Friday, June 5, 2026
Contact Us
UdayaNews
  • ಪ್ರಮುಖ ಸುದ್ದಿ
    ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

    ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್

    ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್‌ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ

    ‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್‌ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ

    ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ

    ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ

    ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಡಿಸಿಎಂ ಪರಮೇಶ್ವರ್’ಗೆ ಕಂದಾಯ ಇಲಾಖೆ

    ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಡಿಸಿಎಂ ಪರಮೇಶ್ವರ್’ಗೆ ಕಂದಾಯ ಇಲಾಖೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

  • ರಾಜ್ಯ
    ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

    ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

    ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್

    ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್

    ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ

    ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ

    ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಡಿಸಿಎಂ ಪರಮೇಶ್ವರ್’ಗೆ ಕಂದಾಯ ಇಲಾಖೆ

    ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಡಿಸಿಎಂ ಪರಮೇಶ್ವರ್’ಗೆ ಕಂದಾಯ ಇಲಾಖೆ

    ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ಒಬಿಸಿ ನಾಯಕರಿಗೆ ಮಣೆ

    ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ಒಬಿಸಿ ನಾಯಕರಿಗೆ ಮಣೆ

    ಕೆಪಿಸಿಸಿಗೆ ಹೊಸ ಸಾರಥಿ: ಡಿಕೆಶಿ ಬಳಿಕ ಬಿ.ಕೆ. ಹರಿಪ್ರಸಾದ್‌ಗೆ ಅಧ್ಯಕ್ಷ ಪಟ್ಟ

    ಕೆಪಿಸಿಸಿಗೆ ಹೊಸ ಸಾರಥಿ: ಡಿಕೆಶಿ ಬಳಿಕ ಬಿ.ಕೆ. ಹರಿಪ್ರಸಾದ್‌ಗೆ ಅಧ್ಯಕ್ಷ ಪಟ್ಟ

    ಸರ್ಕಾರ ಬದಲಾಯ್ತು, ಭ್ರಷ್ಟ ವ್ಯವಸ್ಥೆ ಬದಲಾಗುತ್ತಾ? ಕಾಂಗ್ರೆಸ್’ಗೆ ಬಿಜೆಪಿ ಪ್ರಶ್ನೆ

    ಸರ್ಕಾರ ಬದಲಾಯ್ತು, ಭ್ರಷ್ಟ ವ್ಯವಸ್ಥೆ ಬದಲಾಗುತ್ತಾ? ಕಾಂಗ್ರೆಸ್’ಗೆ ಬಿಜೆಪಿ ಪ್ರಶ್ನೆ

    ಸಿಎಂ ಕಚೇರಿಗೆ ಹೊಸ ತಂಡ: ತುಷಾರ್ ಗಿರಿನಾಥ್ ಎಸಿಎಸ್, ಅತೀಕ್ ಹಣಕಾಸು ಸಲಹೆಗಾರ

    ಸಿಎಂ ಕಚೇರಿಗೆ ಹೊಸ ತಂಡ: ತುಷಾರ್ ಗಿರಿನಾಥ್ ಎಸಿಎಸ್, ಅತೀಕ್ ಹಣಕಾಸು ಸಲಹೆಗಾರ

    ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ

    ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ

    ಡಿಕೆಶಿ ಪಟ್ಟಾಭಿಷೇಕ; ನೂತನ ಸಂಪುಟದ ಪ್ರಮಾಣವಚನ

    ಡಿಕೆಶಿ ಪಟ್ಟಾಭಿಷೇಕ; ನೂತನ ಸಂಪುಟದ ಪ್ರಮಾಣವಚನ

  • ದೇಶ
    ‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್‌ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ

    ‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್‌ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ

    ‘ಪ್ರಾದೇಶಿಕತೆ ಭಯೋತ್ಪಾದನೆಗಿಂತ ಅಪಾಯಕಾರಿ’? ವಿವಾದದ ಕಿಡಿ ಹಚ್ಚಿದ ಪವನ್ ಕಲ್ಯಾಣ್ ಹೇಳಿಕೆ

    ‘ಪ್ರಾದೇಶಿಕತೆ ಭಯೋತ್ಪಾದನೆಗಿಂತ ಅಪಾಯಕಾರಿ’? ವಿವಾದದ ಕಿಡಿ ಹಚ್ಚಿದ ಪವನ್ ಕಲ್ಯಾಣ್ ಹೇಳಿಕೆ

    ಬಿಹಾರದಲ್ಲಿ ಧಗಧಗಿಸಿದ ಆಸ್ಪತ್ರೆ: ಐಸಿಯುನಲ್ಲಿ ಮೂವರು ಸಾವು

    ಬಿಹಾರದಲ್ಲಿ ಧಗಧಗಿಸಿದ ಆಸ್ಪತ್ರೆ: ಐಸಿಯುನಲ್ಲಿ ಮೂವರು ಸಾವು

    ಆರೋಗ್ಯಕರ ಪರಿಸರ ವ್ಯವಸ್ಥೆಗೆ ಸಾಗರದಲ್ಲಿನ ಅಭ್ಯಾಸಗಳು ಹೆಚ್ಚಾಗಬೇಕಿದೆ ರಾಷ್ಟ್ರಪತಿ ಮುರ್ಮು

    ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಕೇರಳಕ್ಕೆ ಜೂ4ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಜೂ. 7-8ರೊಳಗೆ ಆಗಮನ ಸಾಧ್ಯತೆ

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    ಜಾಗತಿಕ ಭಾರತೀಯ ಪ್ರತಿಭೆಗಳನ್ನು ಭಾರತಕ್ಕೆ ಸೆಳೆಯಲು ‘ಪ್ರಧಾನ ಮಂತ್ರಿ ಸಂಶೋಧನಾ ಪೀಠ’ ಯೋಜನೆ ಆರಂಭ

    53 ತಾಯಂದಿರ ಸಾವಿನ ಪ್ರತಿಧ್ವನಿ; NHRC ಮಧ್ಯಪ್ರವೇಶ

    ಹಣದುಬ್ಬರ ಅಳತೆಗೆ ಹೊಸ ಮಾನದಂಡ; ಡಬ್ಲ್ಯುಪಿಐ ಮೂಲ ವರ್ಷ 2022-23ಕ್ಕೆ ಪರಿಷ್ಕರಣೆ

    ಹಣದುಬ್ಬರ ಅಳತೆಗೆ ಹೊಸ ಮಾನದಂಡ; ಡಬ್ಲ್ಯುಪಿಐ ಮೂಲ ವರ್ಷ 2022-23ಕ್ಕೆ ಪರಿಷ್ಕರಣೆ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

  • ವಿದೇಶ
    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

    ಭಾರತ–ಲಾವೋಸ್ ಬಾಂಧವ್ಯ ಮತ್ತ ಗಟ್ಟಿ; ವ್ಯಾಪಾರ, ತಂತ್ರಜ್ಞಾನ ಸಹಕಾರ ವಿಸ್ತರಣೆಗೆ ಒತ್ತು

    ಭಾರತ–ಲಾವೋಸ್ ಬಾಂಧವ್ಯ ಮತ್ತ ಗಟ್ಟಿ; ವ್ಯಾಪಾರ, ತಂತ್ರಜ್ಞಾನ ಸಹಕಾರ ವಿಸ್ತರಣೆಗೆ ಒತ್ತು

    ಸಿಎಂ ಪದಗ್ರಹಣದ ಜೊತೆಗೆ ಮೊದಲ ಹಂತದ ಸಚಿವರ ಪ್ರಮಾಣವಚನ? ಸಂಭಾವ್ಯ ಪಟ್ಟಿ..

