳಿತಕ್ಕೆ ಮುಜುಗರ ತಂದ ಅಪೂರ್ವ ಪ್ರಕರಣ; ರಾಜ್ಯ ಸರ್ಕಾರದ ನಡೆಗೆ ಸಾಮಾಜಿಕ ಹೋರಾಟಗಾರರ ಆಕ್ಷೇಪ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In