Tuesday, December 9, 2025
Contact Us
UdayaNews
  • ಪ್ರಮುಖ ಸುದ್ದಿ
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

  • ರಾಜ್ಯ
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

  • ದೇಶ-ವಿದೇಶ
    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ‘ಎಲ್ಲ ಮಾಹಿತಿ ಈಗಾಗಲೇ EDಗೆ ಕೊಟ್ಟಿದ್ದರೂ ಮತ್ತೆ ನೋಟೀಸ್, ಇದು ಕಿರುಕುಳ’; ಶಿವಕುಮಾರ್ ಆಕ್ರೋಶ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಡಾ. ಶರಣಪ್ರಕಾಶ್‌ ಒತ್ತಾಯ

    ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟ, ನೀರಾವರಿ ಸಮಸ್ಯೆ ವಿಚಾರ ಚರ್ಚಿಸಿ; ವಿಜಯೇಂದ್ರ

    Marvel Studios’ The Marvels’ released

    ಕೋಲಾರ ಜನರಿಗೆ ರೈಲು ಸಮಸ್ಯೆ: ಕೇಂದ್ರದ ಗಮನಸೆಳೆದ ಸಂಸದ ಮಲ್ಲೇಶ್‌ ಬಾಬು

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ

    ಪುಟಿನ್‌ಗೆ ವಿಶೇಷ ಗಿಫ್ಟ್; ‘ಭಗವದ್ಗೀತೆ’ ನೀಡಿದ ಮೋದಿ

    ಪುಟಿನ್‌ಗೆ ವಿಶೇಷ ಗಿಫ್ಟ್; ‘ಭಗವದ್ಗೀತೆ’ ನೀಡಿದ ಮೋದಿ

    Marvel Studios’ The Marvels’ released

    ಅಮೆರಿಕನ್ನರಿಗೆ ವಯಾಗ್ರ ಮಾರಾಟ ದಂಧೆ; ನಕಲಿ ಕಾಲ್‌ಸೆಂಟರ್ ಪತ್ತೆ, 8 ಮಂದಿ ಬಂಧನ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

  • ಬೆಂಗಳೂರು
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

    ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

    ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

  • ವೈವಿಧ್ಯ
    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವು; ಮರಳು ಶಿಲ್ಪದಿಂದ ಅಭಿನಂದನೆ

    ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ

    Marvel Studios’ The Marvels’ released

    Neuroblastoma: ಮರುಕಳಿಸುವ ಬಾಲ್ಯ ಕ್ಯಾನ್ಸರ್‌ಗಾಗಿ ಹೊಸ ಔಷಧ ಭರವಸೆ

    ನೆಟ್‌ವರ್ಕ್ ಇಲ್ಲದಿದ್ದಾಗ ಸ್ಯಾಟಲೈಟ್ ಫೋನ್ ಆಗಿ ಪರಿವರ್ತನೆ.. ನಿಮ್ಮ ಕೈಯಲ್ಲೂ ನಡೆಯಲಿದೆ ಚಮತ್ಕಾರ..

    ಆಪಲ್‌ನಿಂದ Touch-Based ಐಫೋನ್ ಕೇಸ್ ಅಭಿವೃದ್ಧಿ? ಇದು ಅದ್ಭುತ ಪರಿಕಲ್ಪನೆ

    ಬೊಜ್ಜಿನ ಬೆಳವಣಿಗೆಯಲ್ಲಿ ಮೆದುಳು ಹೀಗೆ ಪಾತ್ರ ವಹಿಸುತ್ತದೆ..!

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    ಈ ಮೊಬೈಲ್ ಮುಂದಿನ ವಾರ ಭಾರತದಲ್ಲಿ ಲಾಂಚ್, ಹೊಸ ವಿನ್ಯಾಸ, ಬಲಿಷ್ಠ ಬ್ಯಾಟರಿ, ಸೂಪರ್ ಕ್ಯಾಮೆರಾ ವೈಶಿಷ್ಟ್ಯಗಳೇ ಇದರ ಬಂಡವಾಳ

