Sunday, September 20, 2026
Contact Us
UdayaNews
  • ಪ್ರಮುಖ ಸುದ್ದಿ
    ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ

    ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ

    ₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ  ಸೂಚನೆ

    ₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ ಸೂಚನೆ

    ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

    ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

    ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯಾಗಿ ತುಳು; ಸರ್ಕಾರಕ್ಕೆ ದೆಹಲಿ ತುಳುಸಿರಿ ಅಭಿನಂದನೆ

    ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯಾಗಿ ತುಳು; ಸರ್ಕಾರಕ್ಕೆ ದೆಹಲಿ ತುಳುಸಿರಿ ಅಭಿನಂದನೆ

    ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

    ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

    ಹುಬ್ಬಳ್ಳಿಯಲ್ಲಿ ₹700 ಕೋಟಿ ವೆಚ್ಚದ ಕೆಎಲ್ಇ ವೈದ್ಯಕೀಯ ಕ್ಯಾಂಪಸ್; 1,200 ಹಾಸಿಗೆಗಳ ಸೌಲಭ್ಯ

    ಹುಬ್ಬಳ್ಳಿಯಲ್ಲಿ ₹700 ಕೋಟಿ ವೆಚ್ಚದ ಕೆಎಲ್ಇ ವೈದ್ಯಕೀಯ ಕ್ಯಾಂಪಸ್; 1,200 ಹಾಸಿಗೆಗಳ ಸೌಲಭ್ಯ

    ಅಕ್ಟೋಬರ್‌ನಲ್ಲಿ 34,920 ಗ್ರಾಮೀಣ ಯುವಕರಿಗೆ DDU-GKY 2.0 ಕೌಶಲ ತರಬೇತಿ

    ಅಕ್ಟೋಬರ್‌ನಲ್ಲಿ 34,920 ಗ್ರಾಮೀಣ ಯುವಕರಿಗೆ DDU-GKY 2.0 ಕೌಶಲ ತರಬೇತಿ

    ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.6ರಿಂದ 3.2ಕ್ಕೆ ಇಳಿಕೆ

    ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.6ರಿಂದ 3.2ಕ್ಕೆ ಇಳಿಕೆ

    ಅ.1ರಿಂದ ಸಬ್ಸಿಡಿ LPG ಪ್ರಯೋಜನಕ್ಕೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ; ದೃಢೀಕರಣವನ್ನು ಹೀಗೆ ಮಾಡಿಕೊಳ್ಳಿ

    ಅ.1ರಿಂದ ಸಬ್ಸಿಡಿ LPG ಪ್ರಯೋಜನಕ್ಕೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ; ದೃಢೀಕರಣವನ್ನು ಹೀಗೆ ಮಾಡಿಕೊಳ್ಳಿ

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

  • ರಾಜ್ಯ
    ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ

    ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ

    ₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ  ಸೂಚನೆ

    ₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ ಸೂಚನೆ

    ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

    ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

    ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯಾಗಿ ತುಳು; ಸರ್ಕಾರಕ್ಕೆ ದೆಹಲಿ ತುಳುಸಿರಿ ಅಭಿನಂದನೆ

    ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯಾಗಿ ತುಳು; ಸರ್ಕಾರಕ್ಕೆ ದೆಹಲಿ ತುಳುಸಿರಿ ಅಭಿನಂದನೆ

    ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

    ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

    ಹುಬ್ಬಳ್ಳಿಯಲ್ಲಿ ₹700 ಕೋಟಿ ವೆಚ್ಚದ ಕೆಎಲ್ಇ ವೈದ್ಯಕೀಯ ಕ್ಯಾಂಪಸ್; 1,200 ಹಾಸಿಗೆಗಳ ಸೌಲಭ್ಯ

    ಹುಬ್ಬಳ್ಳಿಯಲ್ಲಿ ₹700 ಕೋಟಿ ವೆಚ್ಚದ ಕೆಎಲ್ಇ ವೈದ್ಯಕೀಯ ಕ್ಯಾಂಪಸ್; 1,200 ಹಾಸಿಗೆಗಳ ಸೌಲಭ್ಯ

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    ಸಮುದಾಯ ಭವನ, ಶಿಕ್ಷಣ ಸಂಸ್ಥೆ ಅಭಿವೃದ್ದಿಗಾಗಿ 5–6 ಎಕರೆ ಜಮೀನು ಮಂಜೂರು ಮಾಡಿ; ಸರ್ಕಾರಕ್ಕೆ ಬಂಡಾರಿ ನಿಯೋಗ ಮನವಿ

