Thursday, June 5, 2025
Contact Us
UdayaNews
  • ಪ್ರಮುಖ ಸುದ್ದಿ
    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಭೀಕರ ಮರಣ ಹೋಮ ನಡೆದರೂ ದಾಖಲಾಗದ FIR..! ಕಾಲ್ತುಳಿತ ಘಟನೆ ಮುಚ್ಚಿಹಾಕಲು ಸರ್ಕಾರದ ಯತ್ನ?

    ಕಾಲ್ತುಳಿತ ದುರಂತ: ಶವಗಳ ಮೇಲೆ ಬಿಜೆಪಿ ರಾಜಕೀಯ ಎಂದ ಡಿಕೆಶಿ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಕಾಲ್ತುಳಿತ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ; ಮೃತರ ಬಂಧುಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    69ನೇ ಕನ್ನಡ ರಾಜ್ಯೋತ್ಸವ; ಅದ್ಧೂರಿ ವೈಭವ

    ‘Rrrrrr.. Cccc…. Bbbbb…’ ಐಪಿಎಲ್ ಕಪ್ ಗೆದ್ದ RCBಗೆ ಸಿಎಂ ಅಭಿನಂದಿಸಿದ್ದು ಹೀಗೆ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

  • ರಾಜ್ಯ
    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

    ಕಾಲ್ತುಳಿತ ದುರಂತ: ಶವಗಳ ಮೇಲೆ ಬಿಜೆಪಿ ರಾಜಕೀಯ ಎಂದ ಡಿಕೆಶಿ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಕಾಲ್ತುಳಿತ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ; ಮೃತರ ಬಂಧುಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    69ನೇ ಕನ್ನಡ ರಾಜ್ಯೋತ್ಸವ; ಅದ್ಧೂರಿ ವೈಭವ

    ‘Rrrrrr.. Cccc…. Bbbbb…’ ಐಪಿಎಲ್ ಕಪ್ ಗೆದ್ದ RCBಗೆ ಸಿಎಂ ಅಭಿನಂದಿಸಿದ್ದು ಹೀಗೆ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

  • ದೇಶ-ವಿದೇಶ
    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

    ಧಾರವಾಡದಲ್ಲಿ ಮುಸ್ಲಿಮರ ಅಂಗಡಿಗಳ ಮೇಲೆ ದಾಳಿ: ಹೆಚ್ಡಿಕೆ ಖಂಡನೆ‌

    ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ರೋಚಕ ಗೆಲುವು; ತಂಡವನ್ನು ಅಭಿನಂದಿಸಿದ ಹೆಚ್ಡಿಕೆ

    ಆರ್‌ಸಿಬಿ ಗೆಲ್ಲುತ್ತಿದ್ದಂತೆಯೇ ವಿಜಯ್ ಮಲ್ಯ ಪ್ರತ್ಯಕ್ಷ..!

    ಆರ್‌ಸಿಬಿ ಗೆಲ್ಲುತ್ತಿದ್ದಂತೆಯೇ ವಿಜಯ್ ಮಲ್ಯ ಪ್ರತ್ಯಕ್ಷ..!

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಕಮಲ್ ಹಾಸನ್ ನಡೆ ಬಗ್ಗೆ ಹೈಕೋರ್ಟ್ ಗರಂ

    ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 4 ಸಾವಿರಕ್ಕೆ ಏರಿಕೆ

    ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

    ವಾಯುಪಡೆಯ ಪಶ್ಚಿಮ ವಾಯು ಕಮಾಂಡ್‌ ಸೀನಿಯರ್ ಏರ್ ಸ್ಟಾಫ್ ಆಫೀಸರ್ ಆಗಿ ಜಸ್ವೀರ್ ಸಿಂಗ್ ಮಾನ್

    VIDEO: ಶ್ರೀಲಂಕಾಗೆ ಭಾರತದ ನೆರವು ಸದಾ ಇರುತ್ತೆ: ಮೋದಿ ಅಭಯ

    ‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

    ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ; ಕೇರಳದಲ್ಲಿ ಅತೀ ಹೆಚ್ಚು

  • ಬೆಂಗಳೂರು
    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಭೀಕರ ಮರಣ ಹೋಮ ನಡೆದರೂ ದಾಖಲಾಗದ FIR..! ಕಾಲ್ತುಳಿತ ಘಟನೆ ಮುಚ್ಚಿಹಾಕಲು ಸರ್ಕಾರದ ಯತ್ನ?