    ಈ ಮೊಬೈಲ್ ಮುಂದಿನ ವಾರ ಭಾರತದಲ್ಲಿ ಲಾಂಚ್, ಹೊಸ ವಿನ್ಯಾಸ, ಬಲಿಷ್ಠ ಬ್ಯಾಟರಿ, ಸೂಪರ್ ಕ್ಯಾಮೆರಾ ವೈಶಿಷ್ಟ್ಯಗಳೇ ಇದರ ಬಂಡವಾಳ

  • ಸಿನಿಮಾ
    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ರಚಿತಾ, ರಕ್ಷಿತಾ, ಧನ್ನೀರ್ ಗೆ ಧನ್ಯವಾದ ಹೇಳಿದ ದರ್ಶನ್

    “ದರ್ಶನ್ ನಮಗೆ ಆನೆ ಬಲ, ಅವರ ಅನುಪಸ್ಥಿತಿ ನೋವು”; ‘ದಿ ಡೆವಿಲ್’ ಚಿತ್ರ ತಂಡ

    ‘ಡೆವಿಲ್’ ಚಿತ್ರದ ಹೊಸ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ

    ಜೈಲಿನಲ್ಲಿರುವ ಸೂಪರ್‌ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ಡಿಸೆಂಬರ್‌ನಲ್ಲಿ ‘ಜೈಲರ್ 2’ ಸೆಟ್‌ಗೆ ಮೋಹನ್ ಲಾಲ್?

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

    ಮಮ್ಮುಟ್ಟಿ ಅಭಿನಯದ ‘ಕಲಂಕಾವಲ್’ ಡಿಸೆಂಬರ್ 5ರಂದು ವಿಶ್ವವ್ಯಾಪಿ ಬಿಡುಗಡೆ

    ಮಮ್ಮುಟ್ಟಿ ಅಭಿನಯದ ‘ಕಲಂಕಾವಲ್’ ಡಿಸೆಂಬರ್ 5ರಂದು ವಿಶ್ವವ್ಯಾಪಿ ಬಿಡುಗಡೆ

    ಗುಪ್ತ ಹೃದಯ ಕಾಯಿಲೆ ಪತ್ತೆಗೆ ಎಐ ಸಾಧನ: ತಜ್ಞರಿಗಿಂತ ನಿಖರ

    ಹೃದಯಾಘಾತ ಪತ್ತೆಮಾಡುವಲ್ಲಿ ತಪಾಸಣಾ ಸಾಧನಗಳು ವಿಫಲ; ಅಪಾಯದಲ್ಲಿ 45% ರೋಗಿಗಳು

    ಹರಳಯ್ಯ ನಾಟಕ ಪ್ರದರ್ಶನ: ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತ ಚರಿತ್ರೆ ಸಿನಿಮಾ  ಚಿತ್ರೀಕರಣ ಆರಂಭ

    ಹರಳಯ್ಯ ನಾಟಕ ಪ್ರದರ್ಶನ: ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತ ಚರಿತ್ರೆ ಸಿನಿಮಾ ಚಿತ್ರೀಕರಣ ಆರಂಭ

    “ಕಠಿಣ ಪರಿಶ್ರಮ ಎಲ್ಲೋ ಕರೆದೊಯ್ಯುತ್ತದೆ”; ನಟಿ ಭಾಗ್ಯಶ್ರೀ ಬೋರ್ಸೆ

    “ಕಠಿಣ ಪರಿಶ್ರಮ ಎಲ್ಲೋ ಕರೆದೊಯ್ಯುತ್ತದೆ”; ನಟಿ ಭಾಗ್ಯಶ್ರೀ ಬೋರ್ಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    • ದೇಗುಲ ದರ್ಶನ
  • ವೀಡಿಯೊ
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    Marvel Studios’ The Marvels’ released

    ಕೋಲಾರ ಜನರಿಗೆ ರೈಲು ಸಮಸ್ಯೆ: ಕೇಂದ್ರದ ಗಮನಸೆಳೆದ ಸಂಸದ ಮಲ್ಲೇಶ್‌ ಬಾಬು

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ‘ತೀರ ಪ್ರದೇಶಗಳನ್ನು ರಕ್ಷಿಸುವ ಶೌರ್ಯವಂತರು’: ನೌಕಾಪಡೆ ದಿನದಂದು ಪ್ರಧಾನಿ ಮೋದಿ ಶ್ಲಾಘನೆ