    ಸಮುದಾಯ ಭವನ, ಶಿಕ್ಷಣ ಸಂಸ್ಥೆ ಅಭಿವೃದ್ದಿಗಾಗಿ 5–6 ಎಕರೆ ಜಮೀನು ಮಂಜೂರು ಮಾಡಿ; ಸರ್ಕಾರಕ್ಕೆ ಬಂಡಾರಿ ನಿಯೋಗ ಮನವಿ

    ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿಯಲ್ಲಿ ಗಾಳಿ ಸಾಧ್ಯತೆ

    ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿಯಲ್ಲಿ ಗಾಳಿ ಸಾಧ್ಯತೆ

    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

  • ದೇಶ
    ಅಕ್ಟೋಬರ್‌ನಲ್ಲಿ 34,920 ಗ್ರಾಮೀಣ ಯುವಕರಿಗೆ DDU-GKY 2.0 ಕೌಶಲ ತರಬೇತಿ

    ಅಕ್ಟೋಬರ್‌ನಲ್ಲಿ 34,920 ಗ್ರಾಮೀಣ ಯುವಕರಿಗೆ DDU-GKY 2.0 ಕೌಶಲ ತರಬೇತಿ

    ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.6ರಿಂದ 3.2ಕ್ಕೆ ಇಳಿಕೆ

    ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.6ರಿಂದ 3.2ಕ್ಕೆ ಇಳಿಕೆ

    ಅ.1ರಿಂದ ಸಬ್ಸಿಡಿ LPG ಪ್ರಯೋಜನಕ್ಕೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ; ದೃಢೀಕರಣವನ್ನು ಹೀಗೆ ಮಾಡಿಕೊಳ್ಳಿ

    ಅ.1ರಿಂದ ಸಬ್ಸಿಡಿ LPG ಪ್ರಯೋಜನಕ್ಕೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ; ದೃಢೀಕರಣವನ್ನು ಹೀಗೆ ಮಾಡಿಕೊಳ್ಳಿ

    ಆಯುರ್ವೇದ ಸೇರಿದಂತೆ ಸಾಂಪ್ರದಾಯಿಕ ಔಷಧ ವ್ಯವಸ್ಥೆ ಸುಧಾರಣೆಗೆ ಕೃತಕ ಬುದ್ಧಿಮತ್ತೆ (AI) ಬಳಕೆ

    ಆಯುರ್ವೇದ ಸೇರಿದಂತೆ ಸಾಂಪ್ರದಾಯಿಕ ಔಷಧ ವ್ಯವಸ್ಥೆ ಸುಧಾರಣೆಗೆ ಕೃತಕ ಬುದ್ಧಿಮತ್ತೆ (AI) ಬಳಕೆ

    ಐಚಿ-ನಗೋಯಾದಲ್ಲಿ ಏಷ್ಯನ್ ಗೇಮ್ಸ್‌; ಭಾರತೀಯ ತಂಡಕ್ಕೆ ಶುಭಾಶಯಗಳ ಮಹಾಪೂರ

    ಐಚಿ-ನಗೋಯಾದಲ್ಲಿ ಏಷ್ಯನ್ ಗೇಮ್ಸ್‌; ಭಾರತೀಯ ತಂಡಕ್ಕೆ ಶುಭಾಶಯಗಳ ಮಹಾಪೂರ

    Asian Games begin in Aichi-Nagoya; India’s athletes receive best wishes

    Asian Games begin in Aichi-Nagoya; India’s athletes receive best wishes

    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

  • ವಿದೇಶ

    ಭಾರತ–ಈಜಿಪ್ಟ್ ಕಡಲ ಸಹಕಾರಕ್ಕೆ ಮತ್ತಷ್ಟು ಬಲ: ಅಲೆಕ್ಸಾಂಡ್ರಿಯಾದಲ್ಲಿ INS ತ್ರಿಶೂಲ್ ನೌಕಾ ತಾಲೀಮು