    ವಿಜಯಾನಂದ್ ಕಾಶಪ್ಪನವರ್‌ಗೆ ಸಚಿವ ಸ್ಥಾನ ನೀಡಲಿ: ಪಂಚಮಸಾಲಿ ಸಮಾಜದ ಒತ್ತಾಯ

    ವಿಜಯಾನಂದ್ ಕಾಶಪ್ಪನವರ್‌ಗೆ ಸಚಿವ ಸ್ಥಾನ ನೀಡಲಿ: ಪಂಚಮಸಾಲಿ ಸಮಾಜದ ಒತ್ತಾಯ

    ಮುಖ್ಯಮಂತ್ರಿ ಹುದ್ದೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅರ್ಪಣೆ: ಡಿಕೆಶಿ

    ಮುಖ್ಯಮಂತ್ರಿ ಹುದ್ದೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅರ್ಪಣೆ: ಡಿಕೆಶಿ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಆರ್‌ಸಿಬಿಗೆ ಅಭಿನಂದನೆ ಮಹಾಮಳೆ: ‘ಈ ಸಲವೂ ಕಪ್ ನಮ್ಮದೇ’ ಎಂದು ಸಂಭ್ರಮಿಸಿದ ಸಿದ್ದು, ಡಿಕೆಶಿ

    ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ: ಸಿದ್ದರಾಮಯ್ಯ ವಿಶ್ವಾಸ

    ಜೂನ್ 3ರರಂದು ಪ್ರಮಾಣವಚನ ಸ್ವೀಕರಿಸುವ ಸಚಿವರ ಪಟ್ಟಿಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದ ಡಿಕೆಶಿ

  • ವೈವಿಧ್ಯ

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

  • ಸಿನಿಮಾ
    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

  • ಆಧ್ಯಾತ್ಮ
    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

    ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್

    ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್‌ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ

    ‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್‌ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ

    ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ

    ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ

    ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಡಿಸಿಎಂ ಪರಮೇಶ್ವರ್’ಗೆ ಕಂದಾಯ ಇಲಾಖೆ

    ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಡಿಸಿಎಂ ಪರಮೇಶ್ವರ್’ಗೆ ಕಂದಾಯ ಇಲಾಖೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

  • ರಾಜ್ಯ
    ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

    ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

    ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್

    ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್

    ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ

    ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ

    ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಡಿಸಿಎಂ ಪರಮೇಶ್ವರ್’ಗೆ ಕಂದಾಯ ಇಲಾಖೆ

    ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಡಿಸಿಎಂ ಪರಮೇಶ್ವರ್’ಗೆ ಕಂದಾಯ ಇಲಾಖೆ

    ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ಒಬಿಸಿ ನಾಯಕರಿಗೆ ಮಣೆ

    ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ಒಬಿಸಿ ನಾಯಕರಿಗೆ ಮಣೆ

    ಕೆಪಿಸಿಸಿಗೆ ಹೊಸ ಸಾರಥಿ: ಡಿಕೆಶಿ ಬಳಿಕ ಬಿ.ಕೆ. ಹರಿಪ್ರಸಾದ್‌ಗೆ ಅಧ್ಯಕ್ಷ ಪಟ್ಟ

    ಕೆಪಿಸಿಸಿಗೆ ಹೊಸ ಸಾರಥಿ: ಡಿಕೆಶಿ ಬಳಿಕ ಬಿ.ಕೆ. ಹರಿಪ್ರಸಾದ್‌ಗೆ ಅಧ್ಯಕ್ಷ ಪಟ್ಟ

    ಸರ್ಕಾರ ಬದಲಾಯ್ತು, ಭ್ರಷ್ಟ ವ್ಯವಸ್ಥೆ ಬದಲಾಗುತ್ತಾ? ಕಾಂಗ್ರೆಸ್’ಗೆ ಬಿಜೆಪಿ ಪ್ರಶ್ನೆ

    ಸರ್ಕಾರ ಬದಲಾಯ್ತು, ಭ್ರಷ್ಟ ವ್ಯವಸ್ಥೆ ಬದಲಾಗುತ್ತಾ? ಕಾಂಗ್ರೆಸ್’ಗೆ ಬಿಜೆಪಿ ಪ್ರಶ್ನೆ

    ಸಿಎಂ ಕಚೇರಿಗೆ ಹೊಸ ತಂಡ: ತುಷಾರ್ ಗಿರಿನಾಥ್ ಎಸಿಎಸ್, ಅತೀಕ್ ಹಣಕಾಸು ಸಲಹೆಗಾರ

    ಸಿಎಂ ಕಚೇರಿಗೆ ಹೊಸ ತಂಡ: ತುಷಾರ್ ಗಿರಿನಾಥ್ ಎಸಿಎಸ್, ಅತೀಕ್ ಹಣಕಾಸು ಸಲಹೆಗಾರ

    ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ

    ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ

    ಡಿಕೆಶಿ ಪಟ್ಟಾಭಿಷೇಕ; ನೂತನ ಸಂಪುಟದ ಪ್ರಮಾಣವಚನ

    ಡಿಕೆಶಿ ಪಟ್ಟಾಭಿಷೇಕ; ನೂತನ ಸಂಪುಟದ ಪ್ರಮಾಣವಚನ

  • ದೇಶ
    ‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್‌ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ

    ‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್‌ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ

    ‘ಪ್ರಾದೇಶಿಕತೆ ಭಯೋತ್ಪಾದನೆಗಿಂತ ಅಪಾಯಕಾರಿ’? ವಿವಾದದ ಕಿಡಿ ಹಚ್ಚಿದ ಪವನ್ ಕಲ್ಯಾಣ್ ಹೇಳಿಕೆ

    ‘ಪ್ರಾದೇಶಿಕತೆ ಭಯೋತ್ಪಾದನೆಗಿಂತ ಅಪಾಯಕಾರಿ’? ವಿವಾದದ ಕಿಡಿ ಹಚ್ಚಿದ ಪವನ್ ಕಲ್ಯಾಣ್ ಹೇಳಿಕೆ

    ಬಿಹಾರದಲ್ಲಿ ಧಗಧಗಿಸಿದ ಆಸ್ಪತ್ರೆ: ಐಸಿಯುನಲ್ಲಿ ಮೂವರು ಸಾವು

    ಬಿಹಾರದಲ್ಲಿ ಧಗಧಗಿಸಿದ ಆಸ್ಪತ್ರೆ: ಐಸಿಯುನಲ್ಲಿ ಮೂವರು ಸಾವು

    ಆರೋಗ್ಯಕರ ಪರಿಸರ ವ್ಯವಸ್ಥೆಗೆ ಸಾಗರದಲ್ಲಿನ ಅಭ್ಯಾಸಗಳು ಹೆಚ್ಚಾಗಬೇಕಿದೆ ರಾಷ್ಟ್ರಪತಿ ಮುರ್ಮು

    ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಕೇರಳಕ್ಕೆ ಜೂ4ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಜೂ. 7-8ರೊಳಗೆ ಆಗಮನ ಸಾಧ್ಯತೆ

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    ಜಾಗತಿಕ ಭಾರತೀಯ ಪ್ರತಿಭೆಗಳನ್ನು ಭಾರತಕ್ಕೆ ಸೆಳೆಯಲು ‘ಪ್ರಧಾನ ಮಂತ್ರಿ ಸಂಶೋಧನಾ ಪೀಠ’ ಯೋಜನೆ ಆರಂಭ

    53 ತಾಯಂದಿರ ಸಾವಿನ ಪ್ರತಿಧ್ವನಿ; NHRC ಮಧ್ಯಪ್ರವೇಶ

    ಹಣದುಬ್ಬರ ಅಳತೆಗೆ ಹೊಸ ಮಾನದಂಡ; ಡಬ್ಲ್ಯುಪಿಐ ಮೂಲ ವರ್ಷ 2022-23ಕ್ಕೆ ಪರಿಷ್ಕರಣೆ

    ಹಣದುಬ್ಬರ ಅಳತೆಗೆ ಹೊಸ ಮಾನದಂಡ; ಡಬ್ಲ್ಯುಪಿಐ ಮೂಲ ವರ್ಷ 2022-23ಕ್ಕೆ ಪರಿಷ್ಕರಣೆ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