    ‘ತೀರ ಪ್ರದೇಶಗಳನ್ನು ರಕ್ಷಿಸುವ ಶೌರ್ಯವಂತರು’: ನೌಕಾಪಡೆ ದಿನದಂದು ಪ್ರಧಾನಿ ಮೋದಿ ಶ್ಲಾಘನೆ

    ಕರ್ನಾಟಕದಲ್ಲಿ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ; ಕೇಂದ್ರ ಸರ್ಕಾರದ ಗಮನಸೆಳೆದ ಕಾಂಗ್ರೆಸ್ ಸಂಸದೆ

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    “ರಾಜಕೀಯದಲ್ಲಿ ಪರ–ವಿರೋಧ ಘೋಷಣೆ ಸಹಜ”: ಡಿಕೆಶಿ

No Result
View All Result
UdayaNews
  • ಪ್ರಮುಖ ಸುದ್ದಿ
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

  • ರಾಜ್ಯ
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

  • ದೇಶ-ವಿದೇಶ
    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ‘ಎಲ್ಲ ಮಾಹಿತಿ ಈಗಾಗಲೇ EDಗೆ ಕೊಟ್ಟಿದ್ದರೂ ಮತ್ತೆ ನೋಟೀಸ್, ಇದು ಕಿರುಕುಳ’; ಶಿವಕುಮಾರ್ ಆಕ್ರೋಶ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಡಾ. ಶರಣಪ್ರಕಾಶ್‌ ಒತ್ತಾಯ

    ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟ, ನೀರಾವರಿ ಸಮಸ್ಯೆ ವಿಚಾರ ಚರ್ಚಿಸಿ; ವಿಜಯೇಂದ್ರ

    Marvel Studios’ The Marvels’ released

    ಕೋಲಾರ ಜನರಿಗೆ ರೈಲು ಸಮಸ್ಯೆ: ಕೇಂದ್ರದ ಗಮನಸೆಳೆದ ಸಂಸದ ಮಲ್ಲೇಶ್‌ ಬಾಬು

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ

    ಪುಟಿನ್‌ಗೆ ವಿಶೇಷ ಗಿಫ್ಟ್; ‘ಭಗವದ್ಗೀತೆ’ ನೀಡಿದ ಮೋದಿ

    ಪುಟಿನ್‌ಗೆ ವಿಶೇಷ ಗಿಫ್ಟ್; ‘ಭಗವದ್ಗೀತೆ’ ನೀಡಿದ ಮೋದಿ

    Marvel Studios’ The Marvels’ released

    ಅಮೆರಿಕನ್ನರಿಗೆ ವಯಾಗ್ರ ಮಾರಾಟ ದಂಧೆ; ನಕಲಿ ಕಾಲ್‌ಸೆಂಟರ್ ಪತ್ತೆ, 8 ಮಂದಿ ಬಂಧನ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

  • ಬೆಂಗಳೂರು
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

    ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

    ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

  • ವೈವಿಧ್ಯ
    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವು; ಮರಳು ಶಿಲ್ಪದಿಂದ ಅಭಿನಂದನೆ

    ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ

    Marvel Studios’ The Marvels’ released

    Neuroblastoma: ಮರುಕಳಿಸುವ ಬಾಲ್ಯ ಕ್ಯಾನ್ಸರ್‌ಗಾಗಿ ಹೊಸ ಔಷಧ ಭರವಸೆ

    ನೆಟ್‌ವರ್ಕ್ ಇಲ್ಲದಿದ್ದಾಗ ಸ್ಯಾಟಲೈಟ್ ಫೋನ್ ಆಗಿ ಪರಿವರ್ತನೆ.. ನಿಮ್ಮ ಕೈಯಲ್ಲೂ ನಡೆಯಲಿದೆ ಚಮತ್ಕಾರ..

    ಆಪಲ್‌ನಿಂದ Touch-Based ಐಫೋನ್ ಕೇಸ್ ಅಭಿವೃದ್ಧಿ? ಇದು ಅದ್ಭುತ ಪರಿಕಲ್ಪನೆ

    ಬೊಜ್ಜಿನ ಬೆಳವಣಿಗೆಯಲ್ಲಿ ಮೆದುಳು ಹೀಗೆ ಪಾತ್ರ ವಹಿಸುತ್ತದೆ..!