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

  • ವೈವಿಧ್ಯ
    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

  • ಸಿನಿಮಾ
    ನಟಿ ಮಂಜು ವಾರಿಯರ್ ಮಾನಹಾನಿ ಆರೋಪ; ಸನಲ್ ಕುಮಾರ್ ಶಶಿಧರನ್ ಸೇರಿ ಮೂವರಿಗೆ ನೋಟಿಸ್

    ನಟಿ ಮಂಜು ವಾರಿಯರ್ ಮಾನಹಾನಿ ಆರೋಪ; ಸನಲ್ ಕುಮಾರ್ ಶಶಿಧರನ್ ಸೇರಿ ಮೂವರಿಗೆ ನೋಟಿಸ್

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

  • ಆಧ್ಯಾತ್ಮ
    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ

    ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ

    ₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ  ಸೂಚನೆ

    ₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ ಸೂಚನೆ

    ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

    ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

    ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯಾಗಿ ತುಳು; ಸರ್ಕಾರಕ್ಕೆ ದೆಹಲಿ ತುಳುಸಿರಿ ಅಭಿನಂದನೆ

    ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯಾಗಿ ತುಳು; ಸರ್ಕಾರಕ್ಕೆ ದೆಹಲಿ ತುಳುಸಿರಿ ಅಭಿನಂದನೆ

    ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

    ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

    ಹುಬ್ಬಳ್ಳಿಯಲ್ಲಿ ₹700 ಕೋಟಿ ವೆಚ್ಚದ ಕೆಎಲ್ಇ ವೈದ್ಯಕೀಯ ಕ್ಯಾಂಪಸ್; 1,200 ಹಾಸಿಗೆಗಳ ಸೌಲಭ್ಯ

    ಹುಬ್ಬಳ್ಳಿಯಲ್ಲಿ ₹700 ಕೋಟಿ ವೆಚ್ಚದ ಕೆಎಲ್ಇ ವೈದ್ಯಕೀಯ ಕ್ಯಾಂಪಸ್; 1,200 ಹಾಸಿಗೆಗಳ ಸೌಲಭ್ಯ

    ಅಕ್ಟೋಬರ್‌ನಲ್ಲಿ 34,920 ಗ್ರಾಮೀಣ ಯುವಕರಿಗೆ DDU-GKY 2.0 ಕೌಶಲ ತರಬೇತಿ

    ಅಕ್ಟೋಬರ್‌ನಲ್ಲಿ 34,920 ಗ್ರಾಮೀಣ ಯುವಕರಿಗೆ DDU-GKY 2.0 ಕೌಶಲ ತರಬೇತಿ

    ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.6ರಿಂದ 3.2ಕ್ಕೆ ಇಳಿಕೆ

    ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.6ರಿಂದ 3.2ಕ್ಕೆ ಇಳಿಕೆ

    ಅ.1ರಿಂದ ಸಬ್ಸಿಡಿ LPG ಪ್ರಯೋಜನಕ್ಕೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ; ದೃಢೀಕರಣವನ್ನು ಹೀಗೆ ಮಾಡಿಕೊಳ್ಳಿ

    ಅ.1ರಿಂದ ಸಬ್ಸಿಡಿ LPG ಪ್ರಯೋಜನಕ್ಕೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ; ದೃಢೀಕರಣವನ್ನು ಹೀಗೆ ಮಾಡಿಕೊಳ್ಳಿ

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

  • ರಾಜ್ಯ
    ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ

    ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ

    ₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ  ಸೂಚನೆ

    ₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ ಸೂಚನೆ

    ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

    ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

    ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯಾಗಿ ತುಳು; ಸರ್ಕಾರಕ್ಕೆ ದೆಹಲಿ ತುಳುಸಿರಿ ಅಭಿನಂದನೆ

    ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯಾಗಿ ತುಳು; ಸರ್ಕಾರಕ್ಕೆ ದೆಹಲಿ ತುಳುಸಿರಿ ಅಭಿನಂದನೆ

    ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

    ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

    ಹುಬ್ಬಳ್ಳಿಯಲ್ಲಿ ₹700 ಕೋಟಿ ವೆಚ್ಚದ ಕೆಎಲ್ಇ ವೈದ್ಯಕೀಯ ಕ್ಯಾಂಪಸ್; 1,200 ಹಾಸಿಗೆಗಳ ಸೌಲಭ್ಯ

    ಹುಬ್ಬಳ್ಳಿಯಲ್ಲಿ ₹700 ಕೋಟಿ ವೆಚ್ಚದ ಕೆಎಲ್ಇ ವೈದ್ಯಕೀಯ ಕ್ಯಾಂಪಸ್; 1,200 ಹಾಸಿಗೆಗಳ ಸೌಲಭ್ಯ

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    ಸಮುದಾಯ ಭವನ, ಶಿಕ್ಷಣ ಸಂಸ್ಥೆ ಅಭಿವೃದ್ದಿಗಾಗಿ 5–6 ಎಕರೆ ಜಮೀನು ಮಂಜೂರು ಮಾಡಿ; ಸರ್ಕಾರಕ್ಕೆ ಬಂಡಾರಿ ನಿಯೋಗ ಮನವಿ

    ಸಮುದಾಯ ಭವನ, ಶಿಕ್ಷಣ ಸಂಸ್ಥೆ ಅಭಿವೃದ್ದಿಗಾಗಿ 5–6 ಎಕರೆ ಜಮೀನು ಮಂಜೂರು ಮಾಡಿ; ಸರ್ಕಾರಕ್ಕೆ ಬಂಡಾರಿ ನಿಯೋಗ ಮನವಿ

    ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿಯಲ್ಲಿ ಗಾಳಿ ಸಾಧ್ಯತೆ

    ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿಯಲ್ಲಿ ಗಾಳಿ ಸಾಧ್ಯತೆ

    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

  • ದೇಶ
    ಅಕ್ಟೋಬರ್‌ನಲ್ಲಿ 34,920 ಗ್ರಾಮೀಣ ಯುವಕರಿಗೆ DDU-GKY 2.0 ಕೌಶಲ ತರಬೇತಿ

    ಅಕ್ಟೋಬರ್‌ನಲ್ಲಿ 34,920 ಗ್ರಾಮೀಣ ಯುವಕರಿಗೆ DDU-GKY 2.0 ಕೌಶಲ ತರಬೇತಿ

    ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.6ರಿಂದ 3.2ಕ್ಕೆ ಇಳಿಕೆ

    ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.6ರಿಂದ 3.2ಕ್ಕೆ ಇಳಿಕೆ

    ಅ.1ರಿಂದ ಸಬ್ಸಿಡಿ LPG ಪ್ರಯೋಜನಕ್ಕೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ; ದೃಢೀಕರಣವನ್ನು ಹೀಗೆ ಮಾಡಿಕೊಳ್ಳಿ

    ಅ.1ರಿಂದ ಸಬ್ಸಿಡಿ LPG ಪ್ರಯೋಜನಕ್ಕೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ; ದೃಢೀಕರಣವನ್ನು ಹೀಗೆ ಮಾಡಿಕೊಳ್ಳಿ

    ಆಯುರ್ವೇದ ಸೇರಿದಂತೆ ಸಾಂಪ್ರದಾಯಿಕ ಔಷಧ ವ್ಯವಸ್ಥೆ ಸುಧಾರಣೆಗೆ ಕೃತಕ ಬುದ್ಧಿಮತ್ತೆ (AI) ಬಳಕೆ

    ಆಯುರ್ವೇದ ಸೇರಿದಂತೆ ಸಾಂಪ್ರದಾಯಿಕ ಔಷಧ ವ್ಯವಸ್ಥೆ ಸುಧಾರಣೆಗೆ ಕೃತಕ ಬುದ್ಧಿಮತ್ತೆ (AI) ಬಳಕೆ

    ಐಚಿ-ನಗೋಯಾದಲ್ಲಿ ಏಷ್ಯನ್ ಗೇಮ್ಸ್‌; ಭಾರತೀಯ ತಂಡಕ್ಕೆ ಶುಭಾಶಯಗಳ ಮಹಾಪೂರ

    ಐಚಿ-ನಗೋಯಾದಲ್ಲಿ ಏಷ್ಯನ್ ಗೇಮ್ಸ್‌; ಭಾರತೀಯ ತಂಡಕ್ಕೆ ಶುಭಾಶಯಗಳ ಮಹಾಪೂರ

    Asian Games begin in Aichi-Nagoya; India’s athletes receive best wishes

    Asian Games begin in Aichi-Nagoya; India’s athletes receive best wishes

    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

  • ವಿದೇಶ

    ಭಾರತ–ಈಜಿಪ್ಟ್ ಕಡಲ ಸಹಕಾರಕ್ಕೆ ಮತ್ತಷ್ಟು ಬಲ: ಅಲೆಕ್ಸಾಂಡ್ರಿಯಾದಲ್ಲಿ INS ತ್ರಿಶೂಲ್ ನೌಕಾ ತಾಲೀಮು