    ಕಾಲ್ತುಳಿತ ದುರಂತ: ಶವಗಳ ಮೇಲೆ ಬಿಜೆಪಿ ರಾಜಕೀಯ ಎಂದ ಡಿಕೆಶಿ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಕಾಲ್ತುಳಿತ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ; ಮೃತರ ಬಂಧುಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    69ನೇ ಕನ್ನಡ ರಾಜ್ಯೋತ್ಸವ; ಅದ್ಧೂರಿ ವೈಭವ

    ‘Rrrrrr.. Cccc…. Bbbbb…’ ಐಪಿಎಲ್ ಕಪ್ ಗೆದ್ದ RCBಗೆ ಸಿಎಂ ಅಭಿನಂದಿಸಿದ್ದು ಹೀಗೆ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

  • ವೈವಿಧ್ಯ

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

    Marvel Studios’ The Marvels’ released

    ‘Antibiotic’: ಯುವಕರ ಪಾಲಿಗೆ ಔಷಧಿಯಾಗಿದ್ದರೂ ಅಪಾಯವೇ ಹೆಚ್ಚು..?

  • ಸಿನಿಮಾ
    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

    ‘ರಾಮಾಯಣ’ದ ಸಾಹಸ ಸನ್ನಿವೇಶ: ಯಶ್ ಗೆ ‘ಮ್ಯಾಡ್ ಮ್ಯಾಕ್ಸ್’ ಸಾಹಸಿ ಸಾಥ್

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ನಟ ಕಮಲ್‌ ಹಾಸನ್‌ ಒಬ್ಬ ಹುಚ್ಚ’ ಎಂದ ವಿಪಕ್ಷ ನಾಯಕ

    ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

    ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ‘ಪುಷ್ಪ ಎಲ್ಲಿ?’ ಹೊಸ ಟ್ರೇಲರ್ ನಂತರ ಹೆಚ್ಚಿದ ಕುತೂಹಲ

    ಮೊದಲ ನಿರ್ದೇಶಕನಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ..!

    ‘ಓದೆಲ 2’ .. ಸಸ್ಪೆನ್ಸ್ ಹಾರರ್ ಸನ್ನಿವೇಶಗಳನ್ನು ತೆರೆದಿಟ್ಟ ಟ್ರೈಲರ್

    ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಕ್ಕೆ ವ್ಯಾಪಕ ಆಕ್ರೋಶ

    ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

    ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ
    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    VIDEO: ಶ್ರೀಲಂಕಾಗೆ ಭಾರತದ ನೆರವು ಸದಾ ಇರುತ್ತೆ: ಮೋದಿ ಅಭಯ

    ‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

    ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ

    ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ

    ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

    ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

    ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

    ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

    ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಹಿಡಿಶಾಪ

    ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

    ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

    ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

No Result
View All Result
UdayaNews
  • ಪ್ರಮುಖ ಸುದ್ದಿ
    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಭೀಕರ ಮರಣ ಹೋಮ ನಡೆದರೂ ದಾಖಲಾಗದ FIR..! ಕಾಲ್ತುಳಿತ ಘಟನೆ ಮುಚ್ಚಿಹಾಕಲು ಸರ್ಕಾರದ ಯತ್ನ?