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    ಈ ಮೊಬೈಲ್ ಮುಂದಿನ ವಾರ ಭಾರತದಲ್ಲಿ ಲಾಂಚ್, ಹೊಸ ವಿನ್ಯಾಸ, ಬಲಿಷ್ಠ ಬ್ಯಾಟರಿ, ಸೂಪರ್ ಕ್ಯಾಮೆರಾ ವೈಶಿಷ್ಟ್ಯಗಳೇ ಇದರ ಬಂಡವಾಳ

    ಈ ಮೊಬೈಲ್ ಮುಂದಿನ ವಾರ ಭಾರತದಲ್ಲಿ ಲಾಂಚ್, ಹೊಸ ವಿನ್ಯಾಸ, ಬಲಿಷ್ಠ ಬ್ಯಾಟರಿ, ಸೂಪರ್ ಕ್ಯಾಮೆರಾ ವೈಶಿಷ್ಟ್ಯಗಳೇ ಇದರ ಬಂಡವಾಳ

  • ಸಿನಿಮಾ
    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ರಚಿತಾ, ರಕ್ಷಿತಾ, ಧನ್ನೀರ್ ಗೆ ಧನ್ಯವಾದ ಹೇಳಿದ ದರ್ಶನ್

    “ದರ್ಶನ್ ನಮಗೆ ಆನೆ ಬಲ, ಅವರ ಅನುಪಸ್ಥಿತಿ ನೋವು”; ‘ದಿ ಡೆವಿಲ್’ ಚಿತ್ರ ತಂಡ

    ‘ಡೆವಿಲ್’ ಚಿತ್ರದ ಹೊಸ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ

    ಜೈಲಿನಲ್ಲಿರುವ ಸೂಪರ್‌ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ಡಿಸೆಂಬರ್‌ನಲ್ಲಿ ‘ಜೈಲರ್ 2’ ಸೆಟ್‌ಗೆ ಮೋಹನ್ ಲಾಲ್?

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

    ಮಮ್ಮುಟ್ಟಿ ಅಭಿನಯದ ‘ಕಲಂಕಾವಲ್’ ಡಿಸೆಂಬರ್ 5ರಂದು ವಿಶ್ವವ್ಯಾಪಿ ಬಿಡುಗಡೆ

    ಮಮ್ಮುಟ್ಟಿ ಅಭಿನಯದ ‘ಕಲಂಕಾವಲ್’ ಡಿಸೆಂಬರ್ 5ರಂದು ವಿಶ್ವವ್ಯಾಪಿ ಬಿಡುಗಡೆ

    ಗುಪ್ತ ಹೃದಯ ಕಾಯಿಲೆ ಪತ್ತೆಗೆ ಎಐ ಸಾಧನ: ತಜ್ಞರಿಗಿಂತ ನಿಖರ

    ಹೃದಯಾಘಾತ ಪತ್ತೆಮಾಡುವಲ್ಲಿ ತಪಾಸಣಾ ಸಾಧನಗಳು ವಿಫಲ; ಅಪಾಯದಲ್ಲಿ 45% ರೋಗಿಗಳು

    ಹರಳಯ್ಯ ನಾಟಕ ಪ್ರದರ್ಶನ: ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತ ಚರಿತ್ರೆ ಸಿನಿಮಾ  ಚಿತ್ರೀಕರಣ ಆರಂಭ

    ಹರಳಯ್ಯ ನಾಟಕ ಪ್ರದರ್ಶನ: ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತ ಚರಿತ್ರೆ ಸಿನಿಮಾ ಚಿತ್ರೀಕರಣ ಆರಂಭ

    “ಕಠಿಣ ಪರಿಶ್ರಮ ಎಲ್ಲೋ ಕರೆದೊಯ್ಯುತ್ತದೆ”; ನಟಿ ಭಾಗ್ಯಶ್ರೀ ಬೋರ್ಸೆ

    “ಕಠಿಣ ಪರಿಶ್ರಮ ಎಲ್ಲೋ ಕರೆದೊಯ್ಯುತ್ತದೆ”; ನಟಿ ಭಾಗ್ಯಶ್ರೀ ಬೋರ್ಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    • ದೇಗುಲ ದರ್ಶನ
  • ವೀಡಿಯೊ
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    Marvel Studios’ The Marvels’ released

