Sunday, September 6, 2026
Contact Us
UdayaNews
  • ಪ್ರಮುಖ ಸುದ್ದಿ
    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

  • ರಾಜ್ಯ
    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

    ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

    ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

    ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

    ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

    ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

    ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

    ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

  • ದೇಶ
    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ; ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

  • ವಿದೇಶ
    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ನೇಪಾಳ ಪ್ರವಾಹದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

  • ಆಧ್ಯಾತ್ಮ
    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

  • ರಾಜ್ಯ
    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

    ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

    ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

    ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

    ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

    ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

    ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

    ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

  • ದೇಶ
    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ; ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

  • ವಿದೇಶ
    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ನೇಪಾಳ ಪ್ರವಾಹದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

  • ಆಧ್ಯಾತ್ಮ
    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ರೈತರಿಗಾಗುವ ವಂಚನೆ ತಪ್ಪಿಸಲು ಶೋಭಾ ಖಡಕ್ ಕ್ರಮ; ಕೃಷಿ ಯಂತ್ರೋಪಕರಣ ಮೇಲೆ ಎಂಆರ್‌ಪಿ ಪ್ರದರ್ಶನ ಕಡ್ಡಾಯ

by Udaya News
August 5, 2021
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ
1 min read
0
ರೈತರಿಗಾಗುವ ವಂಚನೆ ತಪ್ಪಿಸಲು ಶೋಭಾ ಖಡಕ್ ಕ್ರಮ; ಕೃಷಿ ಯಂತ್ರೋಪಕರಣ ಮೇಲೆ ಎಂಆರ್‌ಪಿ ಪ್ರದರ್ಶನ ಕಡ್ಡಾಯ
Share on FacebookShare via: WhatsApp

ದೆಹಲಿ: ಟ್ರ್ಯಾಕ್ಟರ್, ಟಿಲ್ಲರ್ ಸೇರಿದಂತೆ ರೈತರು ಖರೀದಿಸುವ ಕೃಷಿ ಯಂತ್ರೋಪಕರಣ ಮಾರಾಟ ಮಾಡುವ ಡೀಲರ್‍ಗಳು ಕಡ್ಡಾಯವಾಗಿ ಗರಿಷ್ಟ ಮಾರಾಟ ದರ (MRP) ಪ್ರದರ್ಶಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಕೃಷಿ ಯಂತ್ರೋಪಕರಣ ಉತ್ಪಾದನಾ ಕಂಪನಿಗಳು, ಮಾರಾಟ ಮಾಡುವ ಡೀಲರ್‌ಗಳು ಹಾಗು ಆಯಾ ರಾಜ್ಯ ಸರ್ಕಾರಗಳ ಕೃಷಿ ಇಲಾಖೆಗಳ ಅಧಿಕೃತ ವೆಬ್ ಸೈಟ್‍ಗಳಲ್ಲೂ ಕಡ್ಡಾಯವಾಗಿ ದರ ಪ್ರಕಟಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