    ಕಾಲ್ತುಳಿತ ದುರಂತ: ಶವಗಳ ಮೇಲೆ ಬಿಜೆಪಿ ರಾಜಕೀಯ ಎಂದ ಡಿಕೆಶಿ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಕಾಲ್ತುಳಿತ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ; ಮೃತರ ಬಂಧುಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    69ನೇ ಕನ್ನಡ ರಾಜ್ಯೋತ್ಸವ; ಅದ್ಧೂರಿ ವೈಭವ

    ‘Rrrrrr.. Cccc…. Bbbbb…’ ಐಪಿಎಲ್ ಕಪ್ ಗೆದ್ದ RCBಗೆ ಸಿಎಂ ಅಭಿನಂದಿಸಿದ್ದು ಹೀಗೆ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

  • ರಾಜ್ಯ
    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

    ಕಾಲ್ತುಳಿತ ದುರಂತ: ಶವಗಳ ಮೇಲೆ ಬಿಜೆಪಿ ರಾಜಕೀಯ ಎಂದ ಡಿಕೆಶಿ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಕಾಲ್ತುಳಿತ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ; ಮೃತರ ಬಂಧುಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    69ನೇ ಕನ್ನಡ ರಾಜ್ಯೋತ್ಸವ; ಅದ್ಧೂರಿ ವೈಭವ

    ‘Rrrrrr.. Cccc…. Bbbbb…’ ಐಪಿಎಲ್ ಕಪ್ ಗೆದ್ದ RCBಗೆ ಸಿಎಂ ಅಭಿನಂದಿಸಿದ್ದು ಹೀಗೆ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

  • ದೇಶ-ವಿದೇಶ
    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

    ಧಾರವಾಡದಲ್ಲಿ ಮುಸ್ಲಿಮರ ಅಂಗಡಿಗಳ ಮೇಲೆ ದಾಳಿ: ಹೆಚ್ಡಿಕೆ ಖಂಡನೆ‌

    ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ರೋಚಕ ಗೆಲುವು; ತಂಡವನ್ನು ಅಭಿನಂದಿಸಿದ ಹೆಚ್ಡಿಕೆ

    ಆರ್‌ಸಿಬಿ ಗೆಲ್ಲುತ್ತಿದ್ದಂತೆಯೇ ವಿಜಯ್ ಮಲ್ಯ ಪ್ರತ್ಯಕ್ಷ..!

    ಆರ್‌ಸಿಬಿ ಗೆಲ್ಲುತ್ತಿದ್ದಂತೆಯೇ ವಿಜಯ್ ಮಲ್ಯ ಪ್ರತ್ಯಕ್ಷ..!

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಕಮಲ್ ಹಾಸನ್ ನಡೆ ಬಗ್ಗೆ ಹೈಕೋರ್ಟ್ ಗರಂ

    ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 4 ಸಾವಿರಕ್ಕೆ ಏರಿಕೆ

    ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

    ವಾಯುಪಡೆಯ ಪಶ್ಚಿಮ ವಾಯು ಕಮಾಂಡ್‌ ಸೀನಿಯರ್ ಏರ್ ಸ್ಟಾಫ್ ಆಫೀಸರ್ ಆಗಿ ಜಸ್ವೀರ್ ಸಿಂಗ್ ಮಾನ್

    VIDEO: ಶ್ರೀಲಂಕಾಗೆ ಭಾರತದ ನೆರವು ಸದಾ ಇರುತ್ತೆ: ಮೋದಿ ಅಭಯ

    ‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

    ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ; ಕೇರಳದಲ್ಲಿ ಅತೀ ಹೆಚ್ಚು

  • ಬೆಂಗಳೂರು
    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಭೀಕರ ಮರಣ ಹೋಮ ನಡೆದರೂ ದಾಖಲಾಗದ FIR..! ಕಾಲ್ತುಳಿತ ಘಟನೆ ಮುಚ್ಚಿಹಾಕಲು ಸರ್ಕಾರದ ಯತ್ನ?