    ಕೋಲಾರ ಜನರಿಗೆ ರೈಲು ಸಮಸ್ಯೆ: ಕೇಂದ್ರದ ಗಮನಸೆಳೆದ ಸಂಸದ ಮಲ್ಲೇಶ್‌ ಬಾಬು

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ‘ತೀರ ಪ್ರದೇಶಗಳನ್ನು ರಕ್ಷಿಸುವ ಶೌರ್ಯವಂತರು’: ನೌಕಾಪಡೆ ದಿನದಂದು ಪ್ರಧಾನಿ ಮೋದಿ ಶ್ಲಾಘನೆ

    ‘ತೀರ ಪ್ರದೇಶಗಳನ್ನು ರಕ್ಷಿಸುವ ಶೌರ್ಯವಂತರು’: ನೌಕಾಪಡೆ ದಿನದಂದು ಪ್ರಧಾನಿ ಮೋದಿ ಶ್ಲಾಘನೆ

    ಕರ್ನಾಟಕದಲ್ಲಿ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ; ಕೇಂದ್ರ ಸರ್ಕಾರದ ಗಮನಸೆಳೆದ ಕಾಂಗ್ರೆಸ್ ಸಂಸದೆ

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    “ರಾಜಕೀಯದಲ್ಲಿ ಪರ–ವಿರೋಧ ಘೋಷಣೆ ಸಹಜ”: ಡಿಕೆಶಿ

No Result
View All Result
UdayaNews
No Result
View All Result
Home Focus

‘SS Metals and Industries’: ಮಂಗಳೂರಿನಲ್ಲಿ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಆರಂಭ

by Udaya News
June 26, 2025
in Focus, ಪ್ರಮುಖ ಸುದ್ದಿ, ರಾಜ್ಯ
1 min read
0
‘SS Metals and Industries’: ಮಂಗಳೂರಿನಲ್ಲಿ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಆರಂಭ
Share on FacebookShare via: WhatsApp

ಮಂಗಳೂರು: ‘ಎಸ್‌ಎಸ್ ಮೆಟಲ್ಸ್ ಆಂಡ್ ಇಂಡಸ್ಟ್ರೀಸ್‌’ನ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಮಂಗಳೂರು ನಗರದಲ್ಲಿ ಉದ್ಘಾಟನೆಗೊಂಡಿದೆ. ಮಂಗಳೂರಿನ ಓಷನ್ ಪರ್ಲ್ ಹೊಟೇಲ್‌ನಲ್ಲಿ ಮಂಗಳವಾರ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಅನಾವರಣಗೊಂಡ ಈ ಘಟಕವು ಮಂಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ ಬೃಹತ್ ತೈಲ, ರಾಸಾಯನಿಕ ನಿರ್ವಹಣೆ ಮಾಡುವ ಕೈಗಾರಿಕೆಗಳಿಗೆ ನಿಖರತೆ, ಸುರಕ್ಷತೆ ಮತ್ತು ನಿಯಂತ್ರಕ ಕ್ರಮಗಳನ್ನು ಅನುಸರಿಸಲು ಪೂರಕವಾಗಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಉದ್ಯಮದ ಪ್ರಮುಖರು ಮತ್ತು ಧಾರ್ಮಿಕ ನಾಯಕರು ಪಾಲ್ಗೊಂಡಿದ್ದರು. ಬೆಂಗಳೂರಿನ ಸೈಂಟ್ ಆಂಡ್ರ್ಯೂಸ್ ಚರ್ಚ್‌ನ ವಂ.ಡಾ. ಡೆಕ್ಸ್ಟರ್ ಎಸ್. ಮಾಬೆನ್, ಜೋನಸ್ ಗ್ರೂಪ್‌ನ ನಿರ್ದೇಶಕ ಸುನಿಲ್ ಎ. ಜೋನಸ್, ಎಸ್‌ಎಸ್ ಮೆಟಲ್ಸ್‌ ನಿರ್ದೇಶಕಿ ಸಂಧ್ಯಾ ದೀಪಾ ಜೋನಸ್ ಭಾಗವಹಿಸಿದ್ದರು. ಪ್ರಮುಖ ಉದ್ಯಮ ಪ್ರತಿನಿಧಿಗಳಾದ ಎಂಆರ್‌ಪಿಎಲ್‌ನ ಜಿಜಿಎಂ (ಎಚ್‌ಆರ್) ಕೃಷ್ಣ ಹೆಗ್ಡೆ ಮಿಯಾರ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಕಾರ್ಯ ನಿರ್ವಾಹಕ ನಿರ್ದೇಶಕ ಸಂಜಯ್ ಪರಾಶರ್, ಶೈನಿ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್‌ ಸಂಸ್ಥಾಪಕ ಸ್ಟ್ಯಾನಿ ಲಿಯೋ ನೊರೊನ್ಹಾ ಉಪಸ್ಥಿತರಿದ್ದರು.

