Wednesday, June 17, 2026
Contact Us
UdayaNews
  • ಪ್ರಮುಖ ಸುದ್ದಿ
    ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

    ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

  • ರಾಜ್ಯ
    ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

    ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

    ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ

    ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ

    ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

    ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

    ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

    ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

    ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

    ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

    ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

    ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

  • ದೇಶ
    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು

    ‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು

    ಅಭಿವೃದ್ಧಿ ಹೊಂದಿದ ಭಾರತದ ಹಾದಿ ಕೃಷಿಭೂಮಿ ಮತ್ತು ಹಳ್ಳಿಗಳ ಮೂಲಕ ಸಾಗುತ್ತದೆ: ಓಂ ಬಿರ್ಲಾ

    ಅಭಿವೃದ್ಧಿ ಹೊಂದಿದ ಭಾರತದ ಹಾದಿ ಕೃಷಿಭೂಮಿ ಮತ್ತು ಹಳ್ಳಿಗಳ ಮೂಲಕ ಸಾಗುತ್ತದೆ: ಓಂ ಬಿರ್ಲಾ

    ಕರ್ನಾಟಕಕ್ಕೆ ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತ: ಕಾಂಗ್ರೆಸ್ ಆರೋಪಗಳಿಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ

    ಕರ್ನಾಟಕಕ್ಕೆ ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತ: ಕಾಂಗ್ರೆಸ್ ಆರೋಪಗಳಿಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

  • ವಿದೇಶ
    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

    ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

  • ರಾಜ್ಯ
    ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

    ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

    ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ

    ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ

    ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

    ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

    ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

    ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

    ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

    ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

    ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

    ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

  • ದೇಶ
    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು

    ‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು

    ಅಭಿವೃದ್ಧಿ ಹೊಂದಿದ ಭಾರತದ ಹಾದಿ ಕೃಷಿಭೂಮಿ ಮತ್ತು ಹಳ್ಳಿಗಳ ಮೂಲಕ ಸಾಗುತ್ತದೆ: ಓಂ ಬಿರ್ಲಾ

    ಅಭಿವೃದ್ಧಿ ಹೊಂದಿದ ಭಾರತದ ಹಾದಿ ಕೃಷಿಭೂಮಿ ಮತ್ತು ಹಳ್ಳಿಗಳ ಮೂಲಕ ಸಾಗುತ್ತದೆ: ಓಂ ಬಿರ್ಲಾ

    ಕರ್ನಾಟಕಕ್ಕೆ ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತ: ಕಾಂಗ್ರೆಸ್ ಆರೋಪಗಳಿಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ

    ಕರ್ನಾಟಕಕ್ಕೆ ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತ: ಕಾಂಗ್ರೆಸ್ ಆರೋಪಗಳಿಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

  • ವಿದೇಶ
    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ನಕಲಿ ಮೀಸಲಾತಿ ಮೂಲಕ ರಾಜ್ಯದ ಜನರಿಗೆ ಬೊಮ್ಮಾಯಿ ಸರ್ಕಾರ ಮೋಸ; ಸುರ್ಜೇವಾಲ

by Udaya News
April 14, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
1 min read
0
Share on FacebookShare via: WhatsApp

ಬೆಂಗಳೂರು: ನಕಲಿ ಮೀಸಲಾತಿ ಮೂಲಕ ರಾಜ್ಯದ ಜನರಿಗೆ ಬೊಮ್ಮಾಯಿ ಸರ್ಕಾರ ಮೋಸ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರ ಸಿದ್ಧಾಂತವನ್ನು ದೇಶ ಹಾಗೂ ವಿದೇಶಗಳಲ್ಲಿ ಪಾಲಿಸಲಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಅಂಬೇಡ್ಕರ್ ಅವರ ಸಿದ್ಧಾಂತವನ್ನು ಅಗೌರವಿಸಿದೆ. ನಕಲಿ ಮೀಸಲಾತಿ ಮೂಲಕ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ. ಅಷ್ಟೇ ಅಲ್ಲದೆ, ಈ ನಕಲಿ ಮೀಸಲಾತಿ ಮೂಲಕ ಲಿಂಗಾಯತ, ಒಕ್ಕಲಿಗ, ಹಿಂದುಳಿದ, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ, ಅಲ್ಪಸಂಖ್ಯಾತರಿಗೆ ದ್ರೋಹ ಬಗೆದಿದೆ. ಬಿಜೆಪಿ ಸರ್ಕಾರದ ಈ ದ್ರೋಹ ಈಗ ಬಯಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