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

  • ವೈವಿಧ್ಯ
    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

  • ಸಿನಿಮಾ
    ನಟಿ ಮಂಜು ವಾರಿಯರ್ ಮಾನಹಾನಿ ಆರೋಪ; ಸನಲ್ ಕುಮಾರ್ ಶಶಿಧರನ್ ಸೇರಿ ಮೂವರಿಗೆ ನೋಟಿಸ್

    ನಟಿ ಮಂಜು ವಾರಿಯರ್ ಮಾನಹಾನಿ ಆರೋಪ; ಸನಲ್ ಕುಮಾರ್ ಶಶಿಧರನ್ ಸೇರಿ ಮೂವರಿಗೆ ನೋಟಿಸ್

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

  • ಆಧ್ಯಾತ್ಮ
    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ತಮಿಳುನಾಡಿನ ಡಕಾಯಿತರ ವಿರುದ್ದ ಸೆಣಸಾಟ: ಕರುನಾಡಿನ ಖಾಕಿ ವನಿತೆಯರ ಯಶೋಗಾಥೆ

by Udaya News
April 14, 2021
in Focus, Update, Update Videos, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ತಮಿಳುನಾಡಿನ ಡಕಾಯಿತರ ವಿರುದ್ದ ಸೆಣಸಾಟ: ಕರುನಾಡಿನ ಖಾಕಿ ವನಿತೆಯರ ಯಶೋಗಾಥೆ
Share on FacebookShare via: WhatsApp

ಬೆಂಗಳೂರು: ಡ್ರಗ್ಸ್ ಪೆಡ್ಲರ್‌ಗಳ ಹೆಡೆಮುರಿ ಕಟ್ಟಿ ದೇಶದ ಗಮನಸೆಳೆದಿದ್ದ ಉದ್ಯಾನನಗರಿಯ ಜೆ.ಸಿ.ನಗರ ಉಪವಿಭಾಗದ ಪೊಲೀಸರು ಇದೀಗ‌ ಮತ್ತೊಂದು ಯಶೋಗಾಥೆ ಬರೆದಿದ್ದಾರೆ. ಬೆಂಗಳೂರು ಸಹಿತ ಕರುನಾಡು, ತಮಿಳುನಾಡು ಸಹಿತ ವಿವಿಧ ರಾಜ್ಯಗಳಲ್ಲಿ ಡಕಾಯಿತಿ ನಡೆಸುತ್ತಿದ್ದ ಕುಖ್ಯಾತ ಖದೀಮರನ್ನು ಸಿನಿಮೀಯ ರೀತಿ ಕಾರ್ಯಾಚರಣೆಯಲ್ಲಿ ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಅದರಲ್ಲೂ ತುಳುನಾಡಿನ ಪೊಲೀಸ್ ವನಿತೆಯರು ತಮಿಳುನಾಡಿನಲ್ಲಿ ಕೈಗೊಂಡ ಕಾರ್ಯಾಚರಣೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಯಾರು ಈ ತುಳುನಾಡಿನ ಭಲೇ ಚತುರೆಯರು? ಯಾರವರು ತಮಿಳುನಾಡಿನ ಖದೀಮರು?