    ಕಾಲ್ತುಳಿತ ದುರಂತ: ಶವಗಳ ಮೇಲೆ ಬಿಜೆಪಿ ರಾಜಕೀಯ ಎಂದ ಡಿಕೆಶಿ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಕಾಲ್ತುಳಿತ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ; ಮೃತರ ಬಂಧುಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    69ನೇ ಕನ್ನಡ ರಾಜ್ಯೋತ್ಸವ; ಅದ್ಧೂರಿ ವೈಭವ

    ‘Rrrrrr.. Cccc…. Bbbbb…’ ಐಪಿಎಲ್ ಕಪ್ ಗೆದ್ದ RCBಗೆ ಸಿಎಂ ಅಭಿನಂದಿಸಿದ್ದು ಹೀಗೆ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

    ವಿದ್ಯಾರ್ಥಿಗಳಲ್ಲಿ ಎಲ್ಲಿಲ್ಲದ ಉಲ್ಲಾಸ, ಎಂದಿಲ್ಲದ ಉತ್ಸಾಹ.. ಒಂದೇ ದಿನ 13 ಸಾವಿರ ಶಾಲಾ ಮಕ್ಕಳಿಗೆ ಸಾಮಗ್ರಿ ವಿತರಿಸಿದ ರಾಮಲಿಂಗಾ ರೆಡ್ಡಿ

  • ವೈವಿಧ್ಯ

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

    Marvel Studios’ The Marvels’ released

    ‘Antibiotic’: ಯುವಕರ ಪಾಲಿಗೆ ಔಷಧಿಯಾಗಿದ್ದರೂ ಅಪಾಯವೇ ಹೆಚ್ಚು..?

  • ಸಿನಿಮಾ
    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

    ‘ರಾಮಾಯಣ’ದ ಸಾಹಸ ಸನ್ನಿವೇಶ: ಯಶ್ ಗೆ ‘ಮ್ಯಾಡ್ ಮ್ಯಾಕ್ಸ್’ ಸಾಹಸಿ ಸಾಥ್

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ನಟ ಕಮಲ್‌ ಹಾಸನ್‌ ಒಬ್ಬ ಹುಚ್ಚ’ ಎಂದ ವಿಪಕ್ಷ ನಾಯಕ

    ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

    ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ‘ಪುಷ್ಪ ಎಲ್ಲಿ?’ ಹೊಸ ಟ್ರೇಲರ್ ನಂತರ ಹೆಚ್ಚಿದ ಕುತೂಹಲ

    ಮೊದಲ ನಿರ್ದೇಶಕನಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ..!

    ‘ಓದೆಲ 2’ .. ಸಸ್ಪೆನ್ಸ್ ಹಾರರ್ ಸನ್ನಿವೇಶಗಳನ್ನು ತೆರೆದಿಟ್ಟ ಟ್ರೈಲರ್

    ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಕ್ಕೆ ವ್ಯಾಪಕ ಆಕ್ರೋಶ

    ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

    ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ
    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    VIDEO: ಶ್ರೀಲಂಕಾಗೆ ಭಾರತದ ನೆರವು ಸದಾ ಇರುತ್ತೆ: ಮೋದಿ ಅಭಯ

    ‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

    ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ

    ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ

    ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

    ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

    ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

    ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

    ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಹಿಡಿಶಾಪ

    ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

    ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

    ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

No Result
View All Result
UdayaNews
No Result
View All Result
Home Focus

ನಕಲಿ ಮೀಸಲಾತಿ ಮೂಲಕ ರಾಜ್ಯದ ಜನರಿಗೆ ಬೊಮ್ಮಾಯಿ ಸರ್ಕಾರ ಮೋಸ; ಸುರ್ಜೇವಾಲ

by Udaya News
April 14, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
Share on FacebookShare via: WhatsApp