RelatedPosts

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲಾ ಅವರ ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ https://t.co/vzu8TWjigN

— Karnataka Congress (@INCKarnataka) April 14, 2023

ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರ ಕ್ಷಮಿಸಲಾಗದ ದ್ರೋಹ ಬಗೆದಿದೆ. ಈ ಸರ್ಕಾರ ಒಕ್ಕಲಿಗ, ಲಿಂಗಾಯತ, ಪರಿಶಿಷ್ಟ ಜಾತಿ- ಪಂಗಡಗಳಿಗೆ ಹೆಚ್ಚಳ ಮಾಡಲಾಗಿದ್ದ ಮೀಸಲಾತಿಯನ್ನು ದಿನಾಂಕ 13-04-2023ರಂದು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ಮುಂದಿನ ವಿಚಾರಣೆವರೆಗೂ ತಡೆ ಹಿಡಿಯುವ ಮೂಲಕ ಬೊಮ್ಮಾಯಿ ಅವರ ಸರ್ಕಾರ ಈ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದ ಸುರ್ಜೆವಾಲ, ಕಳೆದ ಮೂರು ಪತ್ರಿಕಾಗೋಷ್ಠಿಗಳಲ್ಲಿ ಕಾಂಗ್ರೆಸ್ ಪಕ್ಷ ಹೇಳಿಕೊಂಡು ಬಂದ ಎಲ್ಲ ಅಂಶಗಳು ಈಗ ನಿಜವಾಗಿವೆ. ಬೊಮ್ಮಾಯಿ ಹಾಗೂ ಮೋದಿ ಅವರು ಡಬಲ್ ಇಂಜಿನ್ ಸರ್ಕಾರ ರಾಜ್ಯದ ಜನರಿಗೆ ಡಬಲ್ ದ್ರೋಹ ಬಗೆದಿವೆ. ಮೀಸಲಾತಿ ಹೆಸರಲ್ಲಿ ಬಿಜೆಪಿ ಸರ್ಕಾರ ಈ ಸಮುದಾಯಗಳ ಜನರನ್ನು ಮೋಸ ಮಾಡಿದೆ. ಈ ಸರ್ಕಾರ ನೀಡಿರುವ ಮೀಸಲಾತಿ ಹೆಚ್ಚಳ ಸಂವಿಧಾನ ಹಾಗೂ ಕಾನೂನು ಮಾನ್ಯತೆ ಪಡೆಯುವುದಿಲ್ಲ. ಕೇವಲ ಸುಳ್ಳಿನ ಮೀಸಲಾತಿ ಮೂಲಕ ಬಿಜೆಪಿ ಸರ್ಕಾರ ಚುನಾವಣೆ ಸಮಯದಲ್ಲಿ ರಾಜ್ಯದ ಜನರಿಗೆ ಲಾಲಿಪಾಪ್ ನೀಡುವ ಪ್ರಯತ್ನ ಮಾಡಿದೆ. ಮತಬ್ಯಾಂಕ್ ರಾಜಕಾರಣ ಮಾಡುವ ಬೊಮ್ಮಾಯಿ ಸರ್ಕಾರ ತನ್ನ ಮೀಸಲಾತಿ ತೀರ್ಮಾನಕ್ಕೆ ತಡೆ ನೀಡಿದೆ ಎಂದರು.