ರಾಜಧಾನಿ ಬೆಂಗಳೂರಿನಲ್ಲಿ ನಡೆದಿರುವ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳಲ್ಲಿ ಬಹುತೇಕ ಕೇಸ್‌ಗಳು ತಮಿಳುನಾಡು ಮೂಲದ ಆರೋಪಿಗಳದ್ದೇ. ಈ ಬಾರಿಯೂ ಬೆಂಗಳೂರಿನ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೂ ತಮಿಳುನಾಡಿನ ಖದೀಮರ ನಂಟಿನ ಬಗ್ಗೆ ವಾಸನೆ ಬಡಿದಿದೆ. ಈ ಬಗ್ಗೆ ಸುಳಿವರಿತಿದ್ದೇ ತಡ, ಸಂಜಯನಗರ ಠಾಣಾ ಇನ್‌ಸ್ಪೆಕ್ಟರ್ ಕಾತ್ಯಾಯಿನಿ ಆಳ್ವಾ ಅವರು ತಮ್ಮ ಉಪವಿಭಾಗದ ಅಧಿಕಾರಿ, ಎಸಿಪಿ ರೀಣಾ ಸುವರ್ಣ ಅವರ ಗಮನಸೆಳೆದರು. ಈ ಕಳ್ಳರ ಕರಾಮತ್ತಿಗೆ ಬ್ರೇಕ್ ಹಾಕಬೇಕಾದರೆ ಕಿಂಗ್‌ಪಿನ್‌ನ್ನೇ ಖೆಡ್ಡಕ್ಕೆ ಬೀಳಿಸವೇಕೆಂದು ಜಾಲ ಹೆಣೆದರು. ಇದಕ್ಕಾಗಿ ಈ ಇಬ್ಬರೂ ನಾರೀಮಣಿ ಪೊಲೀಸ್ ಅಧಿಕಾರಿಗಳೂ ಈ ದರೋಡ ಕೇಸ್‌ಗಳ ಸೂತ್ರಧಾರಿಗಳ ಅಡ್ಡೆ ಇದೆ ಎನ್ನಲಾದ ತಮಿಳುನಾಡಲ್ಲೇ ಖೆಡ್ಡಾ ತೋಡಿ ಖದೀಮರನ್ನು ಅವರ ಕಾರಸ್ಥಾನದಲ್ಲೇ ಬಂಧಿಸುವ ಮೂಲಕ ತಮಿಳುನಾಡು ಪೊಲೀಸರನ್ನೇ ನಿಬ್ಬೆರಗಾಗಿಸಿದ್ದಾರೆ.

RelatedPosts

ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ

₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ ಸೂಚನೆ

ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

ಸಂಜಯನಗರದ ಮನೆಯೊಂದಕ್ಕೆ ಮಾರ್ಚ್ 5ರಂದು ಲಗ್ಗೆ ಹಾಕಿದ್ದ ಕಳ್ಳರು, ಸುಮಾರು 2 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿದ್ದರು. ಈ ರೀತಿಯ ಹಲವು ಪ್ರಕರಣಗಳು ಬೆಂಗಳೂರಿನಲ್ಲಿ ನಡೆದಿದ್ದು, ತನಿಖೆಗೆ ಸವಾಲು ಎಂಬಂತಿದ್ದ ಕೇಸ್ ಬೇಧಿಸಲು ಎಸಿಪಿ ರೀನಾ ಸುವರ್ಣ ಹಾಗೂ ಇನ್‌ಸ್ಪೆಕ್ಟರ್ ಕಾತ್ಯಾಯಿನಿ ಆಳ್ವಾ ಕಸರತ್ತಿಗಿಳಿದರು. ಖದೀಮರ ಹೆಜ್ಜೆಜಾಡು ಬೆನ್ನತ್ತಿದ ಈ ಖಾಕಿ ವನಿತೆಯರ ನೇತೃತ್ವದ ಪೊಲೀಸರು ಮಣಿ @ ನಾಗಮಣಿ ಬಿನ್ ಸೋಲೆ (42 ವರ್ಷ), ಆರುಮುಗಂ ಬಿನ್ ಚಿನ್ನಸ್ವಾಮಿ (43 ವರ್ಷ), ಪಾಂಡಿಯನ್ ಬಿನ್ ರಾಮು, (53 ವರ್ಷ) ಎಂಬವರನ್ನು ಬಂಧಿಸಿದರು.