  • ವಿದೇಶ
    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

    ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

    ಭಾರತ–ಲಾವೋಸ್ ಬಾಂಧವ್ಯ ಮತ್ತ ಗಟ್ಟಿ; ವ್ಯಾಪಾರ, ತಂತ್ರಜ್ಞಾನ ಸಹಕಾರ ವಿಸ್ತರಣೆಗೆ ಒತ್ತು

    ಭಾರತ–ಲಾವೋಸ್ ಬಾಂಧವ್ಯ ಮತ್ತ ಗಟ್ಟಿ; ವ್ಯಾಪಾರ, ತಂತ್ರಜ್ಞಾನ ಸಹಕಾರ ವಿಸ್ತರಣೆಗೆ ಒತ್ತು

    ಸಿಎಂ ಪದಗ್ರಹಣದ ಜೊತೆಗೆ ಮೊದಲ ಹಂತದ ಸಚಿವರ ಪ್ರಮಾಣವಚನ? ಸಂಭಾವ್ಯ ಪಟ್ಟಿ..

    ವಿಜಯಾನಂದ್ ಕಾಶಪ್ಪನವರ್‌ಗೆ ಸಚಿವ ಸ್ಥಾನ ನೀಡಲಿ: ಪಂಚಮಸಾಲಿ ಸಮಾಜದ ಒತ್ತಾಯ

    ವಿಜಯಾನಂದ್ ಕಾಶಪ್ಪನವರ್‌ಗೆ ಸಚಿವ ಸ್ಥಾನ ನೀಡಲಿ: ಪಂಚಮಸಾಲಿ ಸಮಾಜದ ಒತ್ತಾಯ

    ಮುಖ್ಯಮಂತ್ರಿ ಹುದ್ದೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅರ್ಪಣೆ: ಡಿಕೆಶಿ

    ಮುಖ್ಯಮಂತ್ರಿ ಹುದ್ದೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅರ್ಪಣೆ: ಡಿಕೆಶಿ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಆರ್‌ಸಿಬಿಗೆ ಅಭಿನಂದನೆ ಮಹಾಮಳೆ: ‘ಈ ಸಲವೂ ಕಪ್ ನಮ್ಮದೇ’ ಎಂದು ಸಂಭ್ರಮಿಸಿದ ಸಿದ್ದು, ಡಿಕೆಶಿ

    ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ: ಸಿದ್ದರಾಮಯ್ಯ ವಿಶ್ವಾಸ

    ಜೂನ್ 3ರರಂದು ಪ್ರಮಾಣವಚನ ಸ್ವೀಕರಿಸುವ ಸಚಿವರ ಪಟ್ಟಿಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದ ಡಿಕೆಶಿ

  • ವೈವಿಧ್ಯ

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

  • ಸಿನಿಮಾ
    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

  • ಆಧ್ಯಾತ್ಮ
    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ರೈತರಿಗಾಗುವ ವಂಚನೆ ತಪ್ಪಿಸಲು ಶೋಭಾ ಖಡಕ್ ಕ್ರಮ; ಕೃಷಿ ಯಂತ್ರೋಪಕರಣ ಮೇಲೆ ಎಂಆರ್‌ಪಿ ಪ್ರದರ್ಶನ ಕಡ್ಡಾಯ

by Udaya News
August 5, 2021
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ
1 min read
0
ರೈತರಿಗಾಗುವ ವಂಚನೆ ತಪ್ಪಿಸಲು ಶೋಭಾ ಖಡಕ್ ಕ್ರಮ; ಕೃಷಿ ಯಂತ್ರೋಪಕರಣ ಮೇಲೆ ಎಂಆರ್‌ಪಿ ಪ್ರದರ್ಶನ ಕಡ್ಡಾಯ
Share on FacebookShare via: WhatsApp