ಬೆಂಗಳೂರು: ನಕಲಿ ಮೀಸಲಾತಿ ಮೂಲಕ ರಾಜ್ಯದ ಜನರಿಗೆ ಬೊಮ್ಮಾಯಿ ಸರ್ಕಾರ ಮೋಸ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರ ಸಿದ್ಧಾಂತವನ್ನು ದೇಶ ಹಾಗೂ ವಿದೇಶಗಳಲ್ಲಿ ಪಾಲಿಸಲಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಅಂಬೇಡ್ಕರ್ ಅವರ ಸಿದ್ಧಾಂತವನ್ನು ಅಗೌರವಿಸಿದೆ. ನಕಲಿ ಮೀಸಲಾತಿ ಮೂಲಕ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ. ಅಷ್ಟೇ ಅಲ್ಲದೆ, ಈ ನಕಲಿ ಮೀಸಲಾತಿ ಮೂಲಕ ಲಿಂಗಾಯತ, ಒಕ್ಕಲಿಗ, ಹಿಂದುಳಿದ, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ, ಅಲ್ಪಸಂಖ್ಯಾತರಿಗೆ ದ್ರೋಹ ಬಗೆದಿದೆ. ಬಿಜೆಪಿ ಸರ್ಕಾರದ ಈ ದ್ರೋಹ ಈಗ ಬಯಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

RelatedPosts

ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

ಭೀಕರ ಮರಣ ಹೋಮ ನಡೆದರೂ ದಾಖಲಾಗದ FIR..! ಕಾಲ್ತುಳಿತ ಘಟನೆ ಮುಚ್ಚಿಹಾಕಲು ಸರ್ಕಾರದ ಯತ್ನ?

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲಾ ಅವರ ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ https://t.co/vzu8TWjigN

— Karnataka Congress (@INCKarnataka) April 14, 2023

ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರ ಕ್ಷಮಿಸಲಾಗದ ದ್ರೋಹ ಬಗೆದಿದೆ. ಈ ಸರ್ಕಾರ ಒಕ್ಕಲಿಗ, ಲಿಂಗಾಯತ, ಪರಿಶಿಷ್ಟ ಜಾತಿ- ಪಂಗಡಗಳಿಗೆ ಹೆಚ್ಚಳ ಮಾಡಲಾಗಿದ್ದ ಮೀಸಲಾತಿಯನ್ನು ದಿನಾಂಕ 13-04-2023ರಂದು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ಮುಂದಿನ ವಿಚಾರಣೆವರೆಗೂ ತಡೆ ಹಿಡಿಯುವ ಮೂಲಕ ಬೊಮ್ಮಾಯಿ ಅವರ ಸರ್ಕಾರ ಈ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದ ಸುರ್ಜೆವಾಲ, ಕಳೆದ ಮೂರು ಪತ್ರಿಕಾಗೋಷ್ಠಿಗಳಲ್ಲಿ ಕಾಂಗ್ರೆಸ್ ಪಕ್ಷ ಹೇಳಿಕೊಂಡು ಬಂದ ಎಲ್ಲ ಅಂಶಗಳು ಈಗ ನಿಜವಾಗಿವೆ. ಬೊಮ್ಮಾಯಿ ಹಾಗೂ ಮೋದಿ ಅವರು ಡಬಲ್ ಇಂಜಿನ್ ಸರ್ಕಾರ ರಾಜ್ಯದ ಜನರಿಗೆ ಡಬಲ್ ದ್ರೋಹ ಬಗೆದಿವೆ. ಮೀಸಲಾತಿ ಹೆಸರಲ್ಲಿ ಬಿಜೆಪಿ ಸರ್ಕಾರ ಈ ಸಮುದಾಯಗಳ ಜನರನ್ನು ಮೋಸ ಮಾಡಿದೆ. ಈ ಸರ್ಕಾರ ನೀಡಿರುವ ಮೀಸಲಾತಿ ಹೆಚ್ಚಳ ಸಂವಿಧಾನ ಹಾಗೂ ಕಾನೂನು ಮಾನ್ಯತೆ ಪಡೆಯುವುದಿಲ್ಲ. ಕೇವಲ ಸುಳ್ಳಿನ ಮೀಸಲಾತಿ ಮೂಲಕ ಬಿಜೆಪಿ ಸರ್ಕಾರ ಚುನಾವಣೆ ಸಮಯದಲ್ಲಿ ರಾಜ್ಯದ ಜನರಿಗೆ ಲಾಲಿಪಾಪ್ ನೀಡುವ ಪ್ರಯತ್ನ ಮಾಡಿದೆ. ಮತಬ್ಯಾಂಕ್ ರಾಜಕಾರಣ ಮಾಡುವ ಬೊಮ್ಮಾಯಿ ಸರ್ಕಾರ ತನ್ನ ಮೀಸಲಾತಿ ತೀರ್ಮಾನಕ್ಕೆ ತಡೆ ನೀಡಿದೆ ಎಂದರು.