ಈ ಪೈಕಿ ಬೆಂಗಳೂರು ಮೂಲದ ಆರೋಪಿಗಳಿಗೆ,  ತಮಿಳುನಾಡಿನ ಕುಖ್ಯಾತ ಪ್ರೊಫೆಷನಲ್ ಡಕಾಯಿತರ ನಂಟಿತ್ತು ಸಂಗತಿಯೂ ಬೆಳಕಿಗೆ ಬಂತು. ಐಶರಾಮಿ ಬಂಗಲೆಗಳಿಗೆ ಲಗ್ಗೆ ಹಾಕುವ ಸಂದರ್ಭದಲ್ಲಿ ಈ ಕಳ್ಳರು ತಮಿಳುನಾಡಿನ ಈ ಗ್ಯಾಂಗನ್ನು ಬೆಂಗಳೂರಿಗೆ ಕರೆಸಿಕೊಂಡು ಕೃತ್ಯಗಳನ್ನು ನಡೆಸುತ್ತಿದ್ದರು ಎಂಬ ವಿಚಾರ ಅನಾವರಣವಾಯಿತು. ಈ ಬಗ್ಗೆ ತನಿಖೆ ಕೈಗೊಂಡ ಎಸಿಪಿ ರೀನಾ ಸುವರ್ಣ ಹಾಗೂ ಇನ್‌ಸ್ಪೆಕ್ಟರ್ ಕಾತ್ಯಾಯಿನಿ ಆಳ್ವಾ ಸಾರಥ್ಯದ ಪೊಲೀಸ್ ತಂಡ ತಮಿಳುನಾಡಿನಲ್ಲಿ ಕಾರ್ಯಾಚರಣೆ ಕೈಗೊಂಡರು. ಪಿಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿ ತಾಂತ್ರಿಕ ನೆರವನ್ನೂ ನೀಡುವ ಮೂಲಕ  ಇಡೀ ತಂಡವನ್ನೇ ಖೆಡ್ಡಕ್ಕೆ ಕೆಡವಿ ಬೆಂಗಳೂರಿನ ಜೈಲಿಗೆ ಅಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Sanjaynagar PS nabbed Tamilnadu HBT gang on whom 70 plus interstate cases were registered in different parts of Tamilnadu. In our city 7 cases. Worth of Rs 15.92 lakhs was recovered.@DCPNorthBCP @BlrCityPolice @CPBlr @BSBommai @sanjayanagarps pic.twitter.com/h9YGu60BYO

— ACP J C NAGAR (@acpjcnagar) April 12, 2021

ಬೆಂಗಳೂರಿನ ಸಂಜಯನಗರ, ವಿದ್ಯಾರಣ್ಯಪುರ, ಮಲ್ಲೇಶ್ವರಂ, ಕೊಡಿಗೇಹಳ್ಳಿ, ಸದಾಶಿವನಗರ ಮತ್ತು ಸೋಲದೇವನಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ, ಡಕಾಯಿತಿ ಸಹಿತ ಹಲವು ಕೃತ್ಯಗಳನ್ನು ನಡೆಸಿದ್ದಾರೆಂಬ ಸಂಗತಿಯನ್ನು ಹೊರಗೆಡವಿದ್ದಾರೆ. ಈ ಆರೋಪಿಗಳಿಂದ ಸುಮಾರು 15,92,000/-ರೂ ಮೌಲ್ಯದ 316 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಮತ್ತು 200 ಗ್ರಾಂ ಬೆಳ್ಳಿಯ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಕಬ್ಬಿಣದ ರಾಡು ಮತ್ತು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಯಾರು ಈ ಮಣಿ?