RelatedPosts

ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

ಕೃಷಿ ಯಂತ್ರೋಪಕರಣ ಖರೀದಿಸುವ ರೈತರಿಗೆ ಉತ್ತೇಜನದ ರೂಪದಲ್ಲಿ ನೀಡಲಾಗುವ ಸಹಾಯಧನ ಸೌಲಭ್ಯದ ಕುರಿತು ಸಮರ್ಪಕ ಮಾಹಿತಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ ಎಂದೂ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಈ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೆ.50 ರಷ್ಟು ಮತ್ತು ಪ.ಜಾತಿ ಮತ್ತು ಪ.ಪಂಗಡದ ರೈತರಿಗೆ ಶೆ.90ರಷ್ಟು ಗರಿಷ್ಟ ರೂ.1.00 ಲಕ್ಷಗಳ ಮಿತಿಗೊಳಪಟ್ಟು ಉಪಕರಣಗಳ ಸಹಾಯಧನವನ್ನು ನಿಗಧಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ದೇಶದ ನಾನಾ ಭಾಗದಲ್ಲಿ ಯಂತ್ರೋಪಕರಣಗಳ ಮಾರಾಟಗಾರರು ಮನಬಂದಂತೆ ದರ ವಿಧಿಸಿ ರೈತರಿಗೆ ವಂಚಿಸುವ ಆರೋಪ ಕೇಳಿ ಬರುತ್ತಿದ್ದರಿಂದ ಕೆಲವು ಮಾನದಂಡಗಳನ್ನು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರ ರಾಜ್ಯಸರ್ಕಾರಗಳಿಗೆ ಕಟ್ಟು ನಿಟ್ಟಿನ ಆದೇಶ ನೀಡಿದೆಯೆಂದು ಸಚಿವರು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರದಲ್ಲಿ ಅಧಿಕಾರಿಕ್ಕೆ ಬಂದ ನಂತರ 2014ರಿಂದ 2022 ರವರೆಗೆ ಒಟ್ಟು ರೂ.5490 ಕೋಟಿ ಅನುದಾನವನ್ನು ಈ ಯೋಜನೆಯಡಿಯಲ್ಲಿ ಒದಗಿಸಿದ್ದು, ಕರ್ನಾಟಕ ರಾಜ್ಯಕ್ಕೆ ಒಟ್ಟು ರೂ. 560.67 ಕೋಟಿ ಅನುದಾನ ರೈತರ ಯಂತ್ರೋಪಕರಣಗಳ ಖರೀದಿಗಾಗಿ ಮಂಜೂರಾಗಿರುವುದಾಗಿ ಸಚಿವರು ತಿಳಿಸಿದರು. ಈ ಅವಧಿಯಲ್ಲಿ ದೇಶದಾದ್ಯಂತ ಒಟ್ಟು 13,23,773 ಯಂತ್ರೋಪಕರಣಗಳನ್ನು ರೈತರಿಗೆ ಒದಗಿಸಲಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಒಟ್ಟು 1,58,725 ಯಂತ್ರೋಪಕರಣಗಳನ್ನು ರೈತರಿಗೆ ಪೂರೈಸಲಾಗಿದೆಯೆಂದು ಸಚಿವರು ತಿಳಿಸಿದರು.

ಒಟ್ಟು 7 ವರ್ಷಗಳ ಅವಧಿಯಲ್ಲಿ ದೇಶದಾದ್ಯಂತ 362 ಹೈಟೆಕ್ ಹಬ್ಸ್ ನಿರ್ಮಿಸಲಾಗಿದ್ದು, ಕರ್ನಾಟಕದಲ್ಲಿ ಒಟ್ಟು 213 ಹೈಟೆಕ್ ಹಬ್ಸ್‍ಗಳನ್ನು ನಿರ್ಮಿಸಲಾಗಿದ್ದು, ಕರ್ನಾಟಕ ರಾಜ್ಯ ಈ ಸಾಧನೆಯಲ್ಲಿ ಮುಂಚೂಣಿಯಲ್ಲಿರುವುದಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಗ್ರಾಮ ಪಂಚಾಯತಿ ಹಾಗೂ ಕೃಷಿ ವಿಜ್ಞಾನಗಳ ಕೇಂದ್ರಗಳ ಮೂಲಕವೂ ರೈತರಿಗೆ ಕೃಷಿ ಯಂತ್ರೋಪಕರಣಗ ಬಾಡಿಗೆ ರೂಪದಲ್ಲಿ ದೊರೆಯುವಂತೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆಧುನಿಕ ಕೃಷಿ ಯಂತ್ರೋಪಕರಣಗಳು ಮತ್ತು ಸಲಕರಣೆಗಳು ಕೃಷಿ ಬೆಳವಣಿಗೆಗೆ ಉತ್ತೇಜನ ನೀಡುವುದಲ್ಲದೆ ರೈತರಿಗೆ ಆರ್ಥಿಕ ಬಲವನ್ನು ನೀಡುತ್ತವೆ. ಇಂದಿನ ಕಾಲದಲ್ಲಿ ರೈತರಿಗೆ ಸರಿಯಾದ ಬಿತ್ತನೆ, ನೀರಾವರಿ, ಕೊಯ್ಲು ಮತ್ತು ಸಂಗ್ರಹಣೆ ಮಾಡಲು ಸಹಾಯ ಮಾಡುವ ಆಧುನಿಕ ಕೃಷಿ ಉಪಕರಣಗಳೊಂದಿಗೆ ಕೃಷಿ ಕೆಲಸವನ್ನು ಮಾಡಲು ಮಾತ್ರ ಸಾಧ್ಯವಿದೆ ಈ ನಿಟ್ಟಿನಲ್ಲಿ ಮೋದಿ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆಯೆಂದು ಶೋಭಾ ಕರಂದ್ಲಾಜೆ ತಿಳಿಸಿದರು.