ಬೊಮ್ಮಾಯಿ ಅವರೇ ನಕಲಿ ಮೀಸಲಾತಿ ಮೂಲಕ ಯಾಕೆ ದ್ರೋಹ ಮಾಡಿದ್ದೀರಿ ಎಂದು ಒಕ್ಕಲಿಗರು, ಲಿಂಗಾಯತರು, ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಪ್ರಶ್ನಿಸುತ್ತಿದ್ದಾರೆ. 136ನೇ ಅಂಬೇಡ್ಕರ್ ಜಯಂತಿಯಂದು ನಿಮ್ಮ ಸರ್ಕಾರ ರಾಜ್ಯದ ಜನರಿಗೆ ಎಂತಹ ಮೋಸ ಎಸಗಿದೆ? ಇಡೀ ಮೀಸಲಾತಿ ವ್ಯವಸ್ಥೆಯನ್ನೇ ನಾಶ ಮಾಡುವ ಷಡ್ಯಂತ್ರ ಮಾಡಲಾಗಿದೆ ಎಂದ ಅವರು, ಕಳೆದ 90 ದಿನಗಳಲ್ಲಿ ಮೀಸಲಾತಿ ವರ್ಗೀಕರಣವನ್ನು 3 ಬಾರಿ ಬದಲಿಸಲಾಗಿದೆ. ದೇಶ ಯಾವುದೇ ಸರ್ಕಾರಗಳು ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಬಾರಿ ಮೀಸಲಾತಿ ವರ್ಗೀಕರಣ ಬದಲಾವಣೆ ಮಾಡಿಲ್ಲ. ಚುನಾವಣೆ ಸಮಯದಲ್ಲಿ ಈ ಸಮುದಾಯಗಳನ್ನು ಪರಸ್ಪರ ಎತ್ತಿಕಟ್ಟಿ ಜಗಳವಾಡುವಂತೆ ಮಾಡಿ ಗೊಂದಲ ಸೃಷ್ಟಿಸಿ ಮತಗಳಿಸುವ ಪ್ರಯತ್ನ ಮಾಡಿದೆ ಎಂದರು.

ಪ್ರಿಯಾಂಕ್ ಖರ್ಗೆ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ನಾಗಮೋಹನ್ ದಾಸ್ ಅವರ ಸಮಿತಿ ರಚನೆ ಮಾಡಿತು. ಈ ಸಮಿತಿ ವರದಿ ನೀಡುವ ಸಮಯದಲ್ಲಿ ಆಪರೇಶನ್ ಕಮಲ ನಡೆದು ಮೈತ್ರಿ ಸರ್ಕಾರ ಪತನವಾಯಿತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 4 ವರ್ಷಗಳ ಕಾಲ ಈ ಸಮಿತಿ ವರದಿಯ ಬಗ್ಗೆ ಬಿಜೆಪಿ ಸರ್ಕಾರ ಮೌನವಾಗಿ ಕುಳಿತಿತ್ತು. ಈ ವಿಚಾರವಾಗಿ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರು ಈ ವಿಚಾರವನ್ನು ಎತ್ತಿದಾಗ ಬೆಳಗಾವಿ ಅಧಿವೇಶನದಲ್ಲಿ ಅರೆಬೆಂದ ಕಾಯ್ದೆಯನ್ನು ಹೊರತಂದರು. ನಂತರ ಈ ಕಾನೂನನ್ನು ಸಂವಿಧಾನದ 9ನೇ ಶೆಡ್ಯುಲ್ ಗೆ ಸೇರಿಸಲು ಮರೆತರು ಎಂದವರು ಹೇಳಿದರು.