ದೆಹಲಿ: ಟ್ರ್ಯಾಕ್ಟರ್, ಟಿಲ್ಲರ್ ಸೇರಿದಂತೆ ರೈತರು ಖರೀದಿಸುವ ಕೃಷಿ ಯಂತ್ರೋಪಕರಣ ಮಾರಾಟ ಮಾಡುವ ಡೀಲರ್‍ಗಳು ಕಡ್ಡಾಯವಾಗಿ ಗರಿಷ್ಟ ಮಾರಾಟ ದರ (MRP) ಪ್ರದರ್ಶಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಕೃಷಿ ಯಂತ್ರೋಪಕರಣ ಉತ್ಪಾದನಾ ಕಂಪನಿಗಳು, ಮಾರಾಟ ಮಾಡುವ ಡೀಲರ್‌ಗಳು ಹಾಗು ಆಯಾ ರಾಜ್ಯ ಸರ್ಕಾರಗಳ ಕೃಷಿ ಇಲಾಖೆಗಳ ಅಧಿಕೃತ ವೆಬ್ ಸೈಟ್‍ಗಳಲ್ಲೂ ಕಡ್ಡಾಯವಾಗಿ ದರ ಪ್ರಕಟಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

RelatedPosts

ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್

ಕೃಷಿ ಯಂತ್ರೋಪಕರಣ ಖರೀದಿಸುವ ರೈತರಿಗೆ ಉತ್ತೇಜನದ ರೂಪದಲ್ಲಿ ನೀಡಲಾಗುವ ಸಹಾಯಧನ ಸೌಲಭ್ಯದ ಕುರಿತು ಸಮರ್ಪಕ ಮಾಹಿತಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ ಎಂದೂ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಈ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೆ.50 ರಷ್ಟು ಮತ್ತು ಪ.ಜಾತಿ ಮತ್ತು ಪ.ಪಂಗಡದ ರೈತರಿಗೆ ಶೆ.90ರಷ್ಟು ಗರಿಷ್ಟ ರೂ.1.00 ಲಕ್ಷಗಳ ಮಿತಿಗೊಳಪಟ್ಟು ಉಪಕರಣಗಳ ಸಹಾಯಧನವನ್ನು ನಿಗಧಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ದೇಶದ ನಾನಾ ಭಾಗದಲ್ಲಿ ಯಂತ್ರೋಪಕರಣಗಳ ಮಾರಾಟಗಾರರು ಮನಬಂದಂತೆ ದರ ವಿಧಿಸಿ ರೈತರಿಗೆ ವಂಚಿಸುವ ಆರೋಪ ಕೇಳಿ ಬರುತ್ತಿದ್ದರಿಂದ ಕೆಲವು ಮಾನದಂಡಗಳನ್ನು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರ ರಾಜ್ಯಸರ್ಕಾರಗಳಿಗೆ ಕಟ್ಟು ನಿಟ್ಟಿನ ಆದೇಶ ನೀಡಿದೆಯೆಂದು ಸಚಿವರು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರದಲ್ಲಿ ಅಧಿಕಾರಿಕ್ಕೆ ಬಂದ ನಂತರ 2014ರಿಂದ 2022 ರವರೆಗೆ ಒಟ್ಟು ರೂ.5490 ಕೋಟಿ ಅನುದಾನವನ್ನು ಈ ಯೋಜನೆಯಡಿಯಲ್ಲಿ ಒದಗಿಸಿದ್ದು, ಕರ್ನಾಟಕ ರಾಜ್ಯಕ್ಕೆ ಒಟ್ಟು ರೂ. 560.67 ಕೋಟಿ ಅನುದಾನ ರೈತರ ಯಂತ್ರೋಪಕರಣಗಳ ಖರೀದಿಗಾಗಿ ಮಂಜೂರಾಗಿರುವುದಾಗಿ ಸಚಿವರು ತಿಳಿಸಿದರು. ಈ ಅವಧಿಯಲ್ಲಿ ದೇಶದಾದ್ಯಂತ ಒಟ್ಟು 13,23,773 ಯಂತ್ರೋಪಕರಣಗಳನ್ನು ರೈತರಿಗೆ ಒದಗಿಸಲಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಒಟ್ಟು 1,58,725 ಯಂತ್ರೋಪಕರಣಗಳನ್ನು ರೈತರಿಗೆ ಪೂರೈಸಲಾಗಿದೆಯೆಂದು ಸಚಿವರು ತಿಳಿಸಿದರು.