ವಿವಿಧ ಕೃಷಿ ಯಂತ್ರೋಪಕರಣಗಳಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ನು ಪರಿಶೀಲಿಸಿ ಕೃಷಿ ಇಲಾಖೆಯು ಕೃಷಿಯಂತ್ರೋಪಕರಣಗಳ ಸರಬರಾಜುದಾರರನ್ನು ಎಂಪ್ಯಾನಲ್ ಮಾಡಲಾಗುತ್ತಿದೆ. ಮಾದರಿವಾರು ಸರಬರಾಜುದಾರರು ನೀಡಿದ ದರವನ್ನು ದರಕದಾರು ಪಟ್ಟಿಯಲ್ಲಿ ನೀಡಲಾಗಿರುತ್ತದೆ. ಸದರಿ ದರಗಳು ಪ್ರಸ್ತುತ ಚಾಲ್ತಿಯಲ್ಲಿರುವ ತೆರಿಗೆಯನ್ನು ಒಳಗೊಂಡಂತೆ ಗರಿಷ್ಟ ದರಗಳಾಗಿದ್ದು ಇಲಾಖೆಯು ನಿಗಧಿಪಡಿಸಿದ ದರಗಳಾಗಿರುವುದಿಲ್ಲ. ಆದ್ದರಿಂದ ರೈತರು ಗರಿಷ್ಟ ದರಕ್ಕಿಂತ ಕಡಿಮೆ ದರಕ್ಕೆ ಚೌಕಾಸಿ ಮಾಡಿ ಉಪಕರಣಗಳನ್ನು ಖರೀದಿ ಮಾಡಲು ಸಹ ಅವಕಾಶವಿರುವುದಾಗಿ ಅವರು ತಿಳಿಸಿದರು.

ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಾಗೂ ಭಾರತ ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ನೇತೃತ್ವದ ಸರ್ಕಾರದಲ್ಲಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಹತ್ತಾರು ರೈತ ಪರ ಯೋಜನೆಗಳನ್ನು ಅನುಷ್ಟಾನಗೊಳಿಸುವಲ್ಲಿ ಸಾಫಲ್ಯತೆ ಕಂಡುಕೊಂಡಿದೆ ಎಂದು ಸಚಿವರು ತಿಳಿಸಿದರು.

ShareSendTweetShare
Previous Post

ಶಹಬ್ಬಾಸ್ ಪ್ರಜ್ವಲ್ ರೇವಣ್ಣ.. ಸಂಸತ್ತಿನಲ್ಲಿ ಕರುನಾಡಿನ ಧ್ವನಿಯಾದ ಸಂಸದ

Next Post

40 ವರ್ಷಗಳಿಂದ ಅತಿಕ್ರಮಿಸಿದ ಜಮೀನು ಸರ್ಕಾರದ ವಶಕ್ಕೆ: ಇಸ್ಲಾಮಿಯಾ ಶಿಕ್ಷಣ ಸಂಸ್ಥೆಗೆ ಬಿಜೆಪಿ ಸರ್ಕಾರದ ಶಾಕ್

Related Posts

ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್
ಪ್ರಮುಖ ಸುದ್ದಿ

ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

September 05, 2026 08:09 PM
ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ
ಪ್ರಮುಖ ಸುದ್ದಿ

ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

September 05, 2026 06:09 PM
ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ
ಪ್ರಮುಖ ಸುದ್ದಿ

ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

September 05, 2026 05:09 PM
ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ
ಪ್ರಮುಖ ಸುದ್ದಿ

ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

September 05, 2026 04:09 PM
ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ
ಪ್ರಮುಖ ಸುದ್ದಿ

ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

September 05, 2026 02:09 PM
ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ
ಪ್ರಮುಖ ಸುದ್ದಿ

ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

September 05, 2026 01:09 PM

Popular Stories

  • ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    0 shares
    Share 0 Tweet 0
  • ‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ 

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In