ಬೊಮ್ಮಾಯಿ ಅವರೇ ನಕಲಿ ಮೀಸಲಾತಿ ಮೂಲಕ ಯಾಕೆ ದ್ರೋಹ ಮಾಡಿದ್ದೀರಿ ಎಂದು ಒಕ್ಕಲಿಗರು, ಲಿಂಗಾಯತರು, ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಪ್ರಶ್ನಿಸುತ್ತಿದ್ದಾರೆ. 136ನೇ ಅಂಬೇಡ್ಕರ್ ಜಯಂತಿಯಂದು ನಿಮ್ಮ ಸರ್ಕಾರ ರಾಜ್ಯದ ಜನರಿಗೆ ಎಂತಹ ಮೋಸ ಎಸಗಿದೆ? ಇಡೀ ಮೀಸಲಾತಿ ವ್ಯವಸ್ಥೆಯನ್ನೇ ನಾಶ ಮಾಡುವ ಷಡ್ಯಂತ್ರ ಮಾಡಲಾಗಿದೆ ಎಂದ ಅವರು, ಕಳೆದ 90 ದಿನಗಳಲ್ಲಿ ಮೀಸಲಾತಿ ವರ್ಗೀಕರಣವನ್ನು 3 ಬಾರಿ ಬದಲಿಸಲಾಗಿದೆ. ದೇಶ ಯಾವುದೇ ಸರ್ಕಾರಗಳು ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಬಾರಿ ಮೀಸಲಾತಿ ವರ್ಗೀಕರಣ ಬದಲಾವಣೆ ಮಾಡಿಲ್ಲ. ಚುನಾವಣೆ ಸಮಯದಲ್ಲಿ ಈ ಸಮುದಾಯಗಳನ್ನು ಪರಸ್ಪರ ಎತ್ತಿಕಟ್ಟಿ ಜಗಳವಾಡುವಂತೆ ಮಾಡಿ ಗೊಂದಲ ಸೃಷ್ಟಿಸಿ ಮತಗಳಿಸುವ ಪ್ರಯತ್ನ ಮಾಡಿದೆ ಎಂದರು.

ಪ್ರಿಯಾಂಕ್ ಖರ್ಗೆ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ನಾಗಮೋಹನ್ ದಾಸ್ ಅವರ ಸಮಿತಿ ರಚನೆ ಮಾಡಿತು. ಈ ಸಮಿತಿ ವರದಿ ನೀಡುವ ಸಮಯದಲ್ಲಿ ಆಪರೇಶನ್ ಕಮಲ ನಡೆದು ಮೈತ್ರಿ ಸರ್ಕಾರ ಪತನವಾಯಿತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 4 ವರ್ಷಗಳ ಕಾಲ ಈ ಸಮಿತಿ ವರದಿಯ ಬಗ್ಗೆ ಬಿಜೆಪಿ ಸರ್ಕಾರ ಮೌನವಾಗಿ ಕುಳಿತಿತ್ತು. ಈ ವಿಚಾರವಾಗಿ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರು ಈ ವಿಚಾರವನ್ನು ಎತ್ತಿದಾಗ ಬೆಳಗಾವಿ ಅಧಿವೇಶನದಲ್ಲಿ ಅರೆಬೆಂದ ಕಾಯ್ದೆಯನ್ನು ಹೊರತಂದರು. ನಂತರ ಈ ಕಾನೂನನ್ನು ಸಂವಿಧಾನದ 9ನೇ ಶೆಡ್ಯುಲ್ ಗೆ ಸೇರಿಸಲು ಮರೆತರು ಎಂದವರು ಹೇಳಿದರು.

ಬಿಜೆಪಿ ಸರ್ಕಾರ 26-12-2022 ರಂದು ನಾಗಮೋಹನ್ ದಾಸ್ ಅವರ ವರದಿ ಒಪ್ಪಿ ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಏರಿಕೆ ಮಾಡಲು ಸರ್ಕಾರ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಆದರೆ ಇದರ ಹಿಂದೆ ಬೊಮ್ಮಾಯಿ ಅವರ ಅಪ್ರಾಮಾಣಿಕತೆ ಇತ್ತು. ಇದೇ ಕಾರಣಕ್ಕೆ ಅವರು ತಮ್ಮ ಕಾನೂನಿನ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಲಿಲ್ಲ. ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲಿಲ್ಲ. ರಾಜ್ಯ ಸರ್ಕಾರದ ಈ ತೀರ್ಮಾನದಿಂದ ರಾಜ್ಯದಲ್ಲಿ ಮೀಸಲಾತಿ ಪ್ರಮಾಣ ಶೇ.56ರಷ್ಟಾಗಿದ್ದು, ಇದು ಶೇ.50 ಮೀಸಲಾತಿ ಮಿತಿ ಮೀರಿದಂತಾಗಿದೆ ಎಂದ ಸುರ್ಜಿವಾಲ,  14-03-2023ರಂದು ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ, ಕೇಂದ್ರ ಸರ್ಕಾರ ಈ ಮೀಸಲಾತಿ ಹೆಚ್ಚಳವನ್ನು ತಿರಸ್ಕರಿಸುತ್ತೇವೆ ಎಂದು ತಿಳಿಸಿದ್ದರು. ನಂತರ ಅವರು 3ಎ ವರ್ಗೀಕರಣವನ್ನು 2ಸಿ ಎಂದು, 3ಬಿ ವರ್ಗೀಕರಣವನ್ನು 2ಡಿ ಎಂದು ಹೊಸದಾಗಿ ಮಾಡಿದರು. ನಂತರ 24-03-2023ರಂದು ಸರ್ಕಾರ ತನ್ನ ಕಡೇಯ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ವರ್ಗೀಕರಣ ಬದಲಿಸಿ, ಅಲ್ಪಸಂಖ್ಯಾತರ ಮೀಸಲಾತಿ ಕಸಿದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ತಲಾ 2% ಹಂಚಿಕೆ ಮಾಡಲಾಗಿತ್ತು ಎಂದರು.