ಬಿಜೆಪಿ ಸರ್ಕಾರ 26-12-2022 ರಂದು ನಾಗಮೋಹನ್ ದಾಸ್ ಅವರ ವರದಿ ಒಪ್ಪಿ ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಏರಿಕೆ ಮಾಡಲು ಸರ್ಕಾರ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಆದರೆ ಇದರ ಹಿಂದೆ ಬೊಮ್ಮಾಯಿ ಅವರ ಅಪ್ರಾಮಾಣಿಕತೆ ಇತ್ತು. ಇದೇ ಕಾರಣಕ್ಕೆ ಅವರು ತಮ್ಮ ಕಾನೂನಿನ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಲಿಲ್ಲ. ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲಿಲ್ಲ. ರಾಜ್ಯ ಸರ್ಕಾರದ ಈ ತೀರ್ಮಾನದಿಂದ ರಾಜ್ಯದಲ್ಲಿ ಮೀಸಲಾತಿ ಪ್ರಮಾಣ ಶೇ.56ರಷ್ಟಾಗಿದ್ದು, ಇದು ಶೇ.50 ಮೀಸಲಾತಿ ಮಿತಿ ಮೀರಿದಂತಾಗಿದೆ ಎಂದ ಸುರ್ಜಿವಾಲ,  14-03-2023ರಂದು ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ, ಕೇಂದ್ರ ಸರ್ಕಾರ ಈ ಮೀಸಲಾತಿ ಹೆಚ್ಚಳವನ್ನು ತಿರಸ್ಕರಿಸುತ್ತೇವೆ ಎಂದು ತಿಳಿಸಿದ್ದರು. ನಂತರ ಅವರು 3ಎ ವರ್ಗೀಕರಣವನ್ನು 2ಸಿ ಎಂದು, 3ಬಿ ವರ್ಗೀಕರಣವನ್ನು 2ಡಿ ಎಂದು ಹೊಸದಾಗಿ ಮಾಡಿದರು. ನಂತರ 24-03-2023ರಂದು ಸರ್ಕಾರ ತನ್ನ ಕಡೇಯ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ವರ್ಗೀಕರಣ ಬದಲಿಸಿ, ಅಲ್ಪಸಂಖ್ಯಾತರ ಮೀಸಲಾತಿ ಕಸಿದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ತಲಾ 2% ಹಂಚಿಕೆ ಮಾಡಲಾಗಿತ್ತು ಎಂದರು.

ಮೋದಿ ಅವರು ಅಂಬೇಡ್ಕರ್ ಅವರ ಮೀಸಲಾತಿಯನ್ನು ನಾಶ ಮಾಡುತ್ತಿದ್ದಾರೆ. ಈಗ ಸರ್ಕಾರ ತನ್ನ ಆದೇಶವನ್ನು ತಡೆಹಿಡಿದಿರುವ ಕಾರಣ ಒಕ್ಕಲಿಗರು, ಲಿಂಗಾಯತರ, ಪರಿಶಿಷ್ಟರ ಹಾಲಿ ಮೀಸಲಾತಿಯೂ ತಡೆ ಹಿಡಿಯಲಾಗಿದ್ದು ಈ ತಡೆಯನ್ನು ರದ್ದು ಮಾಡುವವರೆಗೂ ಈ ಯಾವುದೇ ಸಮುದಾಯಗಳಿಗೆ ಮೀಸಲಾತಿಯೇ ಇಲ್ಲವಾಗಿದೆ. ಈ ಸಮುದಾಯಗಳ ಜನರು ಎಲ್ಲಿಗೆ ಹೋಗಬೇಕು? ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಉತ್ತರಿಸಬೇಕು. ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನೆ ಮಾಡಿದ್ದಕ್ಕೆ ಅವರು ಎಲ್ಲಾ ಮೀಸಲಾತಿಯನ್ನು ಹಿಂಪಡೆಯುವುದಾಗಿ ಹೇಳುತ್ತಿದ್ದಾರೆ. ಇದೇನಾ 132ನೇ ಅಂಬೇಡ್ಕರ್ ಜಯಂತಿಯಂದು ಬೊಮ್ಮಾಯಿ ಅವರು ರಾಜ್ಯದ ಜನರಿಗೆ ನೀಡುವ ಉಡುಗೊರೆ? ಎಂದು ಪ್ರಶ್ನಿಸಿದ ಸುರ್ಜೆವಾಲ, ಇದು ಮೂರ್ಖತನದ ಪರಮಾವಧಿಯಾಗಿದ್ದು, ಉದ್ದೇಶಪೂರ್ವಕವಾಗಿ ಈ ಮೂರ್ಖತನವನ್ನು ಪ್ರದರ್ಶಿಸಲಾಗಿದೆ. ಮುರ್ಖರಿಂದ ನಡೆಸುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ. ಬೊಮ್ಮಾಯಿ ಅವರೇ ಒಕ್ಕಲಿಗರು, ಲಿಂಗಾಯತರು, ಪರಿಶಿಷ್ಟರ ಮೀಸಲಾತಿಯನ್ನು ಸಂಪೂರ್ಣವಾಗಿ ತಡೆದಿರುವ ಹಿನ್ನೆಲೆಯಲ್ಲಿ ನೀವು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ShareSendTweetShare
Previous Post