ಒಟ್ಟು 7 ವರ್ಷಗಳ ಅವಧಿಯಲ್ಲಿ ದೇಶದಾದ್ಯಂತ 362 ಹೈಟೆಕ್ ಹಬ್ಸ್ ನಿರ್ಮಿಸಲಾಗಿದ್ದು, ಕರ್ನಾಟಕದಲ್ಲಿ ಒಟ್ಟು 213 ಹೈಟೆಕ್ ಹಬ್ಸ್‍ಗಳನ್ನು ನಿರ್ಮಿಸಲಾಗಿದ್ದು, ಕರ್ನಾಟಕ ರಾಜ್ಯ ಈ ಸಾಧನೆಯಲ್ಲಿ ಮುಂಚೂಣಿಯಲ್ಲಿರುವುದಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಗ್ರಾಮ ಪಂಚಾಯತಿ ಹಾಗೂ ಕೃಷಿ ವಿಜ್ಞಾನಗಳ ಕೇಂದ್ರಗಳ ಮೂಲಕವೂ ರೈತರಿಗೆ ಕೃಷಿ ಯಂತ್ರೋಪಕರಣಗ ಬಾಡಿಗೆ ರೂಪದಲ್ಲಿ ದೊರೆಯುವಂತೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆಧುನಿಕ ಕೃಷಿ ಯಂತ್ರೋಪಕರಣಗಳು ಮತ್ತು ಸಲಕರಣೆಗಳು ಕೃಷಿ ಬೆಳವಣಿಗೆಗೆ ಉತ್ತೇಜನ ನೀಡುವುದಲ್ಲದೆ ರೈತರಿಗೆ ಆರ್ಥಿಕ ಬಲವನ್ನು ನೀಡುತ್ತವೆ. ಇಂದಿನ ಕಾಲದಲ್ಲಿ ರೈತರಿಗೆ ಸರಿಯಾದ ಬಿತ್ತನೆ, ನೀರಾವರಿ, ಕೊಯ್ಲು ಮತ್ತು ಸಂಗ್ರಹಣೆ ಮಾಡಲು ಸಹಾಯ ಮಾಡುವ ಆಧುನಿಕ ಕೃಷಿ ಉಪಕರಣಗಳೊಂದಿಗೆ ಕೃಷಿ ಕೆಲಸವನ್ನು ಮಾಡಲು ಮಾತ್ರ ಸಾಧ್ಯವಿದೆ ಈ ನಿಟ್ಟಿನಲ್ಲಿ ಮೋದಿ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆಯೆಂದು ಶೋಭಾ ಕರಂದ್ಲಾಜೆ ತಿಳಿಸಿದರು.