RelatedPosts

ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ


ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್), ಭಾರತ್ ಪೆಟ್ರೋಲಿಯಂ (ಬಿಪಿಸಿಎಲ್), ಹಿಂದೂಸ್ತಾನ್ ಪೆಟ್ರೋಲಿಯಂ (ಎಚ್‌ಪಿಸಿಎಲ್), ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್), ಶೆಲ್ ಮತ್ತು ನಯಾರಾ ಎನರ್ಜಿ ಸೇರಿದಂತೆ ಪ್ರಮುಖ ತೈಲ ಮತ್ತು ಇಂಧನ ಕಂಪೆನಿಗಳ ಪ್ರಮುಖ ವ್ಯಕ್ತಿಗಳು ನೂತನ ಘಟಕದ ಮಹತ್ವದ ಕುರಿತು ಬೆಳಕು ಚೆಲ್ಲಿದರು. ಇದೇ ಸಂದರ್ಭದಲ್ಲಿ, ಎಂಆರ್‌ಪಿಎಲ್‌ ಕಾರ್ಯ ನಿರ್ವಾಹಕ ನಿರ್ದೇಶಕ (ರಿಫೈನರಿ) ಬಿ. ಸುದರ್ಶನ್ ಅವರನ್ನು ಅವರ ಕೊಡುಗೆಗಳಿಗಾಗಿ ಸನ್ಮಾನಿಸಲಾಯಿತು.

ಜೋನಸ್ ಗ್ರೂಪ್‌ನ ಪ್ರಮುಖ ಉದ್ಯಮವಾದ ಎಸ್‌ಎಸ್ ಮೆಟಲ್ಸ್‌ನ್ನು ಸಂಧ್ಯಾ ದೀಪಾ ಜೋನಸ್ ಸ್ಥಾಪಿಸಿದ್ದು, ಉದ್ಯಮ ವಲಯದ ನಾವೀನ್ಯತೆ ಮತ್ತು ಅಭಿವೃದ್ಧಿಗೆ ಅಡಿಪಾಯ ಹಾಕಿದೆ. 2020ರಲ್ಲಿ ಎಸ್‌ಎಸ್ ಮೆಟಲ್ಸ್ ಮತ್ತು ಇಂಡಸ್ಟ್ರೀಸ್ ಅತ್ಯಾಧುನಿಕ ಎಫ್ಲುಯೆಂಟ್ ಟ್ರೀಟ್‌ಮೆಂಟ್ ಪ್ಲಾಂಟ್ (ಇಟಿಪಿ) ಜತೆಗೆ ಸುಧಾರಿತ- ಸ್ವಯಂಚಾಲಿತ ಶುದ್ಧೀಕರಣ ಘಟಕವನ್ನು ಪ್ರಾರಂಭಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿತ್ತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕೃತಗೊಳಿಸಿದ ಈ ನವೀನ ಸೌಲಭ್ಯವು ಕರ್ನಾಟಕದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಟಿಪಿಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಟ್ಯಾಂಕ್ ತೊಳೆಯಲು ಪರಿಣಾಮಕಾರಿಯಾಗಿ ಮರುಬಳಕೆ ಮಾಡಲಾಗುತ್ತದೆ, ಇದು ಸಿಹಿನೀರಿನ ಬಳಕೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಮತ್ತು ಪರಿಸರ ಸ್ನೇಹಿಯೂ ಆಗಿದೆ. ಕಂಪೆನಿಯು ಇದೀಗ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಆರಂಭಿಸುವುದರೊಂದಿಗೆ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ.