ಬಂಟ್ವಾಳ: ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ನಾಯ್ಕ್ ಶನಿವಾರ ನಾಮಪತ್ರ

Next Post

ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ..

Related Posts

ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ
Focus

ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

June 05, 2025 11:06 AM
ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ
Focus

ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

June 05, 2025 10:06 AM
RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು
Focus

ಭೀಕರ ಮರಣ ಹೋಮ ನಡೆದರೂ ದಾಖಲಾಗದ FIR..! ಕಾಲ್ತುಳಿತ ಘಟನೆ ಮುಚ್ಚಿಹಾಕಲು ಸರ್ಕಾರದ ಯತ್ನ?

June 05, 2025 10:06 AM
Focus

ಕಾಲ್ತುಳಿತ ದುರಂತ: ಶವಗಳ ಮೇಲೆ ಬಿಜೆಪಿ ರಾಜಕೀಯ ಎಂದ ಡಿಕೆಶಿ

June 05, 2025 12:06 AM
‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 
Focus

ಕಾಲ್ತುಳಿತ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ; ಮೃತರ ಬಂಧುಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

June 04, 2025 10:06 PM
ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ
Focus

ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

June 04, 2025 08:06 PM

Popular Stories

  • KSLU ಈಗ ದೇಶದಲ್ಲಿ ಅತ್ಯುತ್ತಮ ಕಾನೂನು ವಿವಿ; ಕುಲಪತಿ ಪ್ರೊ.ಸಿ. ಬಸವರಾಜು ಬಗ್ಗೆ ನ್ಯಾಯಾಂಗ ತಜ್ಞರ ಶ್ಲಾಘನೆ

    KSLU ಈಗ ದೇಶದಲ್ಲಿ ಅತ್ಯುತ್ತಮ ಕಾನೂನು ವಿವಿ; ಕುಲಪತಿ ಪ್ರೊ.ಸಿ. ಬಸವರಾಜು ಬಗ್ಗೆ ನ್ಯಾಯಾಂಗ ತಜ್ಞರ ಶ್ಲಾಘನೆ

    0 shares
    Share 0 Tweet 0
  • ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    0 shares
    Share 0 Tweet 0
  • ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

    0 shares
    Share 0 Tweet 0
  • ಹಿಂದೂ ಮುಖಂಡ ಅರುಣ್ ಪುತ್ತಿಲ ಅವರನ್ನು ಕರಾವಳಿಯಿಂದ ಗಡಿಪಾರು? ಎಸಿ ನೋಟೀಸ್

    0 shares
    Share 0 Tweet 0
  • ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In