ಎಸಿಪಿ ರೀನಾ ಸುವರ್ಣ ಹಾಗೂ ಇನ್‌ಸ್ಪೆಕ್ಟರ್ ಕಾತ್ಯಾಯಿನಿ ಆಳ್ವಾ ಅವರ ಖಾಕಿ ವ್ಯೂಹದಲ್ಲಿ ಸಿಲುಕಿ ಬಂಧನಕ್ಕೊಳಗಾಗಿರುವ ಆರೋಪಿಯಾದ ಮಣಿ @ ನಾಗಮಣಿ ಬಿನ್ ಸೋಲೆ ಒಬ್ಬ ಕುಖ್ಯಾತ ಅಂತರಾಜ್ಯ ಕಳ್ಳನೆಂದು ಗುರುತಾದವನು. ಈತನ ಮೇಲೆ ಚನ್ನೈ ಸಹಿತ ತಮಿಳುನಾಡಿನಲ್ಲೇ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ವಿವಿಧ ಠಾಣೆಗಳಲ್ಲಿ 65 ಕ್ಕೂ ಹೆಚ್ಚು ಪ್ರಕರಣಗಳು ಈತನ ವಿರುದ್ದ ದಾಖಲಾಗಿರುವುದು ವಿಚಾರಣೆ ವೇಳೆ ಗೊತ್ತಾಗಿದೆ. ಪ್ರಕರಣವೊಂದರಲ್ಲಿ ಚೆನ್ನೈನ ಜೈಲುಸೇರಿದ್ದ ಈತ 2020ರ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗಿದ್ದ. ಅನಂತರವೂ ತನ್ನ ಕೃತ್ಯಗಳನ್ನು ಮುಂದುವರಿಸಿದ್ದ ಈತ ಇದೀಗ ಮತ್ತೆ ಕಂಬಿಯ ಹಿಂದೆ ಬಂಧಿತನಾಗಿದ್ದಾನೆ.

ಈ ಕುಖ್ಯಾತರನ್ನು ಬಂಧಿಸಿರುವ ಪೊಲೀಸರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಯ ಮಹಾಮಳೆಯಾಗುತ್ತಿದೆ.

ShareSendTweetShare
Previous Post

ಅರ್ಜುನ್‌ ಗೌಡ’ ಬಗ್ಗೆ ಕುತೂಹಲವೇ? ಈ ವೀಡಿಯೋ ನೋಡಿ

Next Post

CBSE 10ನೇ ತರಗತಿ ಪರೀಕ್ಷೆ ರದ್ದು; ರಾಜ್ಯದ ನಿಲುವು ಇನ್ನೂ ಅಸ್ಪಷ್ಟ

Related Posts

ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ
ಪ್ರಮುಖ ಸುದ್ದಿ

ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ

September 20, 2026 02:09 PM
₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ  ಸೂಚನೆ
ಪ್ರಮುಖ ಸುದ್ದಿ

₹37.50 ಕೋಟಿ ನೀರಾವರಿ ಯೋಜನೆ ನಿರ್ವಹಣೆಯಲ್ಲಿ ಲೋಪ: ತಕ್ಷಣ ನೀರು ಹರಿಸಲು ಡಾ.ಸಿ.ಟಿ.ರವಿ ಸೂಚನೆ

September 20, 2026 01:09 PM
ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ
ಪ್ರಮುಖ ಸುದ್ದಿ

ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

September 20, 2026 01:09 PM
ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯಾಗಿ ತುಳು; ಸರ್ಕಾರಕ್ಕೆ ದೆಹಲಿ ತುಳುಸಿರಿ ಅಭಿನಂದನೆ
ಪ್ರಮುಖ ಸುದ್ದಿ

ಕರ್ನಾಟಕದ 2ನೇ ಅಧಿಕೃತ ಆಡಳಿತ ಭಾಷೆಯಾಗಿ ತುಳು; ಸರ್ಕಾರಕ್ಕೆ ದೆಹಲಿ ತುಳುಸಿರಿ ಅಭಿನಂದನೆ

September 20, 2026 01:09 PM
ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ
ಪ್ರಮುಖ ಸುದ್ದಿ

ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

September 20, 2026 12:09 PM
ಹುಬ್ಬಳ್ಳಿಯಲ್ಲಿ ₹700 ಕೋಟಿ ವೆಚ್ಚದ ಕೆಎಲ್ಇ ವೈದ್ಯಕೀಯ ಕ್ಯಾಂಪಸ್; 1,200 ಹಾಸಿಗೆಗಳ ಸೌಲಭ್ಯ
ಪ್ರಮುಖ ಸುದ್ದಿ

ಹುಬ್ಬಳ್ಳಿಯಲ್ಲಿ ₹700 ಕೋಟಿ ವೆಚ್ಚದ ಕೆಎಲ್ಇ ವೈದ್ಯಕೀಯ ಕ್ಯಾಂಪಸ್; 1,200 ಹಾಸಿಗೆಗಳ ಸೌಲಭ್ಯ

September 20, 2026 12:09 PM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In