ವಿವಿಧ ಕೃಷಿ ಯಂತ್ರೋಪಕರಣಗಳಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ನು ಪರಿಶೀಲಿಸಿ ಕೃಷಿ ಇಲಾಖೆಯು ಕೃಷಿಯಂತ್ರೋಪಕರಣಗಳ ಸರಬರಾಜುದಾರರನ್ನು ಎಂಪ್ಯಾನಲ್ ಮಾಡಲಾಗುತ್ತಿದೆ. ಮಾದರಿವಾರು ಸರಬರಾಜುದಾರರು ನೀಡಿದ ದರವನ್ನು ದರಕದಾರು ಪಟ್ಟಿಯಲ್ಲಿ ನೀಡಲಾಗಿರುತ್ತದೆ. ಸದರಿ ದರಗಳು ಪ್ರಸ್ತುತ ಚಾಲ್ತಿಯಲ್ಲಿರುವ ತೆರಿಗೆಯನ್ನು ಒಳಗೊಂಡಂತೆ ಗರಿಷ್ಟ ದರಗಳಾಗಿದ್ದು ಇಲಾಖೆಯು ನಿಗಧಿಪಡಿಸಿದ ದರಗಳಾಗಿರುವುದಿಲ್ಲ. ಆದ್ದರಿಂದ ರೈತರು ಗರಿಷ್ಟ ದರಕ್ಕಿಂತ ಕಡಿಮೆ ದರಕ್ಕೆ ಚೌಕಾಸಿ ಮಾಡಿ ಉಪಕರಣಗಳನ್ನು ಖರೀದಿ ಮಾಡಲು ಸಹ ಅವಕಾಶವಿರುವುದಾಗಿ ಅವರು ತಿಳಿಸಿದರು.

ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಾಗೂ ಭಾರತ ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ನೇತೃತ್ವದ ಸರ್ಕಾರದಲ್ಲಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಹತ್ತಾರು ರೈತ ಪರ ಯೋಜನೆಗಳನ್ನು ಅನುಷ್ಟಾನಗೊಳಿಸುವಲ್ಲಿ ಸಾಫಲ್ಯತೆ ಕಂಡುಕೊಂಡಿದೆ ಎಂದು ಸಚಿವರು ತಿಳಿಸಿದರು.

ShareSendTweetShare
Previous Post

ಶಹಬ್ಬಾಸ್ ಪ್ರಜ್ವಲ್ ರೇವಣ್ಣ.. ಸಂಸತ್ತಿನಲ್ಲಿ ಕರುನಾಡಿನ ಧ್ವನಿಯಾದ ಸಂಸದ

Next Post

40 ವರ್ಷಗಳಿಂದ ಅತಿಕ್ರಮಿಸಿದ ಜಮೀನು ಸರ್ಕಾರದ ವಶಕ್ಕೆ: ಇಸ್ಲಾಮಿಯಾ ಶಿಕ್ಷಣ ಸಂಸ್ಥೆಗೆ ಬಿಜೆಪಿ ಸರ್ಕಾರದ ಶಾಕ್

Related Posts

ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ
ಪ್ರಮುಖ ಸುದ್ದಿ

ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

June 05, 2026 11:06 AM
ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ
ಪ್ರಮುಖ ಸುದ್ದಿ

ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

June 05, 2026 10:06 AM
ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್
ಪ್ರಮುಖ ಸುದ್ದಿ

ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್

June 05, 2026 09:06 AM
‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:
ಪ್ರಮುಖ ಸುದ್ದಿ

‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

June 05, 2026 09:06 AM
‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್‌ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ
ದೇಶ

‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್‌ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ

June 05, 2026 09:06 AM
ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ
ಪ್ರಮುಖ ಸುದ್ದಿ

ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ

June 05, 2026 08:06 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಅಮನ ಜೆ ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಬಿಡುಗಡೆ

    0 shares
    Share 0 Tweet 0
  • ಆಶಾ ಕಾರ್ಯಕರ್ತೆಯರಿಗೆ ಬಂಪರ್.. ಗೌರವಧನ ಹೆಚ್ಚಳ.. ಬಜೆಟ್‌ನಲ್ಲಿ ಘೋಷಣೆ…

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In