ಈ ಅತ್ಯಾಧುನಿಕ ಸೌಲಭ್ಯವು ಮಂಗಳೂರು ಮತ್ತು ವಿವಿಧೆಡೆ ಬೃಹತ್ ತೈಲ ಮತ್ತು ರಾಸಾಯನಿಕಗಳನ್ನು ನಿರ್ವಹಿಸುವ ವ್ಯವಹಾರಗಳಿಗೆ ಮೂಲಾಧಾರವಾಗಲಿದೆ. ಈ ಸೌಲಭ್ಯವು ಸಾಟಿಯಿಲ್ಲದ ನಿಖರತೆ ಒದಗಿಸಲಿದೆ ಎಂದು ಸಂಧ್ಯಾ ಜೋನಾಸ್ ಅವರು ಘಟಕದ ನಿರ್ಣಾಯಕ ಪಾತ್ರವನ್ನುವಿವರಿಸಿದರು.

ತೈಲ, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ರಾಸಾಯನಿಕಗಳನ್ನು ನಿರ್ವಹಿಸುವ ಕೈಗಾರಿಕೆಗಳಿಗೆ ಟ್ಯಾಂಕರ್ ಮಾಪನಾಂಕ ನಿರ್ಣಯದ ಪ್ರಕ್ರಿಯೆ ಅತ್ಯಂತ ಅನಿವಾರ್ಯ. ಕಾನೂನು ಅನುಸರಣೆ, ದೃಢವಾದ ಗುಣಮಟ್ಟ, ನ್ಯಾಯಯುತ ವ್ಯಾಪಾರ ಅಭ್ಯಾಸಗಳು ಮತ್ತು ಪರಿಸರ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ನಿಖರವಾದ ಮಾಪನ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಯಾಗಿರುವ ಈ ಹೊಸ ಘಟಕವು ವೈವಿಧ್ಯಮಯ ಶ್ರೇಣಿಯ ಟ್ಯಾಂಕರ್‌ಗಳಿಗೆ ವಿಶ್ವಾಸಾರ್ಹ ಮತ್ತು ಹೆಚ್ಚು ನಿಖರವಾದ ಮಾಪನಾಂಕ ನಿರ್ಣಯ ಸೇವೆ ಒದಗಿಸಲು ಸಜ್ಜಾಗಿದೆ.


ಜೋನಸ್ ಗ್ರೂಪ್‌ ಇನ್ನೊಂದು ಮೈಲಿಗಲ್ಲು:

1991ರಲ್ಲಿ ಸೇಂಟ್ ಅಲೋಶಿಯಸ್‌ ಕಾಲೇಜಿನಲ್ಲಿ ಪಿಯು ಶಿಕ್ಷಣದ ಬಳಿಕ ಪಿವಿ ಪೈನಲ್ಲಿ ಅಪ್ರೆಂಟಿಸ್ ತರಬೇತಿಯನ್ನು ಪಡೆದ ಸುನಿಲ್ ಎ. ಜೋನಸ್ ಅವರು ಆರಂಭದಲ್ಲಿ ಎನ್‌ಜಿ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‌, ಬಳಿಕ 2001ರವರೆಗೆ ಗಲದಾರಿ ಆಟೋಮೊಬೈಲ್ಸ್ ದುಬೈನಲ್ಲಿ ಕಾರ್ಯ ನಿರ್ವಹಿಸಿ ಕೌಶಲ್ಯ ಮತ್ತು ನಾಯಕತ್ವ ಅನುಭವಗಳನ್ನು ಪಡೆದುಕೊಂಡರು. 2001ರಲ್ಲಿ ಸುನಿಲ್‌ ಜೋನಸ್‌ ಉದ್ಯಮವಲಯಕ್ಕೆ ಕಾಲಿರಿಸಿದ್ದು, ಸನ್ನಿಧಿ ಎಂಟರ್‌ಪ್ರೈಸಸ್ ಪ್ರಾರಂಭಿಸಿದರು. 2002ರಲ್ಲಿ ಸಂಧ್ಯಾ ದೀಪಾ ಜೋನಸ್ ಅವರೊಂದಿಗೆ ವಿವಾಹವಾಗಿದ್ದು, ಬಳಿಕ ಇವರು ವ್ಯವಹಾರ ಪಾಲುದಾರರಾದರು. 2003ರಿಂದ 2008ರವರೆಗೆ ಗಣಿಗಾರಿಕೆ ಮತ್ತು ಸಾರಿಗೆ ಕ್ಷೇತ್ರಕ್ಕೆ ತಮ್ಮ ಉದ್ಯಮವನ್ನು ವಿಸ್ತರಿಸಿದರು. 2006ರಲ್ಲಿ ಸಂಧ್ಯಾ ದೀಪಾ ಜೋನಸ್‌ ಅವರು ಕುಟುಂಬದ ಪ್ರಮುಖ ಉದ್ಯಮವಾದ ಎಸ್‌ಎಸ್ ಮೆಟಲ್ಸ್‌ನ್ನು ಸ್ಥಾಪಿಸಿ ಹೊಸತನದ ಉದ್ಯಮಕ್ಕೆ ಅಡಿಪಾಯ ಹಾಕಿದರು. 2010ರಲ್ಲಿ ಜೋನಸ್ ಪೆಟ್ರೋ ಪ್ರಾಡಕ್ಟ್ಸ್ ಆರಂಭಿಸಿದರು. ಈ ಕಂಪೆನಿಯು ಕರಾವಳಿ ಕರ್ನಾಟಕದ ಏಕೈಕ ಕೆಎಸ್‌ಪಿಸಿಬಿ- ಅಧಿಕೃತ ತ್ಯಾಜ್ಯ ತೈಲ ನಿರ್ವಹಣಾ ಕಂಪೆನಿಯಾಗಿದೆ. ಇದೀಗ ಟ್ಯಾಂಕರ್‌ ಮಾಪನಾಂಕ ನಿರ್ಣಯ ಘಟಕ ಇನ್ನೊಂದು ಮೈಲಿಗಲ್ಲು ಸ್ಥಾಪಿಸಿದೆ.

Tags: ‘SS Metals and Industries’Indian Oil Corporation Limited (IOCL) Managing DirectorSanjay ParasharJonas Group Director Sunil A. JonasModern Tanker Calibration Unit in MangaloreMRPL- GGM (HR) Krishna Hegde MiyarOcean Pearl Hotel MangaloreRev. Dr. Dexter S. Maben of St. Andrew’s Church BangaloreShiny Shipping and Logistics Private Limited Founder Stany Leo NoronhaSS Metals Director Sandhya Deepa Jonas
ShareSendTweetShare
Previous Post

ಕೆಆರ್‌ಎಸ್ ಅಣೆಕಟ್ಟಿನಿಂದ ಹೆಚ್ಚಿನ ಹೊರಹರಿವು; ಮೆಟ್ಟೂರು ಜಲಾಶಯದಟ್ಟ ಜಲಪ್ರವಾಹ

Next Post

‘ನುಡಿದಂತೆ ನಡೆಯಿರಿ’ ಎಂದು ಸಿಎಂಗೆ ಮನವಿ ಕೊಟ್ಟ ಆಶಾ ಕಾರ್ಯಕರ್ತೆಯರು

Related Posts

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ
Focus

ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

December 09, 2025 10:12 AM
ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!
Focus

ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

December 09, 2025 09:12 AM
Focus

ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

December 09, 2025 08:12 AM
ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ
Focus

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

December 09, 2025 05:12 AM
ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್
Focus

ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

December 09, 2025 05:12 AM
ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ
Focus

ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

December 09, 2025 01:12 AM

Popular Stories

  • ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    0 shares
    Share 0 Tweet 0
  • ಖಾಸಗಿ ಕಾರ್ಪೋರೆಟ್ ಶಾಲೆಗಳಿಗೂ ಕಮ್ಮಿ ಇಲ್ಲ!; ತೆಲಂಗಾಣ ರಾಜ್ಯದ ಶಿಕ್ಷಣ ಸುಧಾರಣಾ ಆಯೋಗದ ಅಧ್ಯಕ್ಷರ ಪ್ರಶಂಸೆ

    0 shares
    Share 0 Tweet 0
  • ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

    0 shares
    Share 0 Tweet 0
  • ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    0 shares
    Share 0 Tweet 0
  • Neuroblastoma: ಮರುಕಳಿಸುವ ಬಾಲ್ಯ ಕ್ಯಾನ್ಸರ್‌ಗಾಗಿ ಹೊಸ ಔಷಧ ಭರವಸೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In