ಮೋದಿ ಅವರು ಅಂಬೇಡ್ಕರ್ ಅವರ ಮೀಸಲಾತಿಯನ್ನು ನಾಶ ಮಾಡುತ್ತಿದ್ದಾರೆ. ಈಗ ಸರ್ಕಾರ ತನ್ನ ಆದೇಶವನ್ನು ತಡೆಹಿಡಿದಿರುವ ಕಾರಣ ಒಕ್ಕಲಿಗರು, ಲಿಂಗಾಯತರ, ಪರಿಶಿಷ್ಟರ ಹಾಲಿ ಮೀಸಲಾತಿಯೂ ತಡೆ ಹಿಡಿಯಲಾಗಿದ್ದು ಈ ತಡೆಯನ್ನು ರದ್ದು ಮಾಡುವವರೆಗೂ ಈ ಯಾವುದೇ ಸಮುದಾಯಗಳಿಗೆ ಮೀಸಲಾತಿಯೇ ಇಲ್ಲವಾಗಿದೆ. ಈ ಸಮುದಾಯಗಳ ಜನರು ಎಲ್ಲಿಗೆ ಹೋಗಬೇಕು? ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಉತ್ತರಿಸಬೇಕು. ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನೆ ಮಾಡಿದ್ದಕ್ಕೆ ಅವರು ಎಲ್ಲಾ ಮೀಸಲಾತಿಯನ್ನು ಹಿಂಪಡೆಯುವುದಾಗಿ ಹೇಳುತ್ತಿದ್ದಾರೆ. ಇದೇನಾ 132ನೇ ಅಂಬೇಡ್ಕರ್ ಜಯಂತಿಯಂದು ಬೊಮ್ಮಾಯಿ ಅವರು ರಾಜ್ಯದ ಜನರಿಗೆ ನೀಡುವ ಉಡುಗೊರೆ? ಎಂದು ಪ್ರಶ್ನಿಸಿದ ಸುರ್ಜೆವಾಲ, ಇದು ಮೂರ್ಖತನದ ಪರಮಾವಧಿಯಾಗಿದ್ದು, ಉದ್ದೇಶಪೂರ್ವಕವಾಗಿ ಈ ಮೂರ್ಖತನವನ್ನು ಪ್ರದರ್ಶಿಸಲಾಗಿದೆ. ಮುರ್ಖರಿಂದ ನಡೆಸುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ. ಬೊಮ್ಮಾಯಿ ಅವರೇ ಒಕ್ಕಲಿಗರು, ಲಿಂಗಾಯತರು, ಪರಿಶಿಷ್ಟರ ಮೀಸಲಾತಿಯನ್ನು ಸಂಪೂರ್ಣವಾಗಿ ತಡೆದಿರುವ ಹಿನ್ನೆಲೆಯಲ್ಲಿ ನೀವು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ShareSendTweetShare
Previous Post

ಬಂಟ್ವಾಳ: ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ನಾಯ್ಕ್ ಶನಿವಾರ ನಾಮಪತ್ರ

Next Post

ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ..

Related Posts

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ
ಪ್ರಮುಖ ಸುದ್ದಿ

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

June 17, 2026 01:06 AM
ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್
ಪ್ರಮುಖ ಸುದ್ದಿ

ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

June 16, 2026 11:06 PM
66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪ್ರಮುಖ ಸುದ್ದಿ

66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

June 16, 2026 05:06 PM
ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ
ಪ್ರಮುಖ ಸುದ್ದಿ

ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

June 16, 2026 11:06 AM
ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ
ದೇಶ

ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

June 16, 2026 11:06 AM
UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ
ದೇಶ

UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

June 16, 2026 11:06 AM

Popular Stories

  • ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